Agriculture

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

March 16, 2026

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವವರು ಅಥವಾ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ತಾಂತ್ರಿಕ ಜ್ಞಾನ ಪಡೆಯಲು ಇಚ್ಛಿಸುವವರಿಗಾಗಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು (UASB) ಸುವರ್ಣಾವಕಾಶವೊಂದನ್ನು ನೀಡಿದೆ. ಜಿಕೆವಿಕೆಯ ದೂರ ಶಿಕ್ಷಣ ಘಟಕದ ವತಿಯಿಂದ 2026ನೇ ಸಾಲಿನ ಒಂದು ವರ್ಷದ ಡಿಪ್ಲೊಮಾ (ಕೃಷಿ) ಮತ್ತು ವಿವಿಧ ಸರ್ಟಿಫಿಕೇಟ್(GKVK Distance Education Courses Application) ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಹ...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

March 2, 2025

ವಕ್ಫ್ ತಿದ್ದುಪಡಿಗೆ(Waqf Act) ಕೇಂದ್ರ ಪ್ರತಿ ಪಕ್ಷಗಳ ವಿರೋಧದ ನಡುವೆಯು ಸಹ ಜಂಟಿ ಸದನ ಸಮಿತಿಯ(JPC) 14 ತಿದ್ದುಪಡಿ ಶಿಫಾರಸ್ಸುಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆಯನ್ನು ನೀಡಿದೆ. ರಾಜ್ಯದಲ್ಲಿಯು ಸಹ ಈ ವಕ್ಫ್ ಕಾಯ್ದೆಯ(Waqf Act) ಕುರಿತು ಕಳೆದ 2 ತಿಂಗಳ ಹಿಂದೆ ತೀರ್ವ ವಿವಾದಗಳು ಹಲವು ಜಿಲ್ಲೆಗಳಲ್ಲಿ ಉದ್ಬವಿಸಿದ್ದವು ರೈತರ ಜಮೀನಿನ ಪಹಣಿಯಲ್ಲಿ ಇದು...

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

February 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ದಿನೇ ದಿನೇ ಏರುಗತಿಯಲ್ಲಿ ಜಮೀನಿಗೆ(Agriculture land) ಸಂಬಂಧಿಸಿದ ದೂರುಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದ್ದು ಈ ಸಂಬಂಧ ಪೊಲೀಸ್ ಇಲಾಖೆಯ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಸಿಗುತೋ ಬಿಡುತ್ತೋ ಗೊತ್ತಿಲ್ಲ ಅದರೆ ಪ್ರಸ್ತುತ ದಿನಗಳಲ್ಲಿ ಕೃಷಿ...

Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

February 28, 2025

ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ನೀರಿನ ಲಭ್ಯತೆಯು ಕಳೆದೆ ವರ್ಷಕ್ಕೆ ಹೋಲಿಕೆ ಮಾಡಿದರೆ ಉತ್ತಮವಾಗಿದ್ದು ನೀರಿನ ಕೊರತೆಯ(Dam Water Level) ಸಮಸ್ಯೆಯನ್ನು ನಿಭಾಯಿಸಲು ಅನುಕೂಲಕರ ವಾತಾವರಣವಿರುತ್ತದೆ. 2024ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿರುವ ಜಲಾಶಯಗಳಲ್ಲಿ ಇನ್ನು ಸಹ ದೊಡ್ಡ ಮಟ್ಟದಲ್ಲಿ ನೀರಿನ ಸಂಗ್ರಣೆ(Karnataka...

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

February 27, 2025

2025-26 ನೇ ಸಾಲಿಗೆ ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ(10 months horticulture training)ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ...

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

February 25, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳವನ್ನು(Bilijola MSP) ರೈತರಿಂದ ನೇರವಾಗಿ ಖರೀದಿ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರಕಾರವು ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತಾಪಿ ವರ್ಗಕ್ಕೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಕಳೆದ ಅನೇಕ...

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

February 24, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿ(pm kisan 19th installment) ರೂ 2,000 ಆರ್ಥಿಕ ನೆರವಿನ ಹಣವನ್ನು ದೇಶದ ಅರ್ಹ 9.2 ಕೋಟಿ ರೈತರ ಖಾತೆಗೆ ನೇರ ನಗದು ವರ್ಗಾವಣೆಯ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇಂದು(24-02-2025) ಬಿಹಾರ ರಾಜ್ಯದ ಬಗಲ್ ಪುರ್ ನಲ್ಲಿ ಮಧ್ಯಾಹ 2-00...

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

Seed Kit- ರೂ 2,000 ಮೌಲ್ಯದ ಉಚಿತ ತರಕಾರಿ ಬೀಜದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ!

February 23, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Karnataka Horticulture Department) ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ ಅರ್ಹ ರೈತರಿಗೆ ತರಕಾತಿ ಬೀಜದ ಕಿಟ್ ಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯ ಮೂಲಕ ತರಕಾರಿ ಕೃಷಿಯನ್ನು ಮಾಡುವ ರೈತರಿಗೆ ಬೀಜಗಳನ್ನು(Free Vegetable Seed Kit) ವಿತರಣೆ ಮಾಡುವ ಮೂಲಕ...

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

February 21, 2025

ಜಮೀನಿನ ಸರ್ವೆ ನಡೆಸಲು ಈ ಹಿಂದೆ ಇದ್ದ ಚೈನ್ ಪದ್ದತಿಗೆ ಇನ್ನು ಮುಂದೆ ಬ್ರೇಕ್ ಬೀಳಲಿದೆ, ಭೂಮಾಪನ ಇಲಾಖೆಯ ಮೂಲಕ ನಡೆಸುವ ಭೂ ಸರ್ವೆಗೆ(Land Survey) ರಾಜ್ಯ ಸರಕಾರವು ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿದೆ. ರೈತರ ತಮ್ಮ ಜಮೀನಿನ ಸರ್ವೆಯನ್ನು ನಡೆಸುವ ಸಮಯದಲ್ಲಿ ಅನುಭವಿಸುವಂತಹ ಭ್ರಷ್ಟಾಚಾರ ತಡೆ ಮತ್ತು ಜಮೀನು ಸರ್ವೆ(Survey)ವೇಗವನ್ನು ಹೆಚ್ಚಳ ಮಾಡಲು ಹಾಗೂ...

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

February 19, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ(PM-Kisan 19th installment Release date) ಮಾಡಲು ಕೇಂದ್ರದಿಂದ ಈಗಾಗಲೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಈ ಕುರಿತು ಹೊರಡಿಸಿರುವ ನೂತನ ಪ್ರಕಟಣೆ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಭಾರತ ಸರಕಾರದಿಂದ ಅನುಷ್ಠಾನ ಮಾಡುತ್ತಿರುವ ಜನಪ್ರಿಯ ಕೃಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್...

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

February 16, 2025

ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ(Crop insurance rejected Farmers list) 2023-24 ನೇ ಸಾಲಿನಲ್ಲಿ ತಮ್ಮ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಿದ ಕೆಲವು ರೈತರ ಅರ್ಜಿಗಳು ತಾಂತ್ರಿಕ ಕಾರಣದಿಂದ ತಿರಸ್ಕೃತಗೊಂಡಿದ್ದು ಈ ಕುರಿತು ರೈತರು ಆಕ್ಷೇಪಣೆಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ರೈತ ಸುರಕ್ಷಾ ಪ್ರಧಾನ ಮಂತ್ರಿ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

Page 16 of 24