Agriculture

Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

August 9, 2026

ಕರ್ನಾಟಕದಲ್ಲಿ ಜಮೀನು ಅಥವಾ ಆಸ್ತಿಯ ದಾಖಲೆಗಳನ್ನು ಪರಿಶೀಲಿಸುವಾಗ “ಸರ್ವೆ ನಂಬರ್ 125/1”, “125/2” ಅಥವಾ “125/3” ಎಂದಿರುವುದನ್ನು ನಾವು ಸಾಮಾನ್ಯ​ವಾಗಿ ಕಾಣುತ್ತೇವೆ. ಮೂಲ ಸರ್ವೆ ಸಂಖ್ಯೆಯ ಪಕ್ಕದಲ್ಲಿರುವ ಈ ಓರೆ ಗೆರೆ ಹಾಗೂ ಸಂಖ್ಯೆಗಳನ್ನು ಭೂದಾಖಲೆಗಳ ಭಾಷೆಯಲ್ಲಿ ‘ಹಿಸ್ಸಾ’ (Hissa) ಅಥವಾ ಉಪ-ವಿಭಾಗ (Sub-Division) ಎಂದು ಕರೆಯಲಾಗುತ್ತದೆ. ಸಾಮಾನ್ಯ ಜನರಿಗೆ ಈ ಸಂಖ್ಯೆಗಳ ಹಿಂದಿನ ಸಂಪೂರ್ಣ...

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

May 17, 2025

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು ರೈತರು ಬಿತ್ತನೆಗಾಗಿ ರಸಗೊಬ್ಬರವನ್ನು(DAP Fertilizer) ಶೇಖರಣೆ ಮಾಡಿಕೊಳ್ಳಲು ಶುರು ಮಾಡಲಿರುವ ಸಮಯದಲ್ಲಿ ಕೃಷಿ ಇಲಾಖೆಯಿಂದ ಡಿಎಪಿ ರಸಗೊಬ್ಬರ ಬಳಕೆ ಕುರಿತು ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಡಿಎಪಿ ರಸಗೊಬ್ಬರ(Fertilizer) ಬಳಕೆ ಕುರಿತು ರೈತರಲ್ಲಿ ಜಾಗ್ರತೆಯನ್ನು ಮೂಡಿಸಲು ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಸಾಮಾನ್ಯವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ರೈತರು...

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

May 15, 2025

ಸಾರ್ವಜನಿಕರು ಬೋರ್ವೆಲ್ ಅನ್ನು(Borewell) ಕೊರೆಸಲು ಕೆಲವು ಅನುಮತಿಗಳನ್ನು ಪಡೆಯುವುದನ್ನು ಸರ್ಕಾರದಿಂದ ಕಡ್ಡಾಯಗೊಳಿಸಲಾಗಿದ್ದು ತಪ್ಪದ್ದಲ್ಲಿ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಏರುಗತಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೋರ್ ವೆಲ್/ಕೊಳವೆ ಬಾವಿಗಳನ್ನು(Borewell Scheme)ಕೊರೆಸುವವರ ಸಂಖ್ಯೆಯು ಸಹ ಹೆಚ್ಚುತ್ತಲೇ ಸಾಗುತ್ತಿದ್ದು ಇದನ್ನು ಸಮರ್ಪಕವಾಗಿ ನಿರ್ವಹಿಸಲು...

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

May 14, 2025

2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾದ(Bele hani) ರೈತರ ಖಾತೆಗೆ ಈಗಾಗಲೇ ಹಣವನ್ನು ಜಮಾ ಮಾಡಲಾಗಿದ್ದು ಇದರ ಕುರಿತು ಅಧಿಕೃತ ಹಳ್ಳಿವಾರು ಪಟ್ಟಿಯನ್ನು ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆ ಪರಿಹಾರವನ್ನು(Bele Parihara) ಪಡೆದಿರುವ ಹಳ್ಳಿವಾರು ಪಟ್ಟಿಯನ್ನು ರೈತರು ಮನೆಯಲ್ಲೇ ಕುಳಿತು...

Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

Bangalore Weather-ಅವಧಿಗೂ ಮುನ್ನ ಮುಂಗಾರು ಮಳೆ! ಇಲ್ಲಿದೆ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ!

May 13, 2025

ಕರ್ನಾಟಕ ಮಳೆ ಪ್ರಮಾಣ ನಕ್ಷೆಯ(Karnataka Weather) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ. ಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 119 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ಚಿಕ್ಕಮಗಳೂರು,ಚಾಮರಾಜನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ದಾಖಲಾಗಿದ್ದು(Rain Forecast) ಚಿತ್ರದುರ್ಗ,ದಾರವಾಡ ಹಾವೇರಿ,ಹಾಸನ, ಕೊಡಗು,ಬೆಂಗಳೂರು ನಗರ, ಉತ್ತರಕನ್ನಡ, ಬೀದರ, ತುಮಕೂರು, ಕಲಬುರ್ಗಿ, ವಿಜಯನಗರ...

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

PM Kisan-2025: ಪಿ ಎಂ ಕಿಸಾನ್ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಪ್ರಕಟ!

May 8, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ಈಗಾಗಲೇ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಯಡಿ ದಿನಾಂಕ 25 ಫೆಬ್ರವರಿ 2025 ರಂದು 19ನೇ ಕಂತಿನ ಹಣವನ್ನು(PM-Kisan 19th installment)ನೇರ ನಗದು...

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

May 6, 2025

ಅರ್ಹ ಅಭ್ಯರ್ಥಿಗಳಿಗೆ ತೋಟಗಾರಿಕೆ ಇಲಾಖೆಯಿಂದ(Horticulture Department) 10 ತಿಂಗಳ ತರಬೇತಿಯನ್ನು(10 Months Horticulture Training) ಪಡೆಯಲು ಅವಕಾಶವಿದ್ದು ಈ ತರಬೇತಿಯನ್ನು ಪಡೆಯಲು ಪ್ರತಿ ತಿಂಗಳು ರೂ 1,750/- ಶಿಷ್ಯವೇತನವನ್ನು ಸಹ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ...

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

May 5, 2025

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi Kharidi) ಮಾಡಲು ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದುಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ಈಗಾಗಲೇ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು ರೈತರಿಂದ ನೇರವಾಗಿ...

Pumpset- ರೈತರಿಗೆ ಸಿಹಿ ಸುದ್ದಿ: ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!

Pumpset- ರೈತರಿಗೆ ಸಿಹಿ ಸುದ್ದಿ: ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ಯಡಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ!

May 3, 2025

ರೈತರ ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೂಲಸೌಕರ್ಯ ರಚಿಸಲು ಅನುಕೂಲ ಕಲ್ಪಿಸುವ ಸಲುವಾಗಿ, ಇಂಧನ ಇಲಾಖೆಯು(KEB) ‘ನವೀಕೃತ ಶೀಘ್ರ ಸಂಪರ್ಕ ಯೋಜನೆ’ (New SSY) ಜಾರಿಗೊಳಿಸಿ ಆದೇಶ ಹೊರಡಿಸಿದೆ. ಈ ಯೋಜನೆಯು ರೈತರ ಪಂಪ್‌ಸೆಟ್‌ಗಳ ವಿದ್ಯುದೀಕರಣವನ್ನು ಶೀಘ್ರವಾಗಿ ಮತ್ತು ಅಗತ್ಯ ಮೂಲಸೌಕರ್ಯದೊಂದಿಗೆ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ.  ನವೀಕೃತ ಶೀಘ್ರ ಸಂಪರ್ಕ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು...

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

May 1, 2025

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ(Togari Kharidi Kendra) ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಘೋಷಿಸಿದ್ದಾರೆ. ಮೂಲತಃ ಮೇ 1 ರಂದು ಕೊನೆಗೊಳ್ಳಬೇಕಿದ್ದ ಖರೀದಿ ಅವಧಿಯನ್ನು, ನಿಗದಿತ ಖರೀದಿ ಪ್ರಮಾಣವನ್ನು ತಲುಪದ ಕಾರಣ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ...

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

April 30, 2025

2024-25 ನೇ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿದ ರೈತರು ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಮತ್ತು ಕಳೆದ ಸಾಲಿನಲ್ಲಿ ಬೆಳೆ ವಿಮೆ(Bele vime) ಯೋಜನೆಯಡಿ ಎಷ್ಟು ಮೊತ್ತದ ಪರಿಹಾರ ಜಮಾ ಅಗಿದೆ ಎನ್ನುವ ಸಂಪೂರ್ಣ ವಿವರವನ್ನು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ....

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

April 30, 2025

ಕಂದಾಯ ಇಲಾಖೆಯ ವತಿಯಿಂದ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ(VA Recruitment-2025) ನೇಮಾಕತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4 ಸಾವಿರ ಗೂಗಲ್ ಕ್ರೋಮ್ ಬುಕ್ (ಲ್ಯಾಪ್ ಟಾಪ್) ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಗ್ರಾಮ ಆಡಳಿತ...

Page 16 of 26