Agriculture

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

June 11, 2026

ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ವಲಯವು ಇಂದು ಆಧುನಿಕ ತಂತ್ರಜ್ಞಾನ ಹಾಗೂ ಹೊಸ ಆವಿಷ್ಕಾರಗಳೊಂದಿಗೆ ವಿನೂತನ ರೂಪವನ್ನು ಪಡೆದುಕೊಳ್ಳುತ್ತಿದೆ. ಹವಾಮಾನ ವೈಪರೀತ್ಯ, ಮಳೆಯ ಅಭಾವ ಹಾಗೂ ಇನ್ನಿತರೆ ಸವಾಲುಗಳನ್ನು ಮೆಟ್ಟಿ ನಿಂತು ಅನ್ನದಾಸೋಹ ನಡೆಸುತ್ತಿರುವ ರೈತರು ನಮ್ಮ ನಾಡಿನ ನಿಜವಾದ ಹೀರೋಗಳು. ಇಂತಹ ರೈತರ ಶ್ರಮ, ಸಾಧನೆ ಮತ್ತು ಕೃಷಿಯಲ್ಲಿ(Farmer Award) ಅವರು ಅಳವಡಿಸಿಕೊಂಡಿರುವ ವೈವಿಧ್ಯಮಯ...

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

February 21, 2025

ಜಮೀನಿನ ಸರ್ವೆ ನಡೆಸಲು ಈ ಹಿಂದೆ ಇದ್ದ ಚೈನ್ ಪದ್ದತಿಗೆ ಇನ್ನು ಮುಂದೆ ಬ್ರೇಕ್ ಬೀಳಲಿದೆ, ಭೂಮಾಪನ ಇಲಾಖೆಯ ಮೂಲಕ ನಡೆಸುವ ಭೂ ಸರ್ವೆಗೆ(Land Survey) ರಾಜ್ಯ ಸರಕಾರವು ಡಿಜಿಟಲ್ ಸ್ಪರ್ಶ ನೀಡಲು ಮುಂದಾಗಿದೆ. ರೈತರ ತಮ್ಮ ಜಮೀನಿನ ಸರ್ವೆಯನ್ನು ನಡೆಸುವ ಸಮಯದಲ್ಲಿ ಅನುಭವಿಸುವಂತಹ ಭ್ರಷ್ಟಾಚಾರ ತಡೆ ಮತ್ತು ಜಮೀನು ಸರ್ವೆ(Survey)ವೇಗವನ್ನು ಹೆಚ್ಚಳ ಮಾಡಲು ಹಾಗೂ...

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

PM-Kisan Amount-ಪಿ ಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹ 21,000 ಸಾವಿರ ಕೋಟಿ ಹಣ!

February 19, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣವನ್ನು ಬಿಡುಗಡೆ(PM-Kisan 19th installment Release date) ಮಾಡಲು ಕೇಂದ್ರದಿಂದ ಈಗಾಗಲೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಈ ಕುರಿತು ಹೊರಡಿಸಿರುವ ನೂತನ ಪ್ರಕಟಣೆ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಭಾರತ ಸರಕಾರದಿಂದ ಅನುಷ್ಠಾನ ಮಾಡುತ್ತಿರುವ ಜನಪ್ರಿಯ ಕೃಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್...

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

Crop Insurance List-ಬೆಳೆ ವಿಮೆ ತಿರಸ್ಕೃತಗೊಂಡ ರೈತರ ಪಟ್ಟಿ ಬಿಡುಗಡೆ!

February 16, 2025

ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ(Crop insurance rejected Farmers list) 2023-24 ನೇ ಸಾಲಿನಲ್ಲಿ ತಮ್ಮ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಿದ ಕೆಲವು ರೈತರ ಅರ್ಜಿಗಳು ತಾಂತ್ರಿಕ ಕಾರಣದಿಂದ ತಿರಸ್ಕೃತಗೊಂಡಿದ್ದು ಈ ಕುರಿತು ರೈತರು ಆಕ್ಷೇಪಣೆಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ರೈತ ಸುರಕ್ಷಾ ಪ್ರಧಾನ ಮಂತ್ರಿ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

February 5, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇವಲ ಒದೆರಡು ಕ್ಲಿಕ್ ನಲ್ಲಿ ಸುಲಭವಾಗಿ ಈ ಯೋಜನೆಯ ಅರ್ಜಿಯ ಇ-ಕೆವೈಸಿ ಸ್ಥಿತಿ ಮತ್ತು ಹಣ ಜಮಾ ವಿವರವನ್ನು ಪಡೆಯಲು ಮೊಬೈಲ್ ಅಪ್ಲಿಕೇಶನ್(PM-Kisan App) ಅನ್ನು ಕೇಂದ್ರದ ಕೃಷಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ(PM-Kisan) ಅರ್ಜಿಯ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಲು ಯಾವುದೇ...

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

February 1, 2025

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಅನ್ನು ಮಂಡಣೆ ಮಾಡಿದ್ದು ಈ ಬಜೆಟ್ ನಲ್ಲಿ ಕೃಷಿ ವಲಯ(Agriculture) ಮತ್ತು ತೆರಿಗೆ ವಿನಾಯಿತಿ ಕುರಿತು ಜಾರಿಗೊಳಿಸಿರುವ ನೂತನ ಕ್ರಮಗಳನ್ನು ಇಲ್ಲಿ ತಿಳಿಸಲಾಗಿದೆ. ಕೃಷಿ ಮತ್ತು ಕೃಷಿ ಪೂರಕ ಕಸುಬುಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ...

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

January 31, 2025

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR) ಯಿಂದ 3 ದಿನ “ರಾಷ್ಟ್ರೀಯ ತೋಟಗಾರಿಕೆ ಮೇಳ 2025/National Horticulture Fair” ವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR, Bengalure) ವತಿಯಿಂದ “ರಾಷ್ಟ್ರೀಯ ತೋಟಗಾರಿಕೆ...

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

January 25, 2025

ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಉತ್ಪನ್ನವನ್ನು ಖರೀದಿ(Kadale MSP) ಮಾಡಲು ಕೃಷಿ ಉತ್ಪನ್ನ ಮಾರಾಟ ಇಲಾಖೆಯಿಂದ ಒಂದು ವಾರದ ಒಳಗಾಗಿ ನೋಂದಣಿಯನ್ನು ಆರಂಭಿಸಲಾಗುವುದು ಎಂದು ಇಲಾಖೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಮಾಹಿತಿ ತಿಳಿಸಿದ್ದಾರೆ. ಆಹಾರ ಉತ್ಪನ್ನಗಳಿಗೆ ಪ್ರತಿ ವರ್ಷವು ಸಹ ಕೇಂದ್ರ ಸರಕಾರದಿಂದ ಬೆಂಬಲ...

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

January 24, 2025

ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Bele Vime) ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಿರು ಅರ್ಹ 2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರವನ್ನು ಜಮಾ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ತಿಳಿಸಿದ್ದಾರೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಪ್ರಧಾನ...

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

January 20, 2025

ಕೇಂದ್ರ ಸರಕಾರದಿಂದ ತೆಂಗಿನ ಮರ ಏರುವವರಿಗೆ ವಿಮೆ ಸೌಲಭ್ಯ ಒದಗಿಸಲು “ಕೇರಾ ಸುರಕ್ಷಾ”(Kera suraksha insurance) ವಿಮಾ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ಈ ಯೋಜನೆಯ ಕುರಿತು ಅನೇಕ ಜನರಿಗೆ ಮಾಹಿತಿ ಇಲ್ಲದೇ ಇರುವ ಕಾರಣ ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಕೇಂದ್ರದ ತೆಂಗು ಅಭಿವೃದ್ದಿ ಮಂಡಳಿ ಮತ್ತು ದಿ ನ್ಯೂ ಇಂಡಿಯಾ...

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

January 19, 2025

ಇತ್ತೀಚಿನ ದಿನಗಳಲ್ಲಿ ವಯಸ್ಸಾದ ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಸೇರಿಸುವವರ(Property rights) ಸಂಖ್ಯೆ ದಿನೇ ದಿನೇ ಏರುಗತಿಯಲ್ಲೇ ಸಾಗುತ್ತಿದ್ದು ಇದಕ್ಕೆ ಕೊಂಚ ಕಡಿವಾಣ ಹಾಕಲು ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟವಾಗಿದೆ. ಆಧುನಿಕ ಜೀವನದಲ್ಲಿ ಸಂಬಂಧಗಳ ಬೆಲೆ ಮತ್ತು ಒಬ್ಬರ ಮೇಲೆ ಒಬ್ಬರ ವಾತ್ಸಲ್ಯ, ಪ್ರೀತಿ, ಕಾಳಜಿ ಕುಗ್ಗುತ್ತಿದ್ದು ಇದರ ಪರಿಣಾಮವಾಗಿ ವಯಸ್ಸಾದ ತಂದೆ-ತಾಯಿಗಳ ಪೋಷಣೆ ವಿಚಾರಕ್ಕೆ ಅನೇಕ...

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

January 14, 2025

ಕೃಷಿ ಇಲಾಖೆಯಿಂದ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆಯಲು ಪರವಾನಗಿ(Fertilizer Shop license) ಪಡೆಯುವುದು ಹೇಗೆ? ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಈ ಹಿಂದೆ ಯಾವುದೇ ಪದವಿ ಪಡೆದಿರುವವರು ಸಹ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆದು ರೈತರಿಗೆ ಗೊಬ್ಬರ ಮತ್ತು ಬೀಜ, ಕೀಟನಾಶಕಗಳನ್ನು ಮಾರಾಟ(Pesticide and...

Page 18 of 25