Agriculture

Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

August 9, 2026

ಕರ್ನಾಟಕದಲ್ಲಿ ಜಮೀನು ಅಥವಾ ಆಸ್ತಿಯ ದಾಖಲೆಗಳನ್ನು ಪರಿಶೀಲಿಸುವಾಗ “ಸರ್ವೆ ನಂಬರ್ 125/1”, “125/2” ಅಥವಾ “125/3” ಎಂದಿರುವುದನ್ನು ನಾವು ಸಾಮಾನ್ಯ​ವಾಗಿ ಕಾಣುತ್ತೇವೆ. ಮೂಲ ಸರ್ವೆ ಸಂಖ್ಯೆಯ ಪಕ್ಕದಲ್ಲಿರುವ ಈ ಓರೆ ಗೆರೆ ಹಾಗೂ ಸಂಖ್ಯೆಗಳನ್ನು ಭೂದಾಖಲೆಗಳ ಭಾಷೆಯಲ್ಲಿ ‘ಹಿಸ್ಸಾ’ (Hissa) ಅಥವಾ ಉಪ-ವಿಭಾಗ (Sub-Division) ಎಂದು ಕರೆಯಲಾಗುತ್ತದೆ. ಸಾಮಾನ್ಯ ಜನರಿಗೆ ಈ ಸಂಖ್ಯೆಗಳ ಹಿಂದಿನ ಸಂಪೂರ್ಣ...

AO and AAO Recruitment-ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ: 600ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಇಎಯಿಂದ ಅರ್ಜಿ ಆಹ್ವಾನ!

AO and AAO Recruitment-ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ: 600ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಇಎಯಿಂದ ಅರ್ಜಿ ಆಹ್ವಾನ!

April 20, 2026

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದೆ. ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿಯಿರುವ(AO and AAO Notification 2026) ‘ಗ್ರೂಪ್-ಬಿ’ ವೃಂದದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 632 ಹುದ್ದೆಗಳಿಗೆ...

Coconut Farm Subsidy-ತೋಟಗಾರಿಕೆ ಇಲಾಖೆಯಿಂದ ತೆಂಗಿನ ತೋಟ ನಿರ್ಮಾಣಕ್ಕೆ ₹56,000 ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

Coconut Farm Subsidy-ತೋಟಗಾರಿಕೆ ಇಲಾಖೆಯಿಂದ ತೆಂಗಿನ ತೋಟ ನಿರ್ಮಾಣಕ್ಕೆ ₹56,000 ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

April 12, 2026

ರಾಜ್ಯ ಸರಕಾರದಡಿ ಕಾರ್ಯ ನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Karnataka Horticulture Department) ತೆಂಗು ಬೆಳೆಯನ್ನು ಬೆಳೆಯಲು ಇಚ್ಚೆಯನ್ನು ಹೊಂದಿರುವ ಆಸಕ್ತ ರೈತರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಹೊಸದಾಗಿ ತೆಂಗಿನ ತೋಟವನ್ನು(Coconut Farm) ಮಾಡಲು ರೈತರಿಗೆ ಸಬ್ಸಿಡಿಯನ್ನು ನೀಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಮುಖ್ಯವಾಗಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರನ್ನು ಗುರಿಯಾಗಿಸಿಕೊಂಡಿದೆ. ತೆಂಗಿನ...

FID Number-ರಸಗೊಬ್ಬರ ಮಾಫಿಯಾಗೆ ‘ಫ್ರೂಟ್ಸ್’ ಬ್ರೇಕ್: ಇನ್ಮುಂದೆ FID ನಂಬರ್ ಇದ್ದರೆ ಮಾತ್ರ ಗೊಬ್ಬರ!

FID Number-ರಸಗೊಬ್ಬರ ಮಾಫಿಯಾಗೆ ‘ಫ್ರೂಟ್ಸ್’ ಬ್ರೇಕ್: ಇನ್ಮುಂದೆ FID ನಂಬರ್ ಇದ್ದರೆ ಮಾತ್ರ ಗೊಬ್ಬರ!

April 5, 2026

ಬೆಂಗಳೂರು: ರಾಜ್ಯದ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಸೃಷ್ಟಿಯಾಗುತ್ತಿರುವ ಕೃತಕ ಅಭಾವಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ಈಗ ಮಾಸ್ಟರ್ ಪ್ಲಾನ್ ರೂಪಿಸಿದೆ. ಇನ್ಮುಂದೆ ರೈತರು ರಸಗೊಬ್ಬರ ಪಡೆಯಲು ಕೇವಲ ಆಧಾರ್ ಕಾರ್ಡ್ ನೀಡಿದರೆ ಸಾಲದು, ಬದಲಿಗೆ ಕಡ್ಡಾಯವಾಗಿ ‘ಫ್ರೂಟ್ಸ್ ಐಡಿ’ (FID) ಹೊಂದಿರಲೇಬೇಕು. ಮುಂಗಾರು ಹಂಗಾಮು ಆರಂಭವಾಗುತ್ತಿರುವ ಬೆನ್ನಲ್ಲೇ ಈ ಹೊಸ...

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

March 29, 2026

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಗಣನೀಯ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು(Karnataka Male Munsuchane) ನೀಡಲಾಗಿದೆ. ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ (Anti-cyclonic circulation) ಪ್ರಭಾವವು ಸದ್ಯಕ್ಕೆ ಕ್ಷೀಣಿಸುತ್ತಿದ್ದರೂ, ಇದರ ಪರಿಣಾಮವಾಗಿ ಏಪ್ರಿಲ್ ಮೊದಲ ವಾರದವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ವಿಶೇಷವಾಗಿ ಕರಾವಳಿ ಮತ್ತು...

RTC Correction-ಕಂದಾಯ ಅದಾಲತ್: ಪಹಣಿ ತಿದ್ದುಪಡಿ ಅಧಿಕಾರ ತಹಶೀಲ್ದಾರರಿಗೆ ಅಧಿಕೃತ ಆದೇಶ ಪ್ರಕಟ!

RTC Correction-ಕಂದಾಯ ಅದಾಲತ್: ಪಹಣಿ ತಿದ್ದುಪಡಿ ಅಧಿಕಾರ ತಹಶೀಲ್ದಾರರಿಗೆ ಅಧಿಕೃತ ಆದೇಶ ಪ್ರಕಟ!

March 25, 2026

ಬೆಂಗಳೂರು: ರೈತರ ದಶಕಗಳ ಸಮಸ್ಯೆಯಾದ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಂದಾಯ ಇಲಾಖೆಯ(Revenue Department) ‘ಕಂದಾಯ ಅದಾಲತ್’ ಕಾರ್ಯಕ್ರಮದ ಅಡಿಯಲ್ಲಿ ಪಹಣಿಗಳಲ್ಲಿನ(Pahani) ದೋಷಗಳನ್ನು ಸರಿಪಡಿಸುವ ವಿಶೇಷ ಅಧಿಕಾರವನ್ನು ಸಹಾಯಕ ಆಯುಕ್ತರಿಂದ (AC) ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಈ ಅಧಿಕಾರದ...

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

March 16, 2026

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವವರು ಅಥವಾ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ತಾಂತ್ರಿಕ ಜ್ಞಾನ ಪಡೆಯಲು ಇಚ್ಛಿಸುವವರಿಗಾಗಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು (UASB) ಸುವರ್ಣಾವಕಾಶವೊಂದನ್ನು ನೀಡಿದೆ. ಜಿಕೆವಿಕೆಯ ದೂರ ಶಿಕ್ಷಣ ಘಟಕದ ವತಿಯಿಂದ 2026ನೇ ಸಾಲಿನ ಒಂದು ವರ್ಷದ ಡಿಪ್ಲೊಮಾ (ಕೃಷಿ) ಮತ್ತು ವಿವಿಧ ಸರ್ಟಿಫಿಕೇಟ್(GKVK Distance Education Courses Application) ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಹ...

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

March 15, 2026

ಇಂದಿನ ದಿನಗಳಲ್ಲಿ ಕೃಷಿ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಾಗಿಲ್ಲ. ಉಪಕಸುಬಾಗಿ ಅಣಬೆ ಸಾಕಾಣಿಕೆಯು(Free Mushroom Cultivation Training) ಅತೀ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೊಡುವ ಉತ್ತಮ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಯುವಜನರಲ್ಲಿ ಸ್ವಯಂ ಉದ್ಯೋಗದ ಆಸಕ್ತಿ ಮೂಡಿಸಲು ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಿತ ಆರ್‌ಸೆಟಿ (RSETI) ಸಂಸ್ಥೆಯು ದೇವಗಿರಿ ಹಾವೇರಿಯಲ್ಲಿ ಹತ್ತು...

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

March 14, 2026

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪಂಪ್‌ಸೆಟ್‌ಗಳನ್ನು(Krishi Pump Set) ಸಕ್ರಮಗೊಳಿಸಲು ರಾಜ್ಯ ಸರ್ಕಾರ ಈಗ ಅಂತಿಮ ಅವಕಾಶವನ್ನು ನೀಡಿದೆ. ಅಕ್ರಮ ಪಂಪ್‌ಸೆಟ್‌ಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ಅಧಿಕೃತವಾಗಿ ನೋಂದಣಿ ಮಾಡಿಸಿ, ಸಕ್ರಮಗೊಳಿಸಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಈ ನಿಗದಿತ ಗಡುವಿನೊಳಗೆ ಸಕ್ರಮ...

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

March 12, 2026

ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಆಸಕ್ತಿಯಿರುವ ಯುವಕರಿಗೆ ತೋಟಗಾರಿಕೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ತೋಟಗಾರಿಕೆ ಇಲಾಖೆಯ(Karnataka Horticulture Department) ವಿಸ್ತರಣೆ ಯೋಜನೆಯಡಿ 2026-27ನೇ ಸಾಲಿನಲ್ಲಿ 10 ತಿಂಗಳ ಉಚಿತ ವಸತಿ ಸಹಿತ ತೋಟಗಾರಿಕೆ ತರಬೇತಿಯನ್ನು(Horticulture training application) ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಧುನಿಕ ಬೇಸಾಯ ಕ್ರಮಗಳನ್ನು ಕಲಿಯುವ ಮೂಲಕ ಸ್ವಯಂ ಉದ್ಯೋಗ...

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

March 11, 2026

ದೇಶದ ಬೆನ್ನೆಲುಬಾದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಯುಗಾದಿ ಹಬ್ಬಕ್ಕೂ ಮುನ್ನವೇ ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಬಹುನಿರೀಕ್ಷಿತ 22ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಬರುವ ಮಾರ್ಚ್ 13, 2026 ರಂದು ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

March 2, 2026

ರಾಜ್ಯದ ಕೃಷಿ ವಲಯದಲ್ಲಿ ನೀರಾವರಿ ಸೌಲಭ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಸಹಾಯಧನದಲ್ಲಿ ಪ್ರತಿ ವರ್ಷ ಡಿಸೇಲ್ ಪಂಪ್ ಸೆಟ್(Diesel Pumpset Subsidy Application) ಅನ್ನು ವಿತರಣೆ ಮಾಡಲಾಗುತ್ತಿದ್ದು, ವಿದ್ಯುತ್ ಸಂಪರ್ಕದ ಕೊರತೆ ಇರುವ ಪ್ರದೇಶಗಳಲ್ಲಿ ಬೆಳೆಗಳಿಗೆ ಸಕಾಲದಲ್ಲಿ ನೀರುಣಿಸಲು ಅನುಕೂಲವಾಗುವಂತೆ ಡೀಸೆಲ್ ಪಂಪ್‌ಸೆಟ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

March 1, 2026

ಕೃಷಿ ಇಲಾಖೆಯಿಂದ ಜಮೀನು ಹೊಂದಿರುವ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಎಲ್ಲಾ ಯೋಜನೆಯ(Karnataka Agriculture Department) ಪ್ರಯೋಜನವನ್ನು ಪಡೆಯಲು ಅದರಲು ಪ್ರಮುಖವಾಗಿ ಸಹಾಯಧನ ಆಧಾರಿತ ಯೋಜನೆಗಳಾದ ಬೆಳೆ ವಿಮೆ(Bele Vime),ಬೆಳೆ ಪರಿಹಾರ(Bele Parihara),ಕಿಸಾನ್ ಸಮ್ಮಾನ್ ನಿಧಿ(PM KIsan) ಯೋಜನೆಯ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿ FID ಅಪ್ಡೇಟ್ ಮಾಡಿಸಿಕೊಳ್ಳಲು ನೂತನ ಪ್ರಕಟಣೆ ಹೊರಡಿಸಲಾಗಿದೆ. ಕೃಷಿ ಇಲಾಖೆಯಿಂದ...

Page 2 of 26