Agriculture

Veterinary Diploma-ಪಶುಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Veterinary Diploma-ಪಶುಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

June 1, 2026

ಬೀದರ್: ಗ್ರಾಮೀಣ ಭಾಗದ ಯುವಜನತೆಗೆ ಸ್ವಯಂ ಉದ್ಯೋಗ ಹಾಗೂ ಪಶುಸಂಗೋಪನಾ ಕ್ಷೇತ್ರದಲ್ಲಿ ವೃತ್ತಿ ಬದುಕನ್ನು ಕಂಡುಕೊಳ್ಳಲು ಸುವರ್ಣಾವಕಾಶ ಒದಗಿಬಂದಿದೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು (KVAFSU) 2026-2027ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಅವಧಿಯ “ಡಿಪ್ಲೋಮಾ ಪಶುಸಂಗೋಪನೆ/Veterinary Diploma” ಕೋರ್ಸ್ ಪ್ರವೇಶಾತಿಗಾಗಿ ಅಧಿಕೃತವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ....

PM Kisan Trator Yojana-ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯ ಕುರಿತು ಅಧಿಕೃತ ಮಾಹಿತಿ ಪ್ರಕಟ!

PM Kisan Trator Yojana-ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯ ಕುರಿತು ಅಧಿಕೃತ ಮಾಹಿತಿ ಪ್ರಕಟ!

February 9, 2026

ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣವನ್ನು ಉತ್ತೇಜಿಸಲು ಸರ್ಕಾರವು ಅನೇಕ ಯೋಜನೆಗಳನ್ನು(PM Kisan Tractor Scheme Fact Check) ಜಾರಿಗೆ ತರುತ್ತಿರುವುದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂತಹ ಯೋಜನೆಗಳ ಹೆಸರನ್ನು ಬಳಸಿಕೊಂಡು ರೈತರನ್ನು ದಾರಿ ತಪ್ಪಿಸುವ ಮತ್ತು ಅವರ ಹಣ ಲೂಟಿ ಮಾಡುವ ಜಾಲವೊಂದು ಸಕ್ರಿಯವಾಗಿದೆ. ಈ ಕುರಿತು ಬಾಗಲಕೋಟೆ ಜಿಲ್ಲೆಯ ಕೃಷಿ ಇಲಾಖೆಯು ರೈತರಿಗೆ...

Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

Bele Vime Status-ರೈತರ ಖಾತೆಗೆ ಬೆಳೆ ವಿಮೆ ಪರಿಹಾರ!ಮೊಬೈಲ್ ನಲ್ಲೇ ಹಣ ಜಮಾ ವಿವರ ತಿಳಿಯಿರಿ!

February 6, 2026

ಪ್ರಧಾನ ಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಯ ರೈತರ ಖಾತೆಗೆ ಈ ಬಾರಿಯ ಮುಂಗಾರು ಹಂಗಾಮಿನ ಮತ್ತು ಕಳೆದ 2024 ವರ್ಷದ ಬೆಳೆ ವಿಮೆ ಪರಿಹಾರದ(Crop Insurance) ಹಣವು ಜಮಾ ಅಗುತ್ತಿದ್ದು ರೈತರು ತಮ್ಮ ಮೊಬೈಲ್ ಮೂಲಕ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಬೆಳೆ ವಿಮೆ ಪರಿಹಾರದ ಹಣ ಜಮಾ...

Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

February 3, 2026

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆಯ ಅಡಿಯಲ್ಲಿ ಕಾರ್ಮಿಕ ಕಾರ್ಡ್ ಹೊಂದಿದ ಕಾರ್ಮಿಕ ವೃದ್ಧಾಪ್ಯದಲ್ಲಿರುವವರಿಗೆ(Pradhan Mantri Shram Yogi Maan-dhan) 60 ವರ್ಷಗಳ ನಂತರ ಮಾಸಿಕವಾಗಿ ₹3,000 ಖಚಿತ ಪಿಂಚಣಿ ಹಣವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ. ಕೆಲಸವೇ ನಮ್ಮ ಜೀವನ, ಕಾಯಕವೇ ಕೈಲಾಸ(Labour Pension Scheme)...

Budget 2026-27: ಕೇಂದ್ರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?ಇಲ್ಲಿದೆ ಸಂಪೂರ್ಣ ವಿವರ!

Budget 2026-27: ಕೇಂದ್ರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?ಇಲ್ಲಿದೆ ಸಂಪೂರ್ಣ ವಿವರ!

February 1, 2026

ಇಂದು ಕೇಂದ್ರ ಸರಕಾರದಿಂದ 2026-27 ನೇ ಸಾಲಿನಲ್ಲಿ ಅನುಷ್ಥಾನ ಮಾಡಲಿರುವ ಎಲ್ಲಾ ಅಭಿವೃದ್ದಿ ಯೋಜನೆಗಳಿಗೆ(UNION BUDGET 2026) ಅನುದಾನವನ್ನು ಒದಗಿಸಲು ಬಜೆಟ್ ಅನ್ನು ಮಂಡನೆ ಮಾಡಲಾಗಿದ್ದು ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲ ಯೋಜನೆಗಳಿಗೆ ಅನುದಾನವನ್ನು ಒದಗಿಸಲಾಗಿದೆ? ಕೃಷಿ ಕ್ಷೇತ್ರಕ್ಕೆ ಸಿಕ್ಕ ಅನುದಾನವೆಷ್ಟು? ಇನ್ನಿತರ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2026ರ ಫೆಬ್ರವರಿ 1...

Fodder Seed Kit-ಕೃಷಿಕರಿಗೆ ಉಚಿತ ಮೇವಿನ ಬೀಜದ ಕಿಟ್ ವಿತರಣೆ! ಅರ್ಜಿ ಸಲ್ಲಿಸುವುದು ಹೇಗೆ?

Fodder Seed Kit-ಕೃಷಿಕರಿಗೆ ಉಚಿತ ಮೇವಿನ ಬೀಜದ ಕಿಟ್ ವಿತರಣೆ! ಅರ್ಜಿ ಸಲ್ಲಿಸುವುದು ಹೇಗೆ?

February 1, 2026

ಕರ್ನಾಟಕ ಸರ್ಕಾರವು ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಮತ್ತು ಜಾನುವಾರುಗಳಿಗೆ ಪೌಷ್ಟಿಕ ಆಹಾರದ ಕೊರತೆಯಾಗದಂತೆ ತಡೆಯಲು “ಮೇವಿನ ಕಿರು ಪೊಟ್ಟಣಗಳ ವಿತರಣೆ ಯೋಜನೆ” (Free Fodder Seed Kit Scheme) ಜಾರಿಗೆ ತಂದಿದೆ. ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮೂಲಕ ಕೃಷಿಕರಿಗೆ ಈ ಕಿಟ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅನೇಕ ರೈತರಿಗೆ ಈ ಯೋಜನೆಯ ಬಗ್ಗೆ ಮಾಹಿತಿಯ ಕೊರತೆ...

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

January 28, 2026

ಕೃಷಿಕರಿಗೆ ಇಲ್ಲಿದೆ ನೋಡಿ ಸುವರ್ಣ ಅವಕಾಶ, ಪ್ರತಿ ವರ್ಷದಂತೆ(Tarpaulin Subsidy)ಈ ವರ್ಷವೂ ಸಹ ಕರ್ನಾಟಕ ಸರ್ಕಾರವು ಕೃಷಿ ಇಲಾಖೆಯ ವತಿಯಿಂದ 50% ರಿಂದ 90% ಸಹಾಯಧನದಲ್ಲಿ ಟಾರ್ಪಾಲಿನ್ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬೆಳೆಗಳ ರಕ್ಷಣೆ, ಧಾನ್ಯ ಸಂಗ್ರಹಣೆ, ಕೃಷಿ ಯಂತ್ರೋಪಕರಣಗಳನ್ನು ಸುರಕ್ಷಿತವಾಗಿಡಲು ಈ ಟಾರ್ಪಾಲಿನ್ ಅತ್ಯಂತ(Krishi Ilake Subsidy Schemes)...

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

January 27, 2026

ರೈತರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕಾ ಇಲಾಖೆ, ಅಡಿಕೆ ಮತ್ತು ಕಾಳುಮೆಣಸಿನಂತೆ ತೆಂಗು ಬೆಳೆಯನ್ನೂ(Coconut Insurance) ಸಹ ‘ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ’ಯಡಿ ತರಲು ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ ಪ್ರಸ್ತಾವನೆಯು ಈಗ ರಾಜ್ಯ ಸರ್ಕಾರದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ. ಈ ಯೋಜನೆಯು ಜಾರಿಗೆ ಬಂದಲ್ಲಿ, ಅನಿರೀಕ್ಷಿತ ಹವಾಮಾನ ಬದಲಾವಣೆ, ರೋಗಬಾಧೆ ಮತ್ತು...

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

January 26, 2026

ರಾಜ್ಯದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಂದಲೇ ಆರಂಭಿತವಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF)ದ ನಂದಿನಿ ಬ್ರ್ಯಾಂಡ್(Nandini New Products) ಮೂಲಕ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF), ತನ್ನ ಜನಪ್ರಿಯ ‘ನಂದಿನಿ’...

MGNREGA Scheme-ನರೇಗಾ ಯೋಜನೆಯಲ್ಲಿ ಏನಿಲ್ಲ ಬದಲಾವಣೆ ಮಾಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

MGNREGA Scheme-ನರೇಗಾ ಯೋಜನೆಯಲ್ಲಿ ಏನಿಲ್ಲ ಬದಲಾವಣೆ ಮಾಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

January 24, 2026

ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮುಂದಾಗಿದ್ದು ಇದರಿಂದ ನರೇಗಾ ಯೋಜನೆಯಡಿ(Narega) ಆರ್ಥಿಕ ನೆರವು ಪಡೆಯುವ ಜನರಿಗೆ ಯಾವೆಲ್ಲ ಪರಿಣಾಮಗಳು ಬೀರಲಿವೆ ಎನ್ನುವ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರ ಬದುಕಿಗೆ ಆಸರೆಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಈಗ...

Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

January 22, 2026

ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ (Azim Premji Foundation) ಜಂಟಿಯಾಗಿ ಹಮ್ಮಿಕೊಂಡಿರುವ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಯ ಎರಡನೇ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು. ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಈ ಮಹತ್ವದ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು...

Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

January 22, 2026

ರೈತರು ತಮ್ಮ ಕೃಷಿ ಜಮೀನಿನಲ್ಲಿ ಬೆಳೆಗಳಿಗೆ ನೀರನ್ನು ಒದಗಿಸಲು ಅಳವಡಿಸಿಕೊಂಡಿರುವ ಪಂಪ್ ಸೆಟ್ ಗೆ(Pumpset) ಅನಿವಾರ್ಯ ಕಾರಣಗಳಿಂದ ಅಧಿಕೃತ ವಿದ್ಯುತ್ ಸಂಪರ್ಕವನ್ನು ಪಡೆಯಲು ಸಾಧ್ಯವಾಗದೇ ಇದಾಗ ಇಂತಹ ಸನ್ನಿವೇಶದಲ್ಲಿ ಎಸ್ಕಾಂ ಕಚೇರಿಯಿಂದ ಸಹಾಯಧನದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಅವಕಾಶವಿದ್ದು ಇಂದಿನ ಅಂಕಣದಲ್ಲಿ ಈ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಹಿಂದೆ ಅಕ್ರಮ-ಸಕ್ರಮ ಯೋಜನೆಯಡಿ...

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

Page 2 of 25