Agriculture

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Today Rain Forecast-ರಾಜ್ಯದ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

May 11, 2026

ಬೆಂಗಳೂರು: ಕರ್ನಾಟಕದಾದ್ಯಂತ ಹವಾಮಾನದಲ್ಲಿ(Karnataka Weather) ಏರುಪೇರು ಕಂಡುಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ(Today Bengaluru Weather) ಉತ್ತಮ ಮಳೆಯಾಗಿದೆ. ವಿಶೇಷವಾಗಿ ಹಾವೇರಿ ಜಿಲ್ಲೆಯ ಹಿರೇಮೊರಬ ವ್ಯಾಪ್ತಿಯ ರಟ್ಟಿಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಅಂದರೆ 52 ಮಿಲಿ ಮೀಟರ್ ಮಳೆ ದಾಖಲಾಗುವ ಮೂಲಕ ವರುಣ ಅಬ್ಬರಿಸಿದ್ದಾನೆ. ಇನ್ನುಳಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ...

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

January 28, 2026

ಕೃಷಿಕರಿಗೆ ಇಲ್ಲಿದೆ ನೋಡಿ ಸುವರ್ಣ ಅವಕಾಶ, ಪ್ರತಿ ವರ್ಷದಂತೆ(Tarpaulin Subsidy)ಈ ವರ್ಷವೂ ಸಹ ಕರ್ನಾಟಕ ಸರ್ಕಾರವು ಕೃಷಿ ಇಲಾಖೆಯ ವತಿಯಿಂದ 50% ರಿಂದ 90% ಸಹಾಯಧನದಲ್ಲಿ ಟಾರ್ಪಾಲಿನ್ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬೆಳೆಗಳ ರಕ್ಷಣೆ, ಧಾನ್ಯ ಸಂಗ್ರಹಣೆ, ಕೃಷಿ ಯಂತ್ರೋಪಕರಣಗಳನ್ನು ಸುರಕ್ಷಿತವಾಗಿಡಲು ಈ ಟಾರ್ಪಾಲಿನ್ ಅತ್ಯಂತ(Krishi Ilake Subsidy Schemes)...

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

January 27, 2026

ರೈತರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕಾ ಇಲಾಖೆ, ಅಡಿಕೆ ಮತ್ತು ಕಾಳುಮೆಣಸಿನಂತೆ ತೆಂಗು ಬೆಳೆಯನ್ನೂ(Coconut Insurance) ಸಹ ‘ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ’ಯಡಿ ತರಲು ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ ಪ್ರಸ್ತಾವನೆಯು ಈಗ ರಾಜ್ಯ ಸರ್ಕಾರದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ. ಈ ಯೋಜನೆಯು ಜಾರಿಗೆ ಬಂದಲ್ಲಿ, ಅನಿರೀಕ್ಷಿತ ಹವಾಮಾನ ಬದಲಾವಣೆ, ರೋಗಬಾಧೆ ಮತ್ತು...

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

January 26, 2026

ರಾಜ್ಯದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಂದಲೇ ಆರಂಭಿತವಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF)ದ ನಂದಿನಿ ಬ್ರ್ಯಾಂಡ್(Nandini New Products) ಮೂಲಕ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF), ತನ್ನ ಜನಪ್ರಿಯ ‘ನಂದಿನಿ’...

MGNREGA Scheme-ನರೇಗಾ ಯೋಜನೆಯಲ್ಲಿ ಏನಿಲ್ಲ ಬದಲಾವಣೆ ಮಾಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

MGNREGA Scheme-ನರೇಗಾ ಯೋಜನೆಯಲ್ಲಿ ಏನಿಲ್ಲ ಬದಲಾವಣೆ ಮಾಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

January 24, 2026

ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮುಂದಾಗಿದ್ದು ಇದರಿಂದ ನರೇಗಾ ಯೋಜನೆಯಡಿ(Narega) ಆರ್ಥಿಕ ನೆರವು ಪಡೆಯುವ ಜನರಿಗೆ ಯಾವೆಲ್ಲ ಪರಿಣಾಮಗಳು ಬೀರಲಿವೆ ಎನ್ನುವ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರ ಬದುಕಿಗೆ ಆಸರೆಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಈಗ...

Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

January 22, 2026

ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ (Azim Premji Foundation) ಜಂಟಿಯಾಗಿ ಹಮ್ಮಿಕೊಂಡಿರುವ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಯ ಎರಡನೇ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು. ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಈ ಮಹತ್ವದ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು...

Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

January 22, 2026

ರೈತರು ತಮ್ಮ ಕೃಷಿ ಜಮೀನಿನಲ್ಲಿ ಬೆಳೆಗಳಿಗೆ ನೀರನ್ನು ಒದಗಿಸಲು ಅಳವಡಿಸಿಕೊಂಡಿರುವ ಪಂಪ್ ಸೆಟ್ ಗೆ(Pumpset) ಅನಿವಾರ್ಯ ಕಾರಣಗಳಿಂದ ಅಧಿಕೃತ ವಿದ್ಯುತ್ ಸಂಪರ್ಕವನ್ನು ಪಡೆಯಲು ಸಾಧ್ಯವಾಗದೇ ಇದಾಗ ಇಂತಹ ಸನ್ನಿವೇಶದಲ್ಲಿ ಎಸ್ಕಾಂ ಕಚೇರಿಯಿಂದ ಸಹಾಯಧನದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಅವಕಾಶವಿದ್ದು ಇಂದಿನ ಅಂಕಣದಲ್ಲಿ ಈ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಹಿಂದೆ ಅಕ್ರಮ-ಸಕ್ರಮ ಯೋಜನೆಯಡಿ...

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

Anabe Krishi Subsidy-ಅಣಬೆ ಕೃಷಿಯನ್ನು ಪ್ರಾರಂಭಿಸಲು ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Anabe Krishi Subsidy-ಅಣಬೆ ಕೃಷಿಯನ್ನು ಪ್ರಾರಂಭಿಸಲು ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

January 19, 2026

ಕೃಷಿಯ ಜೊತೆಗೆ ಅಣಬೆ ಕೃಷಿಯನ್ನು ಮಾಡಲು ಹಲವು ಜನರು ಆಸಕ್ತಿಯನ್ನು ತೊರುತ್ತಿದ್ದು ಈ ನಿಟ್ಟಿನಲ್ಲಿ ಅಣಬೆ ಕೃಷಿಯನ್ನು(Mushroom Cultivation) ಆರಂಭಿಸಲು ಯಾವೆಲ್ಲ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಬಹುದು ಇದಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ಅಣಬೆಗೆ ಸ್ಥಳೀಯವಾಗಿಯು ಸಹ ಮಾರುಕಟ್ಟೆ ನಿರ್ಮಾಣವಾಗುತ್ತಿದ್ದು ನಗರ...

Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

January 16, 2026

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ನರೇಗಾ ಯೋಜನೆಯ ಅಡಿಯಲ್ಲಿ ಗ್ರಾಮೀಣ ರೈತರ ಜೀವನೋಪಾಯವನ್ನು(Vermicompost subsidy) ಸುಧಾರಿಸಲು ಕೃಷಿಗೆ ಪೂರಕವಾಗಿ ಎರೆಹುಳು ಗೊಬ್ಬರ ತೊಟ್ಟಿಯನ್ನು ನಿರ್ಮಾಣ ಮಾಡಲು ಇಲಾಖೆಯ ವತಿಯಿಂದ 20,000 ಸಹಾಯಧನವನ್ನು ಪಡೆಯಲು ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಜೈವಿಕ(organic fertilizer unit) ಗೊಬ್ಬರದ ಮಹತ್ವ ದಿನೇದಿನೇ ಹೆಚ್ಚುತ್ತಿದೆ....

Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

January 15, 2026

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಒದಗಿಸಲು ಬೆಂಬಲ ಬೆಲೆ ಯೋಜನೆ(MSP Scheme) ಅಡಿಯಲ್ಲಿ ವಿವಿಧ ಕೃಷಿ ಉತ್ಪನ್ನಗಳನ್ನು ಈಗಾಗಲೇ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತಿದ್ದು ರೈತರ ಬೇಡಿಕೆಯನ್ವಯ ಕೆಲವು ಉತ್ಪನ್ನಗಳ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಶಿವಾನಂದ ಪಾಟೀಲ್ ಕೃಷಿ ಮಾರುಕಟ್ಟೆ ಸಚಿವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ....

Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

January 13, 2026

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(MGNREGA) ಅಡಿಯಲ್ಲಿ ಗ್ರಾಮೀಣ ಪ್ರದೇಶದ ಕೃಷಿಕರು ಕೋಳಿ ಸಾಕಾಣಿಕೆಯನ್ನು(Poultry Shed Subsidy) ಮಾಡಲು ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿ ಮೂಲಕ ನರೇಗಾ ಯೋಜನೆಯಡಿ ರೂ 60,000/- ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ರೈತರು ಅನುಸರಿಸಬೇಕಾದ ಅಗತ್ಯ ಕ್ರಮಗಳ ಬಗ್ಗೆ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಾಟಿ...

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

January 11, 2026

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೆ(Bele Parihara) ಒಳಗಾಗಿತ್ತು ಅದರಲ್ಲಿಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಬೆಳೆಯು ಹಾನಿಯಾಗಿದ್ದು ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಅರ್ಹ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಬಿಡುಗಡ ಮಾಡಲಾಗಿದ್ದು ಈ ಕುರಿತು ಸಚಿವ ಪ್ರಿಯಾಂಕ್...

Page 2 of 24