Agriculture

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

March 16, 2026

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವವರು ಅಥವಾ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ತಾಂತ್ರಿಕ ಜ್ಞಾನ ಪಡೆಯಲು ಇಚ್ಛಿಸುವವರಿಗಾಗಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು (UASB) ಸುವರ್ಣಾವಕಾಶವೊಂದನ್ನು ನೀಡಿದೆ. ಜಿಕೆವಿಕೆಯ ದೂರ ಶಿಕ್ಷಣ ಘಟಕದ ವತಿಯಿಂದ 2026ನೇ ಸಾಲಿನ ಒಂದು ವರ್ಷದ ಡಿಪ್ಲೊಮಾ (ಕೃಷಿ) ಮತ್ತು ವಿವಿಧ ಸರ್ಟಿಫಿಕೇಟ್(GKVK Distance Education Courses Application) ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಹ...

Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

October 27, 2025

ಕೃಷಿಕರು ಅಥವಾ ಸ್ವಂತ ಉದ್ದಿಮೆಯನ್ನು ಮುನ್ನೆಡೆಸುತ್ತಿರುವ ಅಭ್ಯರ್ಥಿಗಳು ಬ್ಯಾಂಕ್ ಮೂಲಕ ಪಡೆಯುವ ಸಾಲಕ್ಕೆ ಶೇ 3% ಬಡ್ಡಿದರ ಸಹಾಯಧನವನ್ನು(Bank Loan Interest Subsidy) ಪಡೆಯಲು ಅವಕಾಶವಿದ್ದು ಕೇಂದ್ರ ಸರಕಾರದ AIF ಯೋಜನೆ ಅಡಿಯಲ್ಲಿ ಬಡ್ಡಿ ಸಹಾಯಧನವನ್ನು ಪಡೆಯಬಹುದು. ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅನೇಕರಿಗೆ AIF ಯೋಜನೆಯ ಕುರಿತು...

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

October 25, 2025

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(MGNREG) ಯೋಜನೆ ಅಡಿ ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಹೈನುಗಾರಿಕೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಹಸು/ಎಮ್ಮೆ ಸಾಕಾಣಿಕೆಗೆ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು 57 ಸಾವಿರ ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ರೈತರು ಕೇವಲ...

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

October 21, 2025

ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿಗೆ(Best Horticulture Farmer Award) ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ(Thotagarike Mele) 2025-26ರ ಸಾಲಿನಲ್ಲಿ 21 ಡಿಸೆಂಬರ್ 2025 ರಿಂದ 23 ಡಿಸೆಂಬರ್ 2025 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ...

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

Cotton MSP-ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ: ಬೆಂಬಲ ಬೆಲೆಯಲ್ಲಿ ಹತ್ತಿ ಖರೀದಿಗೆ ನೋಂದಣಿ ಪ್ರಾರಂಭ!

October 21, 2025

2025-26 ನೇ ಸಾಲಿನಲ್ಲಿ, ರಾಜ್ಯದ ಹತ್ತಿ ಬೆಳೆಗಾರರಿಂದ ಭಾರತೀಯ ಹತ್ತಿ ನಿಗಮ ನಿಯಮಿತ (CCI) ವತಿಯಿಂದ ಬೆಂಬಲ ಬೆಲೆ (MSP) ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹತ್ತಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ರೈತರಿಂದ ಯಾವುದೇ ಮಧ್ಯವರ್ತಿಗೆ ಅವಕಾಶವಿಲ್ಲದೇ ನೇರವಾಗಿ ಉತ್ತಮ ಗುಣಮಟ್ಟದ ಹತ್ತಿಯನ್ನು ಬೆಂಬಲ ಬೆಲೆಯಲ್ಲಿ(Cotton Crop...

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

October 18, 2025

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿ ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ(MSP) ಅಡಿಯಲ್ಲಿ ಖರೀದಿ ಮಾಡಲು ರೈತರ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ವರ್ಷದಂತೆ ರೈತರಿಗೆ ಉತ್ತಮ ದರವನ್ನು ಒದಗಿಸಿ ಆಹಾರ ಉತ್ಪನ್ನಗಳನ್ನು(Ragi Kharidi) ಬೆಂಬಲ ಬೆಲೆ ಯೋಜನೆಯಡಿ ಉತ್ತಮ ದರ ನೀಡಿ ಮುಂಚಿತವಾಗಿ ರೈತರ ನೋಂದಣಿಯನ್ನು ಮಾಡಿಕೊಂಡು ರೈತರಿಂದ...

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

Bele Parihara 2025-ಮಳೆ ಮತ್ತು ಪ್ರವಾಹ ಸಂತ್ರಸ್ತ ರೈತರಿಗೆ ಬೆಳೆ ಹಾನಿ ಪರಿಹಾರ ₹ 31,000ಗೆ ಹೆಚ್ಚಿಸಿದ ರಾಜ್ಯ ಸರಕಾರ!

October 17, 2025

ರಾಜ್ಯದಲ್ಲಿ ವಿವಿಧ ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೀಡಾಗಿರುವ 12.82 ಲಕ್ಷ ಹೆಕ್ಟೇರ್‌ಗಳಷ್ಟು ಕೃಷಿ ಮತ್ತು ತೋಟಗಾರಿಕಾ ಬೆಳೆಗೆ ಹೆಚ್ಚಿನ ಪರಿಹಾರ(Bele Parihara) ವಿತರಣೆಗೆ ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕಳೆದ 2-3...

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

October 13, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದೋಗ ತರಬೇತಿ ಸಂಸ್ಥೆ ಬೆಂಗಳೂರು(Rseti Bangalore)ಕೇಂದ್ರದಿಂದ ಗ್ರಾಮೀಣ ಭಾಗದ ಯುವ ರೈತಾಪಿ ಅಭ್ಯರ್ಥಿಗಳಿಗೆ ಕೃಷಿಯ ಜೊತೆಗೆ ವೈಜ್ಞಾನಿಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಆರಂಭಿಸಲು ಉಚಿತವಾಗಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ಹವಾಮಾಣ ಸನ್ನಿವೇಶದಲ್ಲಿ ಕೃಷಿ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ(Sheep...

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

October 6, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK, Bengalore)ವತಿಯಿಂದ ಸಿರಿಧಾನ್ಯ ಬೆಳೆಯಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕವನ್ನು(Millet Processing Unit) ಪ್ರಾರಂಭಿಸಲು ಮತ್ತು ಈ ಕ್ಷೇತ್ರದಲ್ಲಿ ಆಧುನಿಕ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಪಡೆದು ಈಗಿರುವ ಘಟಕವನ್ನು ಉನ್ನತೀಕರಿಸಲು ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agriculture University Bengalore)ಅಡಿಯಲ್ಲಿ ಕಾರ್ಯನಿರ್ವಹಿಸುವ ರೈತ ತರಬೇತಿ...

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

October 3, 2025

ಹೊಸ ರೇಶನ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಸಾರ್ವಜನಿಕರಿಗೆ ಆಹಾರ ಇಲಾಖೆಯ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಕ್ಟೋಬರ್ ತಿಂಗಳಿನಿಂದ ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಹಾರ ಇಲಾಖೆಯ ಮೂಲಕ ಪಡಿತರ ಚೀಟಿ ರದ್ದು ಮಾಡುವುದರ ಕುರಿತು ಮತ್ತು...

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

October 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಶಾಖೆಯಿಂದ ನಿರುದ್ಯೋಗ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಕೋಳಿ(Koli Sakanike) ಮತ್ತು ಜೇನು ಸಾಕಾಣಿಕೆ(Jenu Sakanike) ಹೈನುಗಾರಿಕೆ(Dairy Farming Training) ಕ್ಷೇತ್ರದಲ್ಲಿ ಉದ್ದಿಮೆಯನ್ನು ಆರಂಭಿಸಲು ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Rseti)...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Page 6 of 24