Agriculture

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

March 16, 2026

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವವರು ಅಥವಾ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ತಾಂತ್ರಿಕ ಜ್ಞಾನ ಪಡೆಯಲು ಇಚ್ಛಿಸುವವರಿಗಾಗಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು (UASB) ಸುವರ್ಣಾವಕಾಶವೊಂದನ್ನು ನೀಡಿದೆ. ಜಿಕೆವಿಕೆಯ ದೂರ ಶಿಕ್ಷಣ ಘಟಕದ ವತಿಯಿಂದ 2026ನೇ ಸಾಲಿನ ಒಂದು ವರ್ಷದ ಡಿಪ್ಲೊಮಾ (ಕೃಷಿ) ಮತ್ತು ವಿವಿಧ ಸರ್ಟಿಫಿಕೇಟ್(GKVK Distance Education Courses Application) ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಹ...

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

September 28, 2025

ನರೇಗಾ ಯೋಜನೆಯ(Narega) ಪ್ರಕ್ರಿಯೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಜಾಬ್‌ಕಾರ್ಡ್‌ಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಮೂಲಕ ಇ-ಕೆವೈಸಿ ಪರಿಷ್ಕರಿಸಲಾಗುತ್ತಿದ್ದು, ಜಾಬ್ ಕಾರ್ಡ್ ಹೊಂದಿರುವವರು ಈ ಕುರಿತು ಮಾಹಿತಿಯನ್ನು ತಿಳಿಯಲು ಇಂದಿನ ಅಂಕಣದಲ್ಲಿ ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ನರೇಗಾ ಯೋಜನೆಯಡಿ ವಿವಿಧ ಬಗ್ಗೆಯ ಕಾಮಗಾರಿಗಳ ಪ್ರಯೋಜನವನ್ನು ಪಡೆಯಲು ಅರ್ಹ...

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

September 22, 2025

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಲ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳವನ್ನು ಆಯೋಜನೆಗೆ ವಿವಿಯಿಂದ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಎನ್ನುವ...

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

September 21, 2025

ನಮ್ಮ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಖರೀದಿದಾರರು ಕಡ್ಡಾಯವಾಗಿ ಯಾವೆಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು? ಈ ದಾಖಲೆಗಳಲ್ಲಿ ನಾವು ಯಾವೆಲ್ಲ ವಿಷಯಗಳನ್ನು ಪರಿಶೀಲನೆ ಮಾಡಬಹುದು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಲೇಕನದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸಿದ್ದಪಡಿಸಿ ಜಮೀನು...

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

September 21, 2025

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಕೃಷಿಕರಿಗೆ ಬೆಳೆಗಳಿಗೆ ನೀರನ್ನು ಒದಗಿಸಲು ಸ್ಪಿಂಕ್ಲರ್ ಸೆಟ್ ಮತ್ತು ಪೈಪ್ ಅನ್ನು ಹೊಂದಲು ಶೇ 90% ಸಬ್ಸಿಡಿಯನ್ನು ಒದಗಿಸಲಾಗುತ್ತಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ(PMKSY) ಎಲ್ಲಾ...

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

September 9, 2025

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ(Karnataka Revenue Department) ಎಲ್ಲಾ ಜಿಲ್ಲೆಗಳಲ್ಲಿ ಜಮೀನಿನ ಪಹಣಿ(Pahani) ಅಥವಾ ಊತಾರ್ ನಲ್ಲಿ ಮರಣ ಹೊಂದಿರುವ ಮಾಲೀಕರ ಹೆಸರು ಇದ್ದರೆ ಇಂತಹ ಹೆಸರನ್ನು ವಜಾ ಮಾಡಿ ಪ್ರಸ್ತುತ ವಾರಸುದಾರರ ಹೆಸರಿಗೆ ಮಾಲೀಕತ್ವವನ್ನು ವರ್ಗಾವಣೆ ಮಾಡಲು ಪೌತಿ ಖಾತೆ(Pouthi Khathe) ಅಭಿಯಾನವನ್ನು ಮಾಡಲಾಗುತ್ತಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಇಂದಿನ...

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

Bembala Bele Yojane-ಬೆಂಬಲ ಬೆಲೆಯಲ್ಲಿ ರಾಗಿಯನ್ನು ಮಾರಾಟ ಮಾಡಲು ಕೂಡಲೇ ಈ ಕೆಲಸ ಮಾಡಿ!

September 7, 2025

ರೈತರು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ರಾಗಿಯನ್ನು(Ragi Bembala Bele)ಮಾರಾಟ ಮಾಡಲು ತಪ್ಪದೇ ಕಡ್ಡಾಯವಾಗಿ ಮಾಡಬೇಕಾದ ಬಹುಮುಖ್ಯ ಅಂಶಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರಕಾರವು ರಾಗಿ ಬೆಳೆಗಾರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Ragi Kharidi Kendra) ಮಾಡಲು ಅರ್ಹ ರೈತರಿಂದ ಮೊದಲಿಗೆ ನೋಂದಣಿಯನ್ನು ಮಾಡಿಕೊಂಡು...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

September 3, 2025

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಒಂದು ಕಡೆ ಸುರಕ್ಷಿತವಾಗಿ ಶೇಖರಣೆ ಮಾಡಿ ಉತ್ತಮ ದರ ಬಂದ ಬಳಿಕ ಮಾರಾಟ ಮಾಡಲು ಗೋಡೌನ್ ಗಳು(Godown Subsidy) ಮುಖ್ಯವಾಗಿ ಅತೀ ಅವಶ್ಯಕವಾಗಿವೆ ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ನಬಾರ್ಡ್ ಸಹಯೋಗದಲ್ಲಿ ಸಹಾಯಧನದಲ್ಲಿ ಗೋಡೌನ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ....

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

August 31, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡ ವತಿಯಿಂದ(UASD) “ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು” ಎನ್ನುವ ಶೀರ್ಷಿಕೆ ಅಡಿಯಲ್ಲಿ 2025 ನೇ ಸಾಲಿನ ಕೃಷಿ ಮೇಳವನ್ನು(Krishi Mela Dharwad) ಆಯೋಜನೆ ಮಾಡಲು ಅಧಿಕೃತ ದಿನಾಂಕವನ್ನು ಪ್ರಕಟಣೆ ಮಾಡಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ತಿಳಿಸಲಾಗಿದೆ. ಪ್ರಸ್ತುತ ಲೇಖನದಲ್ಲಿ ಕೃಷಿ ಮೇಳದಲ್ಲಿ(Krishi Mela Dharwad...

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

August 29, 2025

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಮಳೆಯಿಂದ(Bele hani Parihara) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಮತ್ತು ಮನೆ ಹಾನಿ ಅಗಿರುವ ಅರ್ಹ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಸಭೆಯಲ್ಲಿ ಅಧಿಕಾರಿಗಳಿಗೆ ಪರಿಹಾರ ಬಿಡುಗಡೆ ಕುರಿತು ಸೂಚನೆಯನ್ನು ನೀಡಿದ್ದು ಇದರ ವಿವರವನ್ನು...

Cotton MSP Price-ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ 8,110/- ರಂತೆ ಹತ್ತಿ ಖರೀದಿಗೆ ರೈತರ ನೋಂದಣಿ ಆರಂಭ!

Cotton MSP Price-ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ 8,110/- ರಂತೆ ಹತ್ತಿ ಖರೀದಿಗೆ ರೈತರ ನೋಂದಣಿ ಆರಂಭ!

August 27, 2025

ಕರ್ನಾಟಕ ಸರಕಾರದಡಿ ಬರುವ ಕೃಷಿ ಮಾರಾಟ ಇಲಾಖೆ ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ(Krishi Marata Mandali)ಸಹಯೋಗದಲ್ಲಿ 2025-26 ನೇ ಸಾಲಿನಲ್ಲಿ ಹತ್ತಿ ಬೆಳೆಗಾರರಿಂದ ನೇರವಾಗಿ ಹತ್ತಿಯನ್ನು ಖರೀದಿ ಮಾಡಲು ರೈತರ ನೋಂದಣಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಹತ್ತಿ ನಿಗಮ ನಿಯಮಿತ(CCI)ವು ರಾಜ್ಯದ ಹತ್ತಿ ಬೆಳೆಗಾರರಿಂದ(Cotton MSP) ಬೆಂಬಲ ಬೆಲೆಯಲ್ಲಿ ಹತ್ತಿಯನ್ನು ಖರೀದಿ...

Page 7 of 24