Agriculture

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

June 26, 2026

ರಾಜ್ಯದ ರೈತ ಬಾಂಧವರೇ, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಹಾಗೂ ಬರಗಾಲದಂತಹ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ನಷ್ಟ ಅನುಭವಿಸುವುದು ಸಾಮಾನ್ಯವಾಗಿದೆ. ಇಂತಹ ಕಷ್ಟದ ಸಮಯದಲ್ಲಿ ರೈತರ ಕೈಹಿಡಿಯುವುದೇ ಬೆಳೆ ವಿಮೆ (Crop Insurance). ತಾವು ಕಷ್ಟಪಟ್ಟು ಬೆಳೆದ ಬೆಳೆಗೆ ಹಾನಿಯಾದಾಗ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಬೆಳೆ ವಿಮೆ ಯೋಜನೆಯನ್ನು ಜಾರಿಗೆ...

Narega Scheme Subsidy-ನರೇಗಾ ಯೋಜನೆಯಡಿ 5.0 ಲಕ್ಷದವರೆಗೆ ಆರ್ಥಿಕ ನೆರವು! ಇಲ್ಲಿದೆ ಸಂಪೂರ್ಣ ಮಾಹಿತಿ!

Narega Scheme Subsidy-ನರೇಗಾ ಯೋಜನೆಯಡಿ 5.0 ಲಕ್ಷದವರೆಗೆ ಆರ್ಥಿಕ ನೆರವು! ಇಲ್ಲಿದೆ ಸಂಪೂರ್ಣ ಮಾಹಿತಿ!

November 6, 2025

ಮಹಾತ್ಮ ಗಾಂಧಿ ಉದ್ಯೊಗ ಖಾತರಿ ಯೋಜನೆ(MGNREGA) ಅಡಿ ರಾಜ್ಯದ ರೈತರಿಗೆ ವಿವಿಧ ಕೃಷಿ, ತೋಟಗಾರಿಕೆ ಬೆಳೆಯನ್ನು ಬೆಳೆಯಲು ಮತ್ತು ಉಪಕಸುಬುಗಳನ್ನು ಪ್ರಾರಂಭಿಸಲು ಈ ಯೋಜನೆಯಡಿ ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಥಾನ ಮಾಡಲು ಅವಕಾಶವಿದೆ ಎಂದು ನರೇಗಾ ಯೋಜನೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ....

Chaff Cutter Subsidy-ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ಖರೀದಿಗೆ ಅರ್ಜಿ ಆಹ್ವಾನ!

Chaff Cutter Subsidy-ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ಖರೀದಿಗೆ ಅರ್ಜಿ ಆಹ್ವಾನ!

November 5, 2025

ಹೈನುಗಾರಿಕೆಯನ್ನು ನಡೆಸುತ್ತಿರುವ ರೈತರಿಗೆ ಹಸುಗಳಿಗೆ ಹುಲ್ಲನ್ನು ಕತ್ತರಿಸಿ ನೀಡಲು ಮೇವು ಕತ್ತರಿಸುವ ಯಂತ್ರವನ್ನು ಸಹಾಯಧನದಲ್ಲಿ ಕಡಿಮೆ ದರವನ್ನು ಪಾವತಿ ಮಾಡಿ ಖರೀದಿ ಮಾಡಲು ಕೃಷಿ ಮತ್ತು ಪಶುಸಂಗೊಪನೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇಂದಿನ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ನಮ್ಮ ರಾಜ್ಯದಲ್ಲಿ ಕೃಷಿ ಜೊತೆಯಲ್ಲಿ ಹೈನುಗಾರಿಕೆಯನ್ನು ಬಹುತೇಕ ಎಲ್ಲಾ...

Bele Samikshe-2025-ರೈತರ ಜಮೀನಿನ ಬೆಳೆ ಸಮೀಕ್ಷೆಗೂ AI ತಂತ್ರಜ್ಞಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Bele Samikshe-2025-ರೈತರ ಜಮೀನಿನ ಬೆಳೆ ಸಮೀಕ್ಷೆಗೂ AI ತಂತ್ರಜ್ಞಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

November 4, 2025

ರಾಜ್ಯಾದ್ಯಂತ ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಯ ಮಾಹಿತಿಯನ್ನು ನಿಖರವಾಗಿ ದಾಖಲಿಸಲು ಮೊಬೈಲ್ ಅಪ್ಲಿಕೇಶನ್(Crop Survey App) ಮೂಲಕ ಕೃಷಿ ಇಲಾಖೆಯಿಂದ(Karnataka Agriculture Department) ಪ್ರತಿ ವರ್ಷ ನಡೆಸುವ ಬೆಳೆ ಸಮೀಕ್ಷೆಗೂ ಸಹ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಲಾಗಿದ್ದು ಇದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ಇತ್ಯಾದಿ ವಿಷಯದ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ರೈತರ ಪಹಣಿ/RTC/ಊತಾರ್...

Krishi Mela Bengaluru-2025: ಜಿಕೆವಿಕೆ ಕೃಷಿ ಮೇಳ-2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

Krishi Mela Bengaluru-2025: ಜಿಕೆವಿಕೆ ಕೃಷಿ ಮೇಳ-2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

November 3, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2025-26 ನೇ ಸಾಲಿನಲ್ಲಿ ಕೃಷಿ ಮೇಳವನ್ನು(Krishi Mela 2025) ಆಯೋಜನೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಜಿಕೆವಿಕೆ ಕೃಷಿ ವಿವಿಯಿಂದ(GKVK) “ಸಮೃಧ ಕೃಷಿ-ವಿಕಸಿತ ಭಾರತ: ನೆಲ,ಜಲ ಮತ್ತು ಬೆಳೆ” ಎನ್ನುವ ಘೊಷವಾಕ್ಯದಡಿ ಈ ಬಾರಿಯ...

Power Sprayer-ಸಬ್ಸಿಡಿಯಲ್ಲಿ ರೂ 1,781/- ಪಾವತಿಸಿ ಪವರ್ ಸ್ಪ್ರೇಯರ್ ಪಡೆಯಲು ಅರ್ಜಿ ಆಹ್ವಾನ!

Power Sprayer-ಸಬ್ಸಿಡಿಯಲ್ಲಿ ರೂ 1,781/- ಪಾವತಿಸಿ ಪವರ್ ಸ್ಪ್ರೇಯರ್ ಪಡೆಯಲು ಅರ್ಜಿ ಆಹ್ವಾನ!

November 2, 2025

ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಪವರ್ ಸ್ಪ್ರೇಯರ್ ಅನ್ನು(Power Sprayer Susbidy) ಪಡೆಯಲು ಅರ್ಹ ರೈತರು ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ರೋಗ ಮತ್ತು ಕೀಟ ನಿಯಂತ್ರಣ ಮಾಡಲು ಕಾಲ ಕಾಲಕ್ಕೆ ಸಮರ್ಪಕವಾಗಿ ಸಿಂಪರಣೆಯನ್ನು(Power Sprayer Susbidy Application)ಮಾಡಲು...

Power Weeder Susbidy-ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ರೂ 19,031/- ಕ್ಕೆ ಪವರ್ ವೀಡರ್! ಇಲ್ಲಿದೆ ಸಂಪೂರ್ಣ ವಿವರ!

Power Weeder Susbidy-ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ರೂ 19,031/- ಕ್ಕೆ ಪವರ್ ವೀಡರ್! ಇಲ್ಲಿದೆ ಸಂಪೂರ್ಣ ವಿವರ!

November 1, 2025

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆ ಅಡಿಯಲ್ಲಿ ಸಹಾಯಧನದಲ್ಲಿ ವಿವಿಧ ಕೃಷಿ ಚಟುವಟಿಕೆಗೆ ಪೂರಕ ಯಂತ್ರಗಳನ್ನು(Power Weeder) ಪಡೆಯಲು ಅವಕಾಶವಿದ್ದು, ಪವರ್ ವೀಡರ್ ಪಡೆಯಲು ಎಷ್ಟು ಸಬ್ಸಿಡಿ ನಿಗದಿಪಡಿಸಲಾಗಿದೆ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ಜಮೀನಿನಲ್ಲಿ ದೈನಂದಿನ ಕೃಷಿ ಚಟುವಟಿಕೆಗಳನ್ನು ಮಾಡಲು ಬಹುತೇಕ...

Electric Scooter-ಕೆಎಂಎಫ್ ನಿಂದ ಹಾಲು ವಿತರಕರಿಗೆ ರಿಯಾಯಿತಿ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟಿ ವಿತರಣೆ!

Electric Scooter-ಕೆಎಂಎಫ್ ನಿಂದ ಹಾಲು ವಿತರಕರಿಗೆ ರಿಯಾಯಿತಿ ದರದಲ್ಲಿ ಎಲೆಕ್ಟ್ರಿಕ್ ಸ್ಕೂಟಿ ವಿತರಣೆ!

October 31, 2025

ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನರು ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಹಾಲನ್ನು ಮಾರಾಟ ಮಾಡುವುದು, ಡೈರಿ ಹಾಗೂ ಹಳ್ಳಿಗಳಲ್ಲಿ ಮನೆ ಮನೆಗೆ ಹಾಲನ್ನು ಕೊಂಡೊಯ್ಯುತ್ತಾರೆ. ಇದರ ಸಲುವಾಗಿ ಸಾಮಾನ್ಯವಾಗಿ ಜನರು ಸೈಕಲ್ ಅಥವಾ ಪೆಟ್ರೋಲ್ ಮಾಹನಗಳನ್ನು ಬಳಸುತ್ತಾರ‍ೆ ಈ ನಿಟ್ಟಿನಲ್ಲಿ KMF ಸಂಸ್ಥೆಯ ಅಂಗ ಸಂಸ್ಥೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ(BAMUL)ವು...

Pouthi Khata-ನಿಮ್ಮ ಜಮೀನಿನ ದಾಖಲೆಗಳಲ್ಲಿ ಗೊಂದಲ ಇದೆಯೇ? ತಕ್ಷಣವೇ ಪೌತಿ ಖಾತೆಗೆ ಅರ್ಜಿ ಸಲ್ಲಿಸಿ!

Pouthi Khata-ನಿಮ್ಮ ಜಮೀನಿನ ದಾಖಲೆಗಳಲ್ಲಿ ಗೊಂದಲ ಇದೆಯೇ? ತಕ್ಷಣವೇ ಪೌತಿ ಖಾತೆಗೆ ಅರ್ಜಿ ಸಲ್ಲಿಸಿ!

October 30, 2025

ಕರ್ನಾಟಕ ರಾಜ್ಯದ ಅನೇಕ ರೈತರು ಮತ್ತು ಭೂಮಿ ಮಾಲಿಕರು ತಮ್ಮ ಜಮೀನಿನ ದಾಖಲೆಗಳನ್ನು ಹಿಂದಿನ ಕಾಲದ ಅಂದರೆ ಮರಣ ಹೊಂದಿದವರ(Khata Transfer) ಹೆಸರಿನಲ್ಲೇ ಮುಂದುವರೆಯುತ್ತಿದ್ದು. ಪಹಣಿ ಅಥವಾ ಖಾತೆ ಪುಸ್ತಕದಲ್ಲಿ ತಂದೆ ತಾಯಿ ಅಥವಾ ತಾತನ ಹೆಸರಿನಲ್ಲಿ ಪಹಣಿ ಇರುವುದು ಸವೇ ಸಾಮಾನ್ಯ. ಆದ್ದರಿಂದ ಇಂತಹ ದಾಖಲೆಗಳನ್ನು ನವೀಕರಣ ಮಾಡುವುದು ಅಗತ್ಯವಾಗಿದೆ. ಇಲ್ಲದಿದ್ದಲ್ಲಿ(Pouthi Khata) ಸರ್ಕಾರದಿಂದ...

Maize MSP- ಕೆಎಂಎಫ್ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಮನವಿ!

Maize MSP- ಕೆಎಂಎಫ್ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಮನವಿ!

October 30, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರುಕಟ್ಟೆ ಇಲಾಖೆ(Krishi Marata Ilake)ವತಿಯಿಂದ ಸಚಿವರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತುತ ಮೆಕ್ಕೆಜೋಳ(Mekkejola) ಮತ್ತು ಈರುಳ್ಳಿ(Onion Price) ಬೆಲೆ ಕುಸಿತಕ್ಕೆ ಸೂಕ್ತ ಪರಿಹಾರ ಕ್ರಮ ತೆಗೆದುಕೊಳ್ಳುದರ ಬಗ್ಗೆ ತೆಗೆದುಕೊಂಡ ನಿರ್ಣಯಗಳ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ...

Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

Bank Loan Interest Subsidy-ಬ್ಯಾಂಕ್ ಸಾಲದ ಮೇಲೆ ಶೇ 3% ಬಡ್ಡಿ ಸಬ್ಸಿಡಿ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ!

October 27, 2025

ಕೃಷಿಕರು ಅಥವಾ ಸ್ವಂತ ಉದ್ದಿಮೆಯನ್ನು ಮುನ್ನೆಡೆಸುತ್ತಿರುವ ಅಭ್ಯರ್ಥಿಗಳು ಬ್ಯಾಂಕ್ ಮೂಲಕ ಪಡೆಯುವ ಸಾಲಕ್ಕೆ ಶೇ 3% ಬಡ್ಡಿದರ ಸಹಾಯಧನವನ್ನು(Bank Loan Interest Subsidy) ಪಡೆಯಲು ಅವಕಾಶವಿದ್ದು ಕೇಂದ್ರ ಸರಕಾರದ AIF ಯೋಜನೆ ಅಡಿಯಲ್ಲಿ ಬಡ್ಡಿ ಸಹಾಯಧನವನ್ನು ಪಡೆಯಬಹುದು. ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅನೇಕರಿಗೆ AIF ಯೋಜನೆಯ ಕುರಿತು...

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

Dairy Shed Subsidy-ಹೈನುಗಾರಿಕೆ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ರೂ 57,000/- ಸಹಾಯಧನ!

October 25, 2025

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(MGNREG) ಯೋಜನೆ ಅಡಿ ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಹೈನುಗಾರಿಕೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಹಸು/ಎಮ್ಮೆ ಸಾಕಾಣಿಕೆಗೆ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು 57 ಸಾವಿರ ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ರೈತರು ಕೇವಲ...

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

Best Farmer Award-ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ!

October 21, 2025

ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿಗೆ(Best Horticulture Farmer Award) ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ(Thotagarike Mele) 2025-26ರ ಸಾಲಿನಲ್ಲಿ 21 ಡಿಸೆಂಬರ್ 2025 ರಿಂದ 23 ಡಿಸೆಂಬರ್ 2025 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ...

Page 7 of 25