Agriculture

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

June 20, 2025

ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಿಂದ ರೈತರಿಗೆ ತಮ್ಮ ಬಳಿಯಿರುವ ವಿವಿಧ ಬಗ್ಗೆಯ ನರ್ಸರಿ ಸಸ್ಯಗಳನ್ನು(Garden Plants) ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲು ನೋಂದಣಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ(GKVK...

Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್!

December 8, 2024

ಅಡಿಕೆ ಸೇರಿದಂತೆ ಇತರೆ ತೋಟಗಾರಿಕೆ ಬೆಳೆಗಳ ಬೆಳೆ ವಿಮೆ(Bele vime hana) ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು, 2023-24 ನೇ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ರೈತರು ಈ ಅಂಕಣದಲ್ಲಿ ತಿಳಿಸಿರುವ ವಿಧಾನವನ್ನು ಅನುಸರಿಸಿ ಸಂರಕ್ಷಣೆ ವೆಬ್ಸೈಟ್ ಅನ್ನು ಭೇಟಿ ಮಾಡಿ ಜಮಾ ವಿವರವನ್ನು ಪಡೆಯಬಹುದು. ಕಳೆದ ವಾರ ಶಿವಮೊಗ್ಗ...

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!

December 5, 2024

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi kharidi kendra) ಮಾಡಲು ರಾಜ್ಯ ಸರಕಾರದಿಂದ ವಿವಿಧ ಜಿಲ್ಲೆಗಳಲ್ಲಿ ತಯಾರಿ ನಡೆಸಿದ್ದು, ಈ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಈ ವರ್ಷ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi msp price)ಮಾಡಲು ಸಂಬಂಧಪಟ್ಟ...

KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

December 3, 2024

ರಾಜ್ಯ ಸರಕಾರದಿಂದ ಹಾಲು ಉತ್ಪಾದಕ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು(Milk Incentive) ಬಿಡುಗಡೆ ಮಾಡಲಾಗಿದೆ. ಕೃಷಿಯ ಜೊತೆಗೆ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ರೂ 5 (halina prothsana dhana)ನೀಡಲಾಗುತ್ತದೆ. ಇದರಂತೆ...

Bele vime-71,117 ಸಾವಿರ ರೈತ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

Bele vime-71,117 ಸಾವಿರ ರೈತ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

December 1, 2024

ತೋಟಗಾರಿಕೆ ಬೆಳೆಗಳಿಗೆ ಕಳೆದ ವರ್ಷದಲ್ಲಿ ಬೆಳೆ ವಿಮೆ ಮಾಡಿಸಿದ 71,117 ಸಾವಿರ ಅರ್ಹ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ 156.14 ಲಕ್ಷ ಬೆಳೆ ವಿಮೆ ಪರಿಹಾರದ(Bele vime parihara)ಹಣವನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ ತಾವು ಬೆಳೆದ ಬೆಳೆಗಳು ಹವಾಮಾಣ ವೈಪರಿತ್ಯ ಸಮಯದಲ್ಲಿ ನಷ್ಟವಾದಾಗ ಇಂತಹ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವು ನೀಡಲು ರಾಜ್ಯ ಮತ್ತು ಕೇಂದ್ರ...

WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ!

WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ!

November 18, 2024

ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರಮುಖ ಬಹು ಮುಖ್ಯ ಬೆಳೆಯಾದ ಅಡಿಕೆ(Arecanut) ಕುರಿತು ವಿಶ್ವ ಆರೋಗ್ಯ ಸಂಸ್ಥೆಯ(WHO) ಅಂಗ ಸಂಸ್ಥೆಯಾದ ಕ್ಯಾನ್ಸರ್ ಸಂಶೋಧನ ಸಂಸ್ಥೆಯು ಅಡಿಕೆಯು ಕ್ಯಾನ್ಸರ್‌ಕಾರಕ ಎಂದು ಮತ್ತೆ ವರದಿ ಮಾಡಿದ್ದು ಈ ಬೆಳೆಯನ್ನು ನಿಯಂತ್ರಣ ಮಾಡಲು ಶಿಪಾರಸ್ಸು ಮಾಡಿದೆ. ಈ ವರದಿಯು ಅಡಿಕೆ ಬೆಳೆಯುವ ಪ್ರದೇಶದ ರೈತರಲ್ಲಿ ಅತಂಕ ಮೂಡಿಸಿದೆ ಅಡಿಕೆ ಬೆಳೆಯು...

Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

November 16, 2024

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್(Mini tractor subsidy) ಸೇರಿದಂತೆ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ದಿನಮಾನದಲ್ಲಿ ಕೃಷಿಯಲ್ಲಿ ಕೂಲಿ-ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು ಕೃಷಿಯಲ್ಲಿ ಯಂತ್ರೋಪಕರಣಗಳ(Agriculture machineries) ಬಳಕೆ ಅನಿವಾರ್ಯವಾಗಿದ್ದು, ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಬೇಕಾಗುವ ಅಗತ್ಯ ಯಂತ್ರಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವಾಗಲು ಕೃಷಿ ಇಲಾಖೆಯಿಂದ...

Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

November 15, 2024

ಕಂದಾಯ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ಅತೀ ಕಡು ಬಡವ ವರ್ಗಕ್ಕೆ ಸೇರಿದವರಿಗೆ ಜಮೀನನ್ನು ಮಂಜೂರು ಮಾಡುವ “ಬಗರ್ ಹುಕುಂ”(Bagar hukum) ಕಾಯ್ದೆಯಡಿ ಜಮೀನನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರಿಗೆ ಕಂದಾಯ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರಿಗೆ ಬಗರ್ ಹುಕುಂ ಕಾಯ್ದೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳು ಸೇರಿ ಒಟ್ಟು 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು...

PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

November 13, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಇ-ಕೆವೈಸಿ ಮಾಡಿಕೊಳ್ಳದ ರೈತರ ಪಟ್ಟಿಯನ್ನು(PM Kisan E-kyc pending list) ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲಾ ರೈತರು ಅರ್ಥಿಕ ನೆರವನ್ನು ಪಡೆಯಲು ಇ-ಕೆವೈಸಿಯನ್ನು ಮಾಡಿಕೊಳ್ಳುವುದನ್ನು ಕೃಷಿ ಇಲಾಖೆಯಿಂದ ಕಡ್ಡಾಯಗೊಳಿಸಲಾಗಿದ್ದು ಪ್ರತಿ...

Land owner details- ಒಂದೆರಡು ಕ್ಲಿಕ್ ನಲ್ಲಿ ಜಮೀನಿನ ಮಾಲೀಕರ ವಿವರ ತಿಳಿಯಬಹುದು!

Land owner details- ಒಂದೆರಡು ಕ್ಲಿಕ್ ನಲ್ಲಿ ಜಮೀನಿನ ಮಾಲೀಕರ ವಿವರ ತಿಳಿಯಬಹುದು!

November 12, 2024

ರೈತರು ತಮ್ಮ ಕೃಷಿ ಜಮೀನಿನ ಪಹಣಿಯಲ್ಲಿ ಮಾಲೀಕರ ವಿವರವನ್ನು(Land owner details) ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳುವುದು ಎಂದು ಈ ಕೆಳಗೆ ತಿಳಿಸಲಾಗಿದೆ. ರಾಜ್ಯದಲ್ಲಿ ವಕ್ಫ್ ವಿವಾದ ಸೃಷ್ಟಿಯಾದ ನಂತರ ಕೃಷಿ ಜಮೀನಿನನ್ನು ಹೊಂದಿರುವ ನಾಗರಿಕರು ತಮ್ಮ ಜಮೀನು ಯಾರ ಹೆಸರಿಗೆ(Land owner )ಇದೆ ಎಂದು ಮೊಬೈಲ್ ನಲ್ಲೇ ಕಾಲಕಾಲಕ್ಕೆ ಹೇಗೆ ಚೆಕ್ ಮಾಡಿಕೊಳ್ಳುವುದು...

Raagi Msp price-ರೈತರಿಗೆ ಸಿಹಿ ಸುದ್ದಿ ಕ್ವಿಂಟಲ್‌ಗೆ ₹4,290 ರೂ ರಂತೆ ರಾಗಿ ಖರೀದಿ!

Raagi Msp price-ರೈತರಿಗೆ ಸಿಹಿ ಸುದ್ದಿ ಕ್ವಿಂಟಲ್‌ಗೆ ₹4,290 ರೂ ರಂತೆ ರಾಗಿ ಖರೀದಿ!

November 11, 2024

ಬೆಂಬಲ ಬೆಲೆ ಯೋಜನೆಯಡಿ ಪ್ರತಿ ವರ್ಷ ರಾಗಿ ಖರೀದಿಸುವಂತೆ ಈ ವರ್ಷವು ಬೆಂಬಲ ಬೆಲೆ ಯೋಜನೆಯಡಿ ಅರ್ಹ ರೈತರಿಂದ ರಾಗಿಯನ್ನು ಖರೀದಿ(Raagi Msp price) ಮಾಡಲು ಖರೀದಿ ಕೇಂದ್ರಗಳನ್ನು ತೆರೆಯಲು ಸಿದ್ದತೆಯನ್ನು ನಡೆಸಿದ್ದು ರಾಗಿ ಬೆಳೆದಿರುವ ರೈತರು ತಮ್ಮ ಉತ್ಪನ್ನವನ್ನು ಉತ್ತಮ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿದೆ. ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಾಲ್ ಗೆ ರೂ ₹4,290...

Supreme Court Order- ಸುಪ್ರೀಂಕೋರ್ಟ್ ನಿಂದ ಕೃಷಿ ಭೂಮಿ ಮಾರಾಟದ ಬಗ್ಗೆ ಮಹತ್ವದ ತೀರ್ಪು ಪ್ರಕಟ!

Supreme Court Order- ಸುಪ್ರೀಂಕೋರ್ಟ್ ನಿಂದ ಕೃಷಿ ಭೂಮಿ ಮಾರಾಟದ ಬಗ್ಗೆ ಮಹತ್ವದ ತೀರ್ಪು ಪ್ರಕಟ!

November 11, 2024

ತಮ್ಮ ಪೂರ್ವಜರಿಂದ ಬಂದಿರುವ ಕೃಷಿ ಭೂಮಿಯನ್ನು ಮತ್ತೊಬ್ಬರಿಗೆ ಮಾರಾಟ(Agriculture land for sale) ಮಾಡುವುದರ ಕುರಿತು ಸುಪ್ರೀಂಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ಕೃಷಿ ಭೂಮಿಯನ್ನು ಮಾರಾಟ ಮಾಡುವಾಗ ಯಾವೆಲ್ಲ ಅಂಶಗಳನ್ನು ಅನುಸರಿಸಬೇಕು ಎನ್ನುವ ಪ್ರಮುಖ ಉಪಯುಕ್ತ ಸಾರ್ವಜನಿಕ ಸ್ನೇಹಿ ಆದೇಶವನ್ನು ಹೊರಡಿಸಲಾಗಿದೆ. ಹಿಂದೂ ವಾರಸುದಾರರು ತಮ್ಮ ಕುಟುಂಬದ ಪೂರ್ವಜನರ ಹೆಸರಿನಲ್ಲಿರುವ ಕೃಷಿ ಭೂಮಿಯನ್ನೆನಾದರು ಮಾರಾಟ...

Land records info- ಜಮೀನನ್ನು ಮಾರಾಟ ಮತ್ತು ಖರೀದಿ ಮಾಡಲು ಈ ದಾಖಲೆಗಳು ಸರಿಯಾಗಿರುವುದು ಕಡ್ಡಾಯ!

Land records info- ಜಮೀನನ್ನು ಮಾರಾಟ ಮತ್ತು ಖರೀದಿ ಮಾಡಲು ಈ ದಾಖಲೆಗಳು ಸರಿಯಾಗಿರುವುದು ಕಡ್ಡಾಯ!

November 3, 2024

ನೀವೇನಾದರು ಜಮೀನನ್ನು ಮಾರಾಟ ಮತ್ತು ಖರೀದಿ ಮಾಡುವ ಪ್ಲಾನ್ ಅನ್ನು ಹೊಂದಿದ್ದಾರೆ ತಪ್ಪದೇ ಈ ಅಂಕಣದಲ್ಲಿ ವಿವರಿಸಿರುವ ಉಪಯುಕ್ತ ಮಾಹಿತಿಯನ್ನು(Land records information) ತಪ್ಪದೇ ಸಂಪೂರ್ಣವಾಗಿ ಓದಿ ಮಾಹಿತಿ ತಿಳಿದುಕೊಳ್ಳಿ. ಸಾರ್ವಜನಿಕರು ಒಂದು ಅಸ್ತಿಯನ್ನು ಮಾರಾಟ ಮತ್ತು ಖರೀದಿ ಮಾಡುವ ಸಮಯದಲ್ಲಿ ಯಾವೆಲ್ಲ ದಾಖಲೆಗಳನ್ನು(Land documents)ಮರೆಯದೆ ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು ಈ ಕುರಿತು ಒಂದಿಷ್ಟು ಮಾಹಿತಿ...

Page 8 of 13