Agriculture

Coconut Farm-ತೆಂಗು ಬೆಳೆಗಾರರ ಗಮನಕ್ಕೆ: ಹೊಸ ತೋಟ ಸ್ಥಾಪನೆಗೆ ₹56,000 ವರೆಗೆ ಸಹಾಯಧನ!

Coconut Farm-ತೆಂಗು ಬೆಳೆಗಾರರ ಗಮನಕ್ಕೆ: ಹೊಸ ತೋಟ ಸ್ಥಾಪನೆಗೆ ₹56,000 ವರೆಗೆ ಸಹಾಯಧನ!

July 28, 2026

ರಾಜ್ಯದ ತೆಂಗು ಬೆಳೆಗಾರರ ಆರ್ಥಿಕ ಸಬಲೀಕರಣ ಮತ್ತು ಕೃಷಿ ಕ್ಷೇತ್ರದ ಪ್ರಗತಿಗಾಗಿ ತೆಂಗು ಅಭಿವೃದ್ದಿ ಮಂಡಳಿಯಿಂದ ಮಹತ್ವದ ಯೋಜನೆಯೊಂದನ್ನು ಜಾರಿಗೆ ತಂದಿದೆ. ಹೊಸ ತೆಂಗಿನ ತೋಟ ಸ್ಥಾಪಿಸಲು ಬಯಸುವ ರೈತರಿಗೆ ಆಸರೆಯಾಗುವ ಉದ್ದೇಶದಿಂದ ಸರ್ಕಾರವು ಪ್ರತಿ ಹೆಕ್ಟೇರ್‌ಗೆ ಗರಿಷ್ಠ ₹56,000 ವರೆಗೆ ಧನಸಹಾಯ ಪಡೆಯಲು ಅರ್ಜಿಯನ್ನು ಆಹ್ವಾನಿಸಿದೆ. ತೆಂಗು ಅಭಿವೃದ್ದಿ ಮಂಡಳಿಯ ಯೋಜನೆ ಅಡಿಯಲ್ಲಿ ನೀಡಲಾಗುವ...

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

October 13, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದೋಗ ತರಬೇತಿ ಸಂಸ್ಥೆ ಬೆಂಗಳೂರು(Rseti Bangalore)ಕೇಂದ್ರದಿಂದ ಗ್ರಾಮೀಣ ಭಾಗದ ಯುವ ರೈತಾಪಿ ಅಭ್ಯರ್ಥಿಗಳಿಗೆ ಕೃಷಿಯ ಜೊತೆಗೆ ವೈಜ್ಞಾನಿಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಆರಂಭಿಸಲು ಉಚಿತವಾಗಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ಹವಾಮಾಣ ಸನ್ನಿವೇಶದಲ್ಲಿ ಕೃಷಿ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ(Sheep...

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

October 6, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK, Bengalore)ವತಿಯಿಂದ ಸಿರಿಧಾನ್ಯ ಬೆಳೆಯಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕವನ್ನು(Millet Processing Unit) ಪ್ರಾರಂಭಿಸಲು ಮತ್ತು ಈ ಕ್ಷೇತ್ರದಲ್ಲಿ ಆಧುನಿಕ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಪಡೆದು ಈಗಿರುವ ಘಟಕವನ್ನು ಉನ್ನತೀಕರಿಸಲು ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agriculture University Bengalore)ಅಡಿಯಲ್ಲಿ ಕಾರ್ಯನಿರ್ವಹಿಸುವ ರೈತ ತರಬೇತಿ...

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

October 3, 2025

ಹೊಸ ರೇಶನ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಸಾರ್ವಜನಿಕರಿಗೆ ಆಹಾರ ಇಲಾಖೆಯ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಕ್ಟೋಬರ್ ತಿಂಗಳಿನಿಂದ ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಹಾರ ಇಲಾಖೆಯ ಮೂಲಕ ಪಡಿತರ ಚೀಟಿ ರದ್ದು ಮಾಡುವುದರ ಕುರಿತು ಮತ್ತು...

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

October 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಶಾಖೆಯಿಂದ ನಿರುದ್ಯೋಗ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಕೋಳಿ(Koli Sakanike) ಮತ್ತು ಜೇನು ಸಾಕಾಣಿಕೆ(Jenu Sakanike) ಹೈನುಗಾರಿಕೆ(Dairy Farming Training) ಕ್ಷೇತ್ರದಲ್ಲಿ ಉದ್ದಿಮೆಯನ್ನು ಆರಂಭಿಸಲು ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Rseti)...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

September 28, 2025

ನರೇಗಾ ಯೋಜನೆಯ(Narega) ಪ್ರಕ್ರಿಯೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಜಾಬ್‌ಕಾರ್ಡ್‌ಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಮೂಲಕ ಇ-ಕೆವೈಸಿ ಪರಿಷ್ಕರಿಸಲಾಗುತ್ತಿದ್ದು, ಜಾಬ್ ಕಾರ್ಡ್ ಹೊಂದಿರುವವರು ಈ ಕುರಿತು ಮಾಹಿತಿಯನ್ನು ತಿಳಿಯಲು ಇಂದಿನ ಅಂಕಣದಲ್ಲಿ ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ನರೇಗಾ ಯೋಜನೆಯಡಿ ವಿವಿಧ ಬಗ್ಗೆಯ ಕಾಮಗಾರಿಗಳ ಪ್ರಯೋಜನವನ್ನು ಪಡೆಯಲು ಅರ್ಹ...

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

September 22, 2025

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಲ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳವನ್ನು ಆಯೋಜನೆಗೆ ವಿವಿಯಿಂದ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಎನ್ನುವ...

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

September 21, 2025

ನಮ್ಮ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಖರೀದಿದಾರರು ಕಡ್ಡಾಯವಾಗಿ ಯಾವೆಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು? ಈ ದಾಖಲೆಗಳಲ್ಲಿ ನಾವು ಯಾವೆಲ್ಲ ವಿಷಯಗಳನ್ನು ಪರಿಶೀಲನೆ ಮಾಡಬಹುದು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಲೇಕನದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸಿದ್ದಪಡಿಸಿ ಜಮೀನು...

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

September 21, 2025

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಕೃಷಿಕರಿಗೆ ಬೆಳೆಗಳಿಗೆ ನೀರನ್ನು ಒದಗಿಸಲು ಸ್ಪಿಂಕ್ಲರ್ ಸೆಟ್ ಮತ್ತು ಪೈಪ್ ಅನ್ನು ಹೊಂದಲು ಶೇ 90% ಸಬ್ಸಿಡಿಯನ್ನು ಒದಗಿಸಲಾಗುತ್ತಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ(PMKSY) ಎಲ್ಲಾ...

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

September 9, 2025

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ(Karnataka Revenue Department) ಎಲ್ಲಾ ಜಿಲ್ಲೆಗಳಲ್ಲಿ ಜಮೀನಿನ ಪಹಣಿ(Pahani) ಅಥವಾ ಊತಾರ್ ನಲ್ಲಿ ಮರಣ ಹೊಂದಿರುವ ಮಾಲೀಕರ ಹೆಸರು ಇದ್ದರೆ ಇಂತಹ ಹೆಸರನ್ನು ವಜಾ ಮಾಡಿ ಪ್ರಸ್ತುತ ವಾರಸುದಾರರ ಹೆಸರಿಗೆ ಮಾಲೀಕತ್ವವನ್ನು ವರ್ಗಾವಣೆ ಮಾಡಲು ಪೌತಿ ಖಾತೆ(Pouthi Khathe) ಅಭಿಯಾನವನ್ನು ಮಾಡಲಾಗುತ್ತಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಇಂದಿನ...

Page 9 of 26