Agriculture

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

Ragi Kharidi Kendra 2025-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ! ಪ್ರತಿ ಕ್ವಿಂಟಾಲ್ ಗೆ 4886/- ರೂ ನಿಗದಿ!

October 18, 2025

2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ರಾಗಿ ಉತ್ಪನ್ನವನ್ನು ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ(MSP) ಅಡಿಯಲ್ಲಿ ಖರೀದಿ ಮಾಡಲು ರೈತರ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ವರ್ಷದಂತೆ ರೈತರಿಗೆ ಉತ್ತಮ ದರವನ್ನು ಒದಗಿಸಿ ಆಹಾರ ಉತ್ಪನ್ನಗಳನ್ನು(Ragi Kharidi) ಬೆಂಬಲ ಬೆಲೆ ಯೋಜನೆಯಡಿ ಉತ್ತಮ ದರ ನೀಡಿ ಮುಂಚಿತವಾಗಿ ರೈತರ ನೋಂದಣಿಯನ್ನು ಮಾಡಿಕೊಂಡು ರೈತರಿಂದ...

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

March 16, 2025

ಕೆನರಾ ಬ್ಯಾಂಕ್ ದೇಶಪಾಂಡೆ RSETI ಸಂಸ್ಥೆ ಹಳಿಯಾಳದಲ್ಲಿ 10 ದಿನಗಳ ಉಚಿತವಾಗಿ ಊಟ ವಸತಿಯೊಂದಿಗೆ ಕುರಿ ಸಾಕಾಣಿಕೆ(Sheep farming) ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಕುರಿ ಸಾಕಾಣಿಕೆಯನ್ನು ಮಾಡಿ ಉತ್ತಮ ಆದಾಯವನ್ನು ಗಳಿಸುವುದರ ಮೂಲಕ ಸುಸ್ತಿರ ಕೃಷಿ ಪದ್ದತಿಯನ್ನು ಅಳವಡಿಕೆ ಮಾಡಿಕೊಳ್ಳಲು ಆಸಕ್ತಿಯನ್ನು ಹೊಂದಿರುವವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ತರಬೇತಿಯು 2025 ಏಪ್ರಿಲ್ 07 ರಿಂದ ತ...

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ

March 13, 2025

ನಿನ್ನೆ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ತಂದೆ-ತಾಯಿಯನ್ನು(Property Rights Act) ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ ಎನ್ನವ ಕಾಯ್ದೆಯ ಕುರಿತು ವಿವರಣೆ ಸಹಿತ ಉತ್ತರವನ್ನು ಕೃಷ್ಣ ಬೈರೇಗೌಡ(Krishna Byre Gowda) ಕಂದಾಯ ಸಚಿವರು ನೀಡಿರುವ ಮಾಹಿತಿ ಮತ್ತು ಈ ಕುರಿತು ಸುಪ್ರೀಂ ಕೋರ್ಟನ ಪ್ರಕರಣ ಒಂದರ ತೀರ್ಪಿನ...

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

Free Pump Repair Training-ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೇಟ್ ರಿಪೇರಿ ತರಬೇತಿಗೆ ಅರ್ಜಿ!

March 12, 2025

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಿಂದ ಮೋಟರ್ ರಿವೈಂಡಿಂಗ್(Motor rewinding training) ಮತ್ತು ಪಂಪ್ ಸೇಟ್ ರಿಪೇರಿ(Pumpset Repair), ಕಂಪ್ಯೂಟರ್ ಡಿ.ಟಿ.ಪಿ(Computer DTP course) ತರಬೇತಿಯನ್ನು ಉಚಿತವಾಗಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ನಿರುದ್ಯೋಗ ಸಮಸ್ಯೆಯು ಗ್ರಾಮೀಣ ಮತ್ತು ನಗರ ಭಾಗದಲ್ಲಿ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಇದಕ್ಕೆ ಸೂಕ್ತ...

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

March 12, 2025

ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವ ಅರ್ಹ ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Raagi Kharidi Kendra) ಮಾಡಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ವರೆಗೆ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಉತೇಜನವನ್ನು ನೀಡಲು ಪ್ರತಿ ವರ್ಷ ಬೆಂಬಲ...

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

March 9, 2025

ರಾಜ್ಯ ಸರಕಾರದಿಂದ ಕೆ.ಎಂ.ಎಫ್(KMF) ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರ ಖಾತೆಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಪ್ರೋತ್ಸಾಹ ಧನವನ್ನು(Milk Incentive Status) ಬಿಡುಗಡೆ ಮಾಡಲಾಗಿದ್ದು ಫೆಬ್ರವರಿ-2025 ತಿಂಗಳ ಒಟ್ಟು ₹288 ಕೋಟಿ ಹಣವನ್ನು ಜಮಾ ಮಾಡಲಾಗಿದೆ. KMF ಡೈರಿಗಳಿಗೆ ಪ್ರತಿ ನಿತ್ಯ ಹಾಲನ್ನು ಹಾಕುವ ರೈತರಿಗೆ ಉತ್ತಮ ದರವನ್ನು ನೀಡಲು ಪ್ರತಿ ಲೀಟರ್...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

Waqf Bill-2025: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಕ್ಫ್ ತಿದ್ದುಪಡಿಗೆ ಒಪ್ಪಿಗೆ!

March 2, 2025

ವಕ್ಫ್ ತಿದ್ದುಪಡಿಗೆ(Waqf Act) ಕೇಂದ್ರ ಪ್ರತಿ ಪಕ್ಷಗಳ ವಿರೋಧದ ನಡುವೆಯು ಸಹ ಜಂಟಿ ಸದನ ಸಮಿತಿಯ(JPC) 14 ತಿದ್ದುಪಡಿ ಶಿಫಾರಸ್ಸುಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆಯನ್ನು ನೀಡಿದೆ. ರಾಜ್ಯದಲ್ಲಿಯು ಸಹ ಈ ವಕ್ಫ್ ಕಾಯ್ದೆಯ(Waqf Act) ಕುರಿತು ಕಳೆದ 2 ತಿಂಗಳ ಹಿಂದೆ ತೀರ್ವ ವಿವಾದಗಳು ಹಲವು ಜಿಲ್ಲೆಗಳಲ್ಲಿ ಉದ್ಬವಿಸಿದ್ದವು ರೈತರ ಜಮೀನಿನ ಪಹಣಿಯಲ್ಲಿ ಇದು...

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

February 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ದಿನೇ ದಿನೇ ಏರುಗತಿಯಲ್ಲಿ ಜಮೀನಿಗೆ(Agriculture land) ಸಂಬಂಧಿಸಿದ ದೂರುಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದ್ದು ಈ ಸಂಬಂಧ ಪೊಲೀಸ್ ಇಲಾಖೆಯ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಸಿಗುತೋ ಬಿಡುತ್ತೋ ಗೊತ್ತಿಲ್ಲ ಅದರೆ ಪ್ರಸ್ತುತ ದಿನಗಳಲ್ಲಿ ಕೃಷಿ...

Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

Karnataka Dam Water Level-ಈ ಬಾರಿ ರಾಜ್ಯಕ್ಕಿಲ್ಲ ನೀರಿನ ಸಮಸ್ಯೆ! ಡ್ಯಾಂ ವಾರು ನೀರಿನ ಸಂಗ್ರಹ ಎಷ್ಟಿದೆ?

February 28, 2025

ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ನೀರಿನ ಲಭ್ಯತೆಯು ಕಳೆದೆ ವರ್ಷಕ್ಕೆ ಹೋಲಿಕೆ ಮಾಡಿದರೆ ಉತ್ತಮವಾಗಿದ್ದು ನೀರಿನ ಕೊರತೆಯ(Dam Water Level) ಸಮಸ್ಯೆಯನ್ನು ನಿಭಾಯಿಸಲು ಅನುಕೂಲಕರ ವಾತಾವರಣವಿರುತ್ತದೆ. 2024ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿರುವ ಜಲಾಶಯಗಳಲ್ಲಿ ಇನ್ನು ಸಹ ದೊಡ್ಡ ಮಟ್ಟದಲ್ಲಿ ನೀರಿನ ಸಂಗ್ರಣೆ(Karnataka...

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

Horticulture Training-10 ತಿಂಗಳ ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ! ಪ್ರತಿ ತಿಂಗಳು 1,750 ರೂ ಶಿಷ್ಯವೇತನ!

February 27, 2025

2025-26 ನೇ ಸಾಲಿಗೆ ರಾಜ್ಯದ ವಿವಿಧೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ(10 months horticulture training)ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ...

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

February 25, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳವನ್ನು(Bilijola MSP) ರೈತರಿಂದ ನೇರವಾಗಿ ಖರೀದಿ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರಕಾರವು ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತಾಪಿ ವರ್ಗಕ್ಕೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಕಳೆದ ಅನೇಕ...

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

PM-Kisan 2025: ಕೇಂದ್ರದಿಂದ ಪಿ ಎಂ ಕಿಸಾನ್ 19 ನೇ ಕಂತಿ ಹಣ ವರ್ಗಾವಣೆ! ನಿಮಗೆ ಬಂತಾ ಚೆಕ್ ಮಾಡಿ!

February 24, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿ(pm kisan 19th installment) ರೂ 2,000 ಆರ್ಥಿಕ ನೆರವಿನ ಹಣವನ್ನು ದೇಶದ ಅರ್ಹ 9.2 ಕೋಟಿ ರೈತರ ಖಾತೆಗೆ ನೇರ ನಗದು ವರ್ಗಾವಣೆಯ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇಂದು(24-02-2025) ಬಿಹಾರ ರಾಜ್ಯದ ಬಗಲ್ ಪುರ್ ನಲ್ಲಿ ಮಧ್ಯಾಹ 2-00...

Page 9 of 17