Agriculture

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

March 2, 2026

ರಾಜ್ಯದ ಕೃಷಿ ವಲಯದಲ್ಲಿ ನೀರಾವರಿ ಸೌಲಭ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಸಹಾಯಧನದಲ್ಲಿ ಪ್ರತಿ ವರ್ಷ ಡಿಸೇಲ್ ಪಂಪ್ ಸೆಟ್(Diesel Pumpset Subsidy Application) ಅನ್ನು ವಿತರಣೆ ಮಾಡಲಾಗುತ್ತಿದ್ದು, ವಿದ್ಯುತ್ ಸಂಪರ್ಕದ ಕೊರತೆ ಇರುವ ಪ್ರದೇಶಗಳಲ್ಲಿ ಬೆಳೆಗಳಿಗೆ ಸಕಾಲದಲ್ಲಿ ನೀರುಣಿಸಲು ಅನುಕೂಲವಾಗುವಂತೆ ಡೀಸೆಲ್ ಪಂಪ್‌ಸೆಟ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

July 28, 2025

ಇತ್ತೀಚಿಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಅಭಾವ ಉಂಟಾಗಿದ್ದು ಇಂದಿನ ಈ ಅಂಕಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು(Urea Fertilizer)ಬಳಕೆ ಮಾಡುವ ಮುನ್ನ ತಪ್ಪದೇ ತಿಳಿದಿರಲೇ ಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ವ್ಯವಸಾಯ ರಂಗವು ಭಾರತದ ಆರ್ಥಿಕತೆಯ ಮೂಲಸ್ತಂಭವಾಗಿದ್ದು, ಯೂರಿಯಾ (Urea) ಇಂದು ರೈತರಿಗೆ ಅತ್ಯಂತ ಜನಪ್ರಿಯ ರಸಗೊಬ್ಬರವಾಗಿ ಗುರುತಿಸಿಕೊಂಡಿದೆ. ಇದು ಬೆಳೆಗಳಿಗೆ ಸಾರಜನಕ (Nitrogen)...

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

July 26, 2025

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಬೆಳೆ ವಿಮೆಯನ್ನು(Bele Vime Amount) ಮಾಡಿಕೊಂಡು ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರಿಗೆ ವಿಮೆಯನ್ನು ಪಾವತಿಸಲು 1449 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಈ ಲೇಖನದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಪರಿಹಾರವನ್ನು(Crop Insurance) ಬಿಡುಗಡೆ ಮಾಡಲಾಗಿದೆ? ಬೆಳೆ...

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

July 25, 2025

ಕಳೆದ ವರ್ಷ ಆಗಸ್ಟ್-ಸೆಪ್ಟೆಂಬರ್‍ನಲ್ಲಿ ಕುಶಾಲನಗರದ ಕೆಲವು ಕಡೆ ಕಾಣಿಸಿಕೊಂಡ ಬೆಂಕಿ ರೋಗ, ಈ ವರ್ಷ ಹಾಸನ(Hassan), ಮೈಸೂರು(Mysuru) ಮತ್ತು ಚಿಕ್ಕಮಗಳೂರು ಜಿಲ್ಲೆಯ(Chikkamagaluru) ಅನೇಕ ಕಡೆ ವ್ಯಾಪಕವಾಗಿ ಕಾಣಿಸಿಕೊಂಡು ಶುಂಠಿ ಬೆಳೆಯನ್ನು ಹಲವೆಡೆ ಬಾಧಿಸಿದೆ. ಸೂಕ್ತ ಸಮಯದಲ್ಲಿ ಸರಿಯಾದ ನಿರ್ವಹಣಾ ಕ್ರಮ ತೆಗೆದುಕೊಳ್ಳದಿದ್ದರೆ ಎರಡು-ಮೂರು ವಾರಗಳೊಳಗೆ ಬೆಳೆ ಸಂಪೂರ್ಣ ಒಣಗಿಬಿಡುತ್ತದೆ. ಈ ವರ್ಷ ಮಳೆಯು ಕಳೆದ ವರ್ಷದ...

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

July 24, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)ಅಡಿಯಲ್ಲಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele Vime)ಮಾಡಿಸಿರುವ ರೈತರು ಮನೆಯಲ್ಲೇ ಕುಳಿತು ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ರೈತರು ಬೆಳೆದ ಬೆಳೆಯು...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

July 23, 2025

ಕೇಂದ್ರ ಸರ್ಕಾದ ಜನಪ್ರಿಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್(PM Kisan) ಯೋಜನೆಯ ನಕಲಿ ಮೊಬೈಲ್ ಅಪ್ಲಿಕೇಶನ್ ಪೈಲ್ ಗಳನ್ನು ಮೊಬೈಲ್ ಗೆ ಕಳುಹಿಸಿ ಜನರ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದ್ದು ಇದರ ಕುರಿತು ರೈತರನ್ನು ಜಾಗೃತಿಗೊಳಿಸಲು ಇಂದಿನ ಈ ಅಂಕಣದಲ್ಲಿ ಒಂದಿಷ್ಟ ಅಗತ್ಯ ವಿವರವನ್ನು ತಿಳಿಸಲಾಗಿದೆ. ಪ್ರಸ್ತುತ ಅಂಕಣದಲ್ಲಿ ಪಿಎಂ ಕಿಸಾನ್ ಅಪ್ಲಿಕೇಶನ್(PM Kisan...

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

July 22, 2025

ಇಪ್ಕೋ ಸಂಸ್ಥೆಯು(Iffco) ನಾನ್ಯೋ ಯೂರಿಯಾ(Nano Urea) ಮತ್ತು ನಾನ್ಯೋ ಡಿ.ಎ.ಪಿಯನ್ನು(Nano DAP) ಗೊಬ್ಬರವನ್ನು ಮಾರುಕಟ್ಟೆಯಲ್ಲಿ ಈಗಾಗಲೇ ಬಿಡುಗಡೆ ಮಾಡಿದ್ದು ಇಂದಿನ ಈ ಅಂಕಣದಲ್ಲಿ ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ರೈತರು ತಿಳಿದಿರಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ನಾನ್ಯೋ ಡಿ.ಎ.ಪಿಯನ್ನು(Nano DAP Fertilizer) ಬಳಕೆ ಮಾಡುವುದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ನಾನ್ಯೋ ಡಿ.ಎ.ಪಿಯನ್ನು ವಿವಿಧ...

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

July 20, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan)ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ರೈತರಿಗೆ ಕೇಂದ್ರ ಸರ್ಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ(Kisan samman nidhi)ಯೋಜನೆಯ ಟ್ವಿಟರ್ ಖಾತೆಯ ಮೂಲಕ ನೂತನ ಮಾಹಿತಿಯನ್ನು ಪ್ರಕಟಿಸಿದ್ದು ರೈತರಿಗೆ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಸ್ತುತ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು 2019 ರಿಂದ ಪಿಎಂ ಕಿಸಾನ್(PM...

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

July 19, 2025

ಇನ್ನು ಮುಂದೆ ರೈತರು ತಮ್ಮ ಜಮೀನಿನ ಪಹಣಿಯ(RTC) ಸರ್ವೆ ನಂಬರ್ ಅನ್ನು ತಿಳಿಯುವುದು ಭಾರೀ ಸುಲಭ ಏಕೆಂದರೆ ಕಂದಾಯ ಇಲಾಖೆಯಿಂದ ಕೃಷಿಕರಿಗೆ ಅನುಕೂಲವಾಗುವ ದೇಸೆಯಲ್ಲಿ ಉಚಿತವಾಗಿ ತಮ್ಮ ಮೊಬೈಲ್ ನಲ್ಲೇ ಜಮೀನಿನ ಸರ್ವೆ ನಂಬರ್(Survey Number) ಅನ್ನು ತಿಳಿಯಲು ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

July 18, 2025

ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ವಿಧಾನವನ್ನು ಕಂದಾಯ ಇಲಾಖೆಯಿಂದ ಸರಳೀಕರಣಗೊಳಿಸಲಾಗಿದ್ದು ಇದಕ್ಕೆ ಪೂರಕವಾಗಿ ಪೌತಿ ಖಾತೆ(Pouthi Khate)ಆಂದೋಲನವನ್ನು ಜಾರಿಗೆ ತರಲಾಗಿದ್ದು ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು(Pouthi Khate Andolana)ಮೃತರ ಉತ್ತಾರಧಿಕಾರಿಗಳ...

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

July 13, 2025

ಕೇಂದ್ರ ಕೃಷಿ ಮಂತ್ರಾಲಯದಿಂದ ಹೊರಡಿಸಿರುವ ನೂತನ ಮಾರ್ಗಸೂಚಿಯನ್ವಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan News) ರೈತರು 20ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan) ನಿಯಮದನ್ವಯ 20ನೇ ಕಂತಿನ ಹಣವನ್ನು ಜುಲೈ ತಿಂಗಳ...

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Page 9 of 23