Agriculture

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

February 21, 2026

ನಮ್ಮ ಕರ್ನಾಟಕದ ನಂಬರ್ 1 ದಿನಪತ್ರಿಕೆಗಳಲ್ಲಿ ಒಂದಾದ “ವಿಜಯ ಕರ್ನಾಟಕ” ಸತತ 8 ವರ್ಷಗಳಿಂದ(Krishi Sadhaka 2026) ಸಾಧಕ ರೈತರಿಗಾಗಿ ಪ್ರಶಸ್ತಿಗಳನ್ನು ನೀಡುತ್ತಿದ್ದು ಈ ವರ್ಷವೂ ಸಹ ‘ವಿ-ಸೂಪರ್ ಸ್ಟಾರ್ ರೈತ 2025-26’ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಫೆಬ್ರವರಿ 28 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. “ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

July 23, 2025

ಕೇಂದ್ರ ಸರ್ಕಾದ ಜನಪ್ರಿಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್(PM Kisan) ಯೋಜನೆಯ ನಕಲಿ ಮೊಬೈಲ್ ಅಪ್ಲಿಕೇಶನ್ ಪೈಲ್ ಗಳನ್ನು ಮೊಬೈಲ್ ಗೆ ಕಳುಹಿಸಿ ಜನರ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದ್ದು ಇದರ ಕುರಿತು ರೈತರನ್ನು ಜಾಗೃತಿಗೊಳಿಸಲು ಇಂದಿನ ಈ ಅಂಕಣದಲ್ಲಿ ಒಂದಿಷ್ಟ ಅಗತ್ಯ ವಿವರವನ್ನು ತಿಳಿಸಲಾಗಿದೆ. ಪ್ರಸ್ತುತ ಅಂಕಣದಲ್ಲಿ ಪಿಎಂ ಕಿಸಾನ್ ಅಪ್ಲಿಕೇಶನ್(PM Kisan...

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

July 22, 2025

ಇಪ್ಕೋ ಸಂಸ್ಥೆಯು(Iffco) ನಾನ್ಯೋ ಯೂರಿಯಾ(Nano Urea) ಮತ್ತು ನಾನ್ಯೋ ಡಿ.ಎ.ಪಿಯನ್ನು(Nano DAP) ಗೊಬ್ಬರವನ್ನು ಮಾರುಕಟ್ಟೆಯಲ್ಲಿ ಈಗಾಗಲೇ ಬಿಡುಗಡೆ ಮಾಡಿದ್ದು ಇಂದಿನ ಈ ಅಂಕಣದಲ್ಲಿ ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ರೈತರು ತಿಳಿದಿರಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ನಾನ್ಯೋ ಡಿ.ಎ.ಪಿಯನ್ನು(Nano DAP Fertilizer) ಬಳಕೆ ಮಾಡುವುದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ನಾನ್ಯೋ ಡಿ.ಎ.ಪಿಯನ್ನು ವಿವಿಧ...

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

July 20, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan)ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ರೈತರಿಗೆ ಕೇಂದ್ರ ಸರ್ಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ(Kisan samman nidhi)ಯೋಜನೆಯ ಟ್ವಿಟರ್ ಖಾತೆಯ ಮೂಲಕ ನೂತನ ಮಾಹಿತಿಯನ್ನು ಪ್ರಕಟಿಸಿದ್ದು ರೈತರಿಗೆ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಸ್ತುತ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು 2019 ರಿಂದ ಪಿಎಂ ಕಿಸಾನ್(PM...

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

July 19, 2025

ಇನ್ನು ಮುಂದೆ ರೈತರು ತಮ್ಮ ಜಮೀನಿನ ಪಹಣಿಯ(RTC) ಸರ್ವೆ ನಂಬರ್ ಅನ್ನು ತಿಳಿಯುವುದು ಭಾರೀ ಸುಲಭ ಏಕೆಂದರೆ ಕಂದಾಯ ಇಲಾಖೆಯಿಂದ ಕೃಷಿಕರಿಗೆ ಅನುಕೂಲವಾಗುವ ದೇಸೆಯಲ್ಲಿ ಉಚಿತವಾಗಿ ತಮ್ಮ ಮೊಬೈಲ್ ನಲ್ಲೇ ಜಮೀನಿನ ಸರ್ವೆ ನಂಬರ್(Survey Number) ಅನ್ನು ತಿಳಿಯಲು ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

July 18, 2025

ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ವಿಧಾನವನ್ನು ಕಂದಾಯ ಇಲಾಖೆಯಿಂದ ಸರಳೀಕರಣಗೊಳಿಸಲಾಗಿದ್ದು ಇದಕ್ಕೆ ಪೂರಕವಾಗಿ ಪೌತಿ ಖಾತೆ(Pouthi Khate)ಆಂದೋಲನವನ್ನು ಜಾರಿಗೆ ತರಲಾಗಿದ್ದು ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು(Pouthi Khate Andolana)ಮೃತರ ಉತ್ತಾರಧಿಕಾರಿಗಳ...

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

July 13, 2025

ಕೇಂದ್ರ ಕೃಷಿ ಮಂತ್ರಾಲಯದಿಂದ ಹೊರಡಿಸಿರುವ ನೂತನ ಮಾರ್ಗಸೂಚಿಯನ್ವಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan News) ರೈತರು 20ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan) ನಿಯಮದನ್ವಯ 20ನೇ ಕಂತಿನ ಹಣವನ್ನು ಜುಲೈ ತಿಂಗಳ...

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

July 9, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ(Horticulture Schemes) ಸಹಾಯಧನದಲ್ಲಿ ರೈತರು ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಉಪ ನಿರ್ದೇಶೇಕರಾದ ಯೋಗೇಶ್ ಅವರು ತಿಳಿಸಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಯಾವೆಲ್ಲ ಕೃಷಿ ಯಂತ್ರಗಳಿಗೆ ಸಹಾಯಧನವನ್ನು(Agriculture equipment subsidy) ಪಡೆಯಬಹುದು? ಹಾಗೂ ಘಟಕವಾರು...

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

July 9, 2025

ಇಫ್ಕೋ ಕಂಪನಿಯ ನ್ಯಾನೋ ಯೂರಿಯಾವನ್ನು(nano urea fertilizer) ಬಹುತೇಕ ರಾಜ್ಯದ ಎಲ್ಲಾ ಭಾಗಗಳಲ್ಲಿ ಯೂರಿಯ ಚೀಲವನ್ನು(IFFCO) ಖರೀದಿ ಮಾಡುವ ಸಮಯದಲ್ಲಿ ಕಡ್ಡಾಯವಾಗಿ ರೈತರಿಗೆ ನೀಡಲಾಗುತ್ತಿದ್ದು ಈ ನಾನ್ಯೋ ಯೂರಿಯಾವನ್ನು ಯಾವೆಲ್ಲ ಬೆಳೆಗಳಿಗೆ ಹಾಗೂ ಯಾವೆಲ್ಲ ಹಂತಗಳಲ್ಲಿ ಬಳಕೆ ಮಾಡಬಹುದು? ಎನ್ನುವ ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ರಸಗೊಬ್ಬರದ ವೆಚ್ಚವನ್ನು ಕಡಿತಗೊಳಿಸಲು, ಪೋಷಕಾಂಶಗಳ ಸಮರ್ಥ...

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

July 8, 2025

ರೈತರು ಕೃಷಿ ಮತ್ತು ಪೂರಕ ಇಲಾಖೆಯಲ್ಲಿ(Karnataka Agriculture Deparment) ಲಭ್ಯವಿರುವ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು(Krishi Ilake Yojane) ಪಡೆಯಲು ಅತೀ ಮುಖ್ಯವಾಗಿ ಎಲ್ಲಾ ರೈತರು ಕಡ್ಡಾಯವಾಗಿ ಮಾಡಬೇಕಾದ ಕೆಲಸದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷವು ಸಹ ಮುಂಗಾರು ಹಾಗೂ ಹಿಂಗಾರು ಹಂಗಾಮಿನ...

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

PMFME Scheme-ಕಿರು ಆಹಾರ ಸಂಸ್ಕರಣ ಫಲಾನುಭವಿಗಳಿಗೆ 493 ಕೋಟಿ ರೂ. ಬಿಡುಗಡೆ!

July 6, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME Scheme) ನಿಯಮಬದ್ದಗೊಳಿಸುವಿಕೆ ಯೋಜನೆಯಡಿ ರಾಜ್ಯದಲ್ಲಿ 11,910 ಕಿರು ಆಹಾರ ಸಂಸ್ಕರಣಾ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, 5 ವರ್ಷಗಳವರೆಗೆ ಇದಕ್ಕೆ ಒಟ್ಟು 493 ಕೋಟಿರೂ. ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ(PMFME)...

Page 9 of 23