Agriculture

Fruits ID-ರೈತರ ಗಮನಕ್ಕೆ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ ಮತ್ತು ಡಿಜಿಟಲ್ ಸಹಮತಿ ಈಗ ಕಡ್ಡಾಯ!

Fruits ID-ರೈತರ ಗಮನಕ್ಕೆ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ ಮತ್ತು ಡಿಜಿಟಲ್ ಸಹಮತಿ ಈಗ ಕಡ್ಡಾಯ!

April 22, 2026

ಬೆಂಗಳೂರು: ರಾಜ್ಯದ ಅನ್ನದಾತರ ಸಮಗ್ರ ಮಾಹಿತಿಯನ್ನು ಒಂದೇ ಸೂರಿನಡಿ ತರುವ ಉದ್ದೇಶ ಹೊಂದಿರುವ ‘ಫ್ರೂಟ್ಸ್’ (FRUITS – Farmer Registration and Unified Beneficiary Information System) ತಂತ್ರಾಂಶದಲ್ಲಿ ಈಗ ಮಹತ್ವದ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ‘ಡಿಜಿಟಲ್ ಅಗ್ರಿ ಮಿಷನ್’ ಅಡಿಯಲ್ಲಿ ರಾಜ್ಯ ರೈತ ನೋಂದಣಿ (State Farmer Registry) ಪ್ರಕ್ರಿಯೆಯನ್ನು ಬಲಪಡಿಸಲು ಸರ್ಕಾರ...

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

Kuri Sakanike Subsidy-ಕುರಿ ಸಾಕಾಣಿಕೆಗೆ ₹50,000 ಸಬ್ಸಿಡಿ ಪಡೆಯಲು ನಿಗಮಗಳಿಂದ ಅರ್ಜಿ ಆಹ್ವಾನ!

August 11, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ದಿಗಾಗಿ ಕಲ್ಯಾಣ ಯೋಜನೆಯಡಿ ಕುರಿ ಸಾಕಾಣಿಕೆ(Kuri Sakanike Loan) ಶೇ 50% ಸಬ್ಸಿಡಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ದಿನಗಳಲ್ಲಿ ಕೃಷಿಯ ಜೊತೆಗೆ ಉಪಕಸುಬುಗಳಾದ ಹೈನುಗಾರಿಕೆ ಮತ್ತು ಕುರಿ ಹಾಗೂ ಮೇಕೆ ಸಾಕಾಣಿಕೆಯನ್ನು(Kuri Sakanike Subsidy...

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Ganga Kalyana-2025: ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 9, 2025

2025-26ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ವಿವಿಧ ಯೋಜನೆಯಡಿ ರಾಜ್ಯದಲ್ಲಿರುವ ಅಭಿವೃದ್ಧಿ ನಿಗಮಗಳಿಂದ ಸಬ್ಸಿಡಿಯನ್ನು(Ganga Kalyana Susbidy) ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ(Ganga Kalyana Scheme), ಭೂ ಒಡೆತನ ಯೋಜನೆ(Bhu Odetana), ಕುರಿ ಸಾಕಾಣಿಕೆ ಯೋಜನೆ(Sheep Farming Subsidy), ಸ್ವಾವಲಂಬಿ ಸಾರಥಿ(Swavalambi Sarati), ಫಾಸ್ಟ್ ಫುಡ್...

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

Atal Pension Scheme-ಕೇಂದ್ರ ಸರ್ಕಾರದಿಂದ ವೃದ್ಧರಿಗೆ ತಿಂಗಳಿಗೆ 5000 ಪೆನ್ಷನ್! ನೀವು ಕೂಡ ಅಪ್ಲೈ ಮಾಡಿ!

August 8, 2025

ಸ್ನೇಹಿತರೆ ನೀವು ವೃದ್ಧರಾದ ಮೇಲೆ ಯಾವುದಾದರೂ ಪೆನ್ಷನ್ ಯೋಜನೆಗೆ(Atal pension scheme) ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ ಹಾಗಾದರೆ ಇಲ್ಲಿ ನೋಡಿ (Atal pension scheme) ಕೇಂದ್ರ ಸರ್ಕಾರ ನಿಮಗೆ ಅಂತಾನೆ ಜಾರಿ ತಂದಿದ್ದಾರೆ “ಅಟಲ್ ಪೆನ್ಷನ್ ಯೋಜನೆ” ನೀವು ಈ ಸ್ಕೀಮ್ ಗೆ ಈಗಲಿಂದಲೇ ಹಣವನ್ನು ಹೂಡಿಕೆ ಮಾಡಿದರೆ ನಿಮಗೆ 60 ವರ್ಷ ದಾಟಿದ ವೇಳೆಗೆ...

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

Fertilizer Price List-2025: ಪರಿಷ್ಕೃತ ರಸಗೊಬ್ಬರ ದರ ಪಟ್ಟಿ ಬಿಡುಗಡೆ!

August 6, 2025

ಕೇಂದ್ರ ಸರಕಾರವು ಇತ್ತೀಚೆಗೆ ಪರಿಷ್ಕೃತ ರಸಗೊಬ್ಬರ ದರ ಪಟ್ಟಿಯನ್ನು(Updated Fertilizer Price List) ಬಿಡುಗಡೆ ಮಾಡಿದ್ದು ಇಂದಿನ ಅಂಕಣದಲ್ಲಿ ಕಂಪನಿ ಮತ್ತು ಗೊಬ್ಬರವಾರು ನಿಗದಿಪಡಿಸಿರುವ MRP ದರ ವಿವರದ ಪಟ್ಟಿ ಮತ್ತು ರಸಗೊಬ್ಬರವನ್ನು ಬಳಕೆ ಮಾಡುವಾಗ ರೈತರು ಅವಶ್ಯವಾಗಿ ತಿಳಿದುಕೊಂಡಿರಬೇಕಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಂಗಾರು ಹಂಗಾಮಿನ ಪೂರ್ವದಲ್ಲಿ ಪ್ರತಿ ವರ್ಷ ಅಧಿಕೃತವಾಗಿ ರಸಗೊಬ್ಬರದ MRP...

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

August 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ(Karnataka Revenue Department) ರೈತರ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲು ‘ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯನ್ನು(Bhu Suraksha Yojana) ಜಾರಿಗೆ ತಂದಿದ್ದು ಇನ್ನು ಮುಂದೆ ಸರಳ ಮತ್ತು ವೇಗವಾಗಿ ರೈತರು ತಮ್ಮ ಜಮೀನಿನ ಮೂಲ ದಾಖಲೆಗಳನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು...

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

August 3, 2025

ಕೇಂದ್ರ ಸರಕಾರದಿಂದ ನಿನ್ನೆ ಉತ್ತರಪ್ರದೇಶದ ವಾರಾಣಸಿಯಲ್ಲಿ ಆಯೋಜನೆಯ ಮಾಡಿದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇಂದಿನ ಈ ಅಂಕಣದಲ್ಲಿ ಕಿಸಾನ್ ಸಮ್ಮಾನ್...

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

August 2, 2025

ರಾಜ್ಯ ಸರಕಾರವು ಅನಧಿಕೃತ ಕೃಷಿ ಪಂಪ್ ಸೆಟ್ ಗಳನ್ನು(Solar Pumpset Subsidy) ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ ಕೃಷಿ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಅನಧಿಕೃತ ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್ ಅನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು(Solar...

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

August 1, 2025

ಕೇಂದ್ರ ಸರಕಾರದ ಕೃಷಿ ಸಚಿವಾಲಯದಿಂದ ದೇಶಾದ್ಯಂತ ಪಿಎಂ ಕಿಸಾನ್(Kisan Samman Yojana)ಯೋಜನೆಯಡಿ 20 ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ತನ್ನ ಅಧಿಕೃತ www.pmkisan.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಪ್ರಧಾನ...

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

July 29, 2025

ರಾಜ್ಯದ್ಯಂತ ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಕೃಷಿಕರು(Farmers) ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಲೆಯ ಮಾಹಿತಿಯನ್ನು(Farmer Crop Survey App) ಖುದ್ದು ತಮ್ಮ ಮೊಬೈಲ್ ಮೂಲಕ ನಿಖರವಾಗಿ ದಾಖಲಿಸಲು ಕೃಷಿ ಇಲಾಖೆಯಿಂದ(Karnataka Agriculture Department)ಬೆಳೆ ಸಮೀಕ್ಷೆ ರೈತರ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್ ನಲ್ಲಿ ಬಿಡುಗಡೆಗೊಳಿಸಿದೆ. ಇಂದಿನ ಈ ಲೇಖನದಲ್ಲಿ ರೈತರು...

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

July 28, 2025

ಇತ್ತೀಚಿಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಅಭಾವ ಉಂಟಾಗಿದ್ದು ಇಂದಿನ ಈ ಅಂಕಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು(Urea Fertilizer)ಬಳಕೆ ಮಾಡುವ ಮುನ್ನ ತಪ್ಪದೇ ತಿಳಿದಿರಲೇ ಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ವ್ಯವಸಾಯ ರಂಗವು ಭಾರತದ ಆರ್ಥಿಕತೆಯ ಮೂಲಸ್ತಂಭವಾಗಿದ್ದು, ಯೂರಿಯಾ (Urea) ಇಂದು ರೈತರಿಗೆ ಅತ್ಯಂತ ಜನಪ್ರಿಯ ರಸಗೊಬ್ಬರವಾಗಿ ಗುರುತಿಸಿಕೊಂಡಿದೆ. ಇದು ಬೆಳೆಗಳಿಗೆ ಸಾರಜನಕ (Nitrogen)...

Page 9 of 24