Agriculture

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

March 15, 2026

ಇಂದಿನ ದಿನಗಳಲ್ಲಿ ಕೃಷಿ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಾಗಿಲ್ಲ. ಉಪಕಸುಬಾಗಿ ಅಣಬೆ ಸಾಕಾಣಿಕೆಯು(Free Mushroom Cultivation Training) ಅತೀ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೊಡುವ ಉತ್ತಮ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಯುವಜನರಲ್ಲಿ ಸ್ವಯಂ ಉದ್ಯೋಗದ ಆಸಕ್ತಿ ಮೂಡಿಸಲು ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಿತ ಆರ್‌ಸೆಟಿ (RSETI) ಸಂಸ್ಥೆಯು ದೇವಗಿರಿ ಹಾವೇರಿಯಲ್ಲಿ ಹತ್ತು...

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

August 1, 2025

ಕೇಂದ್ರ ಸರಕಾರದ ಕೃಷಿ ಸಚಿವಾಲಯದಿಂದ ದೇಶಾದ್ಯಂತ ಪಿಎಂ ಕಿಸಾನ್(Kisan Samman Yojana)ಯೋಜನೆಯಡಿ 20 ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ತನ್ನ ಅಧಿಕೃತ www.pmkisan.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಪ್ರಧಾನ...

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

Kharif Crop Survey-ರೈತರೇ ಸ್ವಂತ ಬೆಳೆ ವಿವರ ದಾಖಲಿಸಲು ಅಪ್ಲಿಕೇಶನ್ ಬಿಡುಗಡೆ!

July 29, 2025

ರಾಜ್ಯದ್ಯಂತ ರೈತರು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿದ್ದು ಕೃಷಿಕರು(Farmers) ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಲೆಯ ಮಾಹಿತಿಯನ್ನು(Farmer Crop Survey App) ಖುದ್ದು ತಮ್ಮ ಮೊಬೈಲ್ ಮೂಲಕ ನಿಖರವಾಗಿ ದಾಖಲಿಸಲು ಕೃಷಿ ಇಲಾಖೆಯಿಂದ(Karnataka Agriculture Department)ಬೆಳೆ ಸಮೀಕ್ಷೆ ರೈತರ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್ ನಲ್ಲಿ ಬಿಡುಗಡೆಗೊಳಿಸಿದೆ. ಇಂದಿನ ಈ ಲೇಖನದಲ್ಲಿ ರೈತರು...

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

Urea Usage-ಯೂರಿಯಾ ಬಳಕೆ ಮಾಡುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

July 28, 2025

ಇತ್ತೀಚಿಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಅಭಾವ ಉಂಟಾಗಿದ್ದು ಇಂದಿನ ಈ ಅಂಕಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು(Urea Fertilizer)ಬಳಕೆ ಮಾಡುವ ಮುನ್ನ ತಪ್ಪದೇ ತಿಳಿದಿರಲೇ ಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ವ್ಯವಸಾಯ ರಂಗವು ಭಾರತದ ಆರ್ಥಿಕತೆಯ ಮೂಲಸ್ತಂಭವಾಗಿದ್ದು, ಯೂರಿಯಾ (Urea) ಇಂದು ರೈತರಿಗೆ ಅತ್ಯಂತ ಜನಪ್ರಿಯ ರಸಗೊಬ್ಬರವಾಗಿ ಗುರುತಿಸಿಕೊಂಡಿದೆ. ಇದು ಬೆಳೆಗಳಿಗೆ ಸಾರಜನಕ (Nitrogen)...

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

Bele Vime Amount-1449 ಕೋಟಿ ಬೆಳೆ ವಿಮೆ ರೈತರ ಖಾತೆಗೆ!ನಿಮಗೆ ಬಂತಾ ಚೆಕ್ ಮಾಡಿ!

July 26, 2025

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ಬೆಳೆ ವಿಮೆಯನ್ನು(Bele Vime Amount) ಮಾಡಿಕೊಂಡು ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರಿಗೆ ವಿಮೆಯನ್ನು ಪಾವತಿಸಲು 1449 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಈ ಲೇಖನದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಪರಿಹಾರವನ್ನು(Crop Insurance) ಬಿಡುಗಡೆ ಮಾಡಲಾಗಿದೆ? ಬೆಳೆ...

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

Ginger Crop-ಶುಂಠಿಗೆ ಎಲೆಚುಕ್ಕೆ ಕಾಟ ರೈತರ ನೆರವಿಗೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯ!

July 25, 2025

ಕಳೆದ ವರ್ಷ ಆಗಸ್ಟ್-ಸೆಪ್ಟೆಂಬರ್‍ನಲ್ಲಿ ಕುಶಾಲನಗರದ ಕೆಲವು ಕಡೆ ಕಾಣಿಸಿಕೊಂಡ ಬೆಂಕಿ ರೋಗ, ಈ ವರ್ಷ ಹಾಸನ(Hassan), ಮೈಸೂರು(Mysuru) ಮತ್ತು ಚಿಕ್ಕಮಗಳೂರು ಜಿಲ್ಲೆಯ(Chikkamagaluru) ಅನೇಕ ಕಡೆ ವ್ಯಾಪಕವಾಗಿ ಕಾಣಿಸಿಕೊಂಡು ಶುಂಠಿ ಬೆಳೆಯನ್ನು ಹಲವೆಡೆ ಬಾಧಿಸಿದೆ. ಸೂಕ್ತ ಸಮಯದಲ್ಲಿ ಸರಿಯಾದ ನಿರ್ವಹಣಾ ಕ್ರಮ ತೆಗೆದುಕೊಳ್ಳದಿದ್ದರೆ ಎರಡು-ಮೂರು ವಾರಗಳೊಳಗೆ ಬೆಳೆ ಸಂಪೂರ್ಣ ಒಣಗಿಬಿಡುತ್ತದೆ. ಈ ವರ್ಷ ಮಳೆಯು ಕಳೆದ ವರ್ಷದ...

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

Bele Vime Status-ನಿಮ್ಮ ಮೊಬೈಲ್ ನಂಬರ್ ಬಳಸಿ ಬೆಳೆ ವಿಮೆ ಅರ್ಜಿ ಸ್ಥಿತಿ ತಿಳಿಯಿರಿ!

July 24, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)ಅಡಿಯಲ್ಲಿ ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು(Bele Vime)ಮಾಡಿಸಿರುವ ರೈತರು ಮನೆಯಲ್ಲೇ ಕುಳಿತು ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ತಿಳಿಸಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ರೈತರು ಬೆಳೆದ ಬೆಳೆಯು...

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

PM Kisan-ಪಿಎಂ ಕಿಸಾನ್ ಅಪ್ಲಿಕೇಶನ್ ಸ್ಕಾಮ್! ನಿಮ್ಮ ಹಣಕ್ಕೆ ಕನ್ನ!

July 23, 2025

ಕೇಂದ್ರ ಸರ್ಕಾದ ಜನಪ್ರಿಯ ಯೋಜನೆಯಲ್ಲಿ ಒಂದಾದ ಪಿಎಂ ಕಿಸಾನ್(PM Kisan) ಯೋಜನೆಯ ನಕಲಿ ಮೊಬೈಲ್ ಅಪ್ಲಿಕೇಶನ್ ಪೈಲ್ ಗಳನ್ನು ಮೊಬೈಲ್ ಗೆ ಕಳುಹಿಸಿ ಜನರ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲಾಗುತ್ತಿದ್ದು ಇದರ ಕುರಿತು ರೈತರನ್ನು ಜಾಗೃತಿಗೊಳಿಸಲು ಇಂದಿನ ಈ ಅಂಕಣದಲ್ಲಿ ಒಂದಿಷ್ಟ ಅಗತ್ಯ ವಿವರವನ್ನು ತಿಳಿಸಲಾಗಿದೆ. ಪ್ರಸ್ತುತ ಅಂಕಣದಲ್ಲಿ ಪಿಎಂ ಕಿಸಾನ್ ಅಪ್ಲಿಕೇಶನ್(PM Kisan...

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

Nano DAP-ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ!

July 22, 2025

ಇಪ್ಕೋ ಸಂಸ್ಥೆಯು(Iffco) ನಾನ್ಯೋ ಯೂರಿಯಾ(Nano Urea) ಮತ್ತು ನಾನ್ಯೋ ಡಿ.ಎ.ಪಿಯನ್ನು(Nano DAP) ಗೊಬ್ಬರವನ್ನು ಮಾರುಕಟ್ಟೆಯಲ್ಲಿ ಈಗಾಗಲೇ ಬಿಡುಗಡೆ ಮಾಡಿದ್ದು ಇಂದಿನ ಈ ಅಂಕಣದಲ್ಲಿ ನಾನ್ಯೋ ಡಿ.ಎ.ಪಿ ಬಳಸುವ ಮುನ್ನ ರೈತರು ತಿಳಿದಿರಬೇಕಾದ ಅವಶ್ಯಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ನಾನ್ಯೋ ಡಿ.ಎ.ಪಿಯನ್ನು(Nano DAP Fertilizer) ಬಳಕೆ ಮಾಡುವುದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ನಾನ್ಯೋ ಡಿ.ಎ.ಪಿಯನ್ನು ವಿವಿಧ...

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

PM Kisan Latest Update-ಕೇಂದ್ರದಿಂದ ಪಿಎಂ ಕಿಸಾನ್ ಯೋಜನೆಯ ಕುರಿತು ನೂತನ ಮಾಹಿತಿ ಪ್ರಕಟ!

July 20, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan)ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲಾ ಅರ್ಹ ರೈತರಿಗೆ ಕೇಂದ್ರ ಸರ್ಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ(Kisan samman nidhi)ಯೋಜನೆಯ ಟ್ವಿಟರ್ ಖಾತೆಯ ಮೂಲಕ ನೂತನ ಮಾಹಿತಿಯನ್ನು ಪ್ರಕಟಿಸಿದ್ದು ರೈತರಿಗೆ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಸ್ತುತ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು 2019 ರಿಂದ ಪಿಎಂ ಕಿಸಾನ್(PM...

Page 9 of 23