Most Popular

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

May 26, 2026

ಬೆಂಗಳೂರು: ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರ ಗಮನಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಅತ್ಯಂತ ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ಮುಂಬರುವ ದಿನಗಳಲ್ಲಿ ಎದುರಾಗಲಿರುವ ಧಾನ್ಯ ಖರೀದಿ ಋತು ಹಾಗೂ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಅಡಚಣೆಗಳನ್ನು ಮುಂಚಿತವಾಗಿಯೇ ಮನಗಂಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ಮೇ ಮತ್ತು ಜೂನ್ 2026...

Vidyasiri Scholarship 2025-ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

Vidyasiri Scholarship 2025-ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

October 11, 2025

Vidyasiri Scholarship 2025-ಕರ್ನಾಟಕ ಸರ್ಕಾರ ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯು ರಾಜ್ಯದ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ವಿದ್ಯಾ ಸರಿ ವಿದ್ಯಾರ್ಥಿ ವೇತನ ಘೋಷಿಸಿದ್ದಾರೆ. ಈ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಪದವಿಪೂರ್ವ ಮತ್ತು ಪದವಿ ಓದುತ್ತಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ, ಊಟ, ವಸತಿ, ಖರ್ಚುಗಳಿಗೆ ಆರ್ಥಿಕವಾಗಿ ನೆರವಾಗಲು ಸರ್ಕಾರವೇ ಮುಂದಾಗಿದೆ....

Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

October 8, 2025

ಪ್ರಸ್ತುತ ದಿನಗಳಲ್ಲಿ ಅನೇಕ ಜನರು ಪೋಸ್ಟ್ ಆಫೀಸ್(Post Office) ನಲ್ಲಿ ಲಭ್ಯವಿರುವ ವಿವಿಧ ಉಳಿತಾಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಹೂಡಿಕೆ ಮಾಡುತ್ತಾರೆ ಈ ನಿಟ್ಟಿನಲ್ಲಿ ಅತೀ ಹೆಚ್ಚು ಬಡ್ದಿಯನ್ನು ನೀಡುವ ಸುಕನ್ಯ ಸಮೃದ್ಧಿ ಯೋಜನೆಯ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ನೀವೇನಾದ್ರೂ ಸುಕನ್ಯ ಸಮೃದ್ಧಿ ಯೋಜನೆಗೆ(Sukanya Samriddhi Yojana) ಹೂಡಿಕೆ...

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

October 7, 2025

ರಾಜ್ಯ ಸರಕಾರದಿಂದ ಕರ್ನಾಟಕದಲ್ಲಿರುವ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗೆ ದಸರಾ ರಜೆ(Dasara Holiday) ಅವದಿಯನ್ನು ಹೆಚ್ಚುವರಿಯಾಗಿ 10 ದಿನದ ವರೆಗೆ ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಸುದ್ದಿಗೊಷ್ಠಿಯನ್ನು ನಡೆಸಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ರಾಜ್ಯದಲ್ಲಿ ಕಳೆದ 2 ವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಗಣತಿಯು...

Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

October 7, 2025

ನಿರುದ್ಯೋಗಿಗಳು ಕೆಲಸಕ್ಕಾಗಿ ಇತರ ಕಂಪನಿಯಲ್ಲಿ ಕೆಲಸಕ್ಕಾಗಿ ಹುಡುಕುತ್ತಿರುವವರು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಬೇಕು ಎನ್ನುವ ಕನಸನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್(Canara Bank) ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ(Kumta) ಕೇಂದ್ರದಿಂದ ಒಂದು ಉತ್ತಮ ಗುಣಮಟ್ಟದ ಸಂಪೂರ್ಣ ವಸತಿ ಮತ್ತು ಊಟ ಸಚಿತ ಉಚಿತ 30 ದಿನದ ಬೈಕ್ ರಿಪೇರಿ ತರಬೇತಿಯನ್ನು ಆಯೋಜನೆ ಮಾಡಿದ್ದು...

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

October 5, 2025

ಇನ್ಫೋಸಿಸ್ ಫೌಂಡೇಶನ್ ವತಿಯಿಂದ(Infosys Fundation Scholarship) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ ಪ್ರತಿಭಾವಂತ ಮಹಿಳಾ ವಿದ್ಯಾರ್ಥಿನಿಯರಿಗೆ ಉನ್ನತ ವ್ಯಾಸಂಗಕ್ಕೆ ಆರ್ಥಿಕವಾಗಿ ನೆರವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ನೀಡಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿಕೊಳ್ಳಲು ಅನೌನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ಉನ್ನತ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬಹುದು ಈ...

SBI RD Scheme-ಎಸ್ ಬಿ ಐ ನಲ್ಲಿ ಪ್ರತಿ ತಿಂಗಳು ಕೇವಲ 610/- ರೂ ಉಳಿತಾಯ ಮಾಡಿ ₹1.0 ಲಕ್ಷ ಹಣ ಗಳಿಸಿ!

SBI RD Scheme-ಎಸ್ ಬಿ ಐ ನಲ್ಲಿ ಪ್ರತಿ ತಿಂಗಳು ಕೇವಲ 610/- ರೂ ಉಳಿತಾಯ ಮಾಡಿ ₹1.0 ಲಕ್ಷ ಹಣ ಗಳಿಸಿ!

October 2, 2025

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಹರ್ ಘರ್ ಲಖ್ಪತಿ ಯೋಜನೆ ಅಡಿಯಲ್ಲಿ ನೂತನ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆ ಮೂಲಕ ಎಲ್ಲಾ ನಾಗರಿಕರು ₹1.0 ಲಕ್ಷವನ್ನು ಗಳಿಸುವ ಕಾರ್ಯಕ್ರಮವನ್ನು ರೂಪಿಸಿದೆ ಇದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಅಂಕಣವನ್ನು ಓದುವ ಪ್ರಾರಂಭದಲ್ಲೇ ಒಂದು ಪ್ರಮುಖ ಮಾಹಿತಿ ದೊಡ್ಡ ಮೊತ್ತದ ಆದಾಯವನ್ನು ನಿರೀಕ್ಷೆ...

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

October 1, 2025

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯ ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ಅಡಿಯಲ್ಲಿ ಶೇ 25 ರಿಂದ 35% ಸಹಾಯಧನದಲ್ಲಿ ಕೋಳಿ,ಕುರಿ ಸಾಕಾಣಿಕೆ,ಹೈನುಗಾರಿಕೆ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ ವಿವಿಧ ಬಗ್ಗೆಯ ಉದ್ದಿಮೆಯನ್ನು ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪುನಃ ಅವಕಾಶ ನೀಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಪ್ರಧಾನ...

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

September 29, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಹಿರಿಯ ನಾಗರಿಕರಿಗೆ ದೈನಂದಿನ ಅಗತ್ಯ ವಸ್ತುಗಳನ್ನು ಖರೀದಿಸಲು ಆರ್ಥಿಕವಾಗಿ ನೆರವು ನೀಡಲು ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಸುಮಾರು 4.5 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾಜಿಕ ಭದ್ರತೆ ಮತ್ತು...

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

September 24, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ವಿಜ್ಞಾನಗಳ(Horticulture Mela)ವಿಶ್ವವಿದ್ಯಾಲಯ, ಬಾಗಲಕೋಟ ವತಿಯಿಂದ ಒಟ್ಟು ಮೂರು ದಿನ ತೋಟಗಾರಿಕೆ ಮೇಳವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕಾ ಮೇಳ 2025 ಅನ್ನು “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಎನ್ನುವ ವಿಷಯ ಮೇಲೆ ಆಯೋಜನೆ ಮಾಡಲಾಗಿದ್ದು ಈ...

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

September 23, 2025

ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ 2025-26 ಅನ್ನು(U-Go Scholarship) ಯು-ಗೋದ ಕಂಪನಿ ವತಿಯಿಂದ ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಯು-ಗೋ ಸ್ಕಾಲರ್‌ಶಿಪ್ ಕಾರ್ಯಕ್ರಮ ಅಡಿಯಲ್ಲಿ(U-Go Scholarship Application) ಬೋಧನೆ,...

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

September 22, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು(Jati Ganati) ಸರಕಾರಿ ಶಾಲಾ ಶಿಕ್ಷಕರ ಮೂಲಕ ಮನೆ ಮನೆ ತೆರಲಿ ಸಮೀಕ್ಷೆಯನ್ನು ನಡೆಸಲು ಅಧಿಕೃತವಾಗಿ ಚಾಲನೆಯನ್ನು ನೀಡಿದ್ದು ಇದಕ್ಕಾಗಿ ಸಾರ್ವಜನಿಕರು ಯಾವೆಲ್ಲ ದಾಖಲೆ ಮತ್ತು ಮಾಹಿತಿಯನ್ನು ಒದಗಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಸಮೀಕ್ಷೆಯ ಕುರಿತು ಪ್ರಕಟಣೆಯನ್ನು...

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

September 20, 2025

ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ದೇಶಾದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಖಾತೆಯನ್ನು ಹೊಂದಿರುವ ಗ್ರಾಹಕರ ನೈಜತೆಯನ್ನು ಖಚಿತಪಡಿಸಿಕೊಳ್ಳಲು ಕೆವೈಸಿ ದಾಖಲೆಗಳನ್ನು ಸಲ್ಲಿಸಿ ಮರು ಕೆವೈಸಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು ಇವರೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸದವರು ಕೂಡಲೇ ಕೆವೈಸಿ ಮಾಡಿಸಲು ಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿರುವ ಎಲ್ಲಾ ಬ್ಯಾಂಕ್ ಶಾಖೆಗಳು ಭಾರತೀಯ ರಿಸರ್ವ್ ಬ್ಯಾಂಕ್(RBI) ಅಡಿಯಲ್ಲಿ...

Page 2 of 9