Most Popular

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

Ration Distribution-ರಾಜ್ಯದಲ್ಲಿ ರೇಷನ್ ವಿತರಣೆ ಮತ್ತು ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ!

May 26, 2026

ಬೆಂಗಳೂರು: ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರ ಗಮನಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು(Karnataka Food Department) ಅತ್ಯಂತ ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ಮುಂಬರುವ ದಿನಗಳಲ್ಲಿ ಎದುರಾಗಲಿರುವ ಧಾನ್ಯ ಖರೀದಿ ಋತು ಹಾಗೂ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಅಡಚಣೆಗಳನ್ನು ಮುಂಚಿತವಾಗಿಯೇ ಮನಗಂಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ಮೇ ಮತ್ತು ಜೂನ್ 2026...

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

September 19, 2025

ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಅನೇಕ ವಿದ್ಯಾರ್ಥಿವೇತನಗಳು ಪ್ರಸ್ತುತ ಜಾರಿಯಲ್ಲಿದ್ದು ಇದೇ ಮಾದರಿಯಲ್ಲಿ HDFC ಬ್ಯಾಂಕ್ ವತಿಯಿಂದ HDFC Bank Parivartan’s ECSS Programme ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. HDFC Bank Parivartan ಸ್ಕಾಲರ್ಶಿಪ್ ಕಾರ್ಯಕ್ರಮ ತುಂಬಾ ವಿಶೇಷವಾಗಿದ್ದು ಈ ಕಾರ್ಯಕರ್ಮದಡಿಯಲ್ಲಿ...

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

September 18, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ₹2.00 ಲಕ್ಷ ಸಹಾಯಧನವನ್ನು(Self Help Groups Subsidy) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI...

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

September 16, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಯಿಂದ(Canara Bank Rseti) ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕರಿಗೆ ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಅವಶ್ಯಕ ಕೌಶಲ್ಯವನ್ನು ಉಚಿತವಾಗಿ ಕಳಿಸಲು ಉಚಿತ ದ್ವಿಚಕ್ರವಾಹನ ದುರಸ್ತಿ ತರಬೇತಿಗೆ(Bike Repair Training) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ...

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್...

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

September 13, 2025

ಆಹಾರ ಇಲಾಖೆಯಿಂದ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಪತ್ತೆ ಹಚ್ಚುವ ಕಾರ್ಯ ತೀರ್ವಗೊಳಿಸಲಾಗಿದ್ದು ಅನರ್ಹ ಬಿಪಿಎಲ್ ಕಾರ್ಡಗಳನ್ನು ಹೊಂದಿರುವ ಫಲಾನುಭವಿಗಳಿಗೆ ನೋಟಿಸ್ ಅನ್ನು ಕಳುಹಿಸಲಾಗುತ್ತಿದ್ದು ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡಗಳು(BPL ration card eligible list) ಇದ್ದು...

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

September 12, 2025

ಆಹಾರ ಇಲಾಖೆಯಿಂದ ಈಗಾಗಲೇ ಅನರ್ಹ ಬಿಪಿಎಲ್ ಕಾರ್ಡ(BPL Ration Card) ಹೊಂದಿರುವ ನಾಗರಿಕರ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಒಟ್ಟು 3.65 ಲಕ್ಷ ಅನರ್ಹ BPL ಕಾರ್ಡ ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ...

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 11, 2025

IDFC First ಬ್ಯಾಂಕ್ ವತಿಯಿಂದ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ದೇಶದ ವಿವಿಧ ಪ್ರದೇಶದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸಲು IDFC First ಬ್ಯಾಂಕ್ ವಿದ್ಯಾರ್ಥಿವೇತನ ಕಾರ್ಯಕ್ರಮ(IDFC First Bank Engineeringn Scholarship) ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ IDFC First...

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

September 11, 2025

ವಾಹನ ಮಾಲೀಕರಿಗೆ ಟ್ರಾಫಿಕ್ ದಂಡ ಪಾವತಿಗೆ ಉತೇಜನವನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರವು ಶೇ 50% ರಿಯಾಯಿತಿಯಲ್ಲಿ(Traffic Fine 50% Offer) ದಂಡವನ್ನು ಪಾವತಿ ಮಾಡಲು ವಾಹನ ಮಾಲೀಕರಿಗೆ ಕೊನೆಯ್ ಅವಕಾಶವನ್ನು ನೀಡಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಸೇರಿದಂತೆ ಇನ್ನಿತರೆ ಟ್ರಾಫಿಕ್ ನಿಯಮಗಳನ್ನು...

B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

B.Ed Admission-2025: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

September 10, 2025

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ(B.Ed Admission) ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ ಈ ಕುರಿತು ಅಧಿಕೃತ ಪ್ರಕಟನೆಯನ್ನು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಹೊರಡಿಸಲಾಗಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶ ಪಡೆಯಲು(KSOU B.Ed Admission)ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಯಾರೆಲ್ಲ ಅರ್ಜಿ...

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

Grama One-ನಿಮ್ಮ ಹಳ್ಳಿಯ ಗ್ರಾಮ ಒನ್ ಕೇಂದ್ರದಲ್ಲಿ ಯಾವುದಕ್ಕೆಲ್ಲ ಅರ್ಜಿ ಸಲ್ಲಿಸಬಹುದು?

September 10, 2025

ನಮ್ಮ ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್ಲೈನ್ ಸೇವೆಯನ್ನು ಅತೀ ಕಡಿಮೆ ಬೆಲೆಯಲ್ಲಿ ಒದಗಿಸಲು ಗ್ರಾಮ ಒನ್ ಕೇಂದ್ರಗಳನ್ನು(Grama One Center) ತೆರೆಯಲಾಗಿದ್ದು ಈ ಕೇಂದ್ರದಲ್ಲಿ ಯಾವೆಲ್ಲ ಸೇವೆಗಳನ್ನು ಪಡೆಯಲು ಅಥವಾ ಯಾವೆಲ್ಲ ಸರಕಾರಿ ದಾಖಲೆಗಳನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎನ್ನುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ...

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

Karnataka Guarantee Scheme-ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ! ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ!

September 9, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಪಂಚ ಗ್ಯಾರಂಟಿ ಯೋಜನೆಯ(Guarantee Yojana) ಪ್ರಗತಿ ಪರಿಶೀಲನೆ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಐದು ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಮಾಡಲು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)...

Page 3 of 9