News

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Agriculture-2025: ಕೃಷಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 16, 2025

ಕೃಷಿ ಡಿಪ್ಲೊಮಾ(Diploma in agriculture) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಕೆಳದಿ...

Education Loan-ಅರಿವು ಯೋಜನೆಯಡಿ ಕೇವಲ ಶೇ 2% ಬಡ್ಡಿದರದಲ್ಲಿ ₹5.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ!

Education Loan-ಅರಿವು ಯೋಜನೆಯಡಿ ಕೇವಲ ಶೇ 2% ಬಡ್ಡಿದರದಲ್ಲಿ ₹5.0 ಲಕ್ಷ ಶಿಕ್ಷಣ ಸಾಲ ಪಡೆಯಲು ಅರ್ಜಿ!

June 6, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ(Arivu Education Loan) ಅರ್ಹ ವಿದ್ಯಾರ್ಥಿಗಳಿಗೆ ಸಾಲವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ CET ಮತ್ತು NEET ಇನ್ನಿತರೆ ಪರೀಕ್ಷೆಗಳ ಮೂಲಕ ಆಯ್ಕಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಾದ ಇಂಜಿನಿಯರಿಂಗ್, ವೈದ್ಯಕೀಯ,...

PM Kisan 20th installment-ಪಿಎಂ ಕಿಸಾನ್ 20ನೇ ಕಂತು ಈ ಅವಧಿಯಲ್ಲಿ ಬಿಡುಗಡೆ ಸಾಧ್ಯತೆ!

PM Kisan 20th installment-ಪಿಎಂ ಕಿಸಾನ್ 20ನೇ ಕಂತು ಈ ಅವಧಿಯಲ್ಲಿ ಬಿಡುಗಡೆ ಸಾಧ್ಯತೆ!

June 6, 2025

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈಗಾಗಲೇ ರೈತರ ಖಾತೆಗೆ 19ನೇ ಕಂತಿನ ಹಣವನ್ನು ಕಳೆದ ಫೆಬ್ರವರಿ-2025 ತಿಂಗಳಲ್ಲಿ ವರ್ಗಾವಣೆ ಮಾಡಲಾಗಿದ್ದು ಪ್ರಸ್ತುತ 20ನೇ ಕಂತಿನ(PM-Kisan 20th installment) ಹಣ ಜಮಾ ಮಾಡುವುದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) ಭಾರತ ಸರ್ಕಾರದ ಪ್ರಮುಖ...

Navodaya school admission-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya school admission-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

June 5, 2025

ನವೋದಯ ವಿದ್ಯಾಲಯ ಸಮಿತಿ ವತಿಯಿಂದ 2026-27 ನೇ ಶೈಕ್ಷಣಿಕ ವರ್ಷಕ್ಕೆ ನವೋದಯ ಶಾಲೆಯಲ್ಲಿ(Navodaya School) 6 ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ದೇಶದಲ್ಲಿ ಹೆಸರುವಾಸಿಯಾದ ಜವಾಹರ್ ನವೋದಯ(Navodaya Vidyalaya) ವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸವನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳು...

Car Subsidy-ಸ್ವಾವಲಂಬಿ ಸಾರಥಿ ಯೋಜನೆ ಟ್ಯಾಕ್ಸಿ,ಗೂಡ್ಸ್ ವಾಹನ ಖರೀದಿಗೆ ₹3.00 ಲಕ್ಷ ಸಬ್ಸಿಡಿ!

Car Subsidy-ಸ್ವಾವಲಂಬಿ ಸಾರಥಿ ಯೋಜನೆ ಟ್ಯಾಕ್ಸಿ,ಗೂಡ್ಸ್ ವಾಹನ ಖರೀದಿಗೆ ₹3.00 ಲಕ್ಷ ಸಬ್ಸಿಡಿ!

June 5, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್(taxi/swift dzire/ashok leyland dost/bajaj auto) ವಾಹನಗಳನ್ನು ಖರೀದಿ ಮಾಡಲು ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಈ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ದೇವರಾಜ ಅರಸು ನಿಗಮದಿಂದ 2025-26 ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಯಡಿ (swavalambi...

Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

June 4, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಉಚಿತವಾಗಿ ಬೋರ್ವಲ್(Borewell subsidy) ಅನ್ನು ಕೊರೆಸಲು ಅರ್ಹ ರೈತರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು ಜಮೀನಿನಲ್ಲಿ ತೋಟಕಾರಿಗೆ ಬೆಳೆಗಳನ್ನು ಹಾಕಿ ಆರ್ಥಿಕವಾಗಿ...

Free sewing machine-ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

Free sewing machine-ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

June 3, 2025

ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಹೊಲಿಗೆ ಯಂತ್ರವನ್ನು(uchitha holige yantra) ವಿತರಣೆ ಮಾಡಲು ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಬಹುತೇಕ ಮಹಿಳೆಯರು ಹೊಲಿಗೆ ತರಬೇತಿಯನ್ನು(Free...

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

Oil Palm Subsidy-ತೋಟಗಾರಿಕೆ ಇಲಾಖೆಯಿಂದ ₹ 81,000 ಸಬ್ಸಿಡಿಯಲ್ಲಿ ತಾಳೆ ಬೆಳೆಯ ಅರ್ಜಿ ಆಹ್ವಾನ!

June 3, 2025

ತೋಟಗಾರಿಕೆ ಇಲಾಖೆಯಿಂದ ಪ್ರಸ್ತುತ ವರ್ಷದಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ್ ಅಭಿಯಾನ ತಾಳೆ ಬೆಳೆ(Oil Palm Subsidy Yojana) ಯೋಜನೆಯಡಿ ಸಬ್ಸಿಡಿಯಲ್ಲಿ ತಾಳೆ ಕೃಷಿಯನ್ನು ಮಾಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ತಾಳೆ ಬೆಳೆಯನ್ನು(Thale subsidy yojane) ಬೆಳೆಯಲು ತೋಟಗಾರಿಕೆ ಇಲಾಖೆಯಿಂದ(Karnataka Horticulture Department)ಆರ್ಥಿಕ ನೆರವನ್ನು ಪಡೆಯಲು ಕೂಡಲೇ ಅರ್ಜಿಯನ್ನು ಸಲ್ಲಿಸಲು...

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

June 3, 2025

ಕೃಷಿ ಇಲಾಖೆಯಿಂದ(Agriculture Department) ಕೃಷಿ ಭಾಗ್ಯ(Krishi Bhagya) ಯೋಜನೆಯಡಿ ಸಹಾಯಧನದಲ್ಲಿ ರೈತರು ತಮ್ಮ ಬೆಳೆಗಳಿಗೆ ನೀರನ್ನು ಒದಗಿಸಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ರೈತರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಕೃಷಿ ಭಾಗ್ಯ ಯೋಜನೆಯು ಕರ್ನಾಟಕ ಸರ್ಕಾರದ(Karnataka) ಒಂದು ಜನಪ್ರಿಯ...

Poultry farm-ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ! ಕೋಳಿ ಸಾಕಾಣಿಕೆಗೆ ಸಬ್ಸಿಡಿ ಯೋಜನೆಗಳು!

Poultry farm-ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ! ಕೋಳಿ ಸಾಕಾಣಿಕೆಗೆ ಸಬ್ಸಿಡಿ ಯೋಜನೆಗಳು!

June 2, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಆಸಕ್ತ ಯುವಕರಿಗೆ ಉಚಿತವಾಗಿ ಕೋಳಿ ಸಾಕಾಣಿಕೆ(Poultry farm) ತರಬೇತಿ ಮತ್ತು ಕೋಳಿ ಸಾಕಾಣಿಕೆಯನ್ನು ಆರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಸೂಕ್ತ ಮಾರ್ಗದರ್ಶನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ಕೃಷಿ ಜೊತೆಗೆ ಉಪಕಸುಬುಗಳನ್ನು ಮಾಡುವುದು ಅತೀ ಮುಖ್ಯವಾಗಿದೆ ಇದಕ್ಕೆ ಪೂರಕವಾಗಿ ಕೋಳಿ...

Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

Karnataka New Rules-ಇನ್ಮುಂದೆ 21 ವಯಸ್ಸಿಗಿಂತ ಚಿಕ್ಕವರು ತಂಬಾಕು ಉತ್ಪನ್ನ ಖರೀದಿಸಿದರೆ ₹1000 ದಂಡ!

June 2, 2025

ರಾಜ್ಯ ಸರ್ಕಾರದಿಂದ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಹುಕ್ಕಾ ಬಾರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಜ್ಯ ಸರ್ಕಾರ, ತಂಬಾಕು ಉತ್ಪನ್ನಗಳನ್ನು ಖರೀದಿಸಲು ಕಾನೂನುಬದ್ದ ಈಗಿರುವ ವಯಸ್ಸನ್ನು 18 ವರ್ಷಗಳಿಂದ 21 ವರ್ಷಗಳಿಗೆ ಏರಿಕೆ ಮಾಡಿದೆ....

Scholarship-SSLC ಮತ್ತು PUC ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ!

Scholarship-SSLC ಮತ್ತು PUC ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ!

June 2, 2025

2025 ನೇ ಸಾಲಿನ ಮಾರ್ಚ- ಎಪ್ರಿಲ್ ತಿಂಗಳದಲ್ಲಿ ನಡೆದ ಎಸ್.ಎಸ್. ಎಲ್.ಸಿ. ಮತ್ತು ದ್ವಿತೀಯ ಪಿಯು.ಸಿ. ಪರೀಕ್ಷೆಯಲ್ಲಿ(Scholarship Application) ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2025 ನೇ ಇಸ್ವಿಯ ಮಾರ್ಚ-ಎಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ(SSLC) ಪರೀಕ್ಷೆಯಲ್ಲಿ ಹಾಗೂ ದ್ವಿತೀಯ ಪಿ.ಯು.ಸಿ.(SSLC and PUC Scholarship)ಪರೀಕ್ಷೆಯಲ್ಲಿ ಶೇಕಡಾ 95%...

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Scholarship Application-SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

June 1, 2025

9 ಮತ್ತು 10 ನೇ ತರಗತಿಯಲ್ಲಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ(Scholarship Application) ಪಡೆಯಲು ಅನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ನೀಡುವ ಎಲ್ಲಾ ವಿದ್ಯಾರ್ಥಿವೇತನವನ್ನು ಒಗ್ಗೂಡಿಸಿ ಒಂದೇ ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಸರ್ಕಾರದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು...

Page 1 of 34