News

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Taxi Subsidy Scheme-ಸ್ವಾವಲಂಬಿ ಸಾರಥಿ ಯೋಜನೆ ವಾಹನ ಖರೀದಿಗೆ 3.0 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

August 25, 2026

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಟ್ಯಾಕ್ಸಿ,ಸರಕು ವಾಹನ ಅಥವಾ ಆಟೋ ರಿಕ್ಷಾ ಖರೀದಿ ಮಾಡಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ಸಾಲಿನಲ್ಲಿಯು ಸಹ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವನ್ನು ಮಾಡಿಕೊಡಲಾಗಿದ್ದು...

Scholarship Application-ಕಾರ್ಮಿಕರ ಮಕ್ಕಳಿಗೆ 25,000/- ವಿದ್ಯಾರ್ಥಿವೇತನ! ಆನ್‍ಲೈನ್ ಅರ್ಜಿ ಆಹ್ವಾನ!

Scholarship Application-ಕಾರ್ಮಿಕರ ಮಕ್ಕಳಿಗೆ 25,000/- ವಿದ್ಯಾರ್ಥಿವೇತನ! ಆನ್‍ಲೈನ್ ಅರ್ಜಿ ಆಹ್ವಾನ!

July 29, 2026

ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕ ಕಲ್ಯಾಣ ಯೋಜನೆಯಡಿ 2026-27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ, ಬೀಡಿ, ಸಿನೆಮಾ ಹಾಗೂ ಸುಣ್ಣದ ಕಲ್ಲು (ಲೈಮ್‍ಸ್ಟೋನ್) ಮತ್ತು ಡೊಲಮೈಟ್ ಗಣಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯ/ವಿದ್ಯಾರ್ಥಿವೇತನ(Scholaship Online Application) ನೀಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬಾರಿಯ ವಿದ್ಯಾರ್ಥಿವೇತನ ಯೋಜನೆಯು 1ನೇ ತರಗತಿಯ...

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 24, 2026

ದೇಶಾದ್ಯಂತ ಗುಣಮಟ್ಟದ ಉಚಿತ ವಸತಿ ಶಿಕ್ಷಣವನ್ನು ಒದಗಿಸುವ ಪ್ರತಿಷ್ಠಿತ ‘ಜವಾಹರ್ ನವೋದಯ ವಿದ್ಯಾಲಯ’ (JNV) ಸಂಸ್ಥೆಯು 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ(Navodaya Application). ಗ್ರಾಮೀಣ ಹಾಗೂ ನಗರ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ನೆರವು ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆ ಕಲ್ಪಿಸುವ ನವೋದಯ...

Manipal Health Card-ಮಣಿಪಾಲ ಆರೋಗ್ಯ ಕಾರ್ಡ್-2026 ನೋಂದಣಿ ಆರಂಭ ಆಗಸ್ಟ್ 31ರವರೆಗೆ ಅವಕಾಶ!

Manipal Health Card-ಮಣಿಪಾಲ ಆರೋಗ್ಯ ಕಾರ್ಡ್-2026 ನೋಂದಣಿ ಆರಂಭ ಆಗಸ್ಟ್ 31ರವರೆಗೆ ಅವಕಾಶ!

July 21, 2026

ಹೊನ್ನಾವರ: ಕಳೆದ 26 ವರ್ಷಗಳಿಂದ ಸಾರ್ವಜನಿಕರಿಗೆ ಅತ್ಯಂತ ಗುಣಮಟ್ಟದ ಹಾಗೂ ನಂಬಿಕಸ್ಥ ವೈದ್ಯಕೀಯ ಸೇವೆಯನ್ನು ಒದಗಿಸುತ್ತಾ, ಲಕ್ಷಾಂತರ ಕುಟುಂಬಗಳ ವಿಶ್ವಾಸಗಳಿಸಿರುವ ಮಣಿಪಾಲ ಆಸ್ಪತ್ರೆಯು(Manipal Hospital) ತನ್ನ ಬಹುನಿರೀಕ್ಷಿತ ‘ಮಣಿಪಾಲ ಆರೋಗ್ಯ ಕಾರ್ಡ್-2026’ರ ನೋಂದಣಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿದೆ. ಹೊನ್ನಾವರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಅವರು...

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

Teacher Recruitment-ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15,105 ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

July 18, 2026

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಎದುರು ನೋಡುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. 2026-27ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಬರುವ ವಿವಿಧ ವೃಂದದ ಒಟ್ಟು 15,105 ಬೋಧನಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ...

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Bakery Training-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 17, 2026

ಬೆಂಗಳೂರು: ಇಂದಿನ ಆಧುನಿಕ ದಿನಗಳಲ್ಲಿ ಬೇಕರಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ನಿರಂತರವಾದ ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಯುವ ಪೀಳಿಗೆ ಹಾಗೂ ಆಸಕ್ತರಿಗೆ ಸ್ವಯಂ ಉದ್ಯೋಗವನ್ನು ಕಂಡುಕೊಳ್ಳಲು ಉತ್ತಮ ಅವಕಾಶವೊಂದನ್ನು ಕಲ್ಪಿಸಿಕೊಡಲಾಗಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ “ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ”ಯು ಆಸಕ್ತ ಅಭ್ಯರ್ಥಿಗಳಿಂದ 14 ವಾರಗಳ ಅವಧಿಯ “ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”...

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

Gruhajoythi Scheme-ಆಧಾರ್ ಅಪ್ಡೇಟ್ ಮಾಡದಿದ್ದರೆ ಗೃಹಜ್ಯೋತಿ ಕ್ಯಾನ್ಸಲ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

July 16, 2026

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಗೆ(Gruhajyothi Yojana) ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಲ್ಲಿ ಹಲವು ಗೊಂದಲಗಳು ಮತ್ತು ಆತಂಕಗಳು ಮೂಡಿದ್ದವು. ಆಧಾರ್ ಕಾರ್ಡ್ ಅಪ್ಡೇಟ್ ಮಾಡದಿದ್ದರೆ ಅಥವಾ ಸಮೀಕ್ಷೆಯ ಸಮಯದಲ್ಲಿ ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಕಡಿತಗೊಳ್ಳಬಹುದು ಎಂಬ ವದಂತಿಗಳು ಹರಡಿದ್ದವು....

Cow Mat Subsidy-ಸಬ್ಸಿಡಿಯಲ್ಲಿ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ಪಡೆಯಲು ಅರ್ಜಿ ಆಹ್ವಾನ!

Cow Mat Subsidy-ಸಬ್ಸಿಡಿಯಲ್ಲಿ ರಬ್ಬರ್ ಮ್ಯಾಟ್ ಹಾಗೂ ಸೈಲೇಜ್ ಬ್ಯಾಗ್ ಪಡೆಯಲು ಅರ್ಜಿ ಆಹ್ವಾನ!

July 15, 2026

ಬೆಂಗಳೂರು: ರಾಜ್ಯದಲ್ಲಿ ಹೈನುಗಾರಿಕೆಯನ್ನು (Dairy Farming) ನೆಚ್ಚಿಕೊಂಡಿರುವ ರೈತರು ಹಾಗೂ ಪಶುಪಾಲಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಮತ್ತು ಉಪಯುಕ್ತ ಯೋಜನೆಯನ್ನು ಜಾರಿಗೆ ತಂದಿದೆ. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ 2025-26ನೇ ಸಾಲಿನ ತಾಲ್ಲೂಕು ಪಂಚಾಯತ್ ಅನುದಾನದಡಿ ‘ವೈಜ್ಞಾನಿಕ ತಾಂತ್ರಿಕತೆ ಪರಿಚಯ ಕಾರ್ಯಕ್ರಮ’ದ ಅಡಿಯಲ್ಲಿ ಜಾನುವಾರುಗಳಿಗೆ ರಬ್ಬರ್ ನೆಲಹಾಸು (Rubber Mat) ಮತ್ತು...

Crop Survey App-ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ, ಜುಲೈ 25 ಕೊನೆಯ ದಿನ!

Crop Survey App-ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ, ಜುಲೈ 25 ಕೊನೆಯ ದಿನ!

July 13, 2026

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗಾಗಿ “ಮುಂಗಾರು ರೈತರ ಬೆಳೆಸಮೀಕ್ಷೆ 26-27” ಮೊಬೈಲ್ ಆಪ್ ಅನ್ನು(Crop Survey App) ಅಧಿಕೃತವಾಗಿ ಬಿಡುಗಡೆ ಮಾಡಿದೆ. “ನನ್ನ ಬೆಳೆ – ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ತಾವೇ ಸ್ವತಃ ಅಪ್‌ಲೋಡ್...

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 9, 2026

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು(KSOU) 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ (NAAC) ಎ+ ಮಾನ್ಯತೆ ಪಡೆದಿರುವ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ ಹಾಗೂ ವಿವಿಧ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ...

Page 1 of 84