News

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

July 15, 2025

ಕರ್ನಾಟಕ ಸರ್ಕಾರದ ವಿದ್ಯುನ್ಮಾನ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ “ತಳಹಂತದ ಆವಿಷ್ಕಾರ-2025” (Grassroot Innovation-2025) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. “ತಳಹಂತದ ಆವಿಷ್ಕಾರ-2025” ಯೋಜನೆಯಡಿ(Innovation Karnataka) ಅನುದಾನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ...

Diploma Application-ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ! ತಿಂಗಳಿಗೆ ರೂ. 2,500/- ಶಿಷ್ಯವೇತನ!

Diploma Application-ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ! ತಿಂಗಳಿಗೆ ರೂ. 2,500/- ಶಿಷ್ಯವೇತನ!

May 10, 2025

2025-26ನೇ ಶೈಕ್ಷಣಿಕ ವರ್ಷಕ್ಕೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್‌ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸ್‌ ಅನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ವಿಷಯದಲ್ಲಿ ವ್ಯಾಸಂಗ ಮಾಡಲು ಆಸಕ್ತಿಯನ್ನು ಹೊಂದಿರುವವರು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದು. ಇದನ್ನೂ ಓದಿ: Birth Certificate-ಇನ್ನೂ...

Free Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

May 10, 2025

ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಯುವಕರಿಗೆ ಉಚಿತವಾಗಿ(Free Mobile Repair Training Application) ಒಂದು ತಿಂಗಳ ಮೊಬೈಲ್ ರಿಪೇರಿ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೊಬೈಲ್ ರಿಪೇರಿ ಕ್ಷೇತ್ರದಲ್ಲಿ(Mobile Repair Training) ಕೌಶಲ್ಯವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಯುವಕರು ಈ ಸುವರ್ಣಾವಕಾಶವನ್ನು ಬಳಕೆ ಮಾಡಿಕೊಂಡು...

Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

Birth Certificate-ಇನ್ನೂ ಮುಂದೆ ಜನನ ಪ್ರಮಾಣ ಪತ್ರ ಪಡೆಯುವುದು ಭಾರಿ ಸುಲಭ!

May 9, 2025

ಇಂದಿನ ಕಾಲದ ತಂತ್ರಜ್ಞಾನ ಅಭಿವೃದ್ಧಿಯ ಯುಗದಲ್ಲಿ ಸರ್ಕಾರದಿಂದ ಒದಗುವ ಸೇವೆಗಳನ್ನು ಆನ್ಲೈನ್ ಅಲ್ಲಿ ಪಡೆಯುವುದು ಅತ್ಯಂತ ಸುಲಭವಾಗಿದೆ. ಜನನ ಪ್ರಮಾಣ ಪತ್ರವು(Birth Certificate Application) ಅತ್ಯಂತ ಮಹತ್ವದ ದಾಖಲೆಯಾಗಿದ್ದು, ಇದನ್ನು ನಿಮ್ಮ ಮೊಬೈಲ್ ನಲ್ಲೆ ಹೇಗೆ ಪಡೆದುಕೊಳ್ಳಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಜನನ ಪ್ರಮಾಣ ಪತ್ರವು ಕೇವಲ ಒಬ್ಬ ವ್ಯಕ್ತಿಯ ಜನನದ ದಾಖಲೆಯಾಗಿBirth Certificate)...

Diploma Admission-2025: ಸರ್ಕಾರಿ ಕೋಟಾದಡಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Diploma Admission-2025: ಸರ್ಕಾರಿ ಕೋಟಾದಡಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

May 8, 2025

ಸರ್ಕಾರಿ ಕೋಟಾದಡಿ ಡಿಪ್ಲೋಮಾ ಶಿಕ್ಷಣವನ್ನು(Diploma Admission-2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ತಾಂತ್ರಿಕ ಶಿಕ್ಷಣ ಇಲಾಖೆಯ(Diploma Seat) 2025-26ನೇ ಸಾಲಿಗೆ ರಾಜ್ಯದ ಸರ್ಕಾರಿ,...

Free Computer Training-ಉಚಿತ ವಸತಿಸಹಿತ 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನ!

Free Computer Training-ಉಚಿತ ವಸತಿಸಹಿತ 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನ!

May 7, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಕಂಪ್ಯೂಟರ್ ಡಿಟಿಪಿ(Computer Training) ಕ್ಷೇತ್ರದಲ್ಲಿ ಕೌಶಲ್ಯವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಸಹಿತ ಒಟ್ಟು 45 ದಿನಗಳ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಬಳಕೆ ಮಾಡುವ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ಈ ಕ್ಷೇತ್ರದಲ್ಲಿ ಕೌಶಲ್ಯವನ್ನು ಹೊಂದಿರುವ ಅಭ್ಯರ್ಥಿಗಳಿಗೆ...

Gruhalakshmi Pending Amount-ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವರ್ಗಾವಣೆಗೆ ಡೇಟ್ ಫಿಕ್ಸ್!

Gruhalakshmi Pending Amount-ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವರ್ಗಾವಣೆಗೆ ಡೇಟ್ ಫಿಕ್ಸ್!

May 7, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi amount)ಒಟ್ಟು ಮೂರು ತಿಂಗಳ ಹಣವನ್ನು ಬಿಡುಗಡೆ ಮಾಡುವುದನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದ್ದು ಇದರ ಕುರಿತು ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ(Gruhalaksmi Instalment)ಪ್ರತಿ ತಿಂಗಳು ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಯ ಖಾತೆಗೆ ರೂ 2,000/- ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ ಆದರೆ ಕೆಲವು ತಾಂತ್ರಿಕ...

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

May 6, 2025

ಅರ್ಹ ಅಭ್ಯರ್ಥಿಗಳಿಗೆ ತೋಟಗಾರಿಕೆ ಇಲಾಖೆಯಿಂದ(Horticulture Department) 10 ತಿಂಗಳ ತರಬೇತಿಯನ್ನು(10 Months Horticulture Training) ಪಡೆಯಲು ಅವಕಾಶವಿದ್ದು ಈ ತರಬೇತಿಯನ್ನು ಪಡೆಯಲು ಪ್ರತಿ ತಿಂಗಳು ರೂ 1,750/- ಶಿಷ್ಯವೇತನವನ್ನು ಸಹ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ...

Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!

Morarji College Admission-ಉಚಿತ ಮೊರಾರ್ಜಿ ಪಿಯು ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ!

May 6, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಲು ಸರ್ಕಾರದಡಿ ಬರುವ ವಿವಿಧ ಉಚಿತ ವಸತಿ ಕಾಲೇಜುಗಳಲ್ಲಿ(Morarji College Admission) ಪ್ರಥಮ ಪಿಯುಸಿ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ(Morarji Desai) ವಸತಿಪದವಿ ಪೂರ್ವ ಕಾಲೇಜು ಮತ್ತು ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ...

Free Residential School-ಉಚಿತ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

Free Residential School-ಉಚಿತ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

May 5, 2025

2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಕೆಜಿಬಿವಿ, ಕೆಕೆಜಿಬಿವಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ವಸತಿ ಶಾಲೆ / ನಿಲಯಗಳಲ್ಲಿ ವಿದ್ಯಾರ್ಥಿಗಳ(Free Residential Schools) ಪ್ರವೇಶಾತಿಗೆ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಬಂಧಪಟ್ಟ ಕಚೇರಿಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು 2025 ಮೇ 02 ರಿಂದ 20 ರವರೆಗೆ...

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

Raagi Kharidi-ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಯಲ್ಲಿ ಮಹತ್ವದ ಬದಲಾವಣೆ!

May 5, 2025

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ(Raagi Kharidi) ಮಾಡಲು ಪ್ರಸ್ತುತ ಜಾರಿಯಲ್ಲಿರುವ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದ್ದುಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ಈಗಾಗಲೇ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು ರೈತರಿಂದ ನೇರವಾಗಿ...

Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

Yuvanidhi Yojane-ನಿರುದ್ಯೋಗಿಗಳು ಪ್ರತಿ ತಿಂಗಳು ರೂ 3,000/- ಪಡೆಯಲು ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ!

May 4, 2025

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಪದವೀಧರ ಯುವಕ ಮತ್ತು ಯುವತಿಯರಿಗೆ ಆರ್ಥಿಕವಾಗಿ ನೆರವು ನೀಡಲು ಯುವನಿಧಿ(Yuvanidhi Yojane) ಯೋಜನೆಯಡಿ ಪ್ರತಿ ತಿಂಗಳು ರೂ 3,000/- ವರೆಗೆ ಹಣವನ್ನು ಪಡೆಯಲು ಅವಕಾಶವಿದ್ದು, ಇದಕ್ಕಾಗಿ ಸ್ವಯಂ ಘೋಷಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ(Yuvanidhi Application) ಯೋಜನೆಯಡಿ 2023 ಮತ್ತು 2024 ನೇ...

SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

SSLC Exam-ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ KSEEB ಮಂಡಳಿ!

May 4, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1 ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು, ಉತ್ತರಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 2 ನೋಂದಣಿ ಮತ್ತು ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸಲು ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಈಗಾಗಲೇ...

Page 10 of 38