News

Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

Women SHG Subsidy-ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

September 3, 2026

2026-2027 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು 2 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಂತ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ...

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

April 4, 2026

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಮತ್ತು ಸ್ವಂತ ಉದ್ಯೋಗದ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು (RSETI) ಸುವರ್ಣ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಣ್ಣಹಳ್ಳಿಪುರದಲ್ಲಿರುವ ಈ ಸಂಸ್ಥೆಯು ನಿರುದ್ಯೋಗಿ ಮಹಿಳೆಯರಿಗಾಗಿ 31 ದಿನಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಆಯೋಜಿಸಿದೆ....

Bus Pass Application-ಏಪ್ರಿಲ್ 10ರವರೆಗೆ ಬಸ್ ಪಾಸ್ ಮಾನ್ಯತೆ ವಿಸ್ತರಣೆ, ಹೊಸ ಅರ್ಜಿ ಸಲ್ಲಿಕೆ ಹೇಗೆ?

Bus Pass Application-ಏಪ್ರಿಲ್ 10ರವರೆಗೆ ಬಸ್ ಪಾಸ್ ಮಾನ್ಯತೆ ವಿಸ್ತರಣೆ, ಹೊಸ ಅರ್ಜಿ ಸಲ್ಲಿಕೆ ಹೇಗೆ?

April 3, 2026

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹತ್ವದ ಸುದ್ದಿಯೊಂದನ್ನು ನೀಡಿದೆ. ಸಾಮಾನ್ಯವಾಗಿ ಕಳೆದ ವರ್ಷ ಪಡೆದ ಬಸ್ ಪಾಸ್‌ಗಳ(Student Bus Pass Application) ಅವಧಿ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳುತ್ತಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಇನ್ನು ಕೂಡ ಹಲವು ಶೈಕ್ಷಣಿಕ ತರಗತಿಗಳು ಹಾಗೂ ಪರೀಕ್ಷೆಗಳು ಮುಗಿಯದ ಕಾರಣ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಳೆಯ...

Free Computer Courses-ಉಚಿತ ಕಂಪ್ಯೂಟರ್ ಕಲಿಕಾ ತರಬೇತಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ!

Free Computer Courses-ಉಚಿತ ಕಂಪ್ಯೂಟರ್ ಕಲಿಕಾ ತರಬೇತಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ!

April 2, 2026

ಬೆಂಗಳೂರು: ಉದಯಭಾನು ಕಲಾಸಂಘದ ವಜ್ರಮಹೋತ್ಸವದ ಅಂಗವಾಗಿ ಆಯೋಜನೆ ಮಾಡಿರುವ ಉಚಿತ ಕಂಪ್ಯೂಟರ್ ಕಲಿಕಾ ತರಬೇತಿಗೆ(Free Computer Training) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜಧಾನಿಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ‘ಉದಯಭಾನು ಕಲಾಸಂಘ’ವು ತನ್ನ ವಜ್ರಮಹೋತ್ಸವದ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದ ಅಂಗವಾಗಿ ಸಮಾಜದ ಯುವಜನತೆಯನ್ನು ತಾಂತ್ರಿಕವಾಗಿ ಸಬಲೀಕರಿಸಲು ಸಂಸ್ಥೆಯು...

Government Office Timings-ಸರ್ಕಾರಿ ಕಚೇರಿಗಳ ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆ!

Government Office Timings-ಸರ್ಕಾರಿ ಕಚೇರಿಗಳ ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆ!

April 2, 2026

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರಖರತೆ ಹೆಚ್ಚುತ್ತಿದ್ದು, ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ(Government Office Timings In Karnataka) ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 9 ಜಿಲ್ಲೆಗಳಲ್ಲಿ ಏಪ್ರಿಲ್...

Census-2026: ಇಂದಿನಿಂದ ಮೊಬೈಲ್ ಮೂಲಕ ಸ್ವಯಂ-ಜನಗಣತಿ ಆರಂಭ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

Census-2026: ಇಂದಿನಿಂದ ಮೊಬೈಲ್ ಮೂಲಕ ಸ್ವಯಂ-ಜನಗಣತಿ ಆರಂಭ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

April 1, 2026

ಬೆಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ‘ಜನಗಣತಿ 2027’ರ(Janaganati) ಪ್ರಕ್ರಿಯೆಗೆ ಈಗ ಅಧಿಕೃತವಾಗಿ ಚಾಲನೆ ದೊರೆತಿದೆ. ಈ ಬಾರಿ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಮಾಹಿತಿ ನೀಡಲು ‘ಸ್ವಯಂ-ಗಣತಿ’ (Self-Enumeration) ಎಂಬ ವಿಶೇಷ ಸೌಲಭ್ಯವನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಕರ್ನಾಟಕವೂ ಸೇರಿದಂತೆ ಆಯ್ದ ರಾಜ್ಯಗಳಲ್ಲಿ ಏಪ್ರಿಲ್ 1 ರಿಂದ...

Marriage Assistance Scheme-ಕಾರ್ಮಿಕ ಮಂಡಳಿಯಿಂದ 60,000 ರೂ ಮದುವೆ ಸಹಾಯಧನಕ್ಕೆ ಅರ್ಜಿ ಆಹ್ವಾನ!

Marriage Assistance Scheme-ಕಾರ್ಮಿಕ ಮಂಡಳಿಯಿಂದ 60,000 ರೂ ಮದುವೆ ಸಹಾಯಧನಕ್ಕೆ ಅರ್ಜಿ ಆಹ್ವಾನ!

March 31, 2026

ದಿನವಿಡೀ ಬೆವರು ಸುರಿಸಿ ಸುಂದರ ಕಟ್ಟಡಗಳನ್ನು ನಿರ್ಮಾಣ(Karmika Mandali) ಮಾಡಿ ತಮ್ಮ ಕುಟುಂಬವನ್ನು ಸಾಗಿಸುತ್ತಿರುವ ಕಾರ್ಮಿಕರಿಗೆ(Marriage Assistance Scheme In Karnataka) ತಮ್ಮ ಕುಟುಂಬದ ಶುಭ ಕಾರ್ಯಗಳನ್ನು ನೆರವೇರಿಸುವುದು ಅತಿ ದೊಡ್ಡ ಸವಾಲಾಗಿರುತ್ತದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳನ್ನು ಮಾಡುವುದು ಅತ್ಯಂತ ಕಷ್ಟದ ಸಂಗತಿ ಎಂದರೆ ತಪ್ಪಾಗದು ಆದ್ದರಿಂದ ಕಾರ್ಮಿಕ ಇಲಾಖೆಯ ಅಡಿಯಲ್ಲಿ ವಿವಾಹ...

LPG Cylinder News-ಎಲ್‌ಪಿಜಿ ಅಭಾವಕ್ಕೆ ನೂತನ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

LPG Cylinder News-ಎಲ್‌ಪಿಜಿ ಅಭಾವಕ್ಕೆ ನೂತನ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!

March 31, 2026

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲದ (LPG) ಅಭಾವವನ್ನು ನೀಗಿಸಲು ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ವಿಶೇಷವಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಮಂಗಳವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಹೆಚ್ಚುವರಿ ಸಿಲಿಂಡರ್ ಪೂರೈಕೆಯ ಬಗ್ಗೆ ಅಂತಿಮ ತೀರ್ಮಾನ(LPG Cylinder News In Karnataka) ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ...

IRCTC Tourism-ರೈಲ್ವೆ ಇಲಾಖೆಯಿಂದ ಭರ್ಜರಿ ಗಿಫ್ಟ್: ಬೆಂಗಳೂರಿನಿಂದ ದೇಶ-ವಿದೇಶಗಳಿಗೆ ವಿಶೇಷ ಪ್ರವಾಸದ ಪ್ಯಾಕೇಜ್ ಘೋಷಣೆ!

IRCTC Tourism-ರೈಲ್ವೆ ಇಲಾಖೆಯಿಂದ ಭರ್ಜರಿ ಗಿಫ್ಟ್: ಬೆಂಗಳೂರಿನಿಂದ ದೇಶ-ವಿದೇಶಗಳಿಗೆ ವಿಶೇಷ ಪ್ರವಾಸದ ಪ್ಯಾಕೇಜ್ ಘೋಷಣೆ!

March 30, 2026

ಬೆಂಗಳೂರು: ಬೇಸಿಗೆ ರಜೆಯ ಮಜಾ ಅನುಭವಿಸಲು ಕಾಯುತ್ತಿರುವ ಪ್ರವಾಸಿಗರಿಗಾಗಿ ಐಆರ್‌ಸಿಟಿಸಿ (IRCTC) ಸುವರ್ಣಾವಕಾಶವೊಂದನ್ನು ತಂದಿದೆ. ಬೆಂಗಳೂರಿನಿಂದ ಹೊರಡುವ ವಿವಿಧ ಆಕರ್ಷಕ ವಿಮಾನ ಮತ್ತು ರೈಲು ಪ್ರವಾಸ ಪ್ಯಾಕೇಜ್‌ಗಳನ್ನು(Irctc Tour Package) ಇಲಾಖೆ ಪ್ರಕಟಿಸಿದ್ದು, ಶ್ರೀಲಂಕಾ, ನೇಪಾಳದಂತಹ ವಿದೇಶಿ ತಾಣಗಳ ಜೊತೆಗೆ ಕಾಶ್ಮೀರ ಮತ್ತು ಅರುಣಾಚಲ ಪ್ರದೇಶದಂತಹ ದೇಶದ ಪ್ರಮುಖ ಪ್ರವಾಸಿ ತಾಣಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ....

Janaganati-2027: ಎಪ್ರಿಲ್ 1ರಿಂದ ಡಿಜಿಟಲ್ ಜನಗಣತಿ! ನಿಮ್ಮ ಮೊಬೈಲ್‌ನಲ್ಲೇ ಮಾಹಿತಿ ದಾಖಲಿಸಲು ಸುವರ್ಣಾವಕಾಶ!

Janaganati-2027: ಎಪ್ರಿಲ್ 1ರಿಂದ ಡಿಜಿಟಲ್ ಜನಗಣತಿ! ನಿಮ್ಮ ಮೊಬೈಲ್‌ನಲ್ಲೇ ಮಾಹಿತಿ ದಾಖಲಿಸಲು ಸುವರ್ಣಾವಕಾಶ!

March 30, 2026

ಬೆಂಗಳೂರು: ದೇಶದ ಭವಿಷ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ‘ಜನಗಣತಿ-2027(Janaganati)’ ಪ್ರಕ್ರಿಯೆಗೆ ಈಗ ಚಾಲನೆ ಸಿಕ್ಕಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಪ್ರಕಟಣೆಯಂತೆ, ಎಪ್ರಿಲ್ 1 ರಿಂದ 15ರ ವರೆಗೆ ಸಾರ್ವಜನಿಕರು ವೆಬ್ ಪೋರ್ಟಲ್ ಮೂಲಕ ತಾವಾಗಿಯೇ (Self-Enumeration) ತಮ್ಮ ಕುಟುಂಬದ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತಂತ್ರಜ್ಞಾನದ ಬಳಕೆಯೊಂದಿಗೆ ಈ ಬಾರಿ ಜನಗಣತಿಯು ಹೈಟೆಕ್ ರೂಪ...

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

March 29, 2026

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಗಣನೀಯ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು(Karnataka Male Munsuchane) ನೀಡಲಾಗಿದೆ. ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ (Anti-cyclonic circulation) ಪ್ರಭಾವವು ಸದ್ಯಕ್ಕೆ ಕ್ಷೀಣಿಸುತ್ತಿದ್ದರೂ, ಇದರ ಪರಿಣಾಮವಾಗಿ ಏಪ್ರಿಲ್ ಮೊದಲ ವಾರದವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ವಿಶೇಷವಾಗಿ ಕರಾವಳಿ ಮತ್ತು...

1st Standard Admission Age-1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st Standard Admission Age-1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ!

March 29, 2026

ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಯೇ ಒಂದನೇ ತರಗತಿ(1st Standard Admission Age). ಈ ಆರಂಭಿಕ ಹಂತದಲ್ಲಿ ಮಗುವಿನ ವಯಸ್ಸು ಮತ್ತು ಮಾನಸಿಕ ಬೆಳವಣಿಗೆ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಅನ್ವಯ, ಒಂದನೇ ತರಗತಿಗೆ ಸೇರಲು ಮಗುವಿಗೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮವಿದೆ. ಆದರೆ, ಕೇವಲ ಕೆಲವೇ ದಿನಗಳ...

SSLC Exam 2026-10ನೇ ತರಗತಿ ಅಂತಿಮ ಪರೀಕ್ಷೆ ತೃತೀಯ ಭಾಷೆ ಅಂಕಗಳ ಬದಲಿಗೆ ‘ಗ್ರೇಡ್’ ವ್ಯವಸ್ಥೆ ಜಾರಿ!

SSLC Exam 2026-10ನೇ ತರಗತಿ ಅಂತಿಮ ಪರೀಕ್ಷೆ ತೃತೀಯ ಭಾಷೆ ಅಂಕಗಳ ಬದಲಿಗೆ ‘ಗ್ರೇಡ್’ ವ್ಯವಸ್ಥೆ ಜಾರಿ!

March 28, 2026

ಬೆಂಗಳೂರು: ರಾಜ್ಯದ ಹತ್ತನೇ ತರಗತಿ ವಿದ್ಯಾರ್ಥಿಗಳ ಪಾಲಿಗೆ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ(SSLC Exam 2026) ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ಕ್ರಾಂತಿಕಾರಿ ನಿರ್ಧಾರವನ್ನು ಕೈಗೊಂಡಿದ್ದು, ಇನ್ಮುಂದೆ ತೃತೀಯ ಭಾಷೆಯ ವಿಷಯಗಳಿಗೆ ಅಂಕಗಳ ಬದಲಾಗಿ ‘ಗ್ರೇಡಿಂಗ್’ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಈ ನಿರ್ಧಾರದಿಂದಾಗಿ ಹಿಂದಿ, ಸಂಸ್ಕೃತ ಅಥವಾ ಉರ್ದುವಿನಂತಹ...

Page 10 of 84