News

GKVK Krishi Mele-2026: ಅಕ್ಟೋಬರ್ 15 ರಿಂದ 18 ರ ವರೆಗೆ ಜಿಕೆವಿಕೆಯಲ್ಲಿ ‘ಬೆಂಗಳೂರು ಕೃಷಿಮೇಳ-2026′

GKVK Krishi Mele-2026: ಅಕ್ಟೋಬರ್ 15 ರಿಂದ 18 ರ ವರೆಗೆ ಜಿಕೆವಿಕೆಯಲ್ಲಿ ‘ಬೆಂಗಳೂರು ಕೃಷಿಮೇಳ-2026′

June 10, 2026

ಬೆಂಗಳೂರು: ಪ್ರಸ್ತುತ 60 ವರ್ಷಗಳ ವಜ್ರ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು(GKVK) ಈ ವರ್ಷದ ಕೃಷಿಮೇಳವನ್ನು ಅತ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಸಜ್ಜಾಗುತ್ತಿದೆ. ಹಸಿರು ಆವರಣವಾದ ಜಿಕೆವಿಕೆ (GKVK) ಮೈದಾನದಲ್ಲಿ 2026ರ ಅಕ್ಟೋಬರ್ 15 ರಿಂದ 18 ರವರೆಗೆ ನಾಲ್ಕು ದಿನಗಳ ಕಾಲ ಈ ಬೃಹತ್ ಕೃಷಿಮೇಳವು ಜರುಗಲಿದೆ. ಈ ಬಾರಿ ವಿಶ್ವವಿದ್ಯಾನಿಲಯಕ್ಕೆ...

Property Registration-ಕಾವೇರಿ 2.0 ತಂತ್ರಾಂಶ ಬಿಡುಗಡೆ! ಇನ್ಮುಂದೆ ಆಸ್ತಿ ನೋಂದಣಿ ಸಂಪೂರ್ಣ ಕಾಗದ ರಹಿತ!

Property Registration-ಕಾವೇರಿ 2.0 ತಂತ್ರಾಂಶ ಬಿಡುಗಡೆ! ಇನ್ಮುಂದೆ ಆಸ್ತಿ ನೋಂದಣಿ ಸಂಪೂರ್ಣ ಕಾಗದ ರಹಿತ!

February 21, 2026

ಆಸ್ತಿ ನೋಂದಣಿಗಾಗಿ ಉಪನೋಂದಣಾಧಿಕಾರಿಗಳ ಕಚೇರಿಯ(Sub Register Office) ಮುಂದೆ ದಿನಗಟ್ಟಲೆ ಕಾಯುವ ಮತ್ತು ಕಂತೆ ಕಂತೆ ಕಾಗದದ ದಾಖಲೆಗಳನ್ನು ಹಿಡಿದು ಅಲೆಯುವ ಕಾಲಕ್ಕೆ ಇನ್ಮುಂದೆ ಮುಕ್ತಿ ನೀಡಬಹುದು. ಕರ್ನಾಟಕ ಸರ್ಕಾರವು ‘ಕಾವೇರಿ 2.0’ ತಂತ್ರಾಂಶದ ಮೂಲಕ ಆಸ್ತಿ ನೋಂದಣಿ(Online Property Registration) ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಸುಧಾರಣೆ ತಂದಿದ್ದು, ಇನ್ಮುಂದೆ ಆನ್ಲೈನ್ ಮೂಲಕವೇ ನೋಂದಣಿಯನ್ನು ಮಾಡಿಕೊಳ್ಳಬಹುದು...

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

February 19, 2026

ಸ್ವಯಂ ಉದ್ಯೋಗದ ಕನಸು ಕಾಣುತ್ತಿರುವ ವಿವಿಧ ಸಮುದಾಯದ ಯುವಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯದ ವಿವಿಧ ಅಭಿವೃದ್ಧಿ ನಿಗಮದ ವತಿಯಿಂದ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಯೋಜನೆಯಡಿ(Mobile Canteen Subsidy) ಸಂಚಾರಿ ಉಪಹಾರ ವಾಹನವನ್ನು ಆರಂಭಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಪರಿಸರ ಸ್ನೇಹಿ ಇವಿ-ಗೂಡ್ಸ್ (ಎಲೆಕ್ಟ್ರಿಕ್) ವಾಹನಗಳನ್ನು...

SSLC ಮತ್ತು PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಪ್ರಕಟಣೆ!

SSLC ಮತ್ತು PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಪ್ರಕಟಣೆ!

February 19, 2026

ಎಸ್‌ಎಸ್‌ಎಲ್‌ಸಿ(SSLC) ಮತ್ತು ದ್ವಿತೀಯ ಪಿಯುಸಿ(PUC) ಪರೀಕ್ಷೆಗಳ ತಯಾರಿಯು ಭರದಿಂದ ಸಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಭಯವನ್ನು ಹೋಗಲಾಡಿಸಲು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಯಾವುದೇ ಅಡೆತಡೆಯಿಲ್ಲದೆ ಪರೀಕ್ಷಾ ಕೇಂದ್ರ ತಲುಪಲು ಪೂರಕವಾದ ಸೌಲಭ್ಯಗಳನ್ನು ಘೋಷಿಸಲಾಗಿದೆ. ಮುಖ್ಯವಾಗಿ ಪರೀಕ್ಷಾ ಗೊಂದಲಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಹಾಯವಾಣಿ ಹಾಗೂ...

Model Question Papers-SSLC ಮಾದರಿ ಪ್ರಶ್ನೆ-ಉತ್ತರ ಪತ್ರಿಕೆ ಬಿಡುಗಡೆ! ಮೊಬೈಲ್ ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ?

Model Question Papers-SSLC ಮಾದರಿ ಪ್ರಶ್ನೆ-ಉತ್ತರ ಪತ್ರಿಕೆ ಬಿಡುಗಡೆ! ಮೊಬೈಲ್ ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ?

February 18, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದು. ಪರೀಕ್ಷೆ ಹತ್ತಿರ ಬರುತ್ತಿದ್ದಂತೆ(SSLC Model Question Papers) ಸಹಜವಾಗಿಯೇ ಆತಂಕ ಮೂಡುವುದು ಸಾಮಾನ್ಯ. ಈ ಆತಂಕವನ್ನು ದೂರ ಮಾಡಿ ಆತ್ಮವಿಶ್ವಾಸ ಹೆಚ್ಚಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದು ಕೇವಲ ಪ್ರಶ್ನೆಗಳ...

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

February 17, 2026

ಇಂದಿನ ಡಿಜಿಟಲ್ ಯುಗದಲ್ಲಿ ಕಂದಾಯ ಇಲಾಖೆಯು ರೈತರಿಗೆ ಹಲವಾರು ಸೌಲಭ್ಯಗಳನ್ನು ಬೆರಳ ತುದಿಯಲ್ಲಿ ನೀಡುತ್ತಿದೆ. ಒಂದು ಕಾಲದಲ್ಲಿ ಜಮೀನಿನ ದಾಖಲೆಗಳಿಗಾಗಿ(Sketch), ಅದರಲ್ಲೂ ಮುಖ್ಯವಾಗಿ ಜಮೀನಿನ ನಕ್ಷೆ ಅಥವಾ ಸ್ಕೆಚ್ ಪ್ರತಿಗಾಗಿ ರೈತರು ತಾಲ್ಲೂಕು ಕಚೇರಿ ಅಥವಾ ಸರ್ವೆ ಇಲಾಖೆಯ ಮುಂದೆ ದಿನಗಟ್ಟಲೆ ಅಲೆಯಬೇಕಿತ್ತು. ಆದರೆ ಈಗ ಕಾಲ ಬದಲಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ‘ಭೂಮಿ’...

Toilet Room Subsidy-ಶೌಚಾಲಯ ನಿರ್ಮಾಣಕ್ಕೆ 20 ಸಾವಿರ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Toilet Room Subsidy-ಶೌಚಾಲಯ ನಿರ್ಮಾಣಕ್ಕೆ 20 ಸಾವಿರ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

February 16, 2026

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೈರ್ಮಲ್ಯವನ್ನು ಕಾಪಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ಸ್ವಚ್ಛ ಭಾರತ ಮಿಷನ್’ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಭರ್ಜರಿ ಉತ್ತೇಜನ ನೀಡುತ್ತಿವೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು 20,000 ರೂಪಾಯಿಗಳವರೆಗೆ ಸಹಾಯಧನವನ್ನು(Toilet Subsidy In Karnataka) ನೀಡಲಾಗುತ್ತಿದೆ. ಬಯಲು ಮುಕ್ತ ಶೌಚಾಲಯ ಅಭಿಯಾನದ ಭಾಗವಾಗಿ ಈ ಆರ್ಥಿಕ...

Mudra Loan-ಮುದ್ರಾ ಯೋಜನೆಯಡಿ ಸ್ವಂತ ಉದ್ದಿಮೆಗೆ ಸಾಲ ಪಡೆಯುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

Mudra Loan-ಮುದ್ರಾ ಯೋಜನೆಯಡಿ ಸ್ವಂತ ಉದ್ದಿಮೆಗೆ ಸಾಲ ಪಡೆಯುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

February 16, 2026

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯನ್ನು ಮಾಡುತ್ತಿರುವ ನಾಗರಿಕರಿಗೆ ಆರ್ಥಿಕ ನೆರವನ್ನು ಒದಗಿಸಲು ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಮೂಲಕ ಸಾಲವನ್ನು(Mudra Loan Yojana) ಪಡೆಯಲು ಪ್ರಧಾನ ಮಂತ್ರಿ ಮುದ್ರಾ ಯೋಜನೆ’ (PMMY) ಅನ್ನು ಅನುಷ್ಥಾನ ಮಾಡಲಾಗಿತ್ತಿದ್ದು ಕಳೆದ ಬಜೆಟ್ ನಲ್ಲಿ ಗರಿಷ್ಠ ಸಾಲದ ಮಿತಿಯನ್ನು ಸಹ ಏರಿಕೆ ಮಾಡಲಾಗಿದ್ದು, ಈ ಯೋಜನೆಯ ಪ್ರಯೋಜನವನ್ನು ಪಡೆಯಲು ನಾಗರಿಕರು ಯಾವೆಲ್ಲ...

Vehicle Loan Noc-ವಾಹನ ಮಾಲೀಕರಿಗೆ ಬಿಗ್ ರಿಲೀಫ್! ಈಗ ವಾಹನ ಸಾಲ ಚುಕ್ತಾ ಮಾಡುವುದು ಭಾರೀ ಸುಲಭ!

Vehicle Loan Noc-ವಾಹನ ಮಾಲೀಕರಿಗೆ ಬಿಗ್ ರಿಲೀಫ್! ಈಗ ವಾಹನ ಸಾಲ ಚುಕ್ತಾ ಮಾಡುವುದು ಭಾರೀ ಸುಲಭ!

February 15, 2026

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದ್ದು, ವಾಹನ ಸಾಲ ತೀರಿಸಿದ ನಂತರದ ಪ್ರಕ್ರಿಯೆಗಳನ್ನು ಅತ್ಯಂತ ಸುಲಭಗೊಳಿಸಿದೆ. ಈ ಹಿಂದೆ ವಾಹನ ಸಾಲ (Vehicle Loan) ಪೂರ್ಣಗೊಂಡ ನಂತರ ಬ್ಯಾಂಕ್ ಮತ್ತು ಆರ್‌ಟಿಒ ಕಚೇರಿಗಳಿಗೆ ಅಲೆದಾಡುವುದು ಮಾಲೀಕರಿಗೆ ದೊಡ್ಡ ತಲೆನೋವಾಗಿತ್ತು. ಆದರೆ ಈಗ ಜಾರಿಗೆ ಬಂದಿರುವ ಹೊಸ ವ್ಯವಸ್ಥೆಯು ಈ ಎಲ್ಲಾ ಕಿರಿಕಿರಿಗಳಿಗೆ ಮುಕ್ತಿ...

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಜಮಾ ವಿವರವನ್ನು ತಿಳಿಯುವುದು ಹೇಗೆ?

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಜಮಾ ವಿವರವನ್ನು ತಿಳಿಯುವುದು ಹೇಗೆ?

February 14, 2026

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಾಂದಿ ಹಾಡಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡುವ ಈ ಯೋಜನೆಯು, ಮಧ್ಯಮ ಮತ್ತು ಕೆಳವರ್ಗದ ಕುಟುಂಬಗಳ ದಿನನಿತ್ಯದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇತ್ತೀಚಿನ ದಿನಗಳಲ್ಲಿ ತಾಂತ್ರಿಕ...

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!

February 13, 2026

ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಯಸುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಒಂದು ಮಹತ್ವದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋನ್ನಹಳ್ಳಿಪುರದಲ್ಲಿರುವ ಈ ಸಂಸ್ಥೆಯು, ನಿರುದ್ಯೋಗಿ ಮಹಿಳೆಯರಿಗೆ ತಮ್ಮ ಕಾಲ ಮೇಲೆ ತಾವು ನಿಲ್ಲುವಂತೆ ಮಾಡಲು ಉಚಿತ ವೃತ್ತಿಪರ ತರಬೇತಿಯನ್ನು...

Military College Application-ಮಿಲಿಟರಿ ಕಾಲೇಜ್ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

Military College Application-ಮಿಲಿಟರಿ ಕಾಲೇಜ್ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

February 13, 2026

ದೇಶದ ರಕ್ಷಣಾ ಪಡೆಯಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಅವಕಾಶ. ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ಪ್ರತಿಷ್ಠಿತ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ (RIMC) ತನ್ನ ಜನವರಿ 2027ರ ಅಧಿವೇಶನದ 8ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕದ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿಗಳನ್ನು(Military College Application) ಆಹ್ವಾನಿಸಿದೆ. ಮಿಲಿಟರಿ...

Page 11 of 80