News

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 24, 2026

ದೇಶಾದ್ಯಂತ ಗುಣಮಟ್ಟದ ಉಚಿತ ವಸತಿ ಶಿಕ್ಷಣವನ್ನು ಒದಗಿಸುವ ಪ್ರತಿಷ್ಠಿತ ‘ಜವಾಹರ್ ನವೋದಯ ವಿದ್ಯಾಲಯ’ (JNV) ಸಂಸ್ಥೆಯು 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ(Navodaya Application). ಗ್ರಾಮೀಣ ಹಾಗೂ ನಗರ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ನೆರವು ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆ ಕಲ್ಪಿಸುವ ನವೋದಯ...

Grama One Franchise-ಗ್ರಾಮ ಒನ್ ಫ್ರಾಂಚೈಸಿ ಪಡೆಯಲು ಸುವರ್ಣಾವಕಾಶ: ಇಂದೇ ಅರ್ಜಿ ಸಲ್ಲಿಸಿ!

Grama One Franchise-ಗ್ರಾಮ ಒನ್ ಫ್ರಾಂಚೈಸಿ ಪಡೆಯಲು ಸುವರ್ಣಾವಕಾಶ: ಇಂದೇ ಅರ್ಜಿ ಸಲ್ಲಿಸಿ!

March 17, 2026

ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಇ-ಆಡಳಿತ ನಿರ್ದೇಶನಾಲಯವು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳ ಹಳ್ಳಿಗಳಲ್ಲಿ ‘ಗ್ರಾಮ ಒನ್’ (Grama One) ಕೇಂದ್ರಗಳನ್ನು ಪ್ರಾರಂಭಿಸಲು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.​ ಈ ಯೋಜನೆಯಡಿ ಆಯ್ಕೆಯಾಗುವ ಅಭ್ಯರ್ಥಿಗಳು ತಮ್ಮ ಗ್ರಾಮದಲ್ಲೇ...

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

March 16, 2026

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವವರು ಅಥವಾ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ತಾಂತ್ರಿಕ ಜ್ಞಾನ ಪಡೆಯಲು ಇಚ್ಛಿಸುವವರಿಗಾಗಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು (UASB) ಸುವರ್ಣಾವಕಾಶವೊಂದನ್ನು ನೀಡಿದೆ. ಜಿಕೆವಿಕೆಯ ದೂರ ಶಿಕ್ಷಣ ಘಟಕದ ವತಿಯಿಂದ 2026ನೇ ಸಾಲಿನ ಒಂದು ವರ್ಷದ ಡಿಪ್ಲೊಮಾ (ಕೃಷಿ) ಮತ್ತು ವಿವಿಧ ಸರ್ಟಿಫಿಕೇಟ್(GKVK Distance Education Courses Application) ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಹ...

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

March 15, 2026

ಇಂದಿನ ದಿನಗಳಲ್ಲಿ ಕೃಷಿ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಾಗಿಲ್ಲ. ಉಪಕಸುಬಾಗಿ ಅಣಬೆ ಸಾಕಾಣಿಕೆಯು(Free Mushroom Cultivation Training) ಅತೀ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೊಡುವ ಉತ್ತಮ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಯುವಜನರಲ್ಲಿ ಸ್ವಯಂ ಉದ್ಯೋಗದ ಆಸಕ್ತಿ ಮೂಡಿಸಲು ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಿತ ಆರ್‌ಸೆಟಿ (RSETI) ಸಂಸ್ಥೆಯು ದೇವಗಿರಿ ಹಾವೇರಿಯಲ್ಲಿ ಹತ್ತು...

Gruhalakshmi Amount-2026: ಗೃಹಲಕ್ಷ್ಮಿ ಯೋಜನೆ 27ನೇ ಕಂತಿನ ಹಣ ಫಲಾನುಭವಿ ಖಾತೆಗೆ ಬಿಡುಗಡೆ!

Gruhalakshmi Amount-2026: ಗೃಹಲಕ್ಷ್ಮಿ ಯೋಜನೆ 27ನೇ ಕಂತಿನ ಹಣ ಫಲಾನುಭವಿ ಖಾತೆಗೆ ಬಿಡುಗಡೆ!

March 15, 2026

ಕರ್ನಾಟಕ ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ ಯೋಜನೆ’ಯು(Gruhalakshmi Amount-2026) ರಾಜ್ಯದ ಲಕ್ಷಾಂತರ ಮಹಿಳೆಯರ ಬಾಳಿಗೆ ಆಸರೆಯಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಗೆ 2,000 ರೂಪಾಯಿಗಳ ಆರ್ಥಿಕ ನೆರವು ನೀಡುವ ಈ ಯೋಜನೆಯು ಈಗ ಯಶಸ್ವಿಯಾಗಿ 27ನೇ ಕಂತಿನ ಹಂತಕ್ಕೆ ತಲುಪಿದೆ. ಇತ್ತೀಚಿನ ಮಾಹಿತಿಯಂತೆ, ರಾಜ್ಯ ಸರ್ಕಾರವು ಅರ್ಹ ಫಲಾನುಭವಿಗಳ ಖಾತೆಗೆ ನೇರ...

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

March 14, 2026

ಬೆಂಗಳೂರು: ಸಾಂಪ್ರದಾಯಿಕ ಕೃಷಿಯ ಜೊತೆಗೆ ಕಡಿಮೆ ಜಾಗದಲ್ಲಿ ಅಧಿಕ ಲಾಭ ತಂದುಕೊಡುವ ಉಪಕಸುಬುಗಳತ್ತ ಇಂದು ರೈತರ ಒಲವು ಹೆಚ್ಚುತ್ತಿದೆ. ಅಂತಹ ಲಾಭದಾಯಕ ಕಸುಬುಗಳಲ್ಲಿ ‘ಸಿಹಿ ನೀರು ಮುತ್ತು ಕೃಷಿ’ (Freshwater Pearl Farming) ಕೂಡ ಒಂದು. ಇದೀಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು ಆಸಕ್ತರಿಗಾಗಿ ಮೂರು ದಿನಗಳ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ....

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

March 14, 2026

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪಂಪ್‌ಸೆಟ್‌ಗಳನ್ನು(Krishi Pump Set) ಸಕ್ರಮಗೊಳಿಸಲು ರಾಜ್ಯ ಸರ್ಕಾರ ಈಗ ಅಂತಿಮ ಅವಕಾಶವನ್ನು ನೀಡಿದೆ. ಅಕ್ರಮ ಪಂಪ್‌ಸೆಟ್‌ಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ಅಧಿಕೃತವಾಗಿ ನೋಂದಣಿ ಮಾಡಿಸಿ, ಸಕ್ರಮಗೊಳಿಸಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಈ ನಿಗದಿತ ಗಡುವಿನೊಳಗೆ ಸಕ್ರಮ...

Milk incentive-ಬಮೂಲ್ ನಿಂದ ಹಾಲು ಉತ್ಪಾದಕರಿಗೆ 59 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ!

Milk incentive-ಬಮೂಲ್ ನಿಂದ ಹಾಲು ಉತ್ಪಾದಕರಿಗೆ 59 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ!

March 13, 2026

ರಾಜ್ಯದ ಪ್ರಮುಖ ಹಾಲು ಒಕ್ಕೂಟಗಳಲ್ಲಿ ಒಂದಾದ ಬೆಂಗಳೂರು ಹಾಲು ಒಕ್ಕೂಟ (BAMUL), ತನ್ನ ವ್ಯಾಪ್ತಿಯ ಲಕ್ಷಾಂತರ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬದ ಸಂದರ್ಭದಲ್ಲಿ ಸಿಹಿ ಸುದ್ದಿಯೊಂದನ್ನು ನೀಡಿದೆ. ನಷ್ಟದ ಸುಳಿಯಲ್ಲಿದ್ದ ಸಂಸ್ಥೆಯನ್ನು ಲಾಭದ ಹಾದಿಗೆ ತರುವಲ್ಲಿ ಯಶಸ್ವಿಯಾಗಿರುವ ಆಡಳಿತ ಮಂಡಳಿ, ಈಗ ಆ ಲಾಭದ ಪಾಲನ್ನು ನೇರವಾಗಿ ರೈತರ ಕೈಗೆ ತಲುಪಿಸಲು ಮುಂದಾಗಿದೆ. ಪ್ರತಿ ಲೀಟರ್...

PM-Kisan 22th Installment-ಇಂದು ರಾಜ್ಯದ 41.40 ಲಕ್ಷ ರೈತರಿಗೆ 828.02 ಕೋಟಿ ಪಿಎಂ ಕಿಸಾನ್ ಹಣ ಬಿಡುಗಡೆ!

PM-Kisan 22th Installment-ಇಂದು ರಾಜ್ಯದ 41.40 ಲಕ್ಷ ರೈತರಿಗೆ 828.02 ಕೋಟಿ ಪಿಎಂ ಕಿಸಾನ್ ಹಣ ಬಿಡುಗಡೆ!

March 13, 2026

ಬೆಂಗಳೂರು: ದೇಶದ ಅನ್ನದಾತರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-Kisan) ಯೋಜನೆಯ ಬಹುನಿರೀಕ್ಷಿತ 22ನೇ ಕಂತಿನ ಹಣ(PM Kisan 22nd installment) ಇಂದು ಬಿಡುಗಡೆಯಾಗುತ್ತಿದೆ. ಮಾರ್ಚ್ 13ರ ಈ ದಿನವನ್ನು ದೇಶಾದ್ಯಂತ “ಪಿ.ಎಂ. ಕಿಸಾನ್ ಉತ್ಸವ್ ದಿವಸ್” ಎಂದು ಆಚರಿಸಲಾಗುತ್ತಿದ್ದು, ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿರುವ ಬೃಹತ್...

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

March 12, 2026

ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಆಸಕ್ತಿಯಿರುವ ಯುವಕರಿಗೆ ತೋಟಗಾರಿಕೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ತೋಟಗಾರಿಕೆ ಇಲಾಖೆಯ(Karnataka Horticulture Department) ವಿಸ್ತರಣೆ ಯೋಜನೆಯಡಿ 2026-27ನೇ ಸಾಲಿನಲ್ಲಿ 10 ತಿಂಗಳ ಉಚಿತ ವಸತಿ ಸಹಿತ ತೋಟಗಾರಿಕೆ ತರಬೇತಿಯನ್ನು(Horticulture training application) ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಧುನಿಕ ಬೇಸಾಯ ಕ್ರಮಗಳನ್ನು ಕಲಿಯುವ ಮೂಲಕ ಸ್ವಯಂ ಉದ್ಯೋಗ...

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

March 11, 2026

ದೇಶದ ಬೆನ್ನೆಲುಬಾದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಯುಗಾದಿ ಹಬ್ಬಕ್ಕೂ ಮುನ್ನವೇ ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಬಹುನಿರೀಕ್ಷಿತ 22ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಬರುವ ಮಾರ್ಚ್ 13, 2026 ರಂದು ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...

Bele Vime Amount-2026: ಈ ಜಿಲ್ಲೆಯ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

Bele Vime Amount-2026: ಈ ಜಿಲ್ಲೆಯ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

March 10, 2026

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(Crop Insurance Scheme) ಅಡಿಯಲ್ಲಿ ನಿಗದಿತ ಪ್ರೀಮಿಯಂ ಅನ್ನು ಪಾವತಿ ಮಾಡಿ ಬೆಳೆ ವಿಮೆಯನ್ನು ಮಾಡಿಸಿಕೊಂಡಿರುವ ಕಲಬುರಗಿ ಜಿಲ್ಲೆಯ 2.9 ಲಕ್ಷ ರೈತರ ಖಾತೆಗೆ 243.5 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಮಾಡಲಾಗಿದ್ದು ಈ ಕುರಿತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು...

Toll Plaza-ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಬದಲಾಗಲಿವೆ ಟೋಲ್ ನಿಯಮಗಳು!

Toll Plaza-ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಬದಲಾಗಲಿವೆ ಟೋಲ್ ನಿಯಮಗಳು!

March 10, 2026

ಭಾರತದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಹೊಸ ಟೋಲ್ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಟೋಲ್ ಪ್ಲಾಜಾಗಳಲ್ಲಿ(Toll Plaza New Rules In India) ಉಂಟಾಗುವ...

Page 11 of 83