News

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

Ration Card Correction-ರಾಜ್ಯದ್ಯಂತ ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

May 13, 2026

ಬೆಂಗಳೂರು: ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿ (Ration Card) ಹೊಂದಿರುವ ರಾಜ್ಯದ ಜನತೆಗೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಕಳೆದ ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿಯ ತಿದ್ದುಪಡಿ ಪ್ರಕ್ರಿಯೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ತಮ್ಮ ಪಡಿತರ ಚೀಟಿಯಲ್ಲಿ ದೋಷಗಳಿದ್ದು, ಅವುಗಳನ್ನು ಸರಿಪಡಿಸಿಕೊಳ್ಳಲು ಕಾಯುತ್ತಿದ್ದ ಜನರಿಗೆ...

Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

January 14, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಆಸಕ್ತ ಯುವಕರಿಗೆ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿಯನ್ನು(Free Drone Pilot Training) ಆಯೋಜನೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಕೃಷಿಯಿಂದ ಹಿಡಿದು ಬಹುತೇಕ ಎಲ್ಲಾ...

KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

January 14, 2026

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು(KSRTC) ನಾಗರಿಕರಿಗೆ ಇನ್ನು ಉತ್ತಮ ಮತ್ತು ಸರಳ ವಿಧಾನವನ್ನು ಅನುಸರಿಸಿ KSRTC ಬಸ್ ನಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್ ಕಾಯ್ದಿರಿಸಲು ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಇದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಈ ಹಿಂದೆ ಸಾರ್ವಜನಿಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನ...

Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

January 13, 2026

2025-2026 ನೇ ಸಾಲಿನ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನದ ಅಡಿಯಲ್ಲಿ(Azeem Premji Scholarship) ಅರ್ಹ ಅಭ್ಯರ್ಥಿಗಳಿಗೆ 30,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದು, ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅಜೀಂ ಪ್ರೇಮ್‌ಜಿ, ಇವರು ತಮ್ಮ ಅಪಾರವಾದ ಸಂಪತ್ತಿನ ಬಹುಭಾಗವನ್ನು(Educational Grants India)...

Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

Poultry Shed Subsidy-ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ₹60,000 ಸಹಾಯಧನ!

January 13, 2026

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(MGNREGA) ಅಡಿಯಲ್ಲಿ ಗ್ರಾಮೀಣ ಪ್ರದೇಶದ ಕೃಷಿಕರು ಕೋಳಿ ಸಾಕಾಣಿಕೆಯನ್ನು(Poultry Shed Subsidy) ಮಾಡಲು ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿ ಮೂಲಕ ನರೇಗಾ ಯೋಜನೆಯಡಿ ರೂ 60,000/- ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ರೈತರು ಅನುಸರಿಸಬೇಕಾದ ಅಗತ್ಯ ಕ್ರಮಗಳ ಬಗ್ಗೆ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಾಟಿ...

New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

January 12, 2026

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ(Ahara Ilake) ಆರ್ಥಿಕವಾಗಿ ಹಿಂದುಳಿದ ವರ್ಗದ ನಾಗರಿಕರಿಗೆ ಬಿಪಿಎಲ್ ರೇಶನ್ ಕಾರ್ಡ ಮತ್ತು ಇದೇ ಮಾದರಿಯಲ್ಲಿ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವ ಕುಟುಂಬಗಳಿಗೆ ಎಪಿಎಲ್ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಪ್ರಸ್ತುತ ಹೊಸ ರೇಶನ್ ಕಾರ್ಡಗಳನ್ನು ರಾಜ್ಯ ಸರಕಾರವು ವಿತರಣೆ ಮಾಡುತ್ತಿಲ್ಲ ಈ ನಿಟ್ಟಿನಲ್ಲಿ ಹೊಸ ರೇಶನ್ ಕಾರ್ಡ ವಿತರಣೆ ಬಗ್ಗೆ...

PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

January 12, 2026

ಪ್ರಸ್ತುತ ಕೇಂದ್ರ ಸರಕಾರದಿಂದ ದೇಶದ 9 ಕೋಟಿ ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ(PM Kisan) ವಾರ್ಷಿಕ ರೂ 6,000/- ಆರ್ಥಿಕ ನೆರವನ್ನು ಒದಗಿಸಲಾಗುತ್ತಿದ್ದು ಈ ಬಾರಿಯ ಬಜೆಟ್ ನಲ್ಲಿ ಈ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆಯಿದ್ದು ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಹಂಚಿಕೊಳ್ಳಲಾಗಿದೆ. ನವದೆಹಲಿಯಲ್ಲಿ ಸಂಸತ್ ಅಧಿವೇಶನವು ಜನವರಿ...

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

January 11, 2026

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೆ(Bele Parihara) ಒಳಗಾಗಿತ್ತು ಅದರಲ್ಲಿಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಬೆಳೆಯು ಹಾನಿಯಾಗಿದ್ದು ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಅರ್ಹ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಬಿಡುಗಡ ಮಾಡಲಾಗಿದ್ದು ಈ ಕುರಿತು ಸಚಿವ ಪ್ರಿಯಾಂಕ್...

Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

January 11, 2026

ಕೃಷಿಕರು ಪ್ರಸ್ತುತ ದಿನಗಳಲ್ಲಿ ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ಕೃಷಿಯಿಂದ(Dairy Farming) ಸ್ಥಿರ ಆದಾಯವನ್ನು ಪಡೆಯಲು ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಪಶುಸಂಗೋಪನೆಯನ್ನು ಸಹ ಮಾಡಿಕೊಂಡ ಹೋಗಬೇಕಾಗುತ್ತದೆ ಈ ನಿಟ್ಟಿನಲ್ಲಿ ಹಸು/ಎಮ್ಮೆಯನ್ನು ಸಾಕಾಣಿಕೆ ಮಾಡಲು ಅವಶ್ಯವಿರುವ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿ ರೂ 57,000 ಆರ್ಥಿಕ ನೆರವನ್ನು ಪಡೆಯಲು...

Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

January 10, 2026

ಪ್ರಸ್ತುತ ದಿನಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಬೋರ್ವೆಲ್ ಗಳನ್ನು ಕೊರೆಸುವವರ ಸಂಖ್ಯೆಯು ಹೆಚ್ಚಿತ್ತಿದ್ದು ಈ ನಿಟ್ಟಿನಲ್ಲಿ ಪಂಪ್ ಸೆಟ್ ರಿಪೇರಿ(Pumpset Repair) ಮಾಡುವವರಿಗೆ ಉತ್ತಮ ಸ್ವ-ಉದ್ಯೋಗ ಅವಕಾಶಗಳಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಉಚಿತವಾಗಿ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು...

Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

January 10, 2026

ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಇನ್ನು 2 ತಿಂಗಳ ಬಾಕಿ ಹಣ(Gruhalakshmi Pending Amount) ಬಿಡುಗಡೆ ವರ್ಗಾವಣೆ ಅಗಿಲ್ಲದಿರುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು ಈ ನಿಟ್ಟಿನಲ್ಲಿ ಎಚ್ಚೆತ್ತುಗೊಂಡಿರುವ ರಾಜ್ಯ ಸರ್ಕಾರವು ತ್ವರಿತವಾಗಿ ಬಾಕಿ ಹಣ ಬಿಡುಗಡೆಗೆ ಸೂಕ್ತ ಕ್ರಮವನ್ನು ಕೈಗೊಳ್ಳುತ್ತಿದ್ದು ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...

A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

January 9, 2026

ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಮಾದರಿಯಲ್ಲೇ ರಾಜ್ಯದ ಎಲ್ಲಾ ನಗರ ವ್ಯಾಪ್ತಿಯಲ್ಲಿನ ಬಿ-ಖಾತಾ(B-Khatha) ಆಸ್ತಿಗಳಿಗೆ ಎ-ಖಾತಾ(A-Khatha) ಅಧಿಕೃತ ದಾಖಲೆಯನ್ನು ವಿತರಣೆ ಮಾಡಲು ನಿನ್ನೆ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ‘A-ಖಾತಾ’...

SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

January 8, 2026

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಮತ್ತು ಕೇಂದ್ರ ಸರ್ಕಾರವು ಮೊಬೈಲ್ ಪೋನ್ ಗಳಿಗೆ ಅತೀ ಮುಖ್ಯವಾಗಿ ಬೇಕಾಗುವ ಸಿಮ್ ಕಾರ್ಡ್(New Sim Card) ಖರೀದಿ ವೇಳೆ ನಡೆಯುವ ದುರ್ಬಳಕೆಯನ್ನು ತಡೆಗಟ್ಟಲು ಮಹತ್ವದ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು. ಮೊಬೈಲ್‌ ಉಪಯೋಗವು ಎಲ್ಲ ಕುಟುಂಬಗಳಲ್ಲೂ ಸಾಮಾನ್ಯವಾದ ಈ ಕಾಲದಲ್ಲಿ, ಸಿಮ್ ಕಾರ್ಡ್ ಪಡೆಯುವ ಪ್ರಕ್ರಿಯೆಯನ್ನು ಇನ್ನಷ್ಟು...

Page 14 of 78