News

Subsidy Schemes 2026: ಕರ್ನಾಟಕ ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

Subsidy Schemes 2026: ಕರ್ನಾಟಕ ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

August 30, 2026

ಕರ್ನಾಟಕ ಸರ್ಕಾರವು ಆರ್ಯ ವೈಶ್ಯ ಸಮುದಾಯದ ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ 2026-27ನೇ ಸಾಲಿನ ವಿವಿಧ ಯೋಜನೆಗಳಿಗೆ(Karnataka Nigama Yojanegalu) ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು 2026ರ ಅಕ್ಟೋಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಉಪ ಮುಖ್ಯಮಂತ್ರಿಗಳು...

Gas Level Check-ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ!

Gas Level Check-ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ!

March 4, 2026

ಇಂದಿನ ವೇಗದ ಜೀವನದಲ್ಲಿ ಅಡುಗೆ ಮನೆ ಎಂದರೆ ಅಲ್ಲಿ ಗ್ಯಾಸ್ ಸಿಲಿಂಡರ್ ಇರಲೇಬೇಕು. ಆದರೆ, ಈ ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ(How to Check Gas Level) ಎಂದು ಊಹಿಸುವುದು ಅಷ್ಟು ಸುಲಭವಲ್ಲ. ಬಹುತೇಕ ಮನೆಗಳಲ್ಲಿ ಅಡುಗೆ ಮಾಡುವ ಅವಸರದಲ್ಲಿರುವಾಗಲೇ ಗ್ಯಾಸ್ ಪೂರೈಕೆ ಸ್ಥಗಿತಗೊಂಡು ಕೈಕೊಡುತ್ತದೆ. ಗ್ಯಾಸ್ ಸಂಪೂರ್ಣವಾಗಿ ಆಫ್ ಆದ ಮೇಲೆಯೇ ನಮಗೆ ವಿಷಯ ತಿಳಿಯುವುದು....

RTE Online Application-RTE ಕಾಯ್ದೆ ಸೀಟು ಹಂಚಿಕೆಗೆ ದಿನಾಂಕ ಪ್ರಕಟ: ನಿಮ್ಮ ಮಗುವಿಗೆ ಖಾಸಗಿ ಶಾಲೆ ಪ್ರವೇಶಕ್ಕೆ ಉಚಿತ ಸೀಟ್!

RTE Online Application-RTE ಕಾಯ್ದೆ ಸೀಟು ಹಂಚಿಕೆಗೆ ದಿನಾಂಕ ಪ್ರಕಟ: ನಿಮ್ಮ ಮಗುವಿಗೆ ಖಾಸಗಿ ಶಾಲೆ ಪ್ರವೇಶಕ್ಕೆ ಉಚಿತ ಸೀಟ್!

March 3, 2026

ಶಿಕ್ಷಣ ಎನ್ನುವುದು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು ಆದರೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿ ಅಥವಾ ಸಾಮಾಜಿಕ ಹಿನ್ನೆಲೆಯ ಕಾರಣದಿಂದಾಗಿ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು(RTE Online Application 2026-27) ಓದಿಸುವುದು ಅನೇಕ ಪೋಷಕರ ಕನಸಾಗಿಯೇ ಉಳಿದಿರುತ್ತದೆ. ಪ್ರಸ್ತುತ ಇಂದಿನ ಲೇಖನದಲ್ಲಿ RTE ಅಡಿಯಲ್ಲಿ ಖಾಸಗಿ ಶಾಲೆಯಲ್ಲಿ ಉಚಿತವಾಗಿ...

Mudra Yojane-ಮುದ್ರಾ ಯೋಜನೆ ಗ್ಯಾರಂಟಿಯಿಲ್ಲದೆ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ!

Mudra Yojane-ಮುದ್ರಾ ಯೋಜನೆ ಗ್ಯಾರಂಟಿಯಿಲ್ಲದೆ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ!

March 3, 2026

ದೇಶದ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’ಯಲ್ಲಿ (PMMY) ಈಗ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಗರಿಷ್ಠ 10 ಲಕ್ಷ ರೂಪಾಯಿಗಳವರೆಗೆ ಮಾತ್ರ ನೀಡಲಾಗುತ್ತಿದ್ದ ಸಾಲದ ಮಿತಿಯನ್ನು ಈಗ 20 ಲಕ್ಷ ರೂಪಾಯಿಗಳಿಗೆ(Business loan) ಏರಿಕೆ ಮಾಡಲಾಗಿದೆ. ವಿಶೇಷವೆಂದರೆ, ಈ...

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

March 2, 2026

ರಾಜ್ಯದ ಕೃಷಿ ವಲಯದಲ್ಲಿ ನೀರಾವರಿ ಸೌಲಭ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಸಹಾಯಧನದಲ್ಲಿ ಪ್ರತಿ ವರ್ಷ ಡಿಸೇಲ್ ಪಂಪ್ ಸೆಟ್(Diesel Pumpset Subsidy Application) ಅನ್ನು ವಿತರಣೆ ಮಾಡಲಾಗುತ್ತಿದ್ದು, ವಿದ್ಯುತ್ ಸಂಪರ್ಕದ ಕೊರತೆ ಇರುವ ಪ್ರದೇಶಗಳಲ್ಲಿ ಬೆಳೆಗಳಿಗೆ ಸಕಾಲದಲ್ಲಿ ನೀರುಣಿಸಲು ಅನುಕೂಲವಾಗುವಂತೆ ಡೀಸೆಲ್ ಪಂಪ್‌ಸೆಟ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

Sheep And Goat Farming-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ 10+1 ಕುರಿ ಸಾಕಾಣಿಕೆ ಸಬ್ಸಿಡಿ!

Sheep And Goat Farming-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ 10+1 ಕುರಿ ಸಾಕಾಣಿಕೆ ಸಬ್ಸಿಡಿ!

March 2, 2026

ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಸ್ವಾವಲಂಬನೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು (Karnataka Kuri Abhiruddi Nigama)ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ 10+1 ಕುರಿ ಅಥವಾ ಮೇಕೆ ಘಟಕಗಳನ್ನು(Sheep And Goat Farming Susbidy Scheme) ಸ್ಥಾಪಿಸಲು ಆಸಕ್ತ ಫಲಾನುಭವಿಗಳಿಂದ ಸಹಾಯಧನಕ್ಕಾಗಿ...

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

March 1, 2026

ಕೃಷಿ ಇಲಾಖೆಯಿಂದ ಜಮೀನು ಹೊಂದಿರುವ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಎಲ್ಲಾ ಯೋಜನೆಯ(Karnataka Agriculture Department) ಪ್ರಯೋಜನವನ್ನು ಪಡೆಯಲು ಅದರಲು ಪ್ರಮುಖವಾಗಿ ಸಹಾಯಧನ ಆಧಾರಿತ ಯೋಜನೆಗಳಾದ ಬೆಳೆ ವಿಮೆ(Bele Vime),ಬೆಳೆ ಪರಿಹಾರ(Bele Parihara),ಕಿಸಾನ್ ಸಮ್ಮಾನ್ ನಿಧಿ(PM KIsan) ಯೋಜನೆಯ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿ FID ಅಪ್ಡೇಟ್ ಮಾಡಿಸಿಕೊಳ್ಳಲು ನೂತನ ಪ್ರಕಟಣೆ ಹೊರಡಿಸಲಾಗಿದೆ. ಕೃಷಿ ಇಲಾಖೆಯಿಂದ...

Gruhalakshmi Amount-ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

Gruhalakshmi Amount-ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

March 1, 2026

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯ ಹಾಗೂ ಕೋಟ್ಯಂತರ ಮಹಿಳೆಯರ ಪಾಲಿನ ಆಶಾದಾಯಕ ಯೋಜನೆ ಎಂದರೆ ಅದು ‘ಗೃಹಲಕ್ಷ್ಮಿ/Gruhalakshmi’. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ ನೇರವಾಗಿ 2,000 ರೂಪಾಯಿಗಳನ್ನು ಜಮಾ ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿರುವ ಈ ಯೋಜನೆಯಲ್ಲಿ ಈಗ ಮಹತ್ವದ ಬದಲಾವಣೆಯೊಂದನ್ನು ತರಲು ಸರ್ಕಾರ...

SSP Scholarship-ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

SSP Scholarship-ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

February 28, 2026

ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಬೆಳಕು. ಆದರೆ ಆರ್ಥಿಕ ಸಂಕಷ್ಟಗಳು ಹಲವು ಬಾರಿ ಈ ಬೆಳಕನ್ನು ಮಸುಕಾಗಿಸುತ್ತವೆ. ಇಂತಹ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ(SSP Scholarship Application) ಬೆನ್ನೆಲುಬಾಗಿ ನಿಲ್ಲುವುದು ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳು. ಪ್ರಸ್ತುತ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ...

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

Sugarcane Incentive-ಕಬ್ಬು ಬೆಳೆಗಾರರಿಗೆ 300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ್!

February 28, 2026

ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ 2025-26ನೇ ಸಾಲಿನಲ್ಲಿ ಕಬ್ಬು(Sugarcane Incentive Amount) ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ 50 ರೂ.ನಂತೆ ಆರ್ಥಿಕ ನೆರವು ನೀಡಲು 300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ್‌ ಅವರು ತಿಳಿಸಿದ್ದಾರೆ. ರಾಜ್ಯದ ಬೆನ್ನೆಲುಬಾದ ರೈತನ ಬದುಕು ಸದಾ ಏರಿಳಿತಗಳಿಂದ ಕೂಡಿರುತ್ತದೆ. ಅದರಲ್ಲೂ ವಾಣಿಜ್ಯ...

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

Marriage Registration-ಮದುವೆ ನೋಂದಣಿ ಈಗ ಮತ್ತಷ್ಟು ಸುಲಭ! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ!

February 27, 2026

ಇಂದಿನ ಈ ಡಿಜಿಟಲ್ ಯುಗದಲ್ಲಿ ಸರ್ಕಾರಿ ಸೇವೆಗಳು ಇಂದು ಜನರ ಮನೆ ಬಾಗಿಲಿಗೆ ಬಂದು ಸೇರುತ್ತವೆ ಎಂದು ಹೇಳಿದರೆ ತಪ್ಪಾಗಲಾರದು ಈ ಹಿಂದೆ ಮದುವೆ ಪ್ರಮಾಣ ಪತ್ರವನ್ನು(Online Marriage Registration) ಪಡೆಯಬೇಕೆಂದರೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಿದ್ದಲ್ಲ ಆದರೆ ಈಗ ಈ ವ್ಯವಸ್ಥೆಯು ಬದಲಾಗಿದೆ. ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಲೇಖನದಲ್ಲಿ...

Online Land Documents-‘ಇ-ಚಾವಡಿ’ ಮೂಲಕ ನಿಮ್ಮ ಗ್ರಾಮದ ಕಂದಾಯ ದಾಖಲೆಗಳು ನಿಮ್ಮ ಬೆರಳ ತುದಿಯಲ್ಲಿ!

Online Land Documents-‘ಇ-ಚಾವಡಿ’ ಮೂಲಕ ನಿಮ್ಮ ಗ್ರಾಮದ ಕಂದಾಯ ದಾಖಲೆಗಳು ನಿಮ್ಮ ಬೆರಳ ತುದಿಯಲ್ಲಿ!

February 27, 2026

ಕರ್ನಾಟಕದ ಗ್ರಾಮೀಣ ಭಾಗದ ಜನರಿಗೆ ಕಂದಾಯ ಇಲಾಖೆಯ(Revenue Department) ಕೆಲಸಗಳೆಂದರೆ ಒಂದು ಕಾಲದಲ್ಲಿ ಕಚೇರಿಯಿಂದ ಕಚೇರಿಗೆ ಅಲೆಯುವ, ಗ್ರಾಮ ಲೆಕ್ಕಾಧಿಕಾರಿಗಳ (VA) ಬೆನ್ನತ್ತಿ ಹೋಗುವ ಒಂದು ದೊಡ್ಡ ಸವಾಲಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ತಂತ್ರಜ್ಞಾನದ ಅಳವಡಿಕೆಯಿಂದಾಗಿ ಹಳ್ಳಿಗಳ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಸರ್ಕಾರವು ‘ಇ-ಚಾವಡಿ’ (e-Chawadi) ಎಂಬ ಅದ್ಭುತ ತಂತ್ರಾಂಶವನ್ನು ಜಾರಿಗೆ ತಂದಿದೆ....

Passport Verification-ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ನೂತನ ನಿಯಮ ಜಾರಿ!

Passport Verification-ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ನೂತನ ನಿಯಮ ಜಾರಿ!

February 26, 2026

ವಿದೇಶಕ್ಕೆ ಹೋಗುವ ಕನಸು ಕಾಣುವವರಿಗೆ ಪಾಸ್‌ಪೋರ್ಟ್ ಮಾಡಿಸುವುದು ಎಷ್ಟು ಮುಖ್ಯವೋ, ಪೊಲೀಸ್ ವೆರಿಫಿಕೇಶನ್(Passport Verification) ಪ್ರಕ್ರಿಯೆ ಅಷ್ಟೇ ಸವಾಲಿನ ಕೆಲಸವಾಗಿತ್ತು. ಆದರೆ ಇನ್ಮುಂದೆ ಬೆಂಗಳೂರು ನಗರದಲ್ಲಿ ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಲಿದೆ. ಪೊಲೀಸ್ ಸಿಬ್ಬಂದಿಯ ನಡವಳಿಕೆ ಮೇಲೆ ನಿಗಾ ಇಡಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು...

Page 14 of 84