News

Arecanut News-ಅಡಿಕೆ ಕಳಂಕ ಮುಕ್ತಕ್ಕೆ ಸರ್ಕಾರದ ಹೆಜ್ಜೆ: ಸಂಶೋಧನಾ ವರದಿ ಬಳಿಕ ಅಂತಿಮ ತೀರ್ಮಾನ!

Arecanut News-ಅಡಿಕೆ ಕಳಂಕ ಮುಕ್ತಕ್ಕೆ ಸರ್ಕಾರದ ಹೆಜ್ಜೆ: ಸಂಶೋಧನಾ ವರದಿ ಬಳಿಕ ಅಂತಿಮ ತೀರ್ಮಾನ!

March 19, 2026

ಅಡಿಕೆ ಬೆಳೆಗಾರರ ದಶಕಗಳ ಆತಂಕಕ್ಕೆ ಶೀಘ್ರದಲ್ಲೇ ವೈಜ್ಞಾನಿಕ ಪರಿಹಾರ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಅಡಿಕೆ(Arecanut Health Impact) ಆರೋಗ್ಯಕ್ಕೆ ಹಾನಿಕಾರಕ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು ರಾಜ್ಯ ಸರ್ಕಾರವು ಗಂಭೀರ ಸಂಶೋಧನೆಗೆ ಮುಂದಾಗಿದ್ದು, ಈ ವರದಿಯ ಆಧಾರದ ಮೇಲೆ ಅಡಿಕೆಯ ಪರವಾಗಿ ದೊಡ್ಡ ಮಟ್ಟದ ಪ್ರಚಾರಾಂದೋಲನ ಕೈಗೊಳ್ಳಲು ಸಜ್ಜಾಗಿದೆ. ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಾತನಾಡಿದ ಕೃಷಿ...

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

November 29, 2025

ರಾಜ್ಯ ಸರಕಾರದಿಂದ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾಗಿ(Bele Hani Parihara)ನಷ್ಟ ಅನುಭವಿಸಿದ ಅರ್ಹ 14.24 ಲಕ್ಷ ರೈತರ ಖಾತೆಗೆ ಹೆಚ್ಚುವರಿಯಾಗಿ ₹1,033 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara)ವರ್ಗಾವಣೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗುರುವಾರ...

Toilet Construction Subsidy -ಸ್ವಚ್ಚ ಭಾರತ್ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿ!

Toilet Construction Subsidy -ಸ್ವಚ್ಚ ಭಾರತ್ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿ!

November 28, 2025

ಭಾರತ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತೆ, ಆರೋಗ್ಯ, ಮತ್ತು ಗೌರವಯುತ ಜೀವನಶೈಲಿಯನ್ನು(Toilet Construction Subsidy ) ಉತ್ತೇಜಿಸುವ ಉದ್ದೇಶದಿಂದ ಸ್ವಚ್ಚ ಭಾರತ್ ಮಿಷನ್ (SBM) ಅನ್ನು ಆರಂಭ ಮಾಡಿ ಈ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತ ಸರ್ಕಾರವು ದೇಶದಾದ್ಯಂತ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ...

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

November 28, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ(Ganga Kalyana)ಯೋಜನೆಯಡಿ ಸಹಾಯಧನದಲ್ಲಿ ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ರೈತರಿಗೆ ರೂ ₹ 4.0 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆದು ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ಬೆಳೆಗಳನ್ನು ಬೆಳೆಯಲು ವರ್ಷವಿಡಿ...

GSK Pharma-ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ ಅಡಿಯಲ್ಲಿ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

GSK Pharma-ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ ಅಡಿಯಲ್ಲಿ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 27, 2025

2025-2026 ನೇ ಸಾಲಿನ ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ ಗ್ಲಾಕ್ಸೊ ಸ್ಮಿತ್ಕ್ಲೈನ್ ​​ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (ಜಿಎಸ್ಕೆ ಫಾರ್ಮಾ) ನ ವತಿಯಿಂದ(MBBS Scholarship India) ಎಂಬಿಬಿಎಸ್ ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ(GSK Scholarship) ದಾಖಲಾದ ಪ್ರಥಮ ವರ್ಷದ MBBS...

UPI Payment-ಗೂಗಲ್ ಪೇ ಮತ್ತು ಪೋನ್ ಪೇ ನಲ್ಲಿ ತಪ್ಪಾದ ನಂಬರ್ ಗೆ ಹಣ ವರ್ಗಾಹಿಸಿದರೆ ಮರಳಿ ಪಡೆಯುವುದು ಹೇಗೆ?

UPI Payment-ಗೂಗಲ್ ಪೇ ಮತ್ತು ಪೋನ್ ಪೇ ನಲ್ಲಿ ತಪ್ಪಾದ ನಂಬರ್ ಗೆ ಹಣ ವರ್ಗಾಹಿಸಿದರೆ ಮರಳಿ ಪಡೆಯುವುದು ಹೇಗೆ?

November 27, 2025

ಸಾಮಾನ್ಯವಾಗಿ ಬಹುತೇಕ ಜನರು ಪ್ರತಿ ನಿತ್ಯ ಬಳಕೆ ಮಾಡುವ ಗೂಗಲ್ ಪೇ ಮತ್ತು ಪೋನ್ ಪೇ(PhonePe) ಇತರೆ ಯುಪಿಐ(UPI) ಆಧಾರಿತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡುವ ಹಣವು ಕೆಲವು ಸಂದರ್ಭದಲ್ಲಿ ಅಜಾಗರೂಕತೆಯಿಂದಾಗಿ ತಪ್ಪಾದ ಮೊಬೈಲ್ ಸಂಖ್ಯೆಗೆ ಪಾವತಿ ಅದರೆ ಅದನ್ನು ಮರಳಿ ಹೇಗೆ ಪಡೆಯಬಹುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಯುಪಿಐ ಆಧಾರಿತ...

Indira Kit Karnataka-ರೇಶನ್ ಕಾರ್ಡದಾರರಿಗೆ ಈ ತಿಂಗಳಿನಿಂದ ಇಂದಿರಾ ಕಿಟ್‌ ವಿತರಣೆ: ಸಚಿವ ಮುನಿಯಪ್ಪ!

Indira Kit Karnataka-ರೇಶನ್ ಕಾರ್ಡದಾರರಿಗೆ ಈ ತಿಂಗಳಿನಿಂದ ಇಂದಿರಾ ಕಿಟ್‌ ವಿತರಣೆ: ಸಚಿವ ಮುನಿಯಪ್ಪ!

November 26, 2025

ರೇಶನ್ ಕಾರ್ಡದಾರರಿಗೆ(Ration Card) ಪ್ರತಿ ತಿಂಗಳು ವಿತರಣೆ ಮಾಡುವ ಪಡಿತರದ ಜೊತೆಗೆ ಅಂದರೆ ಅಕ್ಕಿ ಇನ್ನಿತರೆ ಧಾನ್ಯದ ಒಟ್ಟಿಗೆ ಇಂದಿರಾ ಕಿಟ್(Indira Kit) ವಿತರಣೆ ಮಾಡಲು ರಾಜ್ಯ ಸರಕಾರ ತಿರ್ಮಾನಿಸಿದ್ದು ಈಗಾಗಲೇ ಈ ಕುರಿತು ಅಧಿಕೃತ ಆದೇಶವನ್ನು ಸಹ ಪ್ರಕಟಿಸಲಾಗಿತ್ತು, ಆದರೆ ಗ್ರಾಹಕರಿಗೆ ಇಂದಿರಾ ಕಿಟ್ ವಿತರಣೆ ಯಾವಾಗಿನಿಂದ ಎನ್ನುವ ಪ್ರಶ್ನೆಗೆ ಸಚಿವ ಮುನಿಯಪ್ಪ ಅವರು...

CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ!

CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ!

November 26, 2025

ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿಯಲ್ಲಿ(CCTV Installation And Service)ಸ್ವಂತ ಉದ್ದಿಮೆಯನ್ನು ಆರಂಭಿಸಲು ಮತ್ತು ವೃತ್ತಿಪರ ಕ್ಷೇತ್ರದಲ್ಲಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ನಿರುದ್ಯೋಗಿ ಯುಕವರಿಗೆ ಈ ಕುರಿತು ಸೂಕ್ತ ತರಬೇತಿಯನ್ನು ನೀಡಲು ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿರುವ...

FFE Scholarship-ಫೌಂಡೇಶನ್ ಫಾರ್ ಎಕ್ಸಲೆನ್ಸ್ ಸ್ಕಾಲರ್‌ಶಿಪ್ ಅಡಿಯಲ್ಲಿ ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ!

FFE Scholarship-ಫೌಂಡೇಶನ್ ಫಾರ್ ಎಕ್ಸಲೆನ್ಸ್ ಸ್ಕಾಲರ್‌ಶಿಪ್ ಅಡಿಯಲ್ಲಿ ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ!

November 25, 2025

2025 ನೇ ಸಾಲಿನ ಫೌಂಡೇಶನ್ ಫಾರ್ ಎಕ್ಸಲೆನ್ಸ್ ಸ್ಕಾಲರ್‌ಶಿಪ್ ಅಡಿಯಲ್ಲಿ(FFE Scholarship) ಎಂಜಿನಿಯರಿಂಗ್, ಇಂಟಿಗ್ರೇಟೆಡ್ ಎಂ.ಟೆಕ್, ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ(FFE India Scholarship) ಫೌಂಡೇಶನ್ ಫಾರ್ ಎಕ್ಸಲೆನ್ಸ್ ಸ್ಕಾಲರ್‌ಶಿಪ್ ವತಿಯಿಂದ ಭಾರತದಾದ್ಯಂತ ವಿದ್ಯಾರ್ಥಿತಿಗಳು ವಿದ್ಯಾರ್ಥಿವೇತನವನ್ನು ಪಡೆದು ಅವರ ಮುಂದಿನ ಶಿಕ್ಷಣವನ್ನು ಪೂರ್ಣಗೊಳಿಸಲು...

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

November 25, 2025

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆಯಡಿ ತಮ್ಮದೇ ಆದ ಸ್ವಂತ ಉದ್ದಿಮೆ/ಉದ್ಯೋಗ/ಬುಸಿನೆಸ್ ಅನ್ನು ಪ್ರಾರಂಭಿಸುವವರು ಒಟ್ಟು ಸಾಲದ ಮೇಲೆ ಶೇ 35% ರಷ್ಟು ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸ್ವಂತ ಉದ್ದಿಮೆಯನ್ನು...

Uchita Meenu Mari-ಮೀನುಗಾರಿಕೆ ಇಲಾಕೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ!

Uchita Meenu Mari-ಮೀನುಗಾರಿಕೆ ಇಲಾಕೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ!

November 24, 2025

ಕೃಷಿ ಹೊಂಡವನ್ನು ಹೊಂದಿರುವ ರೈತರಿಗೆ ಉಪ ಆದಾಯವನ್ನು ರೂಪಿಸಿಕೊಳ್ಳಲು ರಾಜ್ಯ ಸರಕಾರದಿಂದ ಮೀನುಗಾರಿಕೆ ಇಲಾಖೆಯ(Fisheries Department)ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ(Uchita Meenu Mari Vitarane) ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ(Krishi Bhagya) ಯೋಜನೆ ಮತ್ತು ತೋಟಕಾರಿಗೆ...

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

November 24, 2025

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ(Veterinary department) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಅರ್ಹ ರೈತರಿಗೆ ನಾಟಿ ಕೋಳಿ ಸಾಕಾಣಿಕೆಗೆ ಉತೇಜನವನ್ನು ನೀಡಲು ಉಚಿತ ಕೋಳಿ ಮರಿಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ವಾತಾವರಣದಲ್ಲಿ ರೈತರು ಕೇವಲ ಕೃಷಿ ಬೆಳೆಗಳ ಆದಾಯವನ್ನು ಮಾತ್ರ ನೆಚ್ಚಿಕೊಳ್ಳದೇ ಇದರೊಟ್ಟಿಗೆ ಹೈನುಗಾರಿಕೆ/ಕೋಳಿ ಮತ್ತು...

Engineering scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Engineering scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 23, 2025

2025-2026 ನೇ ಸಾಲಿನ ಎರಿಕ್ಸನ್ ಎಂಪವರಿಂಗ್ ಗರ್ಲ್ ಸ್ಕಾಲರ್‌ಶಿಪ್ ಪ್ರೋಗ್ರಾಂ ನ ಅಡಿಯಲ್ಲಿ(Engineering scholarship) ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ವಿಜ್ಞಾನ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಅಥವಾ ದೂರಸಂಪರ್ಕ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪದವಿ ಪಡೆದ 2 ನೇ ವರ್ಷದ ಮಹಿಳಾ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ಮಹಿಳಾ...

Page 14 of 72