News

Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

Male Munsuchane-ರಾಜ್ಯಾದ್ಯಂತ ವರುಣನ ಅಬ್ಬರ: ಮೇ 11ರವರೆಗೆ ಹಲವೆಡೆ ಭಾರೀ ಮಳೆ ಮುನ್ಸೂಚನೆ!

May 9, 2026

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಕ್ಕೂ ಮುನ್ನವೇ ವರುಣನ ಅಬ್ಬರ ಜೋರಾಗಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 11ರವರೆಗೆ ಭಾರೀ ಮಳೆಯಾಗುವ(Male Munsuchane)ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಈಗಾಗಲೇ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ...

New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

New Ration Card-ಹೊಸ ರೇಶನ್ ಕಾರ್ಡ ವಿತರಣೆ ಕುರಿತು ಮಹತ್ವದ ಮಾಹಿತಿ ಪ್ರಕಟ!

January 12, 2026

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ(Ahara Ilake) ಆರ್ಥಿಕವಾಗಿ ಹಿಂದುಳಿದ ವರ್ಗದ ನಾಗರಿಕರಿಗೆ ಬಿಪಿಎಲ್ ರೇಶನ್ ಕಾರ್ಡ ಮತ್ತು ಇದೇ ಮಾದರಿಯಲ್ಲಿ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವ ಕುಟುಂಬಗಳಿಗೆ ಎಪಿಎಲ್ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ ಪ್ರಸ್ತುತ ಹೊಸ ರೇಶನ್ ಕಾರ್ಡಗಳನ್ನು ರಾಜ್ಯ ಸರಕಾರವು ವಿತರಣೆ ಮಾಡುತ್ತಿಲ್ಲ ಈ ನಿಟ್ಟಿನಲ್ಲಿ ಹೊಸ ರೇಶನ್ ಕಾರ್ಡ ವಿತರಣೆ ಬಗ್ಗೆ...

PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

January 12, 2026

ಪ್ರಸ್ತುತ ಕೇಂದ್ರ ಸರಕಾರದಿಂದ ದೇಶದ 9 ಕೋಟಿ ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ(PM Kisan) ವಾರ್ಷಿಕ ರೂ 6,000/- ಆರ್ಥಿಕ ನೆರವನ್ನು ಒದಗಿಸಲಾಗುತ್ತಿದ್ದು ಈ ಬಾರಿಯ ಬಜೆಟ್ ನಲ್ಲಿ ಈ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆಯಿದ್ದು ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಹಂಚಿಕೊಳ್ಳಲಾಗಿದೆ. ನವದೆಹಲಿಯಲ್ಲಿ ಸಂಸತ್ ಅಧಿವೇಶನವು ಜನವರಿ...

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-ಈ ಜಿಲ್ಲೆಯ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಬಿಡುಗಡೆ!

January 11, 2026

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೆ(Bele Parihara) ಒಳಗಾಗಿತ್ತು ಅದರಲ್ಲಿಯು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಬೆಳೆಯು ಹಾನಿಯಾಗಿದ್ದು ಅತೀಯಾದ ಮಳೆಯಿಂದಾಗಿ ಹಾನಿಗೆ ಒಳಗಾದ ಅರ್ಹ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಹಣವನ್ನು ಬಿಡುಗಡ ಮಾಡಲಾಗಿದ್ದು ಈ ಕುರಿತು ಸಚಿವ ಪ್ರಿಯಾಂಕ್...

Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

January 11, 2026

ಕೃಷಿಕರು ಪ್ರಸ್ತುತ ದಿನಗಳಲ್ಲಿ ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ಕೃಷಿಯಿಂದ(Dairy Farming) ಸ್ಥಿರ ಆದಾಯವನ್ನು ಪಡೆಯಲು ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಪಶುಸಂಗೋಪನೆಯನ್ನು ಸಹ ಮಾಡಿಕೊಂಡ ಹೋಗಬೇಕಾಗುತ್ತದೆ ಈ ನಿಟ್ಟಿನಲ್ಲಿ ಹಸು/ಎಮ್ಮೆಯನ್ನು ಸಾಕಾಣಿಕೆ ಮಾಡಲು ಅವಶ್ಯವಿರುವ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿ ರೂ 57,000 ಆರ್ಥಿಕ ನೆರವನ್ನು ಪಡೆಯಲು...

Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

January 10, 2026

ಪ್ರಸ್ತುತ ದಿನಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಬೋರ್ವೆಲ್ ಗಳನ್ನು ಕೊರೆಸುವವರ ಸಂಖ್ಯೆಯು ಹೆಚ್ಚಿತ್ತಿದ್ದು ಈ ನಿಟ್ಟಿನಲ್ಲಿ ಪಂಪ್ ಸೆಟ್ ರಿಪೇರಿ(Pumpset Repair) ಮಾಡುವವರಿಗೆ ಉತ್ತಮ ಸ್ವ-ಉದ್ಯೋಗ ಅವಕಾಶಗಳಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಉಚಿತವಾಗಿ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು...

Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

January 10, 2026

ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಇನ್ನು 2 ತಿಂಗಳ ಬಾಕಿ ಹಣ(Gruhalakshmi Pending Amount) ಬಿಡುಗಡೆ ವರ್ಗಾವಣೆ ಅಗಿಲ್ಲದಿರುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು ಈ ನಿಟ್ಟಿನಲ್ಲಿ ಎಚ್ಚೆತ್ತುಗೊಂಡಿರುವ ರಾಜ್ಯ ಸರ್ಕಾರವು ತ್ವರಿತವಾಗಿ ಬಾಕಿ ಹಣ ಬಿಡುಗಡೆಗೆ ಸೂಕ್ತ ಕ್ರಮವನ್ನು ಕೈಗೊಳ್ಳುತ್ತಿದ್ದು ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ...

A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

January 9, 2026

ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಮಾದರಿಯಲ್ಲೇ ರಾಜ್ಯದ ಎಲ್ಲಾ ನಗರ ವ್ಯಾಪ್ತಿಯಲ್ಲಿನ ಬಿ-ಖಾತಾ(B-Khatha) ಆಸ್ತಿಗಳಿಗೆ ಎ-ಖಾತಾ(A-Khatha) ಅಧಿಕೃತ ದಾಖಲೆಯನ್ನು ವಿತರಣೆ ಮಾಡಲು ನಿನ್ನೆ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ‘A-ಖಾತಾ’...

SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

January 8, 2026

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಮತ್ತು ಕೇಂದ್ರ ಸರ್ಕಾರವು ಮೊಬೈಲ್ ಪೋನ್ ಗಳಿಗೆ ಅತೀ ಮುಖ್ಯವಾಗಿ ಬೇಕಾಗುವ ಸಿಮ್ ಕಾರ್ಡ್(New Sim Card) ಖರೀದಿ ವೇಳೆ ನಡೆಯುವ ದುರ್ಬಳಕೆಯನ್ನು ತಡೆಗಟ್ಟಲು ಮಹತ್ವದ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು. ಮೊಬೈಲ್‌ ಉಪಯೋಗವು ಎಲ್ಲ ಕುಟುಂಬಗಳಲ್ಲೂ ಸಾಮಾನ್ಯವಾದ ಈ ಕಾಲದಲ್ಲಿ, ಸಿಮ್ ಕಾರ್ಡ್ ಪಡೆಯುವ ಪ್ರಕ್ರಿಯೆಯನ್ನು ಇನ್ನಷ್ಟು...

Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

January 8, 2026

ನರೇಗಾ (MGNREGA) ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಜೊತೆಗೆ ಪಶುಸಂಗೋಪನೆಗೆ ಅಗತ್ಯವಾದ ಮೂಲಸೌಕರ್ಯ ನಿರ್ಮಾಣಕ್ಕೂ ಆರ್ಥಿಕ ನೆರವನ್ನು ಒದಗಿಸಲು ಕುರಿ ಶೆಡ್ ನಿರ್ಮಾಣಕ್ಕೆ(Sheep Farming) ಅರ್ಥಿಕ ನೆರವನ್ನು ಒದಗಿಸಲಾಗುತ್ತಿದ್ದು, ಆಸಕ್ತರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅವಶ್ಯವಿರುವ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ...

Morarji Desai admission-ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ!

Morarji Desai admission-ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ!

January 7, 2026

2026-2027 ನೇ ಸಾಲಿನ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯ ಅಡಿಯಲ್ಲಿ (Morarji Desai Residential School admission)ವಸತಿ ಶಾಲೆಗಳ 6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಆಸಕ್ತ ಅರ್ಹ ವಿದ್ಯಾರ್ಥಿಗಳ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಕ್ಕಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಒಳ್ಳೆಯ ಉತ್ತಮ ಗುಣಮಟ್ಟದ (Morarji Desai hostel...

Bele Parihara Amount-ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರದ ಹಣ ರೈತರ ಖಾತೆಗೆ!

Bele Parihara Amount-ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರದ ಹಣ ರೈತರ ಖಾತೆಗೆ!

January 7, 2026

ರೈತರ ಖಾತೆಗೆ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹಾನಿಗೆ ಒಳಗಾದ ಬೆಳೆಗೆ NDRF ಮತ್ತು ಬೆಳೆ ವಿಮಾ ಯೋಜನೆಯಡಿ ಬಹುತೇಕ ಜಿಲ್ಲೆಗಳಲ್ಲಿ ಬೆಳೆ ವಿಮೆ(Bele Vime Yojane) ಮತ್ತು ಬೆಳೆ ಹಾನಿ ಪರಿಹಾರವನ್ನು(Bele Parihara Yojane) ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ಇದರ ಕುರಿತು ಒಂದಿಷ್ಟು ಉಪಯುಕ್ತ...

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

Whatsapp Banking-ಗ್ರಾಹಕರಿಗೆ ಸಿಹಿ ಸುದ್ದಿ: ಈಗ ವಾಟ್ಸಾಪ್ ನಲ್ಲೇ ಬ್ಯಾಂಕಿಂಗ್ ಸೇವೆ ಲಭ್ಯ!

January 6, 2026

ಇಂದಿನ ಡಿಜಿಟಲ್ ಯುಗದಲ್ಲಿ ಬ್ಯಾಂಕ್ ಸೇವೆಗಳು ಕೇವಲ ಶಾಖೆಗಳಿಗೆ ಸೀಮಿತವಾಗಿಲ್ಲ. ಮೊಬೈಲ್, ಇಂಟರ್ನೆಟ್ ಮೂಲಕ ಅನೇಕ ಬ್ಯಾಂಕಿಂಗ್ ಕಾರ್ಯಗಳು ಈಗ ಸುಲಭವಾಗಿ ನಮ್ಮ ಕೈಗೆಟುಕಿವೆ. ಈ ಸಾಲಿನಲ್ಲಿ ಹೊಸದಾಗಿ ಜನಪ್ರಿಯವಾಗುತ್ತಿರುವ ಸೇವೆಯೇ ವಾಟ್ಸಾಪ್ ಬ್ಯಾಂಕಿಂಗ್(Whatsapp Banking Details) ನಾವು ಪ್ರತಿದಿನ ಸಂದೇಶ ಕಳುಹಿಸಲು ಬಳಸುವ ವಾಟ್ಸಾಪ್ ಅಪ್ಲಿಕೇಶನ್ ಮೂಲಕವೇ ಬ್ಯಾಂಕ್ ಖಾತೆ ವಿವರಗಳನ್ನು ತಿಳಿದುಕೊಳ್ಳುವುದು, ಸೇವೆಗಳ...

Page 14 of 78