News

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

April 4, 2026

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಮತ್ತು ಸ್ವಂತ ಉದ್ಯೋಗದ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು (RSETI) ಸುವರ್ಣ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಣ್ಣಹಳ್ಳಿಪುರದಲ್ಲಿರುವ ಈ ಸಂಸ್ಥೆಯು ನಿರುದ್ಯೋಗಿ ಮಹಿಳೆಯರಿಗಾಗಿ 31 ದಿನಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಆಯೋಜಿಸಿದೆ....

Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

December 15, 2025

ಮನೆಯಲ್ಲೇ ಇದ್ದುಕೊಂಡು ಬಿಡುವಿನ ಸಮಯದಲ್ಲಿ ಕೌಶಲ್ಯ ಭರಿತ ಕೆಲಸಗಳಿಂದ ಆದಾಯವನ್ನು ಗಳಿಸುವ ಉದ್ದೇಶವನ್ನು ಹೊಂದಿರುವ ಮಹಿಳೆಯರಿಗೆ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Skill Training) ಸಂಸ್ಥೆಯಿಂದ ವಿನೂತನ ತರಬೇತಿಯನ್ನು ಆಯೋಜನೆ ಮಾಡಿದ್ದು ಇದರ ಕುರಿತು ಇಂದಿನ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು/ಗೃಹಿಣಿಯರು ಬಿಡುವಿನ ಸಮಯದಲ್ಲಿ ಮನೆಯಲ್ಲೇ ಇದ್ದುಕೊಂಡು...

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

December 14, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Vocational Promotion Loan Scheme subsidy) ವತಿಯಿಂದ ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಕ್ರೈಸ್ತ ಫಲಾನುಭವಿಗಳು ಸಣ್ಣ ಪ್ರಮಾಣದ ವ್ಯಾಪಾರ, ಚಿಲ್ಲರೆ ಮಾರಾಟ ಮತ್ತು ರಿಪೇರಿ ಸೇವೆಗಳಿಗಾಗಿ 1.00 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ದಿಮೆಯನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿರುವವರು ವೃತ್ತಿ ಪ್ರೋತ್ಸಾಹ ಸಾಲ...

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

December 14, 2025

ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಸಾಲವನ್ನು ಪಡೆದುಕೊಂಡಿರುವ ನಾಗರಿಕರು ಒಂದೇ ಬಾರಿಗೆ ರಿಯಾಯಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಲು ಏಕಕಾಲದಲ್ಲಿ ಸಾಲ ಇತ್ಯರ್ಥ ಯೋಜನೆ(Bank Loan Settlement Yojane)ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ರಾಜ್ಯದಲ್ಲಿರುವ ಬಹುತೇಕ ಬ್ಯಾಂಕ್ ನಲ್ಲಿ ಅವಕಾಶವನ್ನು ನೀಡಲಾಗಿದ್ದು ಈ ಯೋಜನೆಯ ಕುರಿತು ಹಲವು ಜನರಿಗೆ ಮಾಹಿತಿಯ ಕೊರತೆ ಇರುವ ಕಾರಣ ಇಂದಿನ ಅಂಕಣದಲ್ಲಿ ಅಗತ್ಯ ಮಾಹಿತಿಯನ್ನು...

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

December 13, 2025

2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಯಾವೆಲ್ಲ ಯೋಜನೆಯಡಿ(Agriculture Subsidy Schemes In Karnataka) ಸಹಾಯಧನದಲ್ಲಿ ರೈತರು ವಿವಿಧ ಪರಿಕರ/ಚಟುವಟಿಕೆಗಳನ್ನು ಕೈಗೊಳ್ಳಲು ಯೋಜನೆಗಳನ್ನು ಪ್ರಸ್ತುತ ಅನುಷ್ಥಾನ ಮಾಡಲಾಗುತ್ತಿದೆ? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಕುರಿತು ಅನೇಕ ರೈತರಿಗೆ ಸಮರ್ಪಕವಾದ ಮಾಹಿತಿ ಕೊರತೆ ಇರುವುದರಿಂದ ಇಂದಿನ...

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

PM Vikas Yojana-ಪಿಎಂ ವಿಕಾಸ ಯೋಜನೆಯಡಿ ಕೈಗಾರಿಕಾ ಕೌಶಲ್ಯ ತರಬೇತಿ ಹಾಗೂ ₹3000 ಸ್ಟೈಪೆಂಡ್!

December 12, 2025

ಅಲ್ಪ ಸಂಖ್ಯಾತ ಸಮುದಾಯದ ಸಾಮಾಜಿಕ ಸಬಲೀಕರಣದ ಉದ್ದೇಶದಿಂದ(PM Vikas Yojana)ಕೇಂದ್ರ ಸರ್ಕಾರ ಪಿಎಂ ವಿಕಾಸ ಯೋಜನೆಯನ್ನು ಜಾರಿಗೆ ತಂದಿದ್ದು, ದೇಶದ ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಕೌಶಲ್ಯಾಭಿವೃದ್ಧಿಗೆ ಮಹತ್ವದ ಅವಕಾಶ ನೀಡುವ ಯೋಜನೆ. ಕೈಗಾರಿಕೆಗಳಿಂದ ಹಿಡಿದು ತಾಂತ್ರಿಕ ಕ್ಷೇತ್ರಗಳವರೆಗೆ ಹಲವಾರು ತರಬೇತಿಗಳ ಮೂಲಕ ಉದ್ಯೋಗ ಮತ್ತು ಸ್ವ ಉದ್ಯಮಕ್ಕೆ ನೀಡಲು ನೆರವಾಗುತ್ತದೆ. ಈ ಯೋಜನೆಯ...

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

Bele Parihara-2025: ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ!

December 12, 2025

ರಾಜ್ಯ ಸರಕಾರದಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ(Bele Parihara) ರಾಜ್ಯದ ಒಟ್ಟು 14.21 ಲಕ್ಷ ರೈತರ ಖಾತೆಗೆ ಒಟ್ಟು 2249 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹಂಚಿಕೊಂಡಿರುವ ಮಾಹಿತಿಯನ್ನು...

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

Swaavlambi Saarathi Scheme-ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ 3.00 ಲಕ್ಷ ಸಹಾಯಧನ ಪಡೆಯಲು ಅರ್ಜಿ!

December 11, 2025

ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ(Swaavlambi Saarathi Scheme) ಅಭಿವೃದ್ಧಿ ನಿಗಮ ನಿಯಮಿತ ದ ವತಿಯಿಂದ ಕ್ರೈಸ್ತ ಫಲಾನುಭವಿಗಳಿಗೆ ಆರ್‌ಬಿಐ ಮಾನ್ಯತೆ ಪಡೆದ ಹಣಕಾಸು ಸಂಸ್ಥೆಗಳ ಮೂಲಕ ಟ್ಯಾಕ್ಸಿಗಳು, ಸರಕು ವಾಹನಗಳು ಅಥವಾ ಪ್ರಯಾಣಿಕರ ಆಟೋ ರಿಕ್ಷಾಗಳನ್ನು ಖರೀದಿಸಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಫಲಾನುಭವಿಗಳಿಗೆ ರಾಷ್ಟ್ರೀಯಕೃತ ಬ್ಯಾಂಕುಗಳು ಅಥವಾ...

Insurance Scholarship-TATA AIA ಲೈಫ್ ಇನ್ಶುರೆನ್ಸ್ ವತಿಯಿಂದ 15,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Insurance Scholarship-TATA AIA ಲೈಫ್ ಇನ್ಶುರೆನ್ಸ್ ವತಿಯಿಂದ 15,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

December 10, 2025

TATA AIA ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌ನ ವತಿಯಿಂದ(TATA AIA scholarship) 2025-2026 ನೇ ಸಾಲಿನ TATA AIA ಪ್ಯಾರಾಸ್ ವಿದ್ಯಾರ್ಥಿವೇತನದ ಅಡಿಯಲ್ಲಿ ಪದವಿಪೂರ್ವ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ಟ್ರಾನ್ಸ್‌ಜೆಂಡರ್ ವಿದ್ಯಾರ್ಥಿಗಳು, ಅಂಗವಿಕಲರು, ಮಹಿಳೆಯರು ಮತ್ತು SC /ST ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣವನ್ನು ಮುಂದುವರಿಸಲು...

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

December 9, 2025

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ(Mekkejola) ಬೆಲೆಯು ಕುಸಿತ ಕಂಡಿರುವ ಪರಿಣಾಮದಿಂದ ಮೆಕ್ಕೆಜೋಳ ಬೆಳೆಗಾರರಿಗೆ ಉತ್ತಮ ದಾರಣೆಯನ್ನು ನೀಡಲು ರಾಜ್ಯ ಸರಕಾರವು ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸುವಂತೆ ಸಹಕಾರ ಇಲಾಖೆಗೆ ಅಧಿಕೃತ ಆದೇಶವನ್ನು ಈಗಾಗಲೇ ಹೊರಡಿಸಲಾಗಿದ್ದು ಪ್ರಸ್ತುತ ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ಹೆಚ್ಚಳ ಮಾಡಿ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ...

Mahindra Sarathi Scholarship-ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Mahindra Sarathi Scholarship-ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 8, 2025

ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್‌ನ ವತಿಯಿಂದ 2025-2026 ನೇ ಸಾಲಿನಲ್ಲಿ ಮಹೀಂದ್ರಾ ಸಾರಥಿ(Mahindra Sarathi Scholarship)ಅಭಿಯಾನದ ಅಡಿಯಲ್ಲಿ 11 ನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ತರಗತಿಗಳಲ್ಲಿ ಓದುತ್ತಿರುವ ಬಾಲಕಿಯರಿಗೆ 10,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಆರ್ಥಿಕ ಸವಾಲುಗಳ ಹೊರತಾಗಿಯೂ ತಮ್ಮ ಶಿಕ್ಷಣವನ್ನು(Mahindra CSR Scholarship) ಮುಂದುವರಿಸಲು ದೃಢನಿಶ್ಚಯ ಹೊಂದಿರುವ...

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

Business Loan Subsidy-ಮಹಿಳಾ ನಿಗಮದಿಂದ ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ₹1.5 ಲಕ್ಷ ಸಬ್ಸಿಡಿ!

December 8, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿನ ಉದ್ಯೋಗಿನಿ ಯೋಜನೆಯ(Udyogini Scheme In Karnataka) ಅಡಿಯಲ್ಲಿ ತಮ್ಮದೇ ಅದ ಸ್ವಂತ ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಅಥವಾ ಸ್ವಂತ ಉದ್ದಿಮೆಯನ್ನು ಆರಂಭಿಸಲು ಶೇ 50% ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ(Udyogini Scheme) ಪ್ರತಿ ವರ್ಷದಂತೆ...

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

December 7, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ತಮ್ಮದೇ ಆದ ಸ್ವಂತ ಉದ್ಯೋಗವನ್ನು ಹೊಂದಲು ಉಚಿತವಾಗಿ ಹೊಲಿಗೆ ಯಂತ್ರವನ್ನು(Uchita Holige Yantra) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಮಹಿಳೆಯರು ಟೈಲರಿಂಗ್ ಕೌಶಲ್ಯವನ್ನು ಹೊಂದಿರುತ್ತಾರೆ ಇಂಹತ ಅಭ್ಯರ್ಥಿಗಳು ತಾವು ಇದ್ದ ಸ್ಥಳದಿಂದಲೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸ್ಥಿರತೆಯನ್ನು ಹೊಂದಲು ರಾಜ್ಯ...

Page 14 of 74