News

Gas Level Check-ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ!

Gas Level Check-ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗಿದೆ ಎಂಬುದನ್ನು ತಿಳಿಯಲು ಈ ಟ್ರಿಕ್ಸ್‌ ಪಾಲಿಸಿ!

March 4, 2026

ಇಂದಿನ ವೇಗದ ಜೀವನದಲ್ಲಿ ಅಡುಗೆ ಮನೆ ಎಂದರೆ ಅಲ್ಲಿ ಗ್ಯಾಸ್ ಸಿಲಿಂಡರ್ ಇರಲೇಬೇಕು. ಆದರೆ, ಈ ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ(How to Check Gas Level) ಎಂದು ಊಹಿಸುವುದು ಅಷ್ಟು ಸುಲಭವಲ್ಲ. ಬಹುತೇಕ ಮನೆಗಳಲ್ಲಿ ಅಡುಗೆ ಮಾಡುವ ಅವಸರದಲ್ಲಿರುವಾಗಲೇ ಗ್ಯಾಸ್ ಪೂರೈಕೆ ಸ್ಥಗಿತಗೊಂಡು ಕೈಕೊಡುತ್ತದೆ. ಗ್ಯಾಸ್ ಸಂಪೂರ್ಣವಾಗಿ ಆಫ್ ಆದ ಮೇಲೆಯೇ ನಮಗೆ ವಿಷಯ ತಿಳಿಯುವುದು....

Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Rolls Royce India Scholarship-ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ₹35,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 16, 2025

2025-2026 ನೇ ಸಾಲಿನ ರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ ರೋಲ್ಸ್ ರಾಯ್ಸ್ ವಿಂಗ್ಸ್4ಹೆರ್ ಮಹಿಳಾ ಎಂಜಿನಿಯರಿಂಗ್(Engineering students scholarship India) ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನದ ಅಡಿಯಲ್ಲಿ 35,000 ರೂಪಾಯಿ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಭಾರತದಾದ್ಯಂತ AICTE- ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ(scholarship India)1 ನೇ, 2 ನೇ ಅಥವಾ 3...

Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

Udyogini Yojane-ರಾಜ್ಯ ಮಹಿಳಾ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನಕ್ಕೆ ಅರ್ಜಿ ಅಹ್ವಾನ!

November 16, 2025

2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ(Udyogini Yojane Application)ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸ್ವಂತ ಉದ್ದಿಮೆಯನ್ನು ನಡೆಸುತ್ತಿರುವವರು ಅಥವಾ ಪ್ರಾರಂಭಿಸುವವರಿಗೆ ಸಾಲದ ಮೇಲೆ ಶೇ 50% ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ(Karnataka Mahila Nigama) ವಿವಿಧ ಸಹಾಯಧನ ಆದಾರಿತ...

Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Aditya Birla Scholarship-ಆದಿತ್ಯ ಬಿರ್ಲಾ ಫೌಂಡೇಶನ್ ನ ವತಿಯಿಂದ ₹ 30,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

November 15, 2025

ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನ ವತಿಯಿಂದ 2025-26 ನೇ ಸಾಲಿನ ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನದ(Aditya Birla Foundation Scholarship) ಅಡಿಯಲ್ಲಿ ಪದವಿ ಪೂರ್ವ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ₹ 30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಅನ್ವೇಷಣೆಯಲ್ಲಿ ಬೆಂಬಲ ನೀಡಲು ಬದ್ಧವಾಗಿದೆ. (Scholarship...

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

November 15, 2025

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ದೇಶದ 9 ಕೋಟಿ ರೈತರ ಖಾತೆಗೆ 21ನೇ ಕಂತಿನ ಹಣವನ್ನು(PM Kisan 21th Installment) ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗಧಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ...

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Mahindra Scholarship-ಮಹೀಂದ್ರ ಸಂಸ್ಥೆಯಿಂದ ರೂ 6,000/- ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 14, 2025

ಮಹೀಂದ್ರ ಸಂಸ್ಥೆಯಿಂದ 2025-26 ಶೈಕ್ಷಣಿಕ ಸಾಲಿನ ಮಹೀಂದ್ರ ಬಿಗ್ ಬಾಸ್ ನಯೀ ಪೆಹಚಾನ್ ಸ್ಕಾಲರ್‌ಶಿಪ್/Mahindra Big Boss Nayi Pehchan Scholarship ಕಾರ್ಯಕ್ರಮದಡಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಉತೇಜನವನ್ನು ಮಹೀಂದ್ರ ಸಂಸ್ಥೆಯಿಂದ(Mahindra Scholarship) CSR ಅನುದಾನದಲ್ಲಿ ವಿವಿಧ ತರಗತಿಯ ಹಾಗೂ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

Muthoot Finance Scholarship-ಮುತ್ತೊಟ್ ಫೈನಾನ್ಸ್ ನಿಂದ ₹2.40 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Muthoot Finance Scholarship-ಮುತ್ತೊಟ್ ಫೈನಾನ್ಸ್ ನಿಂದ ₹2.40 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 12, 2025

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಒದಗಿಸಲು ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು(Muthoot Finance Scholarship-2025) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಭಾರತದಲ್ಲಿರುವ ವಿವಿಧ ಕಂಪನಿಯ CSR ಅನುದಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ...

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

Sportsman Incentive-ಕ್ರ‍ೀಡಾಪಟುಗಳಿಗೆ 10 ಲಕ್ಷದ ವರೆಗೆ ಪ್ರೋತ್ಸಾಹಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ!

November 12, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜ್ಯದ ಕ್ರೀಡಾ ಪಟ್ಟುಗಳಿಗೆ ಉತೇಜನವನ್ನು ನೀಡಲು ಪ್ರೋತ್ಸಾಹಧನ ಯೋಜನೆಯಡಿ(Sportsman Incentive Application) ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ(Sportsman Incentive Yojana) ಮತ್ತು ವಿವಿಧ ಬಗ್ಗೆಯ ಪ್ರಶಸ್ತಿಗಳನ್ನು ವಿತರಣೆ ಮಾಡಲು ಯುವ ಸಬಲೀಕರಣ ಮತ್ತು...

Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!

Bike Repair Training-ಉಚಿತ 30 ದಿನದ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ!

November 11, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Bike Repair Training) ಸಂಸ್ಥೆಯ ವತಿಯಿಂದ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗವನ್ನು ನೆಡೆಸಲು ಕೌಶಲ್ಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ(Bike...

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

November 11, 2025

PM-KISAN ಭಾರತದ ಅತಿ ಮಹತ್ವವಾದ ರೈತರ ಕಲ್ಯಾಣ ಯೋಜನೆ ಅಡಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಲ್ಮಾನ್ ನಿಧಿ (PM-Kisan) ಯೋಜನೆಯ 21ನೇ ಕಂತು ಹಣ ಬಿಡುಗಡೆಗೆ ಪ್ರಾರಂಭಗೊಂಡಿದೆ. 2019 ರಲ್ಲಿ ಪ್ರಾರಂಭವಾದ ಈ ರೈತರ ಧನಸಹಾಯ ಯೋಜನೆಯು ದೇಶದ ಕೋಟ್ಯಾಂತರ ರೈತರ ಜೀವನವನ್ನ ಸುಧಾರಿಸಲು ಬಹಳ ಉಪಯೋಗವಾಗಿದೆ. ಹಾಗೂ ರೈತರ ಆರ್ಥಿಕತೆಯು ಕೂಡ ಬಹಳ ಮುಂದುವರೆದಿದೆ....

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Sarojini Damodaran Scholarship-ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 10, 2025

2026-2026 ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ನ ವತಿಯಿಂದ ವಿದ್ಯಾಧನ್-ಗೋಮಾಬಾಯಿ(Sarojini Damodaran Foundation Scholarship) ಕಾರ್ಯಕ್ರಮದ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ(Vidyadhan Gomabai Scholarship) ಸಹಾಯ ಮಾಡಲು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮದಲ್ಲಿ...

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

November 10, 2025

ಉತ್ತರ ಕರ್ನಾಟಕ ಭಾಗದ ರೈತರು ಪ್ರತಿ ಟನ್ ಕಬ್ಬಿಗೆ ರೂ 3500/- ನಿಗದಿಪಡಿಸುವಂತೆ ಪ್ರತಿಭಟನೆಯನ್ನು ಮಾಡಿದರ ಪರಿಣಾಮ ಈ ಕುರಿತು ಹೆಚ್ಚೆತ್ತುಕೊಂಡ ರಾಜ್ಯ ಸರಕಾರವು ಪ್ರತಿ ಟನ್ ಗೆ ರೂ 3,300/- ನಿಗದಿಪಡಿಸಿ(Karnataka Sugarcane Rate) ಅಧಿಕೃತ ಆದೇಶವನ್ನು ಶನಿವಾರ ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

Indira Kit-ರೇಶನ್ ಕಾರ್ಡದಾರರಿಗೆ ಸಿಹಿ ಸುದ್ದಿ! ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು ತೊಗರಿ ಬೇಳೆ!

November 9, 2025

ರಾಜ್ಯ ಸರಕಾರದಿಂದ ಪಡಿತರ ಚೀಟಿಯನ್ನು(Indira Kit News) ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕಿಟ್ ವಿತರಣೆ ಕುರಿತು ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅನೇಕ ನಾಗರಿಕಗೆ ಈಗಾಗಲೇ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ಬಿಪಿಎಲ್...

Page 14 of 70