News

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

Senior Citizen Card-ನಿಮ್ಮ ವಯಸ್ಸು 60 ವರ್ಷ ದಾಟಿದೆಯೇ? ಹಾಗಾದರೆ ಈ ಸವಲತ್ತುಗಳನ್ನು ಪಡೆಯಿರಿ!

February 23, 2026

ನಮ್ಮ ಮನೆಯ ಹಿರಿಯರು ಎಂದರೆ ಕೇವಲ ಅವರು ವಯಸ್ಸಾದವರಲ್ಲ ಅವರು ನಮ್ಮ ಮನೆಯ ದಾರಿ ದೀಪವಾಗಿರುತ್ತಾರೆ ಹಾಗೂ ನಮ್ಮ ಮನೆಯ ಆಧಾರ ಸ್ತಂಭಗಳಾಗಿರುತ್ತಾರೆ. ಇವರು ದಿನವಿಡೀ ತಮ್ಮ ಕುಟುಂಬಕ್ಕಾಗಿ ಸಮಾಜಕ್ಕಾಗಿ ದುಡಿತಿರುತ್ತಾರೆ ಹಾಗೆಯೇ ಅವರು ತಮ್ಮ 60 ವರ್ಷಗಳ ನಂತರದ ಜೀವನವನ್ನು ನೆಮ್ಮದಿಯಿಂದ ಕಳೆಯಬೇಕೆಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ ಆದ್ದರಿಂದ ಸರ್ಕಾರವು ಹಿರಿಯ ನಾಗರಿಕರ ಗುರುತಿನ ಚೀಟಿ...

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

February 22, 2026

ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ರೈತ ಬಾಂಧವರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ‘ರೈತರ ಐಡಿ’ (Farmer ID) ನೀಡುವ ಪ್ರಕ್ರಿಯೆಗೆ ಪೂರಕವಾಗಿ, ಈಗಾಗಲೇ ರಾಜ್ಯ ಸರ್ಕಾರದ FID ಮತ್ತು PMK ID ಹೊಂದಿರುವ ಎಲ್ಲಾ ರೈತರು ತಮ್ಮ ವಿವರಗಳನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡಿಕೊಳ್ಳಬೇಕಿದೆ.  ಈ ಪ್ರಕ್ರಿಯೆಯು ಕೇವಲ ಔಪಚಾರಿಕತೆಯಲ್ಲ, ಬದಲಿಗೆ ಸರ್ಕಾರದ...

Property Registration-ಕಾವೇರಿ 2.0 ತಂತ್ರಾಂಶ ಬಿಡುಗಡೆ! ಇನ್ಮುಂದೆ ಆಸ್ತಿ ನೋಂದಣಿ ಸಂಪೂರ್ಣ ಕಾಗದ ರಹಿತ!

Property Registration-ಕಾವೇರಿ 2.0 ತಂತ್ರಾಂಶ ಬಿಡುಗಡೆ! ಇನ್ಮುಂದೆ ಆಸ್ತಿ ನೋಂದಣಿ ಸಂಪೂರ್ಣ ಕಾಗದ ರಹಿತ!

February 21, 2026

ಆಸ್ತಿ ನೋಂದಣಿಗಾಗಿ ಉಪನೋಂದಣಾಧಿಕಾರಿಗಳ ಕಚೇರಿಯ(Sub Register Office) ಮುಂದೆ ದಿನಗಟ್ಟಲೆ ಕಾಯುವ ಮತ್ತು ಕಂತೆ ಕಂತೆ ಕಾಗದದ ದಾಖಲೆಗಳನ್ನು ಹಿಡಿದು ಅಲೆಯುವ ಕಾಲಕ್ಕೆ ಇನ್ಮುಂದೆ ಮುಕ್ತಿ ನೀಡಬಹುದು. ಕರ್ನಾಟಕ ಸರ್ಕಾರವು ‘ಕಾವೇರಿ 2.0’ ತಂತ್ರಾಂಶದ ಮೂಲಕ ಆಸ್ತಿ ನೋಂದಣಿ(Online Property Registration) ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಸುಧಾರಣೆ ತಂದಿದ್ದು, ಇನ್ಮುಂದೆ ಆನ್ಲೈನ್ ಮೂಲಕವೇ ನೋಂದಣಿಯನ್ನು ಮಾಡಿಕೊಳ್ಳಬಹುದು...

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

Mobile Canteen Subsidy-ವಿವಿಧ ನಿಗಮಗಳಿಂದ ಮೊಬೈಲ್ ಕ್ಯಾಂಟಿನ್ ಖರೀದಿಗೆ 3.0 ಲಕ್ಷ ಸಬ್ಸಿಡಿಗೆ ಅರ್ಜಿ!

February 19, 2026

ಸ್ವಯಂ ಉದ್ಯೋಗದ ಕನಸು ಕಾಣುತ್ತಿರುವ ವಿವಿಧ ಸಮುದಾಯದ ಯುವಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯದ ವಿವಿಧ ಅಭಿವೃದ್ಧಿ ನಿಗಮದ ವತಿಯಿಂದ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಯೋಜನೆಯಡಿ(Mobile Canteen Subsidy) ಸಂಚಾರಿ ಉಪಹಾರ ವಾಹನವನ್ನು ಆರಂಭಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಧುನಿಕ ಯುಗಕ್ಕೆ ತಕ್ಕಂತೆ ಪರಿಸರ ಸ್ನೇಹಿ ಇವಿ-ಗೂಡ್ಸ್ (ಎಲೆಕ್ಟ್ರಿಕ್) ವಾಹನಗಳನ್ನು...

SSLC ಮತ್ತು PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಪ್ರಕಟಣೆ!

SSLC ಮತ್ತು PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಪ್ರಕಟಣೆ!

February 19, 2026

ಎಸ್‌ಎಸ್‌ಎಲ್‌ಸಿ(SSLC) ಮತ್ತು ದ್ವಿತೀಯ ಪಿಯುಸಿ(PUC) ಪರೀಕ್ಷೆಗಳ ತಯಾರಿಯು ಭರದಿಂದ ಸಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಭಯವನ್ನು ಹೋಗಲಾಡಿಸಲು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಯಾವುದೇ ಅಡೆತಡೆಯಿಲ್ಲದೆ ಪರೀಕ್ಷಾ ಕೇಂದ್ರ ತಲುಪಲು ಪೂರಕವಾದ ಸೌಲಭ್ಯಗಳನ್ನು ಘೋಷಿಸಲಾಗಿದೆ. ಮುಖ್ಯವಾಗಿ ಪರೀಕ್ಷಾ ಗೊಂದಲಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಹಾಯವಾಣಿ ಹಾಗೂ...

Model Question Papers-SSLC ಮಾದರಿ ಪ್ರಶ್ನೆ-ಉತ್ತರ ಪತ್ರಿಕೆ ಬಿಡುಗಡೆ! ಮೊಬೈಲ್ ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ?

Model Question Papers-SSLC ಮಾದರಿ ಪ್ರಶ್ನೆ-ಉತ್ತರ ಪತ್ರಿಕೆ ಬಿಡುಗಡೆ! ಮೊಬೈಲ್ ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ?

February 18, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದು. ಪರೀಕ್ಷೆ ಹತ್ತಿರ ಬರುತ್ತಿದ್ದಂತೆ(SSLC Model Question Papers) ಸಹಜವಾಗಿಯೇ ಆತಂಕ ಮೂಡುವುದು ಸಾಮಾನ್ಯ. ಈ ಆತಂಕವನ್ನು ದೂರ ಮಾಡಿ ಆತ್ಮವಿಶ್ವಾಸ ಹೆಚ್ಚಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರಗಳನ್ನು ಬಿಡುಗಡೆ ಮಾಡಿದೆ. ಇದು ಕೇವಲ ಪ್ರಶ್ನೆಗಳ...

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

February 17, 2026

ಇಂದಿನ ಡಿಜಿಟಲ್ ಯುಗದಲ್ಲಿ ಕಂದಾಯ ಇಲಾಖೆಯು ರೈತರಿಗೆ ಹಲವಾರು ಸೌಲಭ್ಯಗಳನ್ನು ಬೆರಳ ತುದಿಯಲ್ಲಿ ನೀಡುತ್ತಿದೆ. ಒಂದು ಕಾಲದಲ್ಲಿ ಜಮೀನಿನ ದಾಖಲೆಗಳಿಗಾಗಿ(Sketch), ಅದರಲ್ಲೂ ಮುಖ್ಯವಾಗಿ ಜಮೀನಿನ ನಕ್ಷೆ ಅಥವಾ ಸ್ಕೆಚ್ ಪ್ರತಿಗಾಗಿ ರೈತರು ತಾಲ್ಲೂಕು ಕಚೇರಿ ಅಥವಾ ಸರ್ವೆ ಇಲಾಖೆಯ ಮುಂದೆ ದಿನಗಟ್ಟಲೆ ಅಲೆಯಬೇಕಿತ್ತು. ಆದರೆ ಈಗ ಕಾಲ ಬದಲಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ‘ಭೂಮಿ’...

Toilet Room Subsidy-ಶೌಚಾಲಯ ನಿರ್ಮಾಣಕ್ಕೆ 20 ಸಾವಿರ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Toilet Room Subsidy-ಶೌಚಾಲಯ ನಿರ್ಮಾಣಕ್ಕೆ 20 ಸಾವಿರ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

February 16, 2026

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೈರ್ಮಲ್ಯವನ್ನು ಕಾಪಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ‘ಸ್ವಚ್ಛ ಭಾರತ ಮಿಷನ್’ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಭರ್ಜರಿ ಉತ್ತೇಜನ ನೀಡುತ್ತಿವೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು 20,000 ರೂಪಾಯಿಗಳವರೆಗೆ ಸಹಾಯಧನವನ್ನು(Toilet Subsidy In Karnataka) ನೀಡಲಾಗುತ್ತಿದೆ. ಬಯಲು ಮುಕ್ತ ಶೌಚಾಲಯ ಅಭಿಯಾನದ ಭಾಗವಾಗಿ ಈ ಆರ್ಥಿಕ...

Mudra Loan-ಮುದ್ರಾ ಯೋಜನೆಯಡಿ ಸ್ವಂತ ಉದ್ದಿಮೆಗೆ ಸಾಲ ಪಡೆಯುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

Mudra Loan-ಮುದ್ರಾ ಯೋಜನೆಯಡಿ ಸ್ವಂತ ಉದ್ದಿಮೆಗೆ ಸಾಲ ಪಡೆಯುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

February 16, 2026

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯನ್ನು ಮಾಡುತ್ತಿರುವ ನಾಗರಿಕರಿಗೆ ಆರ್ಥಿಕ ನೆರವನ್ನು ಒದಗಿಸಲು ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್ ಮೂಲಕ ಸಾಲವನ್ನು(Mudra Loan Yojana) ಪಡೆಯಲು ಪ್ರಧಾನ ಮಂತ್ರಿ ಮುದ್ರಾ ಯೋಜನೆ’ (PMMY) ಅನ್ನು ಅನುಷ್ಥಾನ ಮಾಡಲಾಗಿತ್ತಿದ್ದು ಕಳೆದ ಬಜೆಟ್ ನಲ್ಲಿ ಗರಿಷ್ಠ ಸಾಲದ ಮಿತಿಯನ್ನು ಸಹ ಏರಿಕೆ ಮಾಡಲಾಗಿದ್ದು, ಈ ಯೋಜನೆಯ ಪ್ರಯೋಜನವನ್ನು ಪಡೆಯಲು ನಾಗರಿಕರು ಯಾವೆಲ್ಲ...

Vehicle Loan Noc-ವಾಹನ ಮಾಲೀಕರಿಗೆ ಬಿಗ್ ರಿಲೀಫ್! ಈಗ ವಾಹನ ಸಾಲ ಚುಕ್ತಾ ಮಾಡುವುದು ಭಾರೀ ಸುಲಭ!

Vehicle Loan Noc-ವಾಹನ ಮಾಲೀಕರಿಗೆ ಬಿಗ್ ರಿಲೀಫ್! ಈಗ ವಾಹನ ಸಾಲ ಚುಕ್ತಾ ಮಾಡುವುದು ಭಾರೀ ಸುಲಭ!

February 15, 2026

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದ್ದು, ವಾಹನ ಸಾಲ ತೀರಿಸಿದ ನಂತರದ ಪ್ರಕ್ರಿಯೆಗಳನ್ನು ಅತ್ಯಂತ ಸುಲಭಗೊಳಿಸಿದೆ. ಈ ಹಿಂದೆ ವಾಹನ ಸಾಲ (Vehicle Loan) ಪೂರ್ಣಗೊಂಡ ನಂತರ ಬ್ಯಾಂಕ್ ಮತ್ತು ಆರ್‌ಟಿಒ ಕಚೇರಿಗಳಿಗೆ ಅಲೆದಾಡುವುದು ಮಾಲೀಕರಿಗೆ ದೊಡ್ಡ ತಲೆನೋವಾಗಿತ್ತು. ಆದರೆ ಈಗ ಜಾರಿಗೆ ಬಂದಿರುವ ಹೊಸ ವ್ಯವಸ್ಥೆಯು ಈ ಎಲ್ಲಾ ಕಿರಿಕಿರಿಗಳಿಗೆ ಮುಕ್ತಿ...

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಜಮಾ ವಿವರವನ್ನು ತಿಳಿಯುವುದು ಹೇಗೆ?

Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಜಮಾ ವಿವರವನ್ನು ತಿಳಿಯುವುದು ಹೇಗೆ?

February 14, 2026

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಾಂದಿ ಹಾಡಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡುವ ಈ ಯೋಜನೆಯು, ಮಧ್ಯಮ ಮತ್ತು ಕೆಳವರ್ಗದ ಕುಟುಂಬಗಳ ದಿನನಿತ್ಯದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇತ್ತೀಚಿನ ದಿನಗಳಲ್ಲಿ ತಾಂತ್ರಿಕ...

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

Shakti Yojane Smart Card-ಇನ್ಮುಂದೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಆಧಾರ್ ಬದಲು ಸ್ಮಾರ್ಟ್ ಕಾರ್ಡ್!

February 14, 2026

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ(Shakti Yojane) ಈಗ ಹೊಸ ರೂಪ ಸಿಕ್ಕಿದೆ. ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ(Free Bus Scheme In Karnataka) ಕಲ್ಪಿಸುವ ಈ ಯೋಜನೆಯಲ್ಲಿ ಇದುವರೆಗೆ ಆಧಾರ್ ಕಾರ್ಡ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಈ...

Page 14 of 83