News

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

Pearl farming-ಸಿಹಿ ನೀರು ಮುತ್ತು ಕೃಷಿ ತರಬೇತಿ: ನಿರುದ್ಯೋಗಿ ಯುವಕರಿಗೆ ಸುವರ್ಣ ಅವಕಾಶ!

March 14, 2026

ಬೆಂಗಳೂರು: ಸಾಂಪ್ರದಾಯಿಕ ಕೃಷಿಯ ಜೊತೆಗೆ ಕಡಿಮೆ ಜಾಗದಲ್ಲಿ ಅಧಿಕ ಲಾಭ ತಂದುಕೊಡುವ ಉಪಕಸುಬುಗಳತ್ತ ಇಂದು ರೈತರ ಒಲವು ಹೆಚ್ಚುತ್ತಿದೆ. ಅಂತಹ ಲಾಭದಾಯಕ ಕಸುಬುಗಳಲ್ಲಿ ‘ಸಿಹಿ ನೀರು ಮುತ್ತು ಕೃಷಿ’ (Freshwater Pearl Farming) ಕೂಡ ಒಂದು. ಇದೀಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು ಆಸಕ್ತರಿಗಾಗಿ ಮೂರು ದಿನಗಳ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ....

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

November 25, 2025

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆಯಡಿ ತಮ್ಮದೇ ಆದ ಸ್ವಂತ ಉದ್ದಿಮೆ/ಉದ್ಯೋಗ/ಬುಸಿನೆಸ್ ಅನ್ನು ಪ್ರಾರಂಭಿಸುವವರು ಒಟ್ಟು ಸಾಲದ ಮೇಲೆ ಶೇ 35% ರಷ್ಟು ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸ್ವಂತ ಉದ್ದಿಮೆಯನ್ನು...

Uchita Meenu Mari-ಮೀನುಗಾರಿಕೆ ಇಲಾಕೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ!

Uchita Meenu Mari-ಮೀನುಗಾರಿಕೆ ಇಲಾಕೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ!

November 24, 2025

ಕೃಷಿ ಹೊಂಡವನ್ನು ಹೊಂದಿರುವ ರೈತರಿಗೆ ಉಪ ಆದಾಯವನ್ನು ರೂಪಿಸಿಕೊಳ್ಳಲು ರಾಜ್ಯ ಸರಕಾರದಿಂದ ಮೀನುಗಾರಿಕೆ ಇಲಾಖೆಯ(Fisheries Department)ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ(Uchita Meenu Mari Vitarane) ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ(Krishi Bhagya) ಯೋಜನೆ ಮತ್ತು ತೋಟಕಾರಿಗೆ...

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

November 24, 2025

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ(Veterinary department) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಅರ್ಹ ರೈತರಿಗೆ ನಾಟಿ ಕೋಳಿ ಸಾಕಾಣಿಕೆಗೆ ಉತೇಜನವನ್ನು ನೀಡಲು ಉಚಿತ ಕೋಳಿ ಮರಿಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ವಾತಾವರಣದಲ್ಲಿ ರೈತರು ಕೇವಲ ಕೃಷಿ ಬೆಳೆಗಳ ಆದಾಯವನ್ನು ಮಾತ್ರ ನೆಚ್ಚಿಕೊಳ್ಳದೇ ಇದರೊಟ್ಟಿಗೆ ಹೈನುಗಾರಿಕೆ/ಕೋಳಿ ಮತ್ತು...

Engineering scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Engineering scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

November 23, 2025

2025-2026 ನೇ ಸಾಲಿನ ಎರಿಕ್ಸನ್ ಎಂಪವರಿಂಗ್ ಗರ್ಲ್ ಸ್ಕಾಲರ್‌ಶಿಪ್ ಪ್ರೋಗ್ರಾಂ ನ ಅಡಿಯಲ್ಲಿ(Engineering scholarship) ಮಾಹಿತಿ ತಂತ್ರಜ್ಞಾನ, ಕಂಪ್ಯೂಟರ್ ವಿಜ್ಞಾನ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಅಥವಾ ದೂರಸಂಪರ್ಕ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪದವಿ ಪಡೆದ 2 ನೇ ವರ್ಷದ ಮಹಿಳಾ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ಮಹಿಳಾ...

Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ

Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ

November 23, 2025

ನಿನ್ನೆ ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಮೀನುಗಾರಿಕೆ ಇಲಾಖೆ‌ವತಿಯಿಂದ ಆಯೋಜಿಸಲಾದ “ವಿಶ್ವ ಮೀನುಗಾರಿಕೆ ದಿನಾಚರಣೆ “ಪ್ರಯುಕ್ತ ಹಾಗೂ‌ “ಮತ್ಸ್ಯ ಮೇಳ-2025” ವನ್ನು ಜೀವಂತ ಅಲಂಕಾರಿಕ ಮೀನುಗಳನ್ನು ಫಿಷ್ ಬೌಲ್ ಗೆ ಹಾಕುವ ಮುಖಾಂತರ ಮತ್ಸ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಮೀನುಗಾರರಿಗೆ ಸಂಕಷ್ಟ ಪರಿಹಾರ ಮೊತ್ತವನ್ನು 6 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗೆ ಹೆಚ್ಚಿಸಿದ್ದು,...

Free Treatment-ನಾಯಿ, ಹಾವು ಕಡಿತಕ್ಕೆ ತಕ್ಷಣ ಉಚಿತ ಚಿಕಿತ್ಸೆ ಕಡ್ಡಾಯ ಸುಪ್ರೀಂ ಕೋರ್ಟ್ ಆದೇಶ!

Free Treatment-ನಾಯಿ, ಹಾವು ಕಡಿತಕ್ಕೆ ತಕ್ಷಣ ಉಚಿತ ಚಿಕಿತ್ಸೆ ಕಡ್ಡಾಯ ಸುಪ್ರೀಂ ಕೋರ್ಟ್ ಆದೇಶ!

November 22, 2025

ಆರೋಗ್ಯ ಇಲಾಖೆಯ ವತಿಯಿಂದ ನಾಯಿ ಕಡಿತ, ಹಾವು ಅಥವಾ ಇತರೆ ಪ್ರಾಣಿಗಳ ದಾಳಿ ಪ್ರಕರಣದಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ(Free rabies vaccine India)ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ಆದೇಶವನ್ನು ಹೊರಡಿಸಿದೆ. ದೇಶದಾದ್ಯಂತ ನಾಯಿ ಕಡಿತ, ಹಾವು ಕಚ್ಚುವಿಕೆ(Snakebite emergency treatment) ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ರೋಗಗಳಿಗೆ ತಕ್ಷಣದ ಚಿಕಿತ್ಸೆ ಸಿಗದಿದ್ದಲ್ಲಿ ಸಾವು...

Revenue Site Khata-ರೆವಿನ್ಯೂ ಸೈಟ್ ಗೂ ಇನ್ಮುಂದೆ ಸಿಗಲಿದೆ ಇ-ಖಾತಾ!

Revenue Site Khata-ರೆವಿನ್ಯೂ ಸೈಟ್ ಗೂ ಇನ್ಮುಂದೆ ಸಿಗಲಿದೆ ಇ-ಖಾತಾ!

November 22, 2025

ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದ ಆಸ್ತಿಯ ಮಾಲೀಕರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಲು ಮುಂದಾಗಿದ್ದು ಕಂದಾಯ ಜಮೀನನ್ನು ಪರಿವರ್ತನೆ ಮಾಡದೇ ಮನೆ/ನಿವೇಶನವನ್ನು ನಿರ್ಮಾಣ ಮಾಡಿಕೊಂಡಿರುವ ಆಸ್ತಿಯ ಮಾಲೀಕರಿಗೆ ಇ-ಖಾತಾವನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲು ಅಂತಿಮಗೊಳಿಸಲಾಗಿದೆ. ಸಾಮಾನ್ಯವಾಗಿ ಬಹುತೇಕ ನಾಗರಿಕರಿಗೆ ತಿಳಿದಿರುವ ಹಾಗೆಯೇ ಕಂದಾಯ ಜಮೀನಿನಲ್ಲಿ(Revenue Land) ಭೂ...

AI Fact Check Training-ಎಐ ಹಾಗೂ ಫ್ಯಾಕ್ಟ್‌ಚೆಕ್‌ ಕುರಿತು ಒಂದು ದಿನದ ತರಬೇತಿಗೆ ಅರ್ಜಿ ಆಹ್ವಾನ!

AI Fact Check Training-ಎಐ ಹಾಗೂ ಫ್ಯಾಕ್ಟ್‌ಚೆಕ್‌ ಕುರಿತು ಒಂದು ದಿನದ ತರಬೇತಿಗೆ ಅರ್ಜಿ ಆಹ್ವಾನ!

November 21, 2025

ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ ನ್ಯೂಸ್‌ ರೂಂ ನಲ್ಲಿ ಎಐ(Artificial Intelligence) ಹಾಗೂ ಫ್ಯಾಕ್ಟ್‌ಚೆಕ್‌(Fact-Check) ಕುರಿತು ಒಂದು ದಿನದ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ನವೆಂಬರ್‌ 29 ರಂದು ಆಯೋಜಿಸಲಾಗಿದ್ದು, ಪ.ಜಾತಿಯ...

PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

November 21, 2025

2024-25 ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ(Religious Institutions and Charitable Endowments Department) ಪಿಯುಸಿ ಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ಎಲ್ಲಾ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ ಈ ನಿಟ್ಟಿನಲ್ಲಿ...

Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

November 20, 2025

ರಾಜ್ಯಾದ್ಯಂತ ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಕಬ್ಬಿಗೆ ದರ ನಿಗದಿಪಡಿಸುವುದರ ಕುರಿತು ಕಳೆದ 3-4 ವಾರದಿಂದ ತೀರ್ವಗತಿಯಲ್ಲಿ ರೈತರು ಪ್ರತಿಭಟನೆಯನ್ನು ಮಾಡಿಕೊಂಡು ಬರುತ್ತಿದ್ದು ಈ ನಿಟ್ಟಿನಲ್ಲಿ ನಿರಾಣಿ ಶುಗರ್ಸ್ ಕಂಪನಿ ವತಿಯಿಂದ ಕಬ್ಬಿನ ದರ(Nirani Sugars Ltd Sugar Factory) ನಿಗದಿಗೆ ಸಂಬಂಧಪಟ್ಟಂತೆ ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ವಿವರವನ್ನು ಈ ಲೇಖನದಲ್ಲಿ...

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

November 20, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಳ(Anganwadi Worker Salary Hike) ಮಾಡುವುದರ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿಯನ್ನು ಪ್ರಕಟಿಸಿದ್ದು ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(laxmi hebbalkar) ಅವರು...

Scholarship e-authentication-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಇ-ದೃಡೀಕರಣ ಮಾಡುವುದು ಕಡ್ಡಾಯ!

Scholarship e-authentication-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಇ-ದೃಡೀಕರಣ ಮಾಡುವುದು ಕಡ್ಡಾಯ!

November 18, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಕೆಯಿಂದ ಮತ್ತು ಇತರೆ ಇಲಾಖೆಗಳಿಂದ ವಿದ್ಯಾರ್ಥಿವೇತನವನ್ನು ಪಡೆಯಲು One Time Registrartion ಮತ್ತು Biometric e-authentication ಮಾಡುವುದು ಕಡ್ಡಾಯವಾಗಿದ್ದು ಈ ಕುರಿತು ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು...

Page 14 of 71