News

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

July 15, 2025

ಕರ್ನಾಟಕ ಸರ್ಕಾರದ ವಿದ್ಯುನ್ಮಾನ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ “ತಳಹಂತದ ಆವಿಷ್ಕಾರ-2025” (Grassroot Innovation-2025) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. “ತಳಹಂತದ ಆವಿಷ್ಕಾರ-2025” ಯೋಜನೆಯಡಿ(Innovation Karnataka) ಅನುದಾನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ...

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

April 14, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಆಹಾರ ಇಲಾಖೆಯ(Ahara Ilake) ಅಧಿಕೃತ ಜಾಲತಾಣದಲ್ಲಿ ಪರಿಷ್ಕೃತ ಅನರ್ಹರ ರೇಷನ್ ಕಾರ್ಡದಾರರ(Ration Card) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಕುರಿತು ವಿವರವಾದ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಪೌರತ್ವದ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಪಡಿತರ ವ್ಯವಹಾರವು, ವರ್ಷಗಳಿಂದ ಲಕ್ಷಾಂತರ ಬಡವರ ಜೀವನಾಧಾರವಾಗಿದೆ. ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆಯನ್ನು ಮತ್ತು ನ್ಯಾಯಸಮ್ಮತ...

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

April 13, 2025

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಹ ನಾಗರಿಕರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ(Scooty subsidy) ಮತ್ತು ಉಚಿತ ಹೊಲಿಗೆ ಯಂತ್ರ(sewing machine subsidy) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಿಂದ(BBPM Subsidy Schemes Application) 2024-25ನೇ ಸಾಲಿನ ಕಲ್ಯಾಣ ವಿಭಾಗದ ಕಾರ್ಯಕ್ರಮಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿವಿಧ ಘಟಕದಡಿಯಲ್ಲಿ ಸಬ್ಸಿಡಿಯನ್ನು ನೀಡಲು...

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

April 13, 2025

ರಾಜ್ಯ ಸರ್ಕಾರದಿಂದ ಗಿಗ್ ಕಾರ್ಮಿಕರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ “ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ವಿದೇಯಕ-2025″(Karnataka Gig Workers Bill 2025) ಜಾರಿಗೆ ಅಧಿಕೃತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದ್ದು ಈ ಮಸೂದೆಯ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗಿಗ್ ಕಾರ್ಮಿಕರು ಎಂದರೆ ಯಾರೆಲ್ಲ ಬರುತ್ತಾರೆ? ಗಿಗ್ ಕಾರ್ಮಿಕರಿಗೆ(Gig Workers)...

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

April 11, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಇತ್ತೀಚೆಗೆ “ಆಸ್ತಿ ನೋಂದಣಿ ವಿಧೇಯಕ-2025” ವನ್ನು(Karnataka property registration rules 2025) ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಯನ್ನು ಮಾಡಲಾಗಿದ್ದು ಈ ತಿದ್ದುಪಡಿ ವಿಧೇಯಕದ ಅನ್ವಯ ಇನ್ನು ಮುಂದೆ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿಯನ್ನು ಮಾಡುವಾಗ ಯಾವೆಲ್ಲ ಸೂಕ್ತ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಸಾರ್ವಜನಿಕರ ಆಸ್ತಿ ನೋಂದಣಿಗೆ...

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

April 10, 2025

ಹಳ್ಳಿಯಲ್ಲಿ ವಾಸ ಮಾಡುತ್ತಿರುವ ರೈತರು, ಮಹಿಳೆಯರು ಮತ್ತು ನಿರುದ್ಯೋಗಿಗಳು ನರೇಗಾ ಯೋಜನೆಯಡಿ(NREGA Scheme) ನೋಂದಣಿಯನ್ನು ಮಾಡಿಕೊಂಡು ತಮ್ಮ ಹಳ್ಳಿಯಲ್ಲೇ ಕೃಷಿಯನ್ನು ಮಾಡುತ್ತಾ ಈ ಯೋಜನೆಯ ಮೂಲಕ ಉದ್ಯೋಗವನ್ನು ಪಡೆಯಲು ಅವಕಾಶವಿದ್ದು ಇದರ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿಯನ್ನು ಒದಗಿಸಲು ಭಾರತ...

Aadhar QR Code-ಶೀಘ್ರದಲ್ಲೇ ಆಧಾರ್ ಕಾರ್ಡಗೆ ಕ್ಯೂಆರ್ ಕೋಡ್ ಅಳವಡಿಕೆ!

Aadhar QR Code-ಶೀಘ್ರದಲ್ಲೇ ಆಧಾರ್ ಕಾರ್ಡಗೆ ಕ್ಯೂಆರ್ ಕೋಡ್ ಅಳವಡಿಕೆ!

April 9, 2025

ಇನ್ನು ಮುಂದೆ ಆಧಾರ್ ಕಾರ್ಡ ಸಹ ಫೋನ್ ಪೇ ಮತ್ತು ಗೂಗಲ್ ಪೇ ಅಪ್ಲಿಕೇಶನ್ ಮೂಲಕ ಹಣ(Aadhaar Card)ದಾಯ ಮಾಡುವಾಗ ಸ್ಕ್ಯಾನ್ ಮಾಡುವ ರೀತಿಯಲ್ಲಿ ಕ್ಯೂಆರ್ ಕೋಡ್ ಅಪ್ಲಿಕೇಶನ್ ಅನ್ನು ಕೇಂದ್ರ ಸರಕಾರವು ಬಿಡುಗಡೆ ಮಾಡಲು ಸಿದ್ದತೆಯನ್ನು ನಡೆಸಿದೆ. ಏನಿದು ಆಧಾರ್ ಕಾರ್ಡಗೆ(Aadhaar Card) ಕ್ಯೂಆರ್ ಕೋಡ್ ವ್ಯವಸ್ಥೆ? ಇದರ ವಿಶೇಷತೆಗಳೇನು? ಇದರ ಬಗ್ಗೆ ಕೇಂದ್ರ...

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

April 9, 2025

ಪ್ರಧಾನಮಂತ್ರಿ ಮುದ್ರಾ ಯೋಜನೆ (PMMY)ಯು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದು ಇಲ್ಲಿಗೆ ಒಟ್ಟು 10 ವರ್ಷ ಭರ್ತಿಯಾಗಿದ್ದು ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಮಂಗಳವಾರು ದೆಲ್ಲಿ ನಿವಾಸದಲ್ಲಿ ಈ ಯೋಜನೆಯ ಫಲಾನುಭವಿಗಳ ಜೊತೆ ಸಂವಾದವನ್ನು ನಡೆಸಿದರು. ಪ್ರಧಾನಮಂತ್ರಿ ಮುದ್ರಾ ಯೋಜನೆ (Mudra Yojana) ಮೂಲಕ ಕೇಂದ್ರ ಸರ್ಕಾರವು ಬ್ಯಾಂಕ್ ಗಳ...

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 8, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಿಂದ ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು(PUC Result) ಪ್ರಕಟಿಸಲಾಗಿದ್ದು ಈ ಅಂಕಣದಲ್ಲಿ ನೀಡಿರುವ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಮಧ್ಯಾಹ್ನ 12:30ಕ್ಕೆ ಮಲ್ಲೇಶ್ವರದಲ್ಲಿರುವ ಮಂಡಳಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಘೋಷಿಸಿದರು. ಈ...

New BPL Card-ಹೊಸ ಬಿಪಿಎಲ್ ಕಾರ್ಡ ವಿತರಣೆ! ಇಲ್ಲಿದೆ ನೂತನ ಅಪ್ಡೇಟ್!

New BPL Card-ಹೊಸ ಬಿಪಿಎಲ್ ಕಾರ್ಡ ವಿತರಣೆ! ಇಲ್ಲಿದೆ ನೂತನ ಅಪ್ಡೇಟ್!

April 8, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ ಹೊಸ ಬಿಪಿಎಲ್ ಕಾರ್ಡಗಳ(New BPL Card) ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಇದರ ಕುರಿತು ಸಾರ್ವಜನಿಕರಿಗೆ ಅಗತ್ಯ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಲು ನಕಲಿ ಕಾರ್ಡಗಳ(New BPL Card application) ಹಾವಳಿಯನ್ನು ತಪ್ಪಿಸಲು ಆಹಾರ ಇಲಾಖೆಯ...

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

April 7, 2025

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ(Cyclone Details) ಪರಿಣಾಮದಿಂದ ಅಲ್ಪ ಪ್ರಮಾಣದಲ್ಲಿ ಅಲ್ಲಲಿ ಮಳೆಯಾಗುತ್ತಿದ್ದು, ಅಧಿಕ ಉಷ್ಣಾಂಶದ ಪ್ರಭಾವದಿಂದಲೂ ಸಹ ಅನೇಕ ಕಡೆ ಮಳೆ ದಾಖಲಾಗಿರುತ್ತದೆ. ಕರ್ನಾಟಕ ಮಳೆ ನಕ್ಷೆಯ ಮಾಹಿತಿಯ(Tomorrow Weather Karnataka) ಪ್ರಕಾರ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದ್ಯಾವನಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ...

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

April 7, 2025

ರಾಜ್ಯ ಸರ್ಕಾರದಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಉತೇಜನ ನೀಡಲು KMF ನೀಡುವ ದರಕ್ಕೆ ಹೆಚ್ಚುವರಿಯಾಗಿ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಸರ್ಕಾರದಿಂದ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಪಾವತಿ(Milk incentive Amount) ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಹೈನುಗಾರಿಕೆಯು ನಮ್ಮ ರಾಜ್ಯದ ಬಹುತೇಕ...

Mobile canteen subsidy-ಫಾಸ್ಟ್ ಫುಡ್ ವಾಹನ ಖರೀದಿಗೆ ₹5 ಲಕ್ಷದ ವರೆಗೆ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ!

Mobile canteen subsidy-ಫಾಸ್ಟ್ ಫುಡ್ ವಾಹನ ಖರೀದಿಗೆ ₹5 ಲಕ್ಷದ ವರೆಗೆ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ!

April 6, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಒಂದು ತಿಂಗಳ ತರಬೇತಿ ಸಹಿತ ಮೊಬೈಲ್ ಕ್ಯಾಂಟಿನ್ ಮೂಲಕ ಪಾಸ್ಟ್ ಪುಡ್ ಕ್ಷೇತ್ರದಲ್ಲಿ ಸ್ವಂತ ಉದ್ದಿಮೆಯನ್ನು(How to start mobile canteen with government subsidy) ಆರಂಭಿಸಲು ವಾಹನ ಖರೀದಿಗೆ ಸಬ್ಸಿಡಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೊಬೈಲ್ ಕ್ಯಾಂಟಿನ್...

Page 14 of 38