News

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

October 3, 2025

ಹೊಸ ರೇಶನ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಸಾರ್ವಜನಿಕರಿಗೆ ಆಹಾರ ಇಲಾಖೆಯ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಕ್ಟೋಬರ್ ತಿಂಗಳಿನಿಂದ ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಹಾರ ಇಲಾಖೆಯ ಮೂಲಕ ಪಡಿತರ ಚೀಟಿ ರದ್ದು ಮಾಡುವುದರ ಕುರಿತು ಮತ್ತು...

SBI RD Scheme-ಎಸ್ ಬಿ ಐ ನಲ್ಲಿ ಪ್ರತಿ ತಿಂಗಳು ಕೇವಲ 610/- ರೂ ಉಳಿತಾಯ ಮಾಡಿ ₹1.0 ಲಕ್ಷ ಹಣ ಗಳಿಸಿ!

SBI RD Scheme-ಎಸ್ ಬಿ ಐ ನಲ್ಲಿ ಪ್ರತಿ ತಿಂಗಳು ಕೇವಲ 610/- ರೂ ಉಳಿತಾಯ ಮಾಡಿ ₹1.0 ಲಕ್ಷ ಹಣ ಗಳಿಸಿ!

October 2, 2025

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಹರ್ ಘರ್ ಲಖ್ಪತಿ ಯೋಜನೆ ಅಡಿಯಲ್ಲಿ ನೂತನ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆ ಮೂಲಕ ಎಲ್ಲಾ ನಾಗರಿಕರು ₹1.0 ಲಕ್ಷವನ್ನು ಗಳಿಸುವ ಕಾರ್ಯಕ್ರಮವನ್ನು ರೂಪಿಸಿದೆ ಇದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಅಂಕಣವನ್ನು ಓದುವ ಪ್ರಾರಂಭದಲ್ಲೇ ಒಂದು ಪ್ರಮುಖ ಮಾಹಿತಿ ದೊಡ್ಡ ಮೊತ್ತದ ಆದಾಯವನ್ನು ನಿರೀಕ್ಷೆ...

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

October 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಶಾಖೆಯಿಂದ ನಿರುದ್ಯೋಗ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಕೋಳಿ(Koli Sakanike) ಮತ್ತು ಜೇನು ಸಾಕಾಣಿಕೆ(Jenu Sakanike) ಹೈನುಗಾರಿಕೆ(Dairy Farming Training) ಕ್ಷೇತ್ರದಲ್ಲಿ ಉದ್ದಿಮೆಯನ್ನು ಆರಂಭಿಸಲು ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Rseti)...

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

October 1, 2025

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯ ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ಅಡಿಯಲ್ಲಿ ಶೇ 25 ರಿಂದ 35% ಸಹಾಯಧನದಲ್ಲಿ ಕೋಳಿ,ಕುರಿ ಸಾಕಾಣಿಕೆ,ಹೈನುಗಾರಿಕೆ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ ವಿವಿಧ ಬಗ್ಗೆಯ ಉದ್ದಿಮೆಯನ್ನು ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪುನಃ ಅವಕಾಶ ನೀಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಪ್ರಧಾನ...

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

September 30, 2025

ಬೆಂಗಳೂರು: ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವರ್ಷಗಳ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷ ಸಡಿಲಿಕೆ ಮಾಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕಳೆದ ವಾರ ದಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರಕಾರವು ಅನೇಕ ವಿದ್ಯಾರ್ಥಿಗಳ ಬೇಡಿಕೆಯ ಪ್ರಕಾರ ರಾಜ್ಯ ಸರ್ಕಾರದ...

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

Beauty Parlour Training-ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ!

September 30, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೊಗಿ ಯುವತಿ/ಮಹಿಳೆಯರಿಗೆ ತಮ್ಮ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೆನರಾ ಬ್ಯಾಂಕ್...

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Reshme Krishi Subsidy-ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಗೆ 1.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 29, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಅಭಿವೃದ್ದಿ ಯೋಜನೆ ಅಡಿಯಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಶೇ 50% ಸಹಾಯಧನವನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಿಗಮದಿಂದ ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ರೇಷ್ಮೆ ನೂಲು ಬಿಚ್ಚಾಣಿಕೆ ಉದ್ದಿಮೆಯಲ್ಲಿ ತೊಡಗಿರುವ...

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

Pension Scheme-ರಾಜ್ಯದಲ್ಲಿ 4.5 ಲಕ್ಷ ಅನರ್ಹ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ! ಶೀಘ್ರದಲ್ಲೇ ಬಂದ್ ಅಗಲಿದೆ ಪಿಂಚಣಿ!

September 29, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಹಿರಿಯ ನಾಗರಿಕರಿಗೆ ದೈನಂದಿನ ಅಗತ್ಯ ವಸ್ತುಗಳನ್ನು ಖರೀದಿಸಲು ಆರ್ಥಿಕವಾಗಿ ನೆರವು ನೀಡಲು ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಸುಮಾರು 4.5 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಸಾಮಾಜಿಕ ಭದ್ರತೆ ಮತ್ತು...

Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

Speed Post-ಅಂಚೆ ಇಲಾಖೆಯಿಂದ ಅಕ್ಟೋಬರ್ 01 ರಿಂದ ಸ್ಪೀಡ್ ಪೋಸ್ಟ್ ನಲ್ಲಿ ಮಹತ್ವದ ಬದಲಾವಣೆ!

September 28, 2025

ಭಾರತೀಯ ಅಂಚೆ ಇಲಾಖೆಯಿಂದ(Indian Post)ದೇಶನ ನಾಗರಿಕರಿಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಗತ್ಯ ದಾಖಲೆ ಮತ್ತು ವಸ್ತುಗಳನ್ನು ತಲುಪಿಸಲು ಸ್ಪೀಡ್ ಪೋಸ್ಟ್ ಸೇವೆಯನ್ನು ಪ್ರಸ್ತುತ ಒದಗಿಸುತ್ತಿದ್ದು ಈ ಸೇವೆಯನ್ನು ಇನ್ನು ಪರಿಣಾಮಕಾರಿ ಹಾಗೂ ಪಾರದರ್ಶಕವಾಗಿ ಜಾರಿಗೆ ತಲುವ ನಿಟ್ಟಿನಲ್ಲಿ ಅಂಚೆ ಇಲಾಖೆಯಿಂದ ನೂತನ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಸ್ಪೀಡ್ ಪೋಸ್ಟ್ ಸೇವೆಗೆ ಡಿಜಿಟಲ್...

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

September 28, 2025

ನರೇಗಾ ಯೋಜನೆಯ(Narega) ಪ್ರಕ್ರಿಯೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಜಾಬ್‌ಕಾರ್ಡ್‌ಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಮೂಲಕ ಇ-ಕೆವೈಸಿ ಪರಿಷ್ಕರಿಸಲಾಗುತ್ತಿದ್ದು, ಜಾಬ್ ಕಾರ್ಡ್ ಹೊಂದಿರುವವರು ಈ ಕುರಿತು ಮಾಹಿತಿಯನ್ನು ತಿಳಿಯಲು ಇಂದಿನ ಅಂಕಣದಲ್ಲಿ ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ನರೇಗಾ ಯೋಜನೆಯಡಿ ವಿವಿಧ ಬಗ್ಗೆಯ ಕಾಮಗಾರಿಗಳ ಪ್ರಯೋಜನವನ್ನು ಪಡೆಯಲು ಅರ್ಹ...

Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Caste Survey-ಮೊಬೈಲ್ ನಲ್ಲೇ ಜಾತಿಗಣತಿ ಸಮೀಕ್ಷೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

September 27, 2025

ಈಗಾಗಲೇ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸರಕಾರಿ ಶಾಲೆಯ ಶಿಕ್ಷಕರ ಮೂಲಕ ಮಾಡಲಾಗುತ್ತಿದ್ದು ಪ್ರಸ್ತುತ ಸಾರ್ವಜನಿಕರೇ ಸ್ವಂತ ಮೊಬೈಲ್ ನಲ್ಲಿ ಈ ಸಮೀಕ್ಷೆಯನ್ನು ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರಾಜ್ಯ ಸರಕಾರದಿಂದ ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದ್ದು ಇದರ...

Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Jati Ganati-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಚುರುಕುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

September 27, 2025

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳಿಂದ ವಿಡಿಯೋ ಕಾನ್ಪರೆನ್ಸ್ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು...

Page 15 of 64