News

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

May 27, 2025

ಸಾರಿಗೆ ಇಲಾಖೆಯಡಿ ಬರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯು ನಗರದಲ್ಲಿ ಲಕ್ಷಾಂತರ ನಾಗರಿಕರಿಗೆ ಪ್ರತಿದಿನವೂ ಸಾರಿಗೆ ಸೇವೆ ಒದಗಿಸುತ್ತಿರುವ ಪ್ರಮುಖ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳ ಪಯಣ ಸುಗಮವಾಗಲು ಮತ್ತು ಅವರು ಸುರಕ್ಷಿತವಾಗಿ ಶಾಲೆ, ಕಾಲೇಜುಗಳಿಗೆ ಪ್ರಯಾಣಕ್ಕೆ ನೆರವಾಗುತ್ತಿದ್ದು, ಬಿಎಂಟಿಸಿ ಸಂಸ್ಥೆಯು ಪ್ರತಿ ವರ್ಷದಂತೆ(BMTC Pass 2025) 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ...

Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

May 27, 2025

ರೈತರಿಗೆ ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಅನ್ನು ಸಹಾಯಧನದಲ್ಲಿ(Diesel Pump Subsidy) ಒದಗಿಸಲು ಅರ್ಹರನ್ನು ಆಯ್ಕೆ ಮಾಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಲ್ಲಿ ಕೃಷಿ ಭಾಗ್ಯ(Krishi Bhgya Yojane) ಮತ್ತು ಕೃಷಿ ಯಾಂತ್ರೀಕರಣ ಯೋಜನೆ(Agriculture Equipment)...

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

May 27, 2025

ಶಿಕ್ಷಣ ಇಲಾಖೆಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಲ್ಲಿ ಖಾಲಿ ಇರುವ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ(Guest Teacher Notification) ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಡಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು(Guest Teacher Job) ರಾಜ್ಯ...

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

May 26, 2025

ಎಸ್ ಎಸ್ ಎಲ್ ಸಿ ಶಿಕ್ಷಣವನ್ನು(SSLC Scholorship Application) ಪೂರ್ಣಗೊಳಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ದಾಖಲಾದ ಹಾಗೂ ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ” ವಿದ್ಯಾಧನ್ ವಿದ್ಯಾರ್ಥಿವೇತನ-2025″ ಕಾರ್ಯಕ್ರಮದಡಿ(Vidyadhan Scholorship) ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು...

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

May 25, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದು ಮೇ-2025 ತಿಂಗಳಿಗೆ ಎರಡು ವರ್ಷ ಪೂರ್ಣಗೊಳಿಸಿದ್ದು ಈ ಸಮಯದಲ್ಲಿ ಬೆಳೆ ಹಾನಿ(Bele Parihara) ಪರಿಹಾರದ ಹಣ ಬಿಡುಗಡೆ ಕುರಿತು ಸರ್ಕಾರದಿಂದ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು್,ಇದರ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2024-25 ನೇ ಸಾಲಿನಲ್ಲಿ ಒಟ್ಟು ಮೂರು ಹಂಗಾಮು ಅಂದರೆ ಪೂರ್ವ ಮುಂಗಾರು(Mugaru), ಮುಂಗಾರು, ಹಿಂಗಾರು(Hingaru) ಸೇರಿ...

CET Result 2025-ಸಿಇಟಿ ಫಲಿತಾಂಶ ಪ್ರಕಟ!ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್!

CET Result 2025-ಸಿಇಟಿ ಫಲಿತಾಂಶ ಪ್ರಕಟ!ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್!

May 25, 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ವರ್ಷದ ಸಿಇಟಿ ಫಲಿತಾಂಶವನ್ನು(CET Result) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಹಿದೆ. ಎಂಜಿನಿಯರಿಂಗ್‌(Engineering admission) ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ...

Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

May 24, 2025

2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM), ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ/Drip Irrigation Subsidy) ಅಡಿಯಲ್ಲಿ ಮಿನಿ ಟ್ರ್ಯಾಕ್ಟರ್(Mini Tractor) ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ. ತೋಟಗಾರಿಕೆ(Horticulture crops) ಬೆಳೆಗಳನ್ನು ಬೆಳೆಯುತ್ತಿರುವವರು ಹಾಗೂ ಹೊಸದಾಗಿ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಆಸಕ್ತಿಯನ್ನು...

BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

May 24, 2025

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ(Heath Department) ಬಿಪಿಎಲ್ ಕಾರ್ಡದಾರರಿಗೆ(BPL Card)ಸಿಹಿ ಸುದ್ದಿಯನ್ನು ನೀಡಿದ್ದು ಇನ್ನುಂದೆ ಈ ಕೆಳಗೆ ತಿಳಿಸಿರುವ ಜಿಲ್ಲೆಯಲ್ಲಿನ ರೋಗಿಗಳು ಉಚಿತವಾಗಿ ಜಿಲ್ಲಾಸ್ಪತ್ರೆಯಲ್ಲಿ ಈ ಚಿಕಿತ್ಸೆಯನ್ನು ಉಚಿವಾಗಿ ಪಡೆಯಬಹುದು ಎಂದು ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವೈದ್ಯಕೀಯ ವೆಚ್ಚಕ್ಕೆ(free health checkup) ಅತೀ ಹೆಚ್ಚು ಹಣವನ್ನು ಪಾವತಿ ಮಾಡುವ ಸನ್ನಿವೇಶ ನಿರ್ಮಾಣವಾಗಿದ್ದು...

Gruhalakshmi-ಗೃಹಲಕ್ಷ್ಮಿ ಯೋಜನೆಯಡಿ ಒಂದು ತಿಂಗಳ ಹಣ ಬಿಡುಗಡೆ!

Gruhalakshmi-ಗೃಹಲಕ್ಷ್ಮಿ ಯೋಜನೆಯಡಿ ಒಂದು ತಿಂಗಳ ಹಣ ಬಿಡುಗಡೆ!

May 23, 2025

ಕರ್ನಾಟಕ ರಾಜ್ಯ ಸರ್ಕಾರವು ತನ್ನ ಎರಡನೇ ವರ್ಷದ(Karnataka Gruhalakshmi Yojana) ಆಡಳಿತದ ಸಾಧನಾ ಸಮಾವೇಶವನ್ನು ಮೇ 20, 2025ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜನೆ ಮಾಡಲಾಗಿದ್ದು. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದು ತಿಂಗಳ ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ದಿನಾಂಕ ಮೇ 19, 2025ರಂದು ಫಲಾನುಭವಿಗಳ ಖಾತೆಗೆ ಒಂದು ತಿಂಗಳು...

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

May 23, 2025

ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಮಹತ್ವದ ಮಾಹಿತಿಯನ್ನು ಪ್ರಕಟಗೊಳಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯವಾದ ವಿವರಗಳನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರೆ ರೈತರಿಗೂ ಈ ಮಾಹಿತಿಯನ್ನು ತಿಳಿಸಲು ಸಹಕರಿಸಿ ರಾಜ್ಯಾದ್ಯಂತ ಕೃಷಿಕರು ಮುಂಗಾರು(Mugaru) ಹಂಗಾಮಿಗೆ ಭೂಮಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

Subsidy Seeds Rate list-ಕೃಷಿ ಇಲಾಖೆಯಿಂದ ಬಿತ್ತನೆ ಬೀಜದ ದರ ಪಟ್ಟಿ ಬಿಡುಗಡೆ!

May 22, 2025

ಕೃಷಿ ಇಲಾಖೆಯಿಂದ(Karnatka Agriculture Department) 2025-25 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದ್ದು ಇಲಾಖೆಯಿಂದ ಅಧಿಕೃತವಾಗಿ ಬಿತ್ತನೆ ಬೀಜದ ದರಪಟ್ಟಿಯನ್ನು ಪ್ರಕಟಿಸಲಾಗಿದೆ. ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜನವನ್ನು ಖರೀದಿ(Subsidy Seeds Rate List) ಮಾಡಲು ಆಸಕ್ತಿಯನ್ನು ಹೊಂದಿರುವ ರೈತರಿಗೆ ನೆರವಾಗಲು ಅಧಿಕೃತ ಬಿತ್ತನೆ...

Bele Vime- 81.36 ಕೋಟಿ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಬಿಡುಗಡೆ!

Bele Vime- 81.36 ಕೋಟಿ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ಬಿಡುಗಡೆ!

May 22, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಪರಿಹಾರವನ್ನು(Horticulture Crop Insurance) ಒದಗಿಸಲು ಪ್ರಧಾನ ಮಂತ್ರಿ ಪಸಲ್ ಭೀಮಾ ಯೋಜನೆಯನ್ನು(Fasal bhima yojana) ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಬಾಕಿ ಉಳಿಸಿಕೊಂಡಿರುವ ಬೆಳೆ ವಿಮಾ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ತೋಟಗಾರಿಕೆ ಬೆಳೆಯಾದ...

Page 16 of 47