News

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

May 21, 2025

ಕೃಷಿ ಉತ್ಪನ್ನ ಮಾರಾಟ ಇಲಾಖೆ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ(Bembala Bele)ಯೋಜನೆಯಡಿ ರೈತರಿಂದ ನೇರವಾಗಿ ಖರೀದಿ ಮಾಡಿದ ರಾಗಿ,ಭತ್ತ,ತೊಗರಿ ಸೇರಿದಂತೆ ವಿವಿಧ ಉತ್ಪನ್ನಗಳ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ(Bembala Bele Yojana) ಅರ್ಹ ರೈತರ ನೋಂದಣಿಯನ್ನು ಮಾಡಿಕೊಂಡು...

Tarpaulin Subsidy-ಕೃಷಿ ಇಲಾಖೆಯಿಂದ ಶೇ 50% ಸಬ್ಸಿಡಿಯಲ್ಲಿ ಟಾರ್ಪಾಲಿನ್ ಪಡೆಯಲು ಅವಕಾಶ!

Tarpaulin Subsidy-ಕೃಷಿ ಇಲಾಖೆಯಿಂದ ಶೇ 50% ಸಬ್ಸಿಡಿಯಲ್ಲಿ ಟಾರ್ಪಾಲಿನ್ ಪಡೆಯಲು ಅವಕಾಶ!

May 21, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಟರ್ಪಾಲಿನ್(Tarpaulin) ಅನ್ನು ವಿತರಣೆ ಮಾಡಲು ಅರ್ಹ ರೈತರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕೃಷಿ ಇಲಾಖೆಯಿಂದ(Krishi Ilake Subsidy Scheme) ರೈತರಿಗೆ ಸಬ್ಸಿಡಿಯಲ್ಲಿ ಟರ್ಪಾಲಿನ್ ಅನ್ನು ವಿತರಣೆ ಮಾಡಲು ಅರ್ಹ...

Pumpset Repair Training-ಉಚಿತ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Pumpset Repair Training-ಉಚಿತ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

May 20, 2025

ಉಚಿತ ಪಂಪ್ ಸೆಟ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Pumpset Repair Training) ಕೇಂದ್ರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಅಂಕಣದಲ್ಲಿ ಈ ತರಬೇತಿಯನ್ನು ಪಡೆಯಲು ಅಭ್ಯರ್ಥಿಗಳು ಯಾವೆಲ್ಲ ಕ್ರಮಗಳನ್ನು ಪಾಲಿಸಬೇಕು? ತರಬೇತಿಯ ಪ್ರಯೋಜನಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ(Self employment...

Marriage Registration-ಮ್ಯಾರೇಜ್ ರಿಜಿಸ್ಟ್ರೇಷನ್ ಮಾಡಿಸಲು ಈ ದಾಖಲೆ ಕಡ್ಡಾಯ!

Marriage Registration-ಮ್ಯಾರೇಜ್ ರಿಜಿಸ್ಟ್ರೇಷನ್ ಮಾಡಿಸಲು ಈ ದಾಖಲೆ ಕಡ್ಡಾಯ!

May 19, 2025

ವಿವಾಹವು ಒಂದು ಸಾಮಾಜಿಕ ಮತ್ತು ಕಾನೂನು ಬದ್ಧವಾದ ಸಂಸ್ಥೆಯಾಗಿದ್ದು, ಇದನ್ನು ಕಾನೂನು ರೀತಿಯಾಗಿ ದಾಖಲಿಸುವುದು ಅತ್ಯಂತ ಮುಖ್ಯವಾಗಿದೆ. ವಿವಾಹ ನೋಂದಣಿಯು ಒಂದು ಕಾನೂನು ಪ್ರಕ್ರಿಯೆಯಾಗಿದ್ದು, ಇದರ ಮೂಲಕ ವಧು-ವರರ ಸಂಬಂಧವನ್ನು ಸರ್ಕಾರದ ದಾಖಲೆಗಳಲ್ಲಿ ದೃಢೀಕರಿಸಲಾಗುತ್ತದೆ. ಇದು ಕೇವಲ ಒಂದು ಔಪಚಾರಿಕತೆಯಷ್ಟೇ ಅಲ್ಲ, ಬದಲಿಗೆ ವಿವಾಹಿತ ಜೀವನದಲ್ಲಿ ಎದುರಾಗಬಹುದಾದ ಕಾನೂನು, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು...

Flipkart Scholarship Application-ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್! ₹50,000 ವಿದ್ಯಾರ್ಥಿವೇತನಕ್ಕೆ ಇಂದೇ ಅರ್ಜಿ ಸಲ್ಲಿಸಿ!

Flipkart Scholarship Application-ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್! ₹50,000 ವಿದ್ಯಾರ್ಥಿವೇತನಕ್ಕೆ ಇಂದೇ ಅರ್ಜಿ ಸಲ್ಲಿಸಿ!

May 19, 2025

ಫ್ಲಿಪ್‌ಕಾರ್ಟ್ ಫೌಂಡೇಶನ್‌ನಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಾಯವಾಗಲೆಂದು ವಿದ್ಯಾರ್ಥಿವೇತನ ಯೋಜನೆಯನ್ನು(Flipkart Scholarship)ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ. 50,000 ವಿದ್ಯಾರ್ಥಿವೇತನವನ್ನು ಒದಗಿಸಲಾಗುತ್ತದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಫೌಂಡೇಶನ್‌ನಿಂದ ವಿದ್ಯಾರ್ಥಿವೇತನವನ್ನು(Flipkart Scholarship Application) ನೀಡಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಅಗತ್ಯವಾದ ಮಾಹಿತಿಯನ್ನು...

Free Hostel-2025: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Free Hostel-2025: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

May 18, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಉಚಿತ ಹಾಸ್ಟೆಲ್(Free Hostel) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಅಧಿಕೃತವಾಗಿ ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ(Free Hostel Application) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು...

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

May 17, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower MSP) ಖರೀದಿ ಮಾಡಲು ಸರ್ಕಾರ ಮುಂದಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ(Karnataka APMC) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ(Suryakanti Kharidi Kendra) ಕೇಂದ್ರಗಳನ್ನು ತೆರೆದು...

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

DAP Fertilizer-ರೈತರಿಗೆ ಡಿಎಪಿ ರಸಗೊಬ್ಬರ ಬಳಕೆ ಕುರಿತು ಕೃಷಿ ಇಲಾಖೆಯಿಂದ ಮಹತ್ವದ ಪ್ರಕಟಣೆ!

May 17, 2025

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು ರೈತರು ಬಿತ್ತನೆಗಾಗಿ ರಸಗೊಬ್ಬರವನ್ನು(DAP Fertilizer) ಶೇಖರಣೆ ಮಾಡಿಕೊಳ್ಳಲು ಶುರು ಮಾಡಲಿರುವ ಸಮಯದಲ್ಲಿ ಕೃಷಿ ಇಲಾಖೆಯಿಂದ ಡಿಎಪಿ ರಸಗೊಬ್ಬರ ಬಳಕೆ ಕುರಿತು ಮಹತ್ವದ ಪ್ರಕಟಣೆಯನ್ನು ಹೊರಡಿಸಲಾಗಿದೆ. ಡಿಎಪಿ ರಸಗೊಬ್ಬರ(Fertilizer) ಬಳಕೆ ಕುರಿತು ರೈತರಲ್ಲಿ ಜಾಗ್ರತೆಯನ್ನು ಮೂಡಿಸಲು ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಸಾಮಾನ್ಯವಾಗಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ರೈತರು...

Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!

Guest Teacher Salary Hike-ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಧನ ಹೆಚ್ಚಳ! ಇಲ್ಲಿದೆ ಅಧಿಕೃತ ಆದೇಶದ ಪ್ರತಿ!

May 17, 2025

ರಾಜ್ಯ ಸರ್ಕಾರದಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆ/ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ(Guest lecturer) ಪ್ರತಿ ತಿಂಗಳು ನೀಡುತ್ತಿರುವ ಗೌರವಧನವನ್ನು ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಪ್ರಾಥಮಿಕ ಹಾಗೂ ಪ್ರೌಡಶಾಲೆ/ಪದವಿ ಪೂರ್ವ ಕಾಲೇಜುಗಳಲ್ಲಿ(Karnataka Guest Teacher Salary) ಮಕ್ಕಳಿಗೆ...

Free Sewing Machine-ಉಚಿತ ಹೊಲಿಗೆ ತರಬೇತಿ! ಸಬ್ಸಿಡಿಯಲ್ಲಿ ಯಂತ್ರ ಪಡೆಯಲು ಅವಕಾಶ!

Free Sewing Machine-ಉಚಿತ ಹೊಲಿಗೆ ತರಬೇತಿ! ಸಬ್ಸಿಡಿಯಲ್ಲಿ ಯಂತ್ರ ಪಡೆಯಲು ಅವಕಾಶ!

May 16, 2025

ಒಂದು ತಿಂಗಳ ಉಚಿತ ಹೊಲಿಗೆ ತರಬೇತಿಯನ್ನು(Free Tailoring Training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಉಚಿತ ಹೊಲಿಗೆ ಯಂತ್ರ ತರಬೇತಿಯನ್ನು ಪಡೆದು ಸಹಾಯಧನದಲ್ಲಿ ಹೊಲಿಗೆ ಯಂತ್ರವನ್ನು(Holige Yantra Subsidy) ಪಡೆಯಲು ಯಾವೆಲ್ಲ ಯೋಜನೆಗಳು ಇವೆ ಎನ್ನುವ ಮಾಹಿತಿಯನ್ನು ಸಹ ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದ್ದು ಅರ್ಹ...

Property-ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ!ಬಿ-ಖಾತಾ ನೀಡುವ ಅವಧಿ ವಿಸ್ತರಣೆ!

Property-ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ!ಬಿ-ಖಾತಾ ನೀಡುವ ಅವಧಿ ವಿಸ್ತರಣೆ!

May 16, 2025

ಈಗಾಗಲೇ ರಾಜ್ಯಾದ್ಯಂತ ಅನಧಿಕೃತ ಆಸ್ತಿಗಳಿಗೆ/ನಿವೇಶನಗಳಿಗೆ ಬಿ-ಖಾತಾ(B-khata news) ದಾಖಲೆಯನ್ನು ವಿತರಣೆ ಮಾಡುವ ಅಭಿಯಾನವನ್ನು ಮಾಡಲಾಗುತ್ತಿದ್ದು, ಇದಕ್ಕಾಗಿ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಬಿ-ಖಾತಾ(B-khata) ಎಂದರೇನು? ಬಿ-ಖಾತಾ ಪಡೆಯುವುದರಿಂದ ಪ್ರಯೋಜನಗಳೇನು? ಬಿ-ಖಾತಾ ಪಡೆಯಲು ಕೊನೆಯ...

Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Flipkart Scholarship-ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ 50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

May 15, 2025

ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ನೆರವು ನೀಡಲು ವಿದ್ಯಾರ್ಥಿವೇತನಕ್ಕಾಗಿ(Flipkart scholarship) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫ್ಲಿಪ್‌ಕಾರ್ಟ್ ಫೌಂಡೇಶನ್ ನಿಂದ ವಿದ್ಯಾರ್ಥಿವೇತನವನ್ನು(Flipkart foundation scholarship) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಆನ್ಲೈನ್ ಮೂಲಕ ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನ...

Page 17 of 47