News

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Navodaya Admission-2027: ನವೋದಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 24, 2026

ದೇಶಾದ್ಯಂತ ಗುಣಮಟ್ಟದ ಉಚಿತ ವಸತಿ ಶಿಕ್ಷಣವನ್ನು ಒದಗಿಸುವ ಪ್ರತಿಷ್ಠಿತ ‘ಜವಾಹರ್ ನವೋದಯ ವಿದ್ಯಾಲಯ’ (JNV) ಸಂಸ್ಥೆಯು 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ(Navodaya Application). ಗ್ರಾಮೀಣ ಹಾಗೂ ನಗರ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ನೆರವು ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವೇದಿಕೆ ಕಲ್ಪಿಸುವ ನವೋದಯ...

Prize Money-2025-26ನೇ ಸಾಲಿನ ಮೆಟ್ರಿಕ್ ನಂತರದ ಮತ್ತು SSLC ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

Prize Money-2025-26ನೇ ಸಾಲಿನ ಮೆಟ್ರಿಕ್ ನಂತರದ ಮತ್ತು SSLC ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

January 20, 2026

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ಮೆಟ್ರಿಕ್ ನಂತರದ (Post-Metric) ಮತ್ತು SSLC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ್ರೋತ್ಸಾಹಧನ ಯೋಜನೆಯಡಿ(Prize Money...

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

Anabe Krishi Subsidy-ಅಣಬೆ ಕೃಷಿಯನ್ನು ಪ್ರಾರಂಭಿಸಲು ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Anabe Krishi Subsidy-ಅಣಬೆ ಕೃಷಿಯನ್ನು ಪ್ರಾರಂಭಿಸಲು ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

January 19, 2026

ಕೃಷಿಯ ಜೊತೆಗೆ ಅಣಬೆ ಕೃಷಿಯನ್ನು ಮಾಡಲು ಹಲವು ಜನರು ಆಸಕ್ತಿಯನ್ನು ತೊರುತ್ತಿದ್ದು ಈ ನಿಟ್ಟಿನಲ್ಲಿ ಅಣಬೆ ಕೃಷಿಯನ್ನು(Mushroom Cultivation) ಆರಂಭಿಸಲು ಯಾವೆಲ್ಲ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಬಹುದು ಇದಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ಅಣಬೆಗೆ ಸ್ಥಳೀಯವಾಗಿಯು ಸಹ ಮಾರುಕಟ್ಟೆ ನಿರ್ಮಾಣವಾಗುತ್ತಿದ್ದು ನಗರ...

Free Neurology Treatment-ನರಮಂಡಲ ರೋಗಿಗಳಿಗೆ ಸರ್ಕಾರದಿಂದ 2 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

Free Neurology Treatment-ನರಮಂಡಲ ರೋಗಿಗಳಿಗೆ ಸರ್ಕಾರದಿಂದ 2 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ!

January 18, 2026

ಕರ್ನಾಟಕ ಸರ್ಕಾರದ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯಡಿ ಇದೀಗಾ ಗಿಲೆನ್-ಬಾರಿ ಸಿಂಡ್ರೋಮ್ (Guillain-Barré Syndrome) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ಆರೋಗ್ಯ ಇಲಾಖೆಯ ವತಿಯಿಂದ 2 ಲಕ್ಷದ ವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದು. ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ(Free Neurology Treatment)...

Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

Re-Marriage Assistance-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆಯಡಿ ₹3.0 ಲಕ್ಷ ಆರ್ಥಿಕ ನೆರವು!

January 18, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಮಾಜ ಕಲ್ಯಾಣ ಇಲಾಕೆಖೆಯಿಂದ “ಪರಿಶಿಷ್ಟ ಜಾತಿ ವಿಧವಾ ಮರು-ವಿವಾಹ ಪ್ರೋತ್ಸಾಹಧನ” ಯೋಜನೆ(Re-Marriage Assistance Scheme) ಅಡಿಯಲ್ಲಿ ವಿಧವೆಯರು ಮರು ವಿವಾಹದ ಮೂಲಕ ಹೊಸ ಜೀವನವನ್ನು ಆರಂಭಿಸಲು ರೂ. 3.00 ಲಕ್ಷಗಳ ಪ್ರೋತ್ಸಾಹಧನವನ್ನು ಒದಗಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಥಿಕ ನೆರವು ಪಡೆಯುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪರಿಶಿಷ್ಟ...

Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

January 17, 2026

ವಸತಿ ರಹಿತ ನಾಗರಿಕರಿಗೆ ಅತೀ ಕಡಿಮೆ ದರದಲ್ಲಿ ಮನೆಗಳನ್ನು ವಿತರಣೆ ಮಾಡಲು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಬೆಂಗಳೂರು ವ್ಯಾಪ್ತಿಯಲ್ಲಿ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ(Bengaluru Housing Scheme) ಅಡಿಯಲ್ಲಿ ಪ್ಲಾಟ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ ಸರ್ವರಿಗೂ ಸ್ವಂತ ಸೂರು ಎನ್ನುವ ಗುರಿಯೊಂದಿಗೆ ಸರಕಾರದಿಂದ...

Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

January 16, 2026

ನಾಗರಿಕರು ರಾಜ್ಯ ಸರಕಾರದಿಂದ ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ(Dr B R Ambedkar Nivasi Yojane) ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಗರಿಷ್ಠ ರೂ 2.0 ಲಕ್ಷ ಆರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾವಿದ್ದು ಇಂದಿನ ಅಂಕಣದಲ್ಲಿ ಈ ಯೋಜನೆಯ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ...

Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

January 15, 2026

ಮೈಂತ್ರಾ ಕಂಪನಿಯಿಂದ ಸಿಎಸ್‌ಆರ್ ಅನುದಾನದಲ್ಲಿ ವಿದ್ಯಾರ್ಥಿವೇತನವನ್ನು(Myntra Scholarship) ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವನ್ನು ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ವಿದ್ಯಾರ್ಥಿವೇತನವನ್ನು(Myntra Scholarship Application) ನೀಡಲಾಗುತ್ತದೆ ಇದೆ...

Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

January 15, 2026

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಒದಗಿಸಲು ಬೆಂಬಲ ಬೆಲೆ ಯೋಜನೆ(MSP Scheme) ಅಡಿಯಲ್ಲಿ ವಿವಿಧ ಕೃಷಿ ಉತ್ಪನ್ನಗಳನ್ನು ಈಗಾಗಲೇ ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತಿದ್ದು ರೈತರ ಬೇಡಿಕೆಯನ್ವಯ ಕೆಲವು ಉತ್ಪನ್ನಗಳ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಶಿವಾನಂದ ಪಾಟೀಲ್ ಕೃಷಿ ಮಾರುಕಟ್ಟೆ ಸಚಿವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ....

Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

January 14, 2026

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ದಿ ಕೇಂದ್ರದ ವತಿಯಿಂದ ಆಸಕ್ತ ಯುವಕರಿಗೆ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿಯನ್ನು(Free Drone Pilot Training) ಆಯೋಜನೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಕೃಷಿಯಿಂದ ಹಿಡಿದು ಬಹುತೇಕ ಎಲ್ಲಾ...

KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

January 14, 2026

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು(KSRTC) ನಾಗರಿಕರಿಗೆ ಇನ್ನು ಉತ್ತಮ ಮತ್ತು ಸರಳ ವಿಧಾನವನ್ನು ಅನುಸರಿಸಿ KSRTC ಬಸ್ ನಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್ ಕಾಯ್ದಿರಿಸಲು ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಇದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಈ ಹಿಂದೆ ಸಾರ್ವಜನಿಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನ...

Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

January 13, 2026

2025-2026 ನೇ ಸಾಲಿನ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನದ ಅಡಿಯಲ್ಲಿ(Azeem Premji Scholarship) ಅರ್ಹ ಅಭ್ಯರ್ಥಿಗಳಿಗೆ 30,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದು, ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅಜೀಂ ಪ್ರೇಮ್‌ಜಿ, ಇವರು ತಮ್ಮ ಅಪಾರವಾದ ಸಂಪತ್ತಿನ ಬಹುಭಾಗವನ್ನು(Educational Grants India)...

Page 18 of 83