News

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

September 4, 2025

ಕೇಂದ್ರ ಸರಕಾರವು ರೈತರಿಗೆ ಮತ್ತು ದೇಶದ ನಾಗರಿಕರಿಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ, ಟ್ರಾಕ್ಟರ್‌ಗಳು ಮತ್ತು ಕೃಷಿ ಯಂತ್ರೋಪಕರಣಗಳ ಖರೀದಿಯ ಮೇಲಿನ ವಸ್ತು ಮತ್ತು ಸೇವಾ ತೆರಿಗೆ (GST) ದರವನ್ನು ಗಣನೀಯವಾಗಿ ಇಳಿಕೆ ಮಾಡಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಕೃಷಿ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರವು...

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

September 4, 2025

ರಾಜ್ಯ ಸರಕಾರವು ಸೆಪ್ಟೆಂಬರ್ 2025 ನಿಂದ ರಾಜ್ಯದ್ಯಂತ ಸ್ಥಿರಾಸ್ಥಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ(Property Registration) ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದ್ದು ಇದರ ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಲೇಖನದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ(Sub Register Office)ರಾಜ್ಯದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೋಂದಣಿಯನ್ನು ಮಾಡಿಕೊಳ್ಳಲು ಎಷ್ಟು ಪ್ರಮಾಣದ ನೋಂದಣಿ...

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

September 3, 2025

ವಿದ್ಯಾರ್ಥಿನಿಯರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಲು ಭಾರತೀಯ ಜೀವ ವಿಮಾ ನಿಗಮದಿಂದ ಆರ್ಥಿಕವಾಗಿ ನೆರವು ನೀಡಲು ವಿದ್ಯಾರ್ಥಿವೇತನ(LIC Scholarship) ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು(LIC Scholarship Application) ಅವಶ್ಯಕ ದಾಖಲೆಗಳೇನು? ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸ ಎಲ್ಐಸಿಯಿಂದ...

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

September 3, 2025

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಒಂದು ಕಡೆ ಸುರಕ್ಷಿತವಾಗಿ ಶೇಖರಣೆ ಮಾಡಿ ಉತ್ತಮ ದರ ಬಂದ ಬಳಿಕ ಮಾರಾಟ ಮಾಡಲು ಗೋಡೌನ್ ಗಳು(Godown Subsidy) ಮುಖ್ಯವಾಗಿ ಅತೀ ಅವಶ್ಯಕವಾಗಿವೆ ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರೈತರಿಗೆ ನಬಾರ್ಡ್ ಸಹಯೋಗದಲ್ಲಿ ಸಹಾಯಧನದಲ್ಲಿ ಗೋಡೌನ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ....

CET Result-2025: ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ!

CET Result-2025: ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ!

September 1, 2025

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು(UGCET Result) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜುಗಳ ಪ್ರವೇಶ ಪ್ರಕ್ರಿಯೆ 31 ಆಗಸ್ಟ್ 2025 ರಿಂದ 03 ಸೆಪ್ಟೆಂಬರ್ 2025 ರವರೆಗೆ ನಡೆಯಲಿದೆ ಎಂದು...

Beauty Parlour-ಉಚಿತ ಬ್ಯೂಟಿಪಾರ್ಲರ್ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಿ!

Beauty Parlour-ಉಚಿತ ಬ್ಯೂಟಿಪಾರ್ಲರ್ ತರಬೇತಿ ಪಡೆದು ಸ್ವಂತ ಉದ್ಯೋಗ ಆರಂಭಿಸಿ!

August 31, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ನಿರುದ್ಯೋಗ ಸಮಸ್ಯೆಯಿಂದ ಹೊರ ಬಂದು ಸ್ವಂತ ಉದ್ಯೋಗವನ್ನು ಆರಂಭಿಸಲು ಉಚಿತವಾಗಿ ಬ್ಯೂಟಿಪಾರ್ಲರ್(Beauty Parlour Training) ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕುಮಟಾ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಬ್ಯೂಟಿಪಾರ್ಲರ್ ತರಬೇತಿಯನ್ನು(Free Beautician Training Application) ಆಯೋಜನೆ ಮಾಡಿದ್ದು ಈ ತರಬೇತಿಯಲ್ಲಿ ಪ್ರಾಯೋಗಿಕವಾಗಿ...

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

Krishi Mela Dharwad-ಧಾರವಾಡ ಕೃಷಿ ಮೇಳ 2025: ರೈತರ ಹಬ್ಬಕ್ಕೆ ದಿನಾಂಕ ಘೋಷಣೆ!

August 31, 2025

ಕೃಷಿ ವಿಶ್ವವಿದ್ಯಾಲಯ ಧಾರವಾಡ ವತಿಯಿಂದ(UASD) “ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು” ಎನ್ನುವ ಶೀರ್ಷಿಕೆ ಅಡಿಯಲ್ಲಿ 2025 ನೇ ಸಾಲಿನ ಕೃಷಿ ಮೇಳವನ್ನು(Krishi Mela Dharwad) ಆಯೋಜನೆ ಮಾಡಲು ಅಧಿಕೃತ ದಿನಾಂಕವನ್ನು ಪ್ರಕಟಣೆ ಮಾಡಲಾಗಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ತಿಳಿಸಲಾಗಿದೆ. ಪ್ರಸ್ತುತ ಲೇಖನದಲ್ಲಿ ಕೃಷಿ ಮೇಳದಲ್ಲಿ(Krishi Mela Dharwad...

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

Bele Parihara-2025-ಮಳೆಯಿಂದ ಹಾನಿಯಾದ ಬೆಳೆ ಹಾನಿಗೆ ಪರಿಹಾರ ಬಿಡುಗಡೆ! ಕಂದಾಯ ಇಲಾಖೆಯಿಂದ ಅಪ್ಡೇಟ್!

August 29, 2025

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಮಳೆಯಿಂದ(Bele hani Parihara) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಬೆಳೆ ಹಾನಿ ಮತ್ತು ಮನೆ ಹಾನಿ ಅಗಿರುವ ಅರ್ಹ ರೈತರಿಗೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಸಭೆಯಲ್ಲಿ ಅಧಿಕಾರಿಗಳಿಗೆ ಪರಿಹಾರ ಬಿಡುಗಡೆ ಕುರಿತು ಸೂಚನೆಯನ್ನು ನೀಡಿದ್ದು ಇದರ ವಿವರವನ್ನು...

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

Caste And Income Certificate-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ ದಾಖಲೆ ಕಡ್ಡಾಯ!

August 28, 2025

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಕೆಲವು ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ ಇಂದಿನ ಈ ಅಂಕಣದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Income Certificate) ಪಡೆಯಲು ಸಾರ್ವಜನಿಕರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಈ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಇಂದಿನ ದಿನಮಾನದಲ್ಲಿ ಬಹುತೇಕ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ...

Drone Pilot Training-ಉಚಿತ ಡ್ರೋನ್ ಪೈಲೆಟ್ ತರಬೇತಿಗೆ ಅರ್ಜಿ ಆಹ್ವಾನ!

Drone Pilot Training-ಉಚಿತ ಡ್ರೋನ್ ಪೈಲೆಟ್ ತರಬೇತಿಗೆ ಅರ್ಜಿ ಆಹ್ವಾನ!

August 28, 2025

ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣ(Drone Pilot Training) ಬಳಸುವ ಕುರಿತು 15 ದಿನಗಳ ವಸತಿ ಸಹಿತ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಡ್ರೋನ್ ಉಪಕರಣಗಳನ್ನು(Drone Pilot Training Application) ಬಳಕೆ...

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

August 27, 2025

ರಾಜ್ಯ ಕಂದಾಯ ಇಲಾಖೆಯಿಂದ(Revenue Department) ವಂಶವೃಕ್ಷ ದೃಢೀಕರಣ ಪ್ರಮಾಣ ಪತ್ರವನ್ನು(Vamshavruksha Pramana Patra)ಪಡೆಯಲು ಅರ್ಜಿ ಸಲ್ಲಿಸುವುದ ಕುರಿತು ಅವಶ್ಯವಿರುವ ಹಾಗೂ ಉಪಯುಕ್ತ ಮಾಹಿತಿಯನ್ನು ವಿವರಿಸುವ ಪ್ರಯತ್ನವನ್ನು ಇಂದಿನ ಈ ಅಂಕಣದಲ್ಲಿ ಮಾಡಲಾಗಿದ್ದು, ಈ ಮಾಹಿತಿಯು ಬಹು ದೊಡ್ಡ ಸಂಖ್ಯೆ ನಾಗರಿಕರಿಗೆ ಅವಶ್ಯವಿದ್ದು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ನಮ್ಮ ಪುಟವನ್ನು...

Scholarship Application-TVS ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

Scholarship Application-TVS ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ!

August 27, 2025

ಟಿವಿಎಸ್ ಕಂಪನಿಯ(TVS) ಅಂಗ ಸಂಸ್ಥೆ TVS ಚೀಮಾ ಪೌಂಡೇಶನ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು(TVS Company Scholariship)ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಟಿವಿಎಸ್ ಮೋಟಾರ್ ಕಂಪನಿಯ ಸಂಸ್ಥಾಪಕ ಟಿಎಸ್ ಶ್ರೀನಿವಾಸನ್ ಅವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥವಾಗಿ “ಟಿವಿಎಸ್ ಚೀಮಾ ವಿದ್ಯಾರ್ಥಿವೇತನ/TVS Foundation Scholariship”...

Page 19 of 64