News

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

March 7, 2026

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಪಾಲಿನ ಆಶಾಕಿರಣವಾಗಿರುವ ‘ಗಂಗಾ ಕಲ್ಯಾಣ ಯೋಜನೆ’ಗೆ(Ganga Kalyana Yojane) ಈ ಬಾರಿಯ 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಈ ಯೋಜನೆಯಲ್ಲಿ ಹಣಕಾಸಿನ ನೆರವನ್ನು ಗಣನೀಯವಾಗಿ ಹೆಚ್ಚಿಸುವ ಮೂಲಕ ರೈತ ಸಮುದಾಯದ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ವಿಶೇಷವಾಗಿ...

Gram Sumangal Scheme-ಪ್ರತಿ ತಿಂಗಳು 95 ಪಾವತಿಸಿದರೆ, 14 ಲಕ್ಷ ರೂಪಾಯಿ ಪಡೆಯಿರಿ!

Gram Sumangal Scheme-ಪ್ರತಿ ತಿಂಗಳು 95 ಪಾವತಿಸಿದರೆ, 14 ಲಕ್ಷ ರೂಪಾಯಿ ಪಡೆಯಿರಿ!

October 17, 2025

ಭಾರತೀಯ ಅಂಚೆ ಕಚೇರಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ನಾಗರಿಕರಿಗೆ ಅನೇಕ ಜನಸ್ನೇಹಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಇದೇ ಮಾದರಿಯಲ್ಲಿ ಹಣ ಉಳಿತಾಯ ಮತ್ತು ಆರ್ಥಿಕ ಭದ್ರತೆಗಾಗಿ(Best Life Insurance)”ಗ್ರಾಮ ಸುಮಂಗಲ್ ಯೋಜನೆ” ಚಾಲ್ತಿಯಲ್ಲಿದ್ದು ಇಂದಿನ ಅಂಕಣದಲ್ಲಿ ಇದರ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮ ಸುಮಂಗಲ್ ಯೋಜನೆ (Gram sumangal Yojana) ಭಾರತ ಸರ್ಕಾರದ ಅಂಚೆ...

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

October 16, 2025

ಕಂದಾಯ ಇಲಾಖೆಯಿಂದ(Karnataka Revenue Department) ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಳ ವಿಧಾನವನ್ನು ಅನುಸರಿಸಿ ಜಮೀನಿನ ಸರ್ವೆ ನಂಬರ್(Survey Number),ವಿಸ್ತೀರ್ಣ ಮತ್ತು ಅಧಿಕೃತ ಮಾಲೀಕರ ವಿವರವನ್ನು ಉಚಿತವವಾಗಿ ಚೆಕ್ ಮಾಡಲು ಇಲಾಕೆಯಿಂದ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದೆ. ಅನೇಕ ಜನರಿಗೆ ನಮ್ಮ ಜಮೀನಿನ ಸರ್ವೆ ನಂಬರಿನ ಪಕ್ಕ ಮಾಹಿತಿ ಇರುವುದಿಲ್ಲ ಇಂತಹ ಸಮಯದಲ್ಲಿ ಸಾರ್ವಜನಿಕರು/ರೈತರು(Farmers) ಈ...

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

B-Khata to A-Khata-ರಾಜ್ಯ ಸರಕಾರದಿಂದ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಆನ್‍ಲೈನ್ ವ್ಯವಸ್ಥೆ!

October 15, 2025

ನವೆಂಬರ್ 1 ನೇ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ(B-Khata to A-Khata) ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ...

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದ ತಿಂಗಳ ಹಣ ಬಿಡುಗಡೆ!

October 15, 2025

ರಾಜ್ಯ ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Yojana 2025) ಪ್ರತಿ ತಿಂಗಳು ಪಡಿತರ ಚೀಟಿಯ ಮುಖ್ಯಸ್ಥ ಮಹಿಳೆಯರ ಖಾತೆಗೆ ಜಮಾ ಮಾಡಲು ಬಾಕಿ ಉಳಿಸಿಕೊಂಡಿರುವ ಆರ್ಥಿಕ ನೆರವನ್ನು ದೀಪಾವಳಿ ಹಬ್ಬದ ನಿಮಿತ್ತ ಹಂತ ಹಂತವಾಗಿ ಈ ತಿಂಗಳಿನಲ್ಲಿ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ರೂ 2,000/- ಹಣ ಪ್ರತಿ ತಿಂಗಳು...

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

October 14, 2025

ನಮ್ಮ ದೇಶದಲ್ಲಿರುವ ವಿವಿಧ ಸೈನಿಕ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ಮತ್ತು 9ನೇ ತರಗತಿ ಪ್ರವೇಶ(Sainik School Admission) ಪಡೆಯಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಪ್ರವೇಶ ಪರೀಕ್ಷೆಯನ್ನು ಬರೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುವ ಗುರಿಯನ್ನು ಹಾಕಿಕೊಂಡಿರುವ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶ...

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

October 14, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಾರಿಗೆ ಬಂದು 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಸ್ಪರ್ಧೆಯನ್ನು(Reels Competition In Karnataka)ಆಯೋಜನೆ ಮಾಡಲಾಗಿದ್ದು ಇದಕ್ಕಾಗಿ ನೋಂದಣಿಯನ್ನು ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ(KARNATAKA STATE POLLUTION CONTROL BOARD) ಡಿಜಿಟಲ್ ಮಾಧ್ಯಮದಲ್ಲಿ...

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

October 13, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದೋಗ ತರಬೇತಿ ಸಂಸ್ಥೆ ಬೆಂಗಳೂರು(Rseti Bangalore)ಕೇಂದ್ರದಿಂದ ಗ್ರಾಮೀಣ ಭಾಗದ ಯುವ ರೈತಾಪಿ ಅಭ್ಯರ್ಥಿಗಳಿಗೆ ಕೃಷಿಯ ಜೊತೆಗೆ ವೈಜ್ಞಾನಿಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಆರಂಭಿಸಲು ಉಚಿತವಾಗಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ಹವಾಮಾಣ ಸನ್ನಿವೇಶದಲ್ಲಿ ಕೃಷಿ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ(Sheep...

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) “ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)” ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ...

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

October 12, 2025

ಕೇಂದ್ರ ಸರಕಾರವು ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರಾಥಮಿಕ ಹಂತದಲ್ಲಿ ಬಂಡವಾಳವನ್ನು ಪೂರೈಸಿಕೊಳ್ಳಲು ಬ್ಯಾಂಕ್ ಸಹಯೋಗದಲ್ಲಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಒದಗಿಸಲು ಪಿಎಂ ಸ್ವನಿಧಿ ಯೋಜನೆಯನ್ನು(PM Svanidi) ಜಾರಿಗೆ ತರಲಾಗಿದ್ದು, ಇಂದಿನ ಲೇಖನದಲ್ಲಿ ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರಿಗೆ ಪಿಎಂ ಸ್ವನಿಧಿ ಯೋಜನೆ(PM...

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

October 10, 2025

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು ಇನ್ನು ಮುಂದೆ ರಾಜ್ಯದ್ಯಂತ ಮಹಿಳಾ ನೌಕರಿಗೆ ಪ್ರತಿ ತಿಂಗಳು 1 ದಿನ ಋತುಚಕ್ರ ರಜೆಯನ್ನು(Period Leave Policy) ಹೆಚ್ಚುವರಿಯಾಗಿ ನೀಡಲು ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ ಮಹಿಳಾ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಒಂದಾದ ಋತುಚಕ್ರ...

Shadi Bhagya Scheme-“ಶಾದಿ ಭಾಗ್ಯ” ಯೋಜನೆಯಡಿ ವಿವಾಹಕ್ಕೆ ರೂ. 50,000 ಸಹಾಯಧನ ಪಡೆಯಲು ಅರ್ಜಿ!

Shadi Bhagya Scheme-“ಶಾದಿ ಭಾಗ್ಯ” ಯೋಜನೆಯಡಿ ವಿವಾಹಕ್ಕೆ ರೂ. 50,000 ಸಹಾಯಧನ ಪಡೆಯಲು ಅರ್ಜಿ!

October 9, 2025

ಕರ್ನಾಟಕ ಸರ್ಕಾರವು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ “ಶಾದಿ ಭಾಗ್ಯ” ಯೋಜನೆಯ(Shadi Bhagya Scheme)ಅಡಿಯಲ್ಲಿ ಸರಳ ವಿವಾಹಕ್ಕೆ ಆರ್ಥಿಕ ಸಹಾಯಧನವನ್ನು ಮಾಡುವ ಉದ್ದೇಶದಿಂದ ಪ್ರತಿ ಜೋಡಿಗೆ ರೂ. 50,000 ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು(marriage scheme) ನೀಡುವುದು ಇದರ ಗುರಿಯಾಗಿದ್ದು ಸ್ವಯಂ ಸೇವಾ...

Page 19 of 70