News

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

October 10, 2025

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು ಇನ್ನು ಮುಂದೆ ರಾಜ್ಯದ್ಯಂತ ಮಹಿಳಾ ನೌಕರಿಗೆ ಪ್ರತಿ ತಿಂಗಳು 1 ದಿನ ಋತುಚಕ್ರ ರಜೆಯನ್ನು(Period Leave Policy) ಹೆಚ್ಚುವರಿಯಾಗಿ ನೀಡಲು ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ ಮಹಿಳಾ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಒಂದಾದ ಋತುಚಕ್ರ...

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Horticulture Mela 2025-ತೋಟಗಾರಿಕೆ ಮೇಳ ಬಾಗಲಕೋಟ 2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಸಂಪೂರ್ಣ ಮಾಹಿತಿ!

September 24, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ವಿಜ್ಞಾನಗಳ(Horticulture Mela)ವಿಶ್ವವಿದ್ಯಾಲಯ, ಬಾಗಲಕೋಟ ವತಿಯಿಂದ ಒಟ್ಟು ಮೂರು ದಿನ ತೋಟಗಾರಿಕೆ ಮೇಳವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕಾ ಮೇಳ 2025 ಅನ್ನು “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಎನ್ನುವ ವಿಷಯ ಮೇಲೆ ಆಯೋಜನೆ ಮಾಡಲಾಗಿದ್ದು ಈ...

Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

Business Loan-ಶ್ರಮಶಕ್ತಿ ಸಾಲ ಯೋಜನೆ ಸಣ್ಣ ವ್ಯಾಪಾರವನ್ನು ಆರಂಭಿಸಲು ರೂ 50,000/- ಸಹಾಯಧನ!

September 24, 2025

2025-26 ನೇ ಸಾಲಿನ ಶ್ರಮಶಕ್ತಿ ಸಾಲ ಯೋಜನೆ(Shramashakti Sala Yojane) ಅಡಿಯಲ್ಲಿ ಸಣ್ಣ ವ್ಯಾಪಾರವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಶ್ರಮಶಕ್ತಿ ಸಾಲ ಯೋಜನೆಯಡಿ ಆನ್ಲೈನ್...

Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

Swavalambi Sarathi Application-ಸ್ವಾವಲಂಬಿ ಸಾರಥಿ ವಾಹನ ಖರೀದಿ ಮಾಡಲು ₹ 3.0 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ!

September 23, 2025

2025-26 ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆ(Swavalambi Sarathi) ಅಡಿಯಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama) ಪ್ರಸ್ತುತ ಈ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಯನ್ನು...

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

U-Go Scholarship-ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ ಅಡಿ ಪದವಿ ವಿದ್ಯಾರ್ಥಿನಿಯರಿಗೆ 40,000 ವಿದ್ಯಾರ್ಥಿವೇತನ!

September 23, 2025

ಯು-ಗೋ ಸ್ಕಾಲರ್‌ಶಿಪ್ ಪ್ರೋಗ್ರಾಂ 2025-26 ಅನ್ನು(U-Go Scholarship) ಯು-ಗೋದ ಕಂಪನಿ ವತಿಯಿಂದ ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಲು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಯು-ಗೋ ಸ್ಕಾಲರ್‌ಶಿಪ್ ಕಾರ್ಯಕ್ರಮ ಅಡಿಯಲ್ಲಿ(U-Go Scholarship Application) ಬೋಧನೆ,...

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

Shivamogga Krishi Mela 2025-ಶಿವಮೊಗ್ಗ ಕೃಷಿ ಮೇಳಕ್ಕೆ ಅಧಿಕೃತ ದಿನಾಂಕ ನಿಗದಿ!

September 22, 2025

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಲ ಸಹಯೋಗದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಮೇಳವನ್ನು ಆಯೋಜನೆಗೆ ವಿವಿಯಿಂದ ಅಧಿಕೃತ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ ವತಿಯಿಂದ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಎನ್ನುವ...

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

Jati Ganati Samikshe-ರಾಜ್ಯಾದ್ಯಂತ ಇಂದಿನಿಂದ ಜಾತಿಗಣತಿ ನಿಮ್ಮ ಬಳಿ ಈ ದಾಖಲೆಗಳನ್ನು ತೆಗೆದಿಟ್ಟುಕೊಳ್ಳಿ!

September 22, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು(Jati Ganati) ಸರಕಾರಿ ಶಾಲಾ ಶಿಕ್ಷಕರ ಮೂಲಕ ಮನೆ ಮನೆ ತೆರಲಿ ಸಮೀಕ್ಷೆಯನ್ನು ನಡೆಸಲು ಅಧಿಕೃತವಾಗಿ ಚಾಲನೆಯನ್ನು ನೀಡಿದ್ದು ಇದಕ್ಕಾಗಿ ಸಾರ್ವಜನಿಕರು ಯಾವೆಲ್ಲ ದಾಖಲೆ ಮತ್ತು ಮಾಹಿತಿಯನ್ನು ಒದಗಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಸಮೀಕ್ಷೆಯ ಕುರಿತು ಪ್ರಕಟಣೆಯನ್ನು...

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

Land Documents Check-ಕೃಷಿ ಜಮೀನು ಖರೀದಿಗೂ ಮುನ್ನ ಕಡ್ಡಾಯವಾಗಿ ಪರಿಶೀಲಿಸಬೇಕಾದ ದಾಖಲೆಗಳು ಯಾವುವು?

September 21, 2025

ನಮ್ಮ ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೃಷಿ ಜಮೀನನ್ನು ಖರೀದಿ ಮಾಡುವ ಮುನ್ನ ಖರೀದಿದಾರರು ಕಡ್ಡಾಯವಾಗಿ ಯಾವೆಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಬೇಕು? ಈ ದಾಖಲೆಗಳಲ್ಲಿ ನಾವು ಯಾವೆಲ್ಲ ವಿಷಯಗಳನ್ನು ಪರಿಶೀಲನೆ ಮಾಡಬಹುದು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಲೇಕನದಲ್ಲಿ ಹಂಚಿಕೊಳ್ಳಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ವಿವಿಧ ರೀತಿಯ ನಕಲಿ ದಾಖಲೆಗಳನ್ನು ಸಿದ್ದಪಡಿಸಿ ಜಮೀನು...

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

Sprinkler Subsidy-PMKSY ಯೋಜನೆಯಡಿ ಶೇ 90% ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್!

September 21, 2025

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಕೃಷಿಕರಿಗೆ ಬೆಳೆಗಳಿಗೆ ನೀರನ್ನು ಒದಗಿಸಲು ಸ್ಪಿಂಕ್ಲರ್ ಸೆಟ್ ಮತ್ತು ಪೈಪ್ ಅನ್ನು ಹೊಂದಲು ಶೇ 90% ಸಬ್ಸಿಡಿಯನ್ನು ಒದಗಿಸಲಾಗುತ್ತಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ(PMKSY) ಎಲ್ಲಾ...

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

Karnataka Jati Ganati-ರಾಜ್ಯದಲ್ಲಿ ಜಾತಿಗಣತಿಗೆ ಸಮೀಕ್ಷೆ ನಡೆಸಲು ಅಧಿಕೃತ ಆದೇಶ ಪ್ರಕಟ!

September 20, 2025

ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ತೀರ್ವ ಚರ್ಚೆಯಲ್ಲಿರುವ ಜಾತಿಗಣತಿ ನಡೆಸುವ ಕುರಿತಂತೆ ಸಮೀಕ್ಷೆ ನಡೆಸಲು ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸರಕಾರಿ ಶಾಲೆಯ ಶಿಕ್ಷಕರಿಂದ ಸಮೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ತಿರ್ಮಾನಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ನಡೆಸಲು ರಾಜ್ಯ...

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

September 20, 2025

ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ದೇಶಾದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಖಾತೆಯನ್ನು ಹೊಂದಿರುವ ಗ್ರಾಹಕರ ನೈಜತೆಯನ್ನು ಖಚಿತಪಡಿಸಿಕೊಳ್ಳಲು ಕೆವೈಸಿ ದಾಖಲೆಗಳನ್ನು ಸಲ್ಲಿಸಿ ಮರು ಕೆವೈಸಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು ಇವರೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸದವರು ಕೂಡಲೇ ಕೆವೈಸಿ ಮಾಡಿಸಲು ಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿರುವ ಎಲ್ಲಾ ಬ್ಯಾಂಕ್ ಶಾಖೆಗಳು ಭಾರತೀಯ ರಿಸರ್ವ್ ಬ್ಯಾಂಕ್(RBI) ಅಡಿಯಲ್ಲಿ...

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

September 19, 2025

ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಅನೇಕ ವಿದ್ಯಾರ್ಥಿವೇತನಗಳು ಪ್ರಸ್ತುತ ಜಾರಿಯಲ್ಲಿದ್ದು ಇದೇ ಮಾದರಿಯಲ್ಲಿ HDFC ಬ್ಯಾಂಕ್ ವತಿಯಿಂದ HDFC Bank Parivartan’s ECSS Programme ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. HDFC Bank Parivartan ಸ್ಕಾಲರ್ಶಿಪ್ ಕಾರ್ಯಕ್ರಮ ತುಂಬಾ ವಿಶೇಷವಾಗಿದ್ದು ಈ ಕಾರ್ಯಕರ್ಮದಡಿಯಲ್ಲಿ...

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

September 19, 2025

ರಾಜ್ಯದ ವಿದ್ಯಾರ್ಥಿನಿಯರ ಶೈಕ್ಷಣಿಕ ಪಥ ಬೆಳಗಲಿರುವ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಮೂರು ವರ್ಷಗಳ ಅವಧಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಜೊತೆಗೆ ಸರ್ಕಾರ ಒಡಂಬಡಿಕೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಜೀಂ ಪ್ರೇಂಜಿ ಫೌಂಡೇಶನ್‍ನ ಸಹಭಾಗಿತ್ವದಲ್ಲಿ “ದೀಪಿಕಾ” ವಿದ್ಯಾರ್ಥಿವೇತನವನ್ನು ಸ್ಥಾಪಿಸುವ ಮೂಲಕ ರಾಜ್ಯದ ಉನ್ನತ ಶಿಕ್ಷಣದ ವಿದ್ಯಾರ್ಥಿನಿಯರಿಗಾಗಿ ಹೊಸ ದಿಗಂತವನ್ನು ತೆರೆದಿದೆ. 2025-26ನೇ ಸಾಲಿನಿಂದ ಈ...

Page 2 of 50