News

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

Ganga Kalyana-2026: ಗಂಗಾ ಕಲ್ಯಾಣ ಯೋಜನೆ ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಳ!

March 7, 2026

ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಪಾಲಿನ ಆಶಾಕಿರಣವಾಗಿರುವ ‘ಗಂಗಾ ಕಲ್ಯಾಣ ಯೋಜನೆ’ಗೆ(Ganga Kalyana Yojane) ಈ ಬಾರಿಯ 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಈ ಯೋಜನೆಯಲ್ಲಿ ಹಣಕಾಸಿನ ನೆರವನ್ನು ಗಣನೀಯವಾಗಿ ಹೆಚ್ಚಿಸುವ ಮೂಲಕ ರೈತ ಸಮುದಾಯದ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ವಿಶೇಷವಾಗಿ...

SSLC Exam Fee-ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಏರಿಕೆ! ಎಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ?

SSLC Exam Fee-ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಏರಿಕೆ! ಎಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ?

October 9, 2025

2025-26 ನೇ ಸಾಲಿನಲ್ಲಿ SSLC ಪರೀಕ್ಷೆಯನ್ನು ಬರೆಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರರೀಕ್ಷಾ ಶುಲ್ಕವನ್ನು(SSLC Exam Fee) ರಾಜ್ಯ ಸರಕಾರವು ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇಂದಿನ ಅಂಕಣದಲ್ಲಿ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಂಶಗಳ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ(Karnataka SSLC Board) ಪ್ರತಿ ವರ್ಷ...

Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

October 8, 2025

ಪ್ರಸ್ತುತ ದಿನಗಳಲ್ಲಿ ಅನೇಕ ಜನರು ಪೋಸ್ಟ್ ಆಫೀಸ್(Post Office) ನಲ್ಲಿ ಲಭ್ಯವಿರುವ ವಿವಿಧ ಉಳಿತಾಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಹೂಡಿಕೆ ಮಾಡುತ್ತಾರೆ ಈ ನಿಟ್ಟಿನಲ್ಲಿ ಅತೀ ಹೆಚ್ಚು ಬಡ್ದಿಯನ್ನು ನೀಡುವ ಸುಕನ್ಯ ಸಮೃದ್ಧಿ ಯೋಜನೆಯ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ನೀವೇನಾದ್ರೂ ಸುಕನ್ಯ ಸಮೃದ್ಧಿ ಯೋಜನೆಗೆ(Sukanya Samriddhi Yojana) ಹೂಡಿಕೆ...

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

October 7, 2025

ರಾಜ್ಯ ಸರಕಾರದಿಂದ ಕರ್ನಾಟಕದಲ್ಲಿರುವ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗೆ ದಸರಾ ರಜೆ(Dasara Holiday) ಅವದಿಯನ್ನು ಹೆಚ್ಚುವರಿಯಾಗಿ 10 ದಿನದ ವರೆಗೆ ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಸುದ್ದಿಗೊಷ್ಠಿಯನ್ನು ನಡೆಸಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ರಾಜ್ಯದಲ್ಲಿ ಕಳೆದ 2 ವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಗಣತಿಯು...

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

October 7, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ(Scholarship Application),ಶುಲ್ಕ ಮರುಪಾವತಿ,ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ(Vidyasiri Yojana Application) ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ...

Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

October 7, 2025

ನಿರುದ್ಯೋಗಿಗಳು ಕೆಲಸಕ್ಕಾಗಿ ಇತರ ಕಂಪನಿಯಲ್ಲಿ ಕೆಲಸಕ್ಕಾಗಿ ಹುಡುಕುತ್ತಿರುವವರು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಬೇಕು ಎನ್ನುವ ಕನಸನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್(Canara Bank) ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ(Kumta) ಕೇಂದ್ರದಿಂದ ಒಂದು ಉತ್ತಮ ಗುಣಮಟ್ಟದ ಸಂಪೂರ್ಣ ವಸತಿ ಮತ್ತು ಊಟ ಸಚಿತ ಉಚಿತ 30 ದಿನದ ಬೈಕ್ ರಿಪೇರಿ ತರಬೇತಿಯನ್ನು ಆಯೋಜನೆ ಮಾಡಿದ್ದು...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

October 6, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK, Bengalore)ವತಿಯಿಂದ ಸಿರಿಧಾನ್ಯ ಬೆಳೆಯಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕವನ್ನು(Millet Processing Unit) ಪ್ರಾರಂಭಿಸಲು ಮತ್ತು ಈ ಕ್ಷೇತ್ರದಲ್ಲಿ ಆಧುನಿಕ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಪಡೆದು ಈಗಿರುವ ಘಟಕವನ್ನು ಉನ್ನತೀಕರಿಸಲು ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agriculture University Bengalore)ಅಡಿಯಲ್ಲಿ ಕಾರ್ಯನಿರ್ವಹಿಸುವ ರೈತ ತರಬೇತಿ...

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

October 6, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Karnataka Alpasankyatara Nigama)ಸ್ವಾವಲಂಬಿ ಸಾರಥಿ ಯೋಜನೆ,ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ,ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ ಸೇರಿ ಒಟ್ಟು ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯಡಿ(Alpasankyatara Nigama Yojane)ಸೌಲಭ್ಯವನ್ನು ಪಡೆಯಲು ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿಯನ್ನು...

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

Infosys Scholarship 2025: ಇನ್ಫೋಸಿಸ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿನಿಯರಿಗೆ ₹1 ಲಕ್ಷ ಸ್ಕಾಲರ್ಶಿಪ್ ಸೌಲಭ್ಯ!

October 5, 2025

ಇನ್ಫೋಸಿಸ್ ಫೌಂಡೇಶನ್ ವತಿಯಿಂದ(Infosys Fundation Scholarship) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ ಪ್ರತಿಭಾವಂತ ಮಹಿಳಾ ವಿದ್ಯಾರ್ಥಿನಿಯರಿಗೆ ಉನ್ನತ ವ್ಯಾಸಂಗಕ್ಕೆ ಆರ್ಥಿಕವಾಗಿ ನೆರವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ನೀಡಲು ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿಕೊಳ್ಳಲು ಅನೌನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡು ಉನ್ನತ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಬಹುದು ಈ...

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

October 5, 2025

ಕಳೆದ 2 ವಾರದಲ್ಲಿ ಉತ್ತರಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ದೊಡ್ಡ ಮಟ್ಟದ ಬೆಳೆ ಹಾನಿ(Bele Hani) ಉಂಟಾಗಿದ್ದು ಬೆಳೆ ಸಮೀಕ್ಷೆಯ ಬಳಿಕ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನೆನ್ನು ಕೆಲವು ದಿನಗಳಲ್ಲೇ ಫಸಲಿಗೆ ಬರುತ್ತಿದ ಬೆಳೆಯು ಅಕಾಲಿಕ ಮಳೆಯಿಂದ ದೊಡ್ಡ ಮಟ್ಟ ಬೆಳೆ...

Bajaj Scholarship-ಬಜಾಜ್ ಸ್ಕಾಲರ್‌ಶಿಪ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹8.0 ಲಕ್ಷದವರೆಗೆ ವಿದ್ಯಾರ್ಥಿವೇತನ!

Bajaj Scholarship-ಬಜಾಜ್ ಸ್ಕಾಲರ್‌ಶಿಪ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹8.0 ಲಕ್ಷದವರೆಗೆ ವಿದ್ಯಾರ್ಥಿವೇತನ!

October 4, 2025

ಬಜಾಜ್ ಆಟೋ ಲಿಮಿಟೆಡ್‌ ವತಿಯಿಂದ ಸಿಎಸ್‌ಆರ್(CSR) ಯೋಜನೆ ಅಡಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಲು 2025-26ನೇ ಸಾಲಿನಲ್ಲಿ ಉನ್ನತ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು(Bajaj Scholarship) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೂಪಾ ರಾಹುಲ್ ಬಜಾಜ್ ಮಹಿಳಾ ಎಂಜಿನಿಯರಿಂಗ್ ಸ್ಕಾಲರ್‌ಶಿಪ್(Engineering Scholarship) ಕಾರ್ಯಕ್ರಮದಡಿ ಆರ್ಥಿಕ ಬೆಂಬಲ, ಮಾರ್ಗದರ್ಶನ ಮತ್ತು ಉದ್ಯಮದ ಮಾನ್ಯತೆ ಮೂಲಕ ಕೋರ್...

Udyam Certificate-ಉದ್ಯಮ್ ಸರ್ಟಿಫಿಕೇಟ್ ಪಡೆಯುವುದು ಹೇಗೆ? ಬ್ಯಾಂಕ್ ಸಾಲ ಪಡೆಯಲು ಈ ದಾಖೆಲೆ ಕಡ್ಡಾಯ!

Udyam Certificate-ಉದ್ಯಮ್ ಸರ್ಟಿಫಿಕೇಟ್ ಪಡೆಯುವುದು ಹೇಗೆ? ಬ್ಯಾಂಕ್ ಸಾಲ ಪಡೆಯಲು ಈ ದಾಖೆಲೆ ಕಡ್ಡಾಯ!

October 3, 2025

ಗ್ರಾಮೀಣ ಮತ್ತು ನಗರ ಭಾಗದ ನಾಗರಿಕರು ಸಣ್ಣ ಮತ್ತು ಮಧ್ಯಮ ಮಟ್ಟದ ವಿವಿಧ ಉದ್ದಿಮೆಗಳನ್ನು ಪ್ರಾರಂಭಿಸಲು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಾಯಧನ ಆಧಾರಿತ ಯೋಜನೆಯಡಿ ಸಬ್ಸಿಡಿಯನ್ನು(Udyam Certificate Importance) ಪಡೆಯಲು ಬ್ಯಾಂಕ್ ನಲ್ಲಿ ಸಾಲವನ್ನು ಪಡೆಯಲು ಉದ್ಯಮ್ ಸರ್ಟಿಫಿಕೇಟ್ ಅನ್ನು ಪಡೆಯುವುದು ಕಡ್ದಾಯವಾಗಿದ್ದು ಈ ದಾಖಲೆಯನ್ನು ಪಡೆಯುವುದರ ಕುರಿತು ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ...

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

October 3, 2025

ಹೊಸ ರೇಶನ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಸಾರ್ವಜನಿಕರಿಗೆ ಆಹಾರ ಇಲಾಖೆಯ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಕ್ಟೋಬರ್ ತಿಂಗಳಿನಿಂದ ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಹಾರ ಇಲಾಖೆಯ ಮೂಲಕ ಪಡಿತರ ಚೀಟಿ ರದ್ದು ಮಾಡುವುದರ ಕುರಿತು ಮತ್ತು...

Page 20 of 70