News

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

Monsoon Forecast-ಹಮಾಮಾನ ಇಲಾಖೆಯಿಂದ ಮುಂಗಾರು ಮಳೆ ಕುರಿತು ರೈತರಿಗೆ ಶುಭಸುದ್ದಿ!

April 18, 2025

ಹವಾಮಾನ ಇಲಾಖೆಯಿಂದ(IMD) ಪ್ರಸ್ತುತ ವರ್ಷದ ಮುಂಗಾರು ಹಂಗಾಮಿನ ಮಳೆ ಮುನ್ಸೂಚನೆಯ(Monsoon rainfall percentage India) ಕುರಿತು ಅಧಿಕೃತ ಮಾಹಿತಿಯನ್ನು ಪತ್ರಿಕಾ ಮಾಧ್ಯಮದ ಮೂಲಕ ಹಂಚಿಕೊಂಡಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಲೇಖನದಲ್ಲಿ ರಾಜ್ಯದ ಮಳೆ ಮಾಹಿತಿ ಮತ್ತು ನಾಳೆ ಬೆಳಗ್ಗೆ ವರೆಗಿನ ಹವಾಮಾನ ಮುನ್ಸೂಚನೆ ವಿವರ...

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

April 17, 2025

ರಾಜ್ಯ ಸರ್ಕಾರದಿಂದ ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು(First standard admission age) ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು ಈ ನಿಯಮಕ್ಕೆ ಸಡಿಲಿಕೆಯನ್ನು ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಒಂದನೇ ತರಗತಿಗೆ ಮಕ್ಕಳ...

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

SSLC Result-2025: ಎಸ್ಸೆಸ್ಸೆಲ್ಸಿ ಫಲಿತಾಂಶ-2025: ಈ ದಿನ ಪ್ರಕಟಣೆ ಸಾಧ್ಯತೆ!

April 17, 2025

ಬೆಂಗಳೂರು: ರಾಜ್ಯದ ಲಕ್ಷಾಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತೀವ್ರ ನಿರೀಕ್ಷೆಯಲ್ಲಿ ಕಾಯುತ್ತಿರುವ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 2ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಾರ್ಚ್ 21...

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!

April 16, 2025

ರೈತರು ತಮ್ಮ ಜಮೀನಿನ ಮೇಲೆ ಕೃಷಿ ಸಾಲವನ್ನು(Agriculture Loan) ಪಡೆಯಲು ಅಗತ್ಯವಾಗಿ ಹೊಂದಿರಬೇಕಾದ ದಾಖಲೆಯಲ್ಲಿ(FID Number) ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ರೈತರಿಗೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ನೆರವು...

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

Agniveer recruitment-8ನೇ ತರಗತಿ ಪಾಸಾದವರಿಗೆ ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ!

April 16, 2025

2025-26ರ ವರ್ಷಕ್ಕೆ ಭಾರತೀಯ ಸೈನ್ಯಕ್ಕೆ ಅಗ್ನಿವೀರ್ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ – ಆನ್‍ಲೈನ್(Agniveer recruitment) ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಬಂಧಪಟ್ಟ ಕಚೇರಿಯಿಂದ ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಲು(Indian Army Agniveer) ಆಸಕ್ತರಿರುವ ಯುವಕ-ಯುವತಿಯರಿಗೆ ಸಿಹಿ ಸುದ್ದಿ! 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ...

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!

April 15, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹವನ್ನು ನೀಡಲು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಉತ್ತಮ ಅಂಕಗಳಿಂದ ಪಾಸಾದ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನವನ್ನು(SSLC Scholarship)ನೀಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯಿಂದ(BBMP Subsidy Yojana)ಕಲ್ಯಾಣ ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವು...

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

April 15, 2025

ಬೆಂಗಳೂರು(Bengaluru) ಮಹಾನಗರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಬ್ಸಿಡಿಯಲ್ಲಿ ಆಟೋ(Autorickshaw) ಮತ್ತು ಕಾರು(Car) ಅನ್ನು ಖರೀದಿಸಲು ಸಹಾಯಧನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇ-ಸಾರಥಿ ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರನ್ನು ಖರೀದಿಸಲು(Car and Auto Subsidy) ಅರ್ಹ ಫಲಾನುಭವಿಗಳನ್ನು ಗುರುತಿಸಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು...

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

April 14, 2025

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ತಾಪಮಾನ/ಉಷ್ಣಾಂಶದ ಪ್ರಭಾವದಿಂದ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ದಿಂದ-ಮಧ್ಯಮ ದವರೆಗೆ ಮಳೆಯಾಗುತ್ತಿದ್ದು(Rain Forecast)ಈ ಹವಾಮಾಣ ಪರಿಸ್ಥಿತಿಯು ಇದೇ ರೀತಿಯಲ್ಲಿ ರಾಜ್ಯದಲ್ಲಿ ಮುಂದುವರೆಯುವ ಲಕ್ಷಣಗಳು ಇವೆ ಎಂದು ಹವಾಮಾಣ ಇಲಾಖೆಯಿಂದ ಮುನ್ಸೂಚನೆಯನ್ನು ನೀಡಲಾಗಿದೆ. ಈ ಅಂಕಣದಲ್ಲಿ ಮುಂದಿನ 5 ದಿನದ ಮಳೆ ಮುನ್ಸೂಚನೆ(Next 5 Days Weather News) ಮತ್ತು ಕರಾವಳಿ,...

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

April 14, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಆಹಾರ ಇಲಾಖೆಯ(Ahara Ilake) ಅಧಿಕೃತ ಜಾಲತಾಣದಲ್ಲಿ ಪರಿಷ್ಕೃತ ಅನರ್ಹರ ರೇಷನ್ ಕಾರ್ಡದಾರರ(Ration Card) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಕುರಿತು ವಿವರವಾದ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಭಾರತದ ಪೌರತ್ವದ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಪಡಿತರ ವ್ಯವಹಾರವು, ವರ್ಷಗಳಿಂದ ಲಕ್ಷಾಂತರ ಬಡವರ ಜೀವನಾಧಾರವಾಗಿದೆ. ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆಯನ್ನು ಮತ್ತು ನ್ಯಾಯಸಮ್ಮತ...

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

April 13, 2025

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಹ ನಾಗರಿಕರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ(Scooty subsidy) ಮತ್ತು ಉಚಿತ ಹೊಲಿಗೆ ಯಂತ್ರ(sewing machine subsidy) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಿಂದ(BBPM Subsidy Schemes Application) 2024-25ನೇ ಸಾಲಿನ ಕಲ್ಯಾಣ ವಿಭಾಗದ ಕಾರ್ಯಕ್ರಮಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಿವಿಧ ಘಟಕದಡಿಯಲ್ಲಿ ಸಬ್ಸಿಡಿಯನ್ನು ನೀಡಲು...

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

April 13, 2025

ರಾಜ್ಯ ಸರ್ಕಾರದಿಂದ ಗಿಗ್ ಕಾರ್ಮಿಕರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ “ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ವಿದೇಯಕ-2025″(Karnataka Gig Workers Bill 2025) ಜಾರಿಗೆ ಅಧಿಕೃತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದ್ದು ಈ ಮಸೂದೆಯ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗಿಗ್ ಕಾರ್ಮಿಕರು ಎಂದರೆ ಯಾರೆಲ್ಲ ಬರುತ್ತಾರೆ? ಗಿಗ್ ಕಾರ್ಮಿಕರಿಗೆ(Gig Workers)...

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

Property Registration-ರಾಜ್ಯ ಸರ್ಕಾರದಿಂದ ಆಸ್ತಿ ನೋಂದಣಿ ನಿಯಮದಲ್ಲಿ ಬದಲಾವಣೆ!

April 11, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಇತ್ತೀಚೆಗೆ “ಆಸ್ತಿ ನೋಂದಣಿ ವಿಧೇಯಕ-2025” ವನ್ನು(Karnataka property registration rules 2025) ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಯನ್ನು ಮಾಡಲಾಗಿದ್ದು ಈ ತಿದ್ದುಪಡಿ ವಿಧೇಯಕದ ಅನ್ವಯ ಇನ್ನು ಮುಂದೆ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿಯನ್ನು ಮಾಡುವಾಗ ಯಾವೆಲ್ಲ ಸೂಕ್ತ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಸಾರ್ವಜನಿಕರ ಆಸ್ತಿ ನೋಂದಣಿಗೆ...

Page 22 of 47