News

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

August 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ(Karnataka Revenue Department) ರೈತರ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲು ‘ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯನ್ನು(Bhu Suraksha Yojana) ಜಾರಿಗೆ ತಂದಿದ್ದು ಇನ್ನು ಮುಂದೆ ಸರಳ ಮತ್ತು ವೇಗವಾಗಿ ರೈತರು ತಮ್ಮ ಜಮೀನಿನ ಮೂಲ ದಾಖಲೆಗಳನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು...

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

SSLC ಮತ್ತು PUC ಅಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ!

August 5, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karnataka Labour Department) SSLC ಮತ್ತು PUC ಅಲ್ಲಿ(Scholarship) ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಪ್ರತಿಭಾ ಪುರಸ್ಕಾರವನ್ನು ನೀಡಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಪ್ರತಿಭಾ ಪುರಸ್ಕಾರಕ್ಕೆ(Pratibha Puraskara) ಅರ್ಜಿಯನ್ನು...

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

Registered Post-ಅಂಚೆ ಇಲಾಖೆಯಲ್ಲಿ ಇನ್ನುಂದೆ ರಿಜಿಸ್ಟರ್ಡ್ ಪೋಸ್ಟ್ ಸೇವೆ ಬಂದ್!

August 4, 2025

ಭಾರತೀಯ ಅಂಚೆ ಇಲಾಖೆಯ(India Post Office) ಒಂದು ಐತಿಹಾಸಿಕ ಸೇವೆಯಾದ ರಿಜಿಸ್ಟರ್ಡ್ ಪೋಸ್ಟ್ ಸೇವೆಯು(Registered Post) ಶೀಘ್ರದಲ್ಲೇ ಇತಿಹಾಸದ ಪುಟ ಸೇರಲಿದೆ. ಜುಲೈ 2, 2025ರಂದು ಭಾರತೀಯ ಅಂಚೆ ಇಲಾಖೆಯು ಹೊರಡಿಸಿದ ಆಂತರಿಕ ಸುತ್ತೋಲೆಯ ಪ್ರಕಾರ, ರಿಜಿಸ್ಟರ್ಡ್ ಪೋಸ್ಟ್ ಸೇವೆಯನ್ನು ಸೆಪ್ಟೆಂಬರ್ 1, 2025ರಿಂದ ಸ್ಪೀಡ್ ಪೋಸ್ಟ್ ಸೇವೆಯೊಂದಿಗೆ ವಿಲೀನಗೊಂಡು ರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ಶಾಶ್ವತ...

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

PM Kisan Status-ಪಿಎಂ ಕಿಸಾನ್ 9.7 ಕೋಟಿ ರೈತರ ಖಾತೆಗೆ ₹2,000 ಆರ್ಥಿಕ ನೆರವು ವರ್ಗಾವಣೆ!

August 3, 2025

ಕೇಂದ್ರ ಸರಕಾರದಿಂದ ನಿನ್ನೆ ಉತ್ತರಪ್ರದೇಶದ ವಾರಾಣಸಿಯಲ್ಲಿ ಆಯೋಜನೆಯ ಮಾಡಿದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯ 20ನೇ ಕಂತಿನ ರೂ 2,000/- ಹಣವನ್ನು ರೈತರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಇಂದಿನ ಈ ಅಂಕಣದಲ್ಲಿ ಕಿಸಾನ್ ಸಮ್ಮಾನ್...

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Muskaan Scholarship-ಮುಸ್ಕಾನ್ ಸ್ಕಾಲರ್‌ಶಿಪ್ ಯೋಜನೆಯಡಿ ₹12,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

August 3, 2025

ವಾಲ್ವೋಲಿನ್ ಕಮ್ಮಿನ್ಸ್ ಪ್ರೈವೇಟ್ ಲಿಮಿಟೆಡ್ (VCPL) ವತಿಯಿಂದ ಮುಸ್ಕಾನ್ ವಿದ್ಯಾರ್ಥಿವೇತನ(9th&12th Scholarship Application) ಕಾರ್ಯಕ್ರಮ ಅಡಿಯಲ್ಲಿ ಅರ್ಜ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ವಾಣಿಜ್ಯ ವಾಹನ ಚಾಲಕರು (LMV/HMV), ಮೆಕ್ಯಾನಿಕ್‌ಗಳು ಮತ್ತು ಈ ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬದ ಮಕ್ಕಳಿಗೆ...

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

Kusum-B Yojana- ರೈತರಿಗೆ ಬಂಪರ್ ಸುದ್ದಿ! ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್!

August 2, 2025

ರಾಜ್ಯ ಸರಕಾರವು ಅನಧಿಕೃತ ಕೃಷಿ ಪಂಪ್ ಸೆಟ್ ಗಳನ್ನು(Solar Pumpset Subsidy) ಹೊಂದಿರುವ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದೆ ಕೃಷಿ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಅನಧಿಕೃತ ಅಕ್ರಮ ಪಂಪ್ ಸೆಟ್ ಗಳಿಗೆ ಸೌರವಿದ್ಯುತ್ ಅನ್ನು ಒದಗಿಸಲು ಮುಂದಾಗಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು(Solar...

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

DL and RC Card- ವಾಹನ ಚಾಲಕರಿಗೆ ಸಿಹಿ ಸುದ್ದಿ! DL ಮತ್ತು RC ಡೆಲಿವರಿ ಈಗ ಮತ್ತಷ್ಟು ಬೇಗ! ಬಂದಿದೆ ಸ್ಮಾರ್ಟ್ ಕಾರ್ಡ್?

August 2, 2025

ಕರ್ನಾಟಕ ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಸಾರಿಗೆ ಇಲಾಖೆಯು(Karnataka Transport Department) ವಾಹನ ಸವಾರರಿಗೆ ಅಧಿಕೃತವಾಗಿ ವಿತರಣೆ ಮಾಡುವ DL ಮತ್ತು RC ಕಾರ್ಡ ಪಡೆಯುವ ವಿಧಾನದಲ್ಲಿ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ ಈ ಕುರಿತು ಒಂದಿಷ್ಟು ಅಗತ್ಯ ವಿವರವನ್ನು ಇಂದಿನ ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಡಿಎಲ್ ಮತ್ತು ಆರ್ ಸಿ ಡೆಲಿವರಿ ಈಗ ಮತ್ತಷ್ಟು ವೇಗವಾಗಿ,...

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

PM Kisan Farmer List-ಪಿಎಂ ಕಿಸಾನ್ 20ನೇ ಕಂತಿನ ಅರ್ಹ ರೈತರ ಪಟ್ಟಿ ಪ್ರಕಟ! ಇಂದೇ ಪರಿಶೀಲಿಸಿ!

August 1, 2025

ಕೇಂದ್ರ ಸರಕಾರದ ಕೃಷಿ ಸಚಿವಾಲಯದಿಂದ ದೇಶಾದ್ಯಂತ ಪಿಎಂ ಕಿಸಾನ್(Kisan Samman Yojana)ಯೋಜನೆಯಡಿ 20 ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ತನ್ನ ಅಧಿಕೃತ www.pmkisan.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ನೋಡಬಹುದು? ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಪ್ರಧಾನ...

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship Application-ಕಾರ್ಮಿಕ ಮಂಡಳಿಯಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

August 1, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನವನ್ನು(Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Karnataka Labour Welfare Board Scholarship) ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಏಳಿಗೆಗೆ ಸಹಾಯವಾಗಲೆಂದು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು...

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

Kuri Sakanike Training-ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

July 31, 2025

ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Sheep And Goat Farming) ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತವಾಗಿ ತರಬೇತಿಯನ್ನು ಪಡೆಯಲು ಅವಕಾಶವಿದ್ದು ಇಂದಿನ ಈ ಲೇಖನದಲ್ಲಿ ಈ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು(Uchita Kuri Sakanike Tarabeti)ಮಾಡಿಕೊಂಡು ಸುಸ್ಥಿರ ಜೀವನವನ್ನು...

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

Navodaya School-ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ!

July 31, 2025

2026-27 ನೇ ಸಾಲಿನಲ್ಲಿ ನವೋದಯ ಶಾಲೆಯಲ್ಲಿ 6ನೇ ತರಗತಿ ಪ್ರವೇಶ(Navodaya school admission 2025) ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ನವೋದಯ ಶಾಲೆಯಲ್ಲಿ(Navodaya) ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಪ್ರಮುಖ...

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

PM Kisan 20th Installment-ರೈತರ ಖಾತೆಗೆ 20ನೇ ಕಂತಿನ ಪಿಎಂ ಕಿಸಾನ್ ಹಣ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ!

July 30, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM-Kisan)ಯೋಜನೆಯ 20ನೇ ಕಂತಿನ ಹಣ(PM Kisan 20th Installment) ಬಿಡುಗಡೆ ಕೇಂದ್ರ ಸರಕಾರವು ಅಧಿಕೃತ ದಿನಾಂಕವನ್ನು ಘೋಷಿಸಲಾಗಿದೆ. ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು(PM Kisan 20th Installment Date) ತಲಾ...

Page 23 of 64