News

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

April 10, 2025

ಹಳ್ಳಿಯಲ್ಲಿ ವಾಸ ಮಾಡುತ್ತಿರುವ ರೈತರು, ಮಹಿಳೆಯರು ಮತ್ತು ನಿರುದ್ಯೋಗಿಗಳು ನರೇಗಾ ಯೋಜನೆಯಡಿ(NREGA Scheme) ನೋಂದಣಿಯನ್ನು ಮಾಡಿಕೊಂಡು ತಮ್ಮ ಹಳ್ಳಿಯಲ್ಲೇ ಕೃಷಿಯನ್ನು ಮಾಡುತ್ತಾ ಈ ಯೋಜನೆಯ ಮೂಲಕ ಉದ್ಯೋಗವನ್ನು ಪಡೆಯಲು ಅವಕಾಶವಿದ್ದು ಇದರ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿಯನ್ನು ಒದಗಿಸಲು ಭಾರತ...

Aadhar QR Code-ಶೀಘ್ರದಲ್ಲೇ ಆಧಾರ್ ಕಾರ್ಡಗೆ ಕ್ಯೂಆರ್ ಕೋಡ್ ಅಳವಡಿಕೆ!

Aadhar QR Code-ಶೀಘ್ರದಲ್ಲೇ ಆಧಾರ್ ಕಾರ್ಡಗೆ ಕ್ಯೂಆರ್ ಕೋಡ್ ಅಳವಡಿಕೆ!

April 9, 2025

ಇನ್ನು ಮುಂದೆ ಆಧಾರ್ ಕಾರ್ಡ ಸಹ ಫೋನ್ ಪೇ ಮತ್ತು ಗೂಗಲ್ ಪೇ ಅಪ್ಲಿಕೇಶನ್ ಮೂಲಕ ಹಣ(Aadhaar Card)ದಾಯ ಮಾಡುವಾಗ ಸ್ಕ್ಯಾನ್ ಮಾಡುವ ರೀತಿಯಲ್ಲಿ ಕ್ಯೂಆರ್ ಕೋಡ್ ಅಪ್ಲಿಕೇಶನ್ ಅನ್ನು ಕೇಂದ್ರ ಸರಕಾರವು ಬಿಡುಗಡೆ ಮಾಡಲು ಸಿದ್ದತೆಯನ್ನು ನಡೆಸಿದೆ. ಏನಿದು ಆಧಾರ್ ಕಾರ್ಡಗೆ(Aadhaar Card) ಕ್ಯೂಆರ್ ಕೋಡ್ ವ್ಯವಸ್ಥೆ? ಇದರ ವಿಶೇಷತೆಗಳೇನು? ಇದರ ಬಗ್ಗೆ ಕೇಂದ್ರ...

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

Mudra Loan-52 ಕೋಟಿ ಫಲಾನುಭವಿಗಳಿಗೆ ಮುದ್ರಾ ಲೋನ್ ಮಂಜೂರು! ಇಲ್ಲಿದೆ ಸಂಪೂರ್ಣ ವಿವರ!

April 9, 2025

ಪ್ರಧಾನಮಂತ್ರಿ ಮುದ್ರಾ ಯೋಜನೆ (PMMY)ಯು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದು ಇಲ್ಲಿಗೆ ಒಟ್ಟು 10 ವರ್ಷ ಭರ್ತಿಯಾಗಿದ್ದು ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಮಂಗಳವಾರು ದೆಲ್ಲಿ ನಿವಾಸದಲ್ಲಿ ಈ ಯೋಜನೆಯ ಫಲಾನುಭವಿಗಳ ಜೊತೆ ಸಂವಾದವನ್ನು ನಡೆಸಿದರು. ಪ್ರಧಾನಮಂತ್ರಿ ಮುದ್ರಾ ಯೋಜನೆ (Mudra Yojana) ಮೂಲಕ ಕೇಂದ್ರ ಸರ್ಕಾರವು ಬ್ಯಾಂಕ್ ಗಳ...

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

PUC Result-2025: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 8, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಿಂದ ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು(PUC Result) ಪ್ರಕಟಿಸಲಾಗಿದ್ದು ಈ ಅಂಕಣದಲ್ಲಿ ನೀಡಿರುವ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಮಧ್ಯಾಹ್ನ 12:30ಕ್ಕೆ ಮಲ್ಲೇಶ್ವರದಲ್ಲಿರುವ ಮಂಡಳಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಘೋಷಿಸಿದರು. ಈ...

New BPL Card-ಹೊಸ ಬಿಪಿಎಲ್ ಕಾರ್ಡ ವಿತರಣೆ! ಇಲ್ಲಿದೆ ನೂತನ ಅಪ್ಡೇಟ್!

New BPL Card-ಹೊಸ ಬಿಪಿಎಲ್ ಕಾರ್ಡ ವಿತರಣೆ! ಇಲ್ಲಿದೆ ನೂತನ ಅಪ್ಡೇಟ್!

April 8, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ ಹೊಸ ಬಿಪಿಎಲ್ ಕಾರ್ಡಗಳ(New BPL Card) ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಇದರ ಕುರಿತು ಸಾರ್ವಜನಿಕರಿಗೆ ಅಗತ್ಯ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಲು ನಕಲಿ ಕಾರ್ಡಗಳ(New BPL Card application) ಹಾವಳಿಯನ್ನು ತಪ್ಪಿಸಲು ಆಹಾರ ಇಲಾಖೆಯ...

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

April 7, 2025

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ(Cyclone Details) ಪರಿಣಾಮದಿಂದ ಅಲ್ಪ ಪ್ರಮಾಣದಲ್ಲಿ ಅಲ್ಲಲಿ ಮಳೆಯಾಗುತ್ತಿದ್ದು, ಅಧಿಕ ಉಷ್ಣಾಂಶದ ಪ್ರಭಾವದಿಂದಲೂ ಸಹ ಅನೇಕ ಕಡೆ ಮಳೆ ದಾಖಲಾಗಿರುತ್ತದೆ. ಕರ್ನಾಟಕ ಮಳೆ ನಕ್ಷೆಯ ಮಾಹಿತಿಯ(Tomorrow Weather Karnataka) ಪ್ರಕಾರ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದ್ಯಾವನಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ...

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

Milk incentive Amount- ರೈತರಿಗೆ ₹400 ಕೋಟಿ ಹಾಲಿ ಪ್ರೋತ್ಸಾಹಧನ ಪಾವತಿ: ಸಚಿವ ಕೆ.ವೆಂಕಟೇಶ್!

April 7, 2025

ರಾಜ್ಯ ಸರ್ಕಾರದಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಉತೇಜನ ನೀಡಲು KMF ನೀಡುವ ದರಕ್ಕೆ ಹೆಚ್ಚುವರಿಯಾಗಿ ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಸರ್ಕಾರದಿಂದ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನ ಪಾವತಿ(Milk incentive Amount) ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಹೈನುಗಾರಿಕೆಯು ನಮ್ಮ ರಾಜ್ಯದ ಬಹುತೇಕ...

Mobile canteen subsidy-ಫಾಸ್ಟ್ ಫುಡ್ ವಾಹನ ಖರೀದಿಗೆ ₹5 ಲಕ್ಷದ ವರೆಗೆ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ!

Mobile canteen subsidy-ಫಾಸ್ಟ್ ಫುಡ್ ವಾಹನ ಖರೀದಿಗೆ ₹5 ಲಕ್ಷದ ವರೆಗೆ ಸಬ್ಸಿಡಿ ಪಡೆಯಲು ಅರ್ಜಿ ಅಹ್ವಾನ!

April 6, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಒಂದು ತಿಂಗಳ ತರಬೇತಿ ಸಹಿತ ಮೊಬೈಲ್ ಕ್ಯಾಂಟಿನ್ ಮೂಲಕ ಪಾಸ್ಟ್ ಪುಡ್ ಕ್ಷೇತ್ರದಲ್ಲಿ ಸ್ವಂತ ಉದ್ದಿಮೆಯನ್ನು(How to start mobile canteen with government subsidy) ಆರಂಭಿಸಲು ವಾಹನ ಖರೀದಿಗೆ ಸಬ್ಸಿಡಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೊಬೈಲ್ ಕ್ಯಾಂಟಿನ್...

Bescom Helpline-ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗೆ ಜಿಲ್ಲಾವಾರು ಸಹಾಯವಾಣಿ ಬಿಡುಗಡೆ!

Bescom Helpline-ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗೆ ಜಿಲ್ಲಾವಾರು ಸಹಾಯವಾಣಿ ಬಿಡುಗಡೆ!

April 5, 2025

ಬೆಂಗಳೂರು: ವಿದ್ಯುತ್‌ ಪೂರೈಕೆಯ ವ್ಯತ್ಯಯ ಮತ್ತು ಸಂಬಂಧಿತ ಸಮಸ್ಯೆಗಳಿಗೆ ಶೀಘ್ರ ಪರಿಹಾರ(BESCOM helpline number) ಮತ್ತು ವಿಲೇವಾರಿ ಒದಗಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತನ್ನ ವ್ಯಾಪ್ತಿಯ 8 ಜಿಲ್ಲೆಗಳಿಗೆ ವಾಟ್ಸಾಪ್‌ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಸೇವೆಯು ಗ್ರಾಹಕರಿಗೆ ತಮ್ಮ ಸಮಸ್ಯೆಗಳನ್ನು ಸುಲಭವಾಗಿ ದಾಖಲಿಸಿ, ತ್ವರಿತವಾಗಿ ಪರಿಹಾರ ಪಡೆಯಲು(BESCOM...

School Holidays-ಶಿಕ್ಷಣ ಇಲಾಖೆಯಿಂದ ಅಧಿಕೃತ ಬೇಸಿಗೆ ರಜೆ ಅವಧಿ ಮತ್ತು ಶಾಲೆ ಪ್ರಾರಂಭ ದಿನಾಂಕ ಪ್ರಕಟ!

School Holidays-ಶಿಕ್ಷಣ ಇಲಾಖೆಯಿಂದ ಅಧಿಕೃತ ಬೇಸಿಗೆ ರಜೆ ಅವಧಿ ಮತ್ತು ಶಾಲೆ ಪ್ರಾರಂಭ ದಿನಾಂಕ ಪ್ರಕಟ!

April 5, 2025

ಶಾಲಾ ಶಿಕ್ಷಣ ಇಲಾಖೆಯಿಂದ ಬೇಸಿಗೆ ರಜೆ, ದಸರ ರಜೆ ಶಾಲಾ ಪ್ರಾರಂಭಕ್ಕೆ(School Holidays) ಸಂಬಂಧಪಟ್ಟಂತೆ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು ಇದರ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು(Summer holidays-2025) ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29-05-2025 ರಿಂದ ಶಾಲೆ ಪ್ರಾರಂಭಿಸಲು...

Sprinkler set-ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಎಲ್ಲ ರೈತರಿಗೂ ಅವಕಾಶ!

Sprinkler set-ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಎಲ್ಲ ರೈತರಿಗೂ ಅವಕಾಶ!

April 4, 2025

ರೈತರಿಗೆ ಬೇಸಿಗೆ ಸೇರಿದಂತೆ ಇನ್ನಿತರೆ ಹಂಗಾಮಿನಲ್ಲಿ ಕಡಿಮೆ ನೀರನ್ನು ಬಳಕೆ ಮಾಡಿಕೊಂಡು ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯನ್ನು ತುಂತುರು ಮತ್ತು ಹನಿ ನೀರಾವರಿ ಘಟಕವನ್ನು(Sprinkler Set Subsidy) ಸಹಾಯಧನದಲ್ಲಿ ನೀಡಲಾಗುತ್ತಿದ್ದು ಈ ಯೋಜನೆಯ ಮಾರ್ಗಸೂಚಿಯನ್ನು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಡಿಲಿಕೆಯನ್ನು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ...

Home Subsidy Scheme- ಸರ್ಕಾರದಿಂದ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆ ಹಂಚಿಕೆ!

Home Subsidy Scheme- ಸರ್ಕಾರದಿಂದ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆ ಹಂಚಿಕೆ!

April 4, 2025

ಸರ್ಕಾರದಡಿ ಕೆಲಸ ನಿರ್ವಹಿಸುವ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ “ಸರ್ವರಿಗೂ ಸೂರು” ಯೋಜನೆಯಡಿ(Granted Home From Government) ಈಗಾಗಲೇ ಮೊದಲ ಹಂತದಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಯನ್ನು ಹಂಚಿಕೆ ಮಾಡಲಾಗಿದ್ದು ಈಗ ಎರಡನೇ ಹಂತದಲ್ಲಿ ಫಲಾನುಭವಿಗಳಿಗೆ 42 ಸಾವಿರ ಮನೆಯನ್ನು ಹಂಚಿಕೆ ಮಾಡುವುದರ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ...

Page 23 of 47