News

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

March 27, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Recruitment) ಕಾರ್ಯನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Center) ಮಕ್ಕಳಿಗೆ ಪಾಠ ಮತ್ತು ಇನ್ನಿತರೆ ಚಟುವಟಿಕೆಗಳನ್ನು...

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

March 27, 2025

ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಗ್ರಾಮೀಣ ಭಾಗದ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು ಸಕ್ರಮಗೊಳಿಸಲು(e-Swathu) ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನೂತನ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಪ್ರಸ್ತುತ ನಗರ ಪ್ರದೇಶದಲ್ಲಿ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು(e-Swathu property records) ಸಕ್ರಮಗೊಳಿಸಲು ಅಭಿಯಾನವನ್ನು ಈಗಾಗಲೇ ಚಾಲನೆ ಮಾಡಲಾಗಿದ್ದು...

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

March 26, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಹಾನಿ(Bele hani parihara) ಪರಿಹಾರ ಈ ಎರಡು ಯೋಜನೆಯಡಿಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಪರಿಹಾರದ ಹಣವನ್ನು(Crop Insurance Amount) ರೈತರ ಖಾತೆಗೆ ವರ್ಗಾವಣೆಯನ್ನು ಮಾಡಲು ರಾಜ್ಯ ಸರ್ಕಾರದಿಂದ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ...

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

March 25, 2025

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ(Scholarship Amount) ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ...

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

March 25, 2025

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ(Gruhalakshmi Yojane) ಯೋಜನೆಯ ಆರ್ಥಿಕ ನೆರವಿನ ವರ್ಗಾವಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ನೀಡುವ ರೂ 2,000/-...

Hero Bike Offers-ಯುಗಾದಿ ಹಬ್ಬಕ್ಕೆ ಹೀರೊ ಬೈಕ್ ಮೇಲೆ ಭರ್ಜರಿ ಡಿಸ್ಕೌಂಟ್!

Hero Bike Offers-ಯುಗಾದಿ ಹಬ್ಬಕ್ಕೆ ಹೀರೊ ಬೈಕ್ ಮೇಲೆ ಭರ್ಜರಿ ಡಿಸ್ಕೌಂಟ್!

March 24, 2025

ಹೀರೊ ಬೈಕ್ ತಯಾರಕ ಮತ್ತು ಮಾರಾಟ ಕಂಪನಿಯು ಕೆಲವು ಬೈಕ್ ಮೇಲೆ ಯುಗಾದಿ ಹಬ್ಬಕ್ಕೆ ರಿಯಾಯಿತಿಯನ್ನು(Hero Two-Wheeler Festive Offers) ಘೋಷಣೆ ಮಾಡಿದ್ದು, ಇದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಬಹುತೇಕ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಹೀರೊ ಕಂಪನಿಯ(Hero Bike Discount Offers) ಬೈಕ್ ಗಳು ಉತ್ತಮ ಮೈಲೇಜ್ ಕೋಡುತ್ತವೆ ಎನ್ನುವ...

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 24, 2025

ಹೊಸದಾಗಿ ವೋಟರ್ ಐಡಿಯನ್ನು ಮಾಡಿಕೊಳ್ಳಲು ಮತ್ತು ವೋಟರ್ ಐಡಿ(Voter ID) ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅರ್ಹರು ತಪ್ಪದೇ ತಮ್ಮ ಮತದಾನ ಕೇಂದ್ರಗಳಲ್ಲಿ ನೇಮಕಗೊಂಡಿರುವ ನಿರ್ಧಿಷ್ಠಾಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದಲ್ಲದೇ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ(Voter ID List)...

UAE ನಲ್ಲಿ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ! ತಿಂಗಳಿಗೆ 1 ಲಕ್ಷ ವೇತನ!

UAE ನಲ್ಲಿ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ! ತಿಂಗಳಿಗೆ 1 ಲಕ್ಷ ವೇತನ!

March 23, 2025

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ದಿ(Nursing job vacancies) ನಿಗಮದ ಸಹಯೋಗದಲ್ಲಿ UAE ದೇಶದಲ್ಲಿ ಕೆಲಸ ಮಾಡಲು ಪುರುಷ ನರ್ಸ್ ಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದೇಶದಲ್ಲಿ(UAE Nurse jobs) ಕೆಲಸ ಮಾಡಲು ಇಚ್ಚೆಯನ್ನು ಹೊಂದಿರುವ ಅರ್ಹ...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

March 22, 2025

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ(Bakery Training) ಮತ್ತು ಮೌಲ್ಯವರ್ಧನಾ ಸಂಸ್ಥೆಯು “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಬೇಕರಿಯನ್ನು(Bakery business) ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ ಉನ್ನತ ಮಟ್ಟದ ಬೇಕರಿ ಉತ್ಪನ್ನ ತಯಾರಿಕೆ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶವಿದ್ದು, ಈ ತರಬೇತಿಯಲ್ಲಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸುವುದು...

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

March 22, 2025

ನಾಗರಿಕರು ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು ಯಶಸ್ವಿನಿ ಕಾರ್ಡ ಅನ್ನು(yashaswini health card registration) ಮಾಡಿಸಲು ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳು ಅಂದರೆ 31 ಮಾರ್ಚ 2025 ಕೊನೆಯ ದಿನವಾಗಿದ್ದು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಧಿಕೃತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರಕಾರದಿಂದ ಸಹಕಾರ ಇಲಾಖೆಯಡಿ ಅರ್ಹ ಸದಸ್ಯರಿಗೆ...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

Page 25 of 47