News

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

Bhoo Odetana Yojana-ಭೂ ಒಡೆತನ ಯೋಜನೆಯಡಿ ಸ್ವಂತ ಜಮೀನು ಖರೀದಿಗೆ 12.5 ಲಕ್ಷ ಸಹಾಯಧನ!

January 19, 2026

ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯ(Bhoo Odetana Scheme) ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿ ಮಾಡಲು ಸರ್ಕಾರವು 12.5 ಲಕ್ಷದವರೆಗೆ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಭೂ ಒಡೆತನ ಯೋಜನೆ(Bhoo Odetana Yojane)ಸರ್ಕಾರದಿಂದ ಜಾರಿಗೆ ಬಂದಿರುವ...

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

July 13, 2025

ಕೇಂದ್ರ ಕೃಷಿ ಮಂತ್ರಾಲಯದಿಂದ ಹೊರಡಿಸಿರುವ ನೂತನ ಮಾರ್ಗಸೂಚಿಯನ್ವಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan News) ರೈತರು 20ನೇ ಕಂತಿನ ರೂ 2,000/- ಆರ್ಥಿಕ ನೆರವನ್ನು ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan) ನಿಯಮದನ್ವಯ 20ನೇ ಕಂತಿನ ಹಣವನ್ನು ಜುಲೈ ತಿಂಗಳ...

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Weed Mat Subsidy-ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಸಲು 1 ಲಕ್ಷ ಸಹಾಯಧನ!

Weed Mat Subsidy-ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಸಲು 1 ಲಕ್ಷ ಸಹಾಯಧನ!

July 12, 2025

ಕರ್ನಾಟಕ ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Horticulture Department) MIDH ಯೋಜನೆಯಡಿ ರೈತರಿಗೆ ವೀಡ್ ಮ್ಯಾಟ್ ಖರೀದಿಸಿ ತಮ್ಮ ತೋಟದಲ್ಲಿ ಹಾಕಿಕೊಂಡು ಕಳೆ ನಿರ್ವಹಣೆಯನ್ನು ಮಾಡಲು 1 ಲಕ್ಷ ಸಹಾಯಧನವನ್ನು ಒದಗಿಸಲಾಗುತ್ತಿದೆ. ಏನಿದು ವೀಡ್ ಮ್ಯಾಟ್ ? ಇದರ ಬಳಕೆಯಿಂದ ರೈತರಿಗೆ ಅಗುವ ಪ್ರಯೋಜನಗಳೇನು? ರೈತರು ತಮ್ಮ ತೋಟದಲ್ಲಿ ವೀಡ್ ಮ್ಯಾಟ್(Weed Mat Subsidy Application)...

Post Office Franchise-ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯಲು ಅವಕಾಶ! ತಿಂಗಳಿಗೆ 50,000 ಆದಾಯ!

Post Office Franchise-ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯಲು ಅವಕಾಶ! ತಿಂಗಳಿಗೆ 50,000 ಆದಾಯ!

July 12, 2025

ಭಾರತೀಯ ಅಂಚೆ ಇಲಾಖೆಯು(India Post) ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಒಂದು ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಪೋಸ್ಟ್ ಆಫೀಸ್ ಫ್ರಾಂಚೈಸಿ ಪಡೆಯುವುದರ ಮೂಲಕ ಪ್ರತಿ ತಿಂಗಳು ಆದಾಯವನ್ನು ಗಳಿಸಲು ಅವಕಾಶವನ್ನು ನೀಡಿದೆ. ಪೋಸ್ಟ್ ಆಫೀಸ್ ಫ್ರಾಂಚೈಸಿ(Post Office Franchise In India) ಅನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ...

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

Free Mobile Repair Training-1 ತಿಂಗಳ ಉಚಿತ ಮೊಬೈಲ್ ರಿಪೇರಿ ತರಬೇತಿ! ಬ್ಯಾಂಕಿನಿಂದ ಸಾಲ ಸೌಲಭ್ಯ!

July 11, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ವಸತಿ ಮತ್ತು ಊಟ ಸಹಿತ ಉಚಿತ ಮೊಬೈಲ್ ರಿಪೇರಿ(Free Mobile Repair Training) ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ದಿನೇ ದಿನೇ ಮೊಬೈಲ್ ಬಳಕೆದಾರರ(Mobile Repair Training) ಸಂಖ್ಯೆಯು ಏರುಗತಿಯಲ್ಲಿ...

Scholarship-MBA ವ್ಯಾಸಂಗಕ್ಕೆ ₹2.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Scholarship-MBA ವ್ಯಾಸಂಗಕ್ಕೆ ₹2.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 11, 2025

IDFC FIRST ಬ್ಯಾಂಕ್ ನಿಂದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಹಣದ ಸಹಾಯವನ್ನು(IDFC FIRST Bank Scholarship) ಒದಗಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಐಡಿಎಫ್‌ಸಿ ಬ್ಯಾಂಕ್(IDFC FIRST Bank) ಮತ್ತು ಕ್ಯಾಪಿಟಲ್ ಫಸ್ಟ್ ವಿಲೀನದ ನಂತರ ಡಿಸೆಂಬರ್ 2018 ರಲ್ಲಿ ಐಡಿಎಫ್‌ಸಿ ಫಸ್ಟ್...

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

PM Yasasvi Scholarship-ಪಿಎಂ ಯಶಸ್ವಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

July 10, 2025

ಕೇಂದ್ರ ಸರ್ಕಾರದಿಂದ ಪಿ. ಎಂ. ಯಂಗ್ ಅಚೀವರ್ಸ್ ಸ್ಕಾಲರ್ಶಿಪ್(PM Yasasvi Scholarship) ಅವಾರ್ಡ್ ಸ್ಕೀಮ್ ಫಾರ್ ವೈಬ್ರೆಂಟ್ ಇಂಡಿಯಾ(PM-YASASVI) ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಿಎಂ ಯಶಸ್ವಿ ಯೋಜನೆ(PM Yasasvi Scholarship) ಅಡಿಯಲ್ಲಿ ಎರಡು ಹಂತದಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಿ ಆಯ್ಕೆಯಾಡ...

PMAY Yojana-ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹2.5 ಲಕ್ಷ ಸಬ್ಸಿಡಿ!ಈಗಲೇ ಅರ್ಜಿ ಸಲ್ಲಿಸಿ!

PMAY Yojana-ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹2.5 ಲಕ್ಷ ಸಬ್ಸಿಡಿ!ಈಗಲೇ ಅರ್ಜಿ ಸಲ್ಲಿಸಿ!

July 10, 2025

ಪ್ರತಿಯೊಬ್ಬ ನಾಗರಿಕರಿಗು ತಮ್ಮದೇ ಅದ ಸ್ವಂತ ಮನೆಯನ್ನು ಹೊಂದಬೇಕು ಎನ್ನುವ ಕನಸು ಇದ್ದೇ ಇರುತ್ತದೆ ಈ ಕನಸಿಗೆ ರೆಕ್ಕೆ-ಪುಕ್ಕ ಕಟ್ಟಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ(Pradhan Mantri Awas Yojana) ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ₹2.5 ಲಕ್ಷದ ವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ. ಈ ಯೋಜನೆಯ...

Free Motor Repair-ಉಚಿತ ಎಲೆಕ್ಟ್ರಿಷಿಯನ್ ಮತ್ತು ಮೋಟರ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Motor Repair-ಉಚಿತ ಎಲೆಕ್ಟ್ರಿಷಿಯನ್ ಮತ್ತು ಮೋಟರ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

July 9, 2025

ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ಹೆಚ್ ಡಿ ಕೋಟೆ ತರಬೇತಿ ಸಂಸ್ಥೆಯಿಂದ 30 ದಿನಗಳ ಮೋಟರ್ ರಿವೈಂಡಿಂಗ್ ಹಾಗೂ ಮೋಟರ್ ರಿಪೇರಿ(Motor rewinding) ಮತ್ತು ಎಲೆಕ್ಟ್ರಿಷಿಯನ್(Pumpset Repair) ತರಬೇತಿಯನ್ನು ಉಚಿತವಾಗಿ ಆಯೋಜನೆ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಉಚಿತ ಎಲೆಕ್ಟ್ರಿಷಿಯನ್(Electrician Training) ಮತ್ತು ಮೋಟರ್ ರಿಪೇರಿ ತರಬೇತಿಯ(Free Motor...

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

Horticulture Schemes-ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿಯಲ್ಲಿ ಪವರ್ ಸ್ಪ್ರೇಯರ್,ದೋಟಿ, ಪವರ್ ವೀಡರ್ ಪಡೆಯಲು ಅರ್ಜಿ!

July 9, 2025

2025-26 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ(Horticulture Schemes) ಸಹಾಯಧನದಲ್ಲಿ ರೈತರು ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಉಪ ನಿರ್ದೇಶೇಕರಾದ ಯೋಗೇಶ್ ಅವರು ತಿಳಿಸಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಯಾವೆಲ್ಲ ಕೃಷಿ ಯಂತ್ರಗಳಿಗೆ ಸಹಾಯಧನವನ್ನು(Agriculture equipment subsidy) ಪಡೆಯಬಹುದು? ಹಾಗೂ ಘಟಕವಾರು...

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

Nano Urea-ನಾನ್ಯೋ ಯೂರಿಯಾವನ್ನು ವಿವಿಧ ಬೆಳೆಗಳಲ್ಲಿ ಬಳಕೆ ಮಾಡುವುದು ಹೇಗೆ?

July 9, 2025

ಇಫ್ಕೋ ಕಂಪನಿಯ ನ್ಯಾನೋ ಯೂರಿಯಾವನ್ನು(nano urea fertilizer) ಬಹುತೇಕ ರಾಜ್ಯದ ಎಲ್ಲಾ ಭಾಗಗಳಲ್ಲಿ ಯೂರಿಯ ಚೀಲವನ್ನು(IFFCO) ಖರೀದಿ ಮಾಡುವ ಸಮಯದಲ್ಲಿ ಕಡ್ಡಾಯವಾಗಿ ರೈತರಿಗೆ ನೀಡಲಾಗುತ್ತಿದ್ದು ಈ ನಾನ್ಯೋ ಯೂರಿಯಾವನ್ನು ಯಾವೆಲ್ಲ ಬೆಳೆಗಳಿಗೆ ಹಾಗೂ ಯಾವೆಲ್ಲ ಹಂತಗಳಲ್ಲಿ ಬಳಕೆ ಮಾಡಬಹುದು? ಎನ್ನುವ ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ರಸಗೊಬ್ಬರದ ವೆಚ್ಚವನ್ನು ಕಡಿತಗೊಳಿಸಲು, ಪೋಷಕಾಂಶಗಳ ಸಮರ್ಥ...

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

July 8, 2025

ರೈತರು ಕೃಷಿ ಮತ್ತು ಪೂರಕ ಇಲಾಖೆಯಲ್ಲಿ(Karnataka Agriculture Deparment) ಲಭ್ಯವಿರುವ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು(Krishi Ilake Yojane) ಪಡೆಯಲು ಅತೀ ಮುಖ್ಯವಾಗಿ ಎಲ್ಲಾ ರೈತರು ಕಡ್ಡಾಯವಾಗಿ ಮಾಡಬೇಕಾದ ಕೆಲಸದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷವು ಸಹ ಮುಂಗಾರು ಹಾಗೂ ಹಿಂಗಾರು ಹಂಗಾಮಿನ...

Page 26 of 64