News

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

March 21, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK), 2025- 26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕ ನಡೆಸುವ ವಿವಿಧ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸಗಳಿಗೆ(Certificate and Diploma Courses by Agricultural University-2025) ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕೇವಲ ಓದಲು, ಬರೆಯಲು ಬರುವ ಅಭ್ಯರ್ಥಿಗಳಿಂದ ಹಿಡಿದು ಪದವಿ ಮುಗಿಸಿರುವ ಅಭ್ಯರ್ಥಿಗಳ ತನಕ ವಿವಿಧ ಡಿಪ್ಲೋಮಾ...

Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!

Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!

March 20, 2025

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ರಾಜ್ಯದ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದಾಗಿ ಲೇಬರ್ ಕಾರ್ಡ್(Delivery Assistance for Labour Card Holder’s 2025) ಹೊಂದಿದ ಮಹಿಳೆಯ ಮೊದಲ ಎರಡು ಹೆರಿಗೆಗೆ 50 ಸಾವಿರ ರೂಪಾಯಿಯವರೆಗೆ ಆರ್ಥಿಕ ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಕಾರ್ಮಿಕ ಇಲಾಖೆಯ ಹೆರಿಗೆ ಸೌಲಭ್ಯ ಯೋಜನೆಯ ಲಾಭವನ್ನು ಪಡೆಯುವುದು ಹೇಗೆ? ಅರ್ಜಿ...

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

March 20, 2025

ಕರ್ನಾಟಕ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Required documents for Registration of Labour Card) ರಾಜ್ಯದಲ್ಲಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಎಲ್ಲ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ನಿಮ್ಮ ಹತ್ತಿರ ಕಾರ್ಮಿಕರ ಗುರುತಿನ ಚೀಟಿಯಾದ ಲೇಬರ್ ಕಾರ್ಡ್ ಇರುವುದು ಕಡ್ಡಾಯವಾಗಿದೆ. ಈ ಲೇಬರ್ ಕಾರ್ಡನ್ನು ನೀವು...

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

March 19, 2025

ಕುರಿ ಕಾಯುವಾಗ ಇತ್ತೀಚೇಗೆ ಕೆಲವು ಜಿಲ್ಲೆಗಳಲ್ಲಿ ಕುರಿಗಳನ್ನು(kuri sakanike) ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡಲು ಬರುವವರು ಕುರಿ ಕಾಯುವವರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಬಾಗಲಕೋಟೆ(Bagalkot) ಜಿಲ್ಲಾ ಪೋಲಿಸ್ ಘಟಕದಿಂದ ಕುರಿ ಕಾಯುವವರಿಗೆ ಬಂದೂಕು ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಿದೆ. Free Gun Training for Shepherds 2025-ಕರ್ನಾಟಕ ರಾಜ್ಯದ...

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

March 19, 2025

ಆತ್ಮೀಯ ರೈತ ಮಿತ್ರರೇ ಇಂದು ಈ ಅಂಕಣದಲ್ಲಿ ಜಮೀನಿನ ಪಹಣಿಯಲ್ಲಿ(Land RTC) ಒಂದಕ್ಕಿಂತ ಹೆಚ್ಚಿನ ಮಾಲೀಕರನ್ನು ಹೊಂದಿರುವ ಪಹಣಿಯಿಂದ ಮಾಲೀಕರ ಹೆಸರುಗಳನ್ನು ಪ್ರತ್ಯೇಕ ಮಾಡಿ ಏಕ ಮಾಲೀಕತ್ವ(Land Joint Owner) ಪಹಣಿಯನ್ನು ಮಾಡಲು ರೈತರು ಅರ್ಜಿ ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಪಹಣಿಯಲ್ಲಿ ಒಂದಕ್ಕಿಂತ ಹೆಚ್ಚಿನ ಮಾಲೀಕರು ಇದ್ದಲ್ಲಿ ಅಂತಹ...

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

March 19, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಕೃಷಿಕರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲವನ್ನು(Agriculture Loan) ಒದಗಿಸಲಾಗುತ್ತಿದ್ದು ಈ ಕುರಿತು ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ವಿಧಾನ ಪರಿಷತ್ತಿನಲ್ಲಿ ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಅರ್ಹತೆ ಅನುಗುಣವಾಗಿ ಪ್ರಸ್ತುತ ಅರ್ಹ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ...

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

March 18, 2025

ಗ್ರಾಮೀಣ ಭಾಗದಲ್ಲಿ ವಾಸಿಸುವ ಸ್ವಂತ ಮನೆಯಿಂದ ನಾಗರಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ(PM Awas Yojana) ಮನೆಯನ್ನು ಪಡೆದುಕೊಳ್ಳಲು ಸಮೀಕ್ಷೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ನಾಗರಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಇರುವ ವಸತಿ ರಹಿತರ...

Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!

Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!

March 18, 2025

Labour Department Scheme-ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣೆ ಮಾಡುವಂತಹ ಕಾರ್ಮಿಕರಿಗೆ ಕಾರ್ಮಿಕರ ಸಾಮಾಜಿಕ ಭದ್ರತಾ ದೃಷ್ಟಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯ(Karmika Card) ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಕಾರ್ಮಿಕರು ಅರ್ಹರು? ಯಾವ ಯಾವ ಸೌಲಭ್ಯಗಳು ಕಾರ್ಮಿಕರಿಗೆ ಸಿಗಲಿವೆ? ಅರ್ಜಿ...

Gold Rate-ಗಗನಕ್ಕೇರಿದ ಬಂಗಾರದ ಬೆಲೆ! ಅಮೆರಿಕದಲ್ಲಿ ₹ 3.0 ಲಕ್ಷ ರೂ. ದಾಟಿದ ಒಂದು ಔನ್ಸ್ ಚಿನ್ನದ ಬೆಲೆ!

Gold Rate-ಗಗನಕ್ಕೇರಿದ ಬಂಗಾರದ ಬೆಲೆ! ಅಮೆರಿಕದಲ್ಲಿ ₹ 3.0 ಲಕ್ಷ ರೂ. ದಾಟಿದ ಒಂದು ಔನ್ಸ್ ಚಿನ್ನದ ಬೆಲೆ!

March 17, 2025

ಬಂಗಾರದ ಬೆಲೆಯು(All Time High Rate of Gold) ಇತಿಹಾಸದಲ್ಲೆ ಹೊಸ ದಾಖಲೆಯನ್ನು ಬರೆಯುತ್ತಿದ್ದು ಅಮೇರಿಕಾದಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 3 ಲಕ್ಷ ರೂ. ಗಡಿಯಲ್ಲಿದೆ. ಒಂದು ಔನ್ಸ್ ಎಂದರೆ 28 ಗ್ರಾಂ ಹಾಗೂ ಇದರ ಮೊತ್ತವನ್ನು ಅಮೇರಿಕನ್ ಡಾಲರ್ ನಲ್ಲಿ ಹೇಳುವುದಾದರೆ ಒಂದು ಔನ್ಸ ಚಿನ್ನದ ಬೆಲೆ 3004.86$. ಇದೇ ಚಿನ್ನದ ಬೆಲೆಯು...

Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

March 17, 2025

ಕೇಂದ್ರ ಸರಕಾರವು ಜಾರಿಗೆ ತಂದಿರುವ ಮುದ್ರಾ ಯೋಜನೆಯಡಿ(Mudra loan) ಸ್ವಂತ ಉದ್ದಿಮೆಯನ್ನು ಆರಂಭಿಸಲು ಅಥವಾ ಈಗಾಗಲೇ ಉದ್ದಿಮೆಯನ್ನು ಹೊಂದಿರುವವರು ತಮ್ಮ ಕಾರ್ಯ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳಲು ಬ್ಯಾಂಕ್ ಮೂಲಕ 10 ಲಕ್ಷದವರೆಗೆ ಸಾಲವನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರು ಸರಕಾರದ ಯೋಜನೆಗಳು ಕೇವಲ ಪುಸ್ತಕದಲ್ಲಿ ಓದುವುದಕ್ಕೆ ಮಾತ್ರ ಚಂದಾ...

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

Sheep farming- ಉಚಿತ ಕುರಿ ಸಾಕಾಣಿಕೆ ತರಬೇತಿ ಪಡೆಯಲು ಅವಕಾಶ!

March 16, 2025

ಕೆನರಾ ಬ್ಯಾಂಕ್ ದೇಶಪಾಂಡೆ RSETI ಸಂಸ್ಥೆ ಹಳಿಯಾಳದಲ್ಲಿ 10 ದಿನಗಳ ಉಚಿತವಾಗಿ ಊಟ ವಸತಿಯೊಂದಿಗೆ ಕುರಿ ಸಾಕಾಣಿಕೆ(Sheep farming) ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಕುರಿ ಸಾಕಾಣಿಕೆಯನ್ನು ಮಾಡಿ ಉತ್ತಮ ಆದಾಯವನ್ನು ಗಳಿಸುವುದರ ಮೂಲಕ ಸುಸ್ತಿರ ಕೃಷಿ ಪದ್ದತಿಯನ್ನು ಅಳವಡಿಕೆ ಮಾಡಿಕೊಳ್ಳಲು ಆಸಕ್ತಿಯನ್ನು ಹೊಂದಿರುವವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ತರಬೇತಿಯು 2025 ಏಪ್ರಿಲ್ 07 ರಿಂದ ತ...

Scholarship- SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ! ಶುಲ್ಕ ಮರುಪಾವತಿ ಅವಕಾಶ!

Scholarship- SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನ! ಶುಲ್ಕ ಮರುಪಾವತಿ ಅವಕಾಶ!

March 16, 2025

2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನಕ್ಕಾಗಿ(SSP Scholarship Last Date extended) ಅರ್ಜಿ ಸಲ್ಲಿಸಲು ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್ ನಲ್ಲಿ ನಿಗದಿಪಡಿಸಲಾದ ಅಂತಿಮ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳಿಗೆ ಇದೀಗ ಮತ್ತೊಂದು ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಈ ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್(SSP Scholarship Portal)ಮುಕಾಂತರ...

Page 26 of 47