News

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

September 19, 2025

ರಾಜ್ಯದ ವಿದ್ಯಾರ್ಥಿನಿಯರ ಶೈಕ್ಷಣಿಕ ಪಥ ಬೆಳಗಲಿರುವ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಮೂರು ವರ್ಷಗಳ ಅವಧಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಜೊತೆಗೆ ಸರ್ಕಾರ ಒಡಂಬಡಿಕೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಜೀಂ ಪ್ರೇಂಜಿ ಫೌಂಡೇಶನ್‍ನ ಸಹಭಾಗಿತ್ವದಲ್ಲಿ “ದೀಪಿಕಾ” ವಿದ್ಯಾರ್ಥಿವೇತನವನ್ನು ಸ್ಥಾಪಿಸುವ ಮೂಲಕ ರಾಜ್ಯದ ಉನ್ನತ ಶಿಕ್ಷಣದ ವಿದ್ಯಾರ್ಥಿನಿಯರಿಗಾಗಿ ಹೊಸ ದಿಗಂತವನ್ನು ತೆರೆದಿದೆ. 2025-26ನೇ ಸಾಲಿನಿಂದ ಈ...

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

March 12, 2025

ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವ ಅರ್ಹ ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Raagi Kharidi Kendra) ಮಾಡಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ವರೆಗೆ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಉತೇಜನವನ್ನು ನೀಡಲು ಪ್ರತಿ ವರ್ಷ ಬೆಂಬಲ...

BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

BPL Ration Card- ರಾಜ್ಯ ಸರ್ಕಾರದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ನೂತನ ಕ್ರಮ!

March 11, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಆಹಾರ ಇಲಾಖೆಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಗುರುತಿಸಿ ಇಂತಹ ಕಾರ್ಡಗಳನ್ನು ರದ್ದುಪಡಿಸಲು ನೂತನ ಕ್ರಮವನ್ನು ಜಾರಿಗೆ ತರಲು ಸರಕಾರ ಮುಂದಾಗಿದೆ. ನಿನ್ನೆ ಈ ಕುರಿತು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದ ಆಹಾರ ಇಲಾಖೆ ಸಚಿವರು ಅನರ್ಹ ಬಿಪಿಎಲ್ ಕಾರ್ಡಗಳನ್ನು(Ineligible BPL...

Business loan-ಸ್ವಂತ ಉದ್ದಿಮೆಯನ್ನು ಮಾಡಲು 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Business loan-ಸ್ವಂತ ಉದ್ದಿಮೆಯನ್ನು ಮಾಡಲು 15 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

March 11, 2025

ಆತ್ಮ ನಿರ್ಭರ ಭಾರತ ಅಭಿಯಾನದಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಸ್ವಂತ ಆಹಾರ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆ ಮಾಡುವ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಆರ್ಥಿಕವಾಗಿ(Business loan Subsidy Scheme)ನೆರವು ನೀಡಲು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆಯನ್ನು ಅನುಷ್ಥಾನಗೊಳಿಸಲಾಗುತಿದ್ದು. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ...

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

Loan Application- ಬ್ಯಾಂಕ್ ನಿಂದ ಸಾಲ ಪಡೆಯುವುದು ಈಗ ಭಾರೀ ಸುಲಭ!

March 10, 2025

ಸಾರ್ವಜನಿಕರು ಕೃಷಿ ಪೂರಕ ಸ್ವಂತ ಉದ್ಯೋಗವನ್ನು ಆರಂಭಿಸಲು ಮತ್ತು ವ್ಯಾಪಾರ, ಶಿಕ್ಷಣಕ್ಕೆ ಕೇಂದ್ರ ಸರಕಾರದ 15 ಯೋಜನೆಯಡಿ ಸಹಾಯಧನದಲ್ಲಿ ಬ್ಯಾಂಕ್ ಮೂಲಕ ಸಾಲವನ್ನು(Bank Loan Application) ಪಡೆಯಲು ಅರ್ಹ ಅರ್ಜಿದಾರರು ತಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಜನ್‌ ಸಮರ್ಥ ಪೋರ್ಟಲ್ ಅನ್ನು ಬಿಡುಗಡೆಗೊಳಿಸಲಾಗಿದೆ. ಜನ್‌ ಸಮರ್ಥ ಪೋರ್ಟಲ್(Jan Samarth Portal) ಮೂಲಕ ಸಾರ್ವಜನಿಕರು 7...

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

March 10, 2025

ರಾಜ್ಯ ಸರಕಾರದಡಿ ಗ್ರಾಮೀಣ ಮಟ್ಟದಲ್ಲಿ ಸಣ್ಣ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳನ್ನು(Anganwadi Center Jobs) ನಡೆಸಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ(Anganawadi Workers) ಕಾಲ ಕಾಲಕ್ಕೆ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ...

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

Anugrah Yojane- ಜಾನುವಾರುಗಳ ಆಕಸ್ಮಿಕ ಸಾವಿಗೆ ₹15,000 ಸಾವಿರ ಪರಿಹಾರ!

March 9, 2025

ರಾಜ್ಯ ಸರಕಾರದ ಈ ಬಾರಿಯ ಬಜೆಟ್ ನಲ್ಲಿ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತಾಪಿ ವರ್ಗದ ಜನರಿಗೆ ಜಾನುವಾರುಗಳು ಆಕಸ್ಮಿಕವಾಗಿ ಮರಣ ಹೊಂದಿದ ಸಮಯದಲ್ಲಿ ಆರ್ಥಿಕವಾಗಿ ನೆರವು ನೀಡಲು ಅನುಗ್ರಹ ಯೋಜನೆಯ(Anugrah Yojane)ಮೂಲಕ ನೀಡುತ್ತಿದ್ದ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. ಏನಿದು ಅನುಗ್ರಹ ಯೋಜನೆ? ಅನುಗ್ರಹ ಯೋಜನೆ ಯೋಜನೆಯಡಿ ಯಾವೆಲ್ಲ ಜಾನುವಾರುಗಳ ಆಕಸ್ಮಿಕ ಮರಣಕ್ಕೆ ಪರಿಹಾರವನ್ನು(Anugrah Scheme) ನೀಡಲಾಗುತ್ತದೆ?...

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

Milk Incentive-ರೈತರ ಖಾತೆಗೆ ₹288 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ!

March 9, 2025

ರಾಜ್ಯ ಸರಕಾರದಿಂದ ಕೆ.ಎಂ.ಎಫ್(KMF) ಡೈರಿಗಳಿಗೆ ಹಾಲನ್ನು ಸರಬರಾಜು ಮಾಡುವ ರೈತರ ಖಾತೆಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಪ್ರೋತ್ಸಾಹ ಧನವನ್ನು(Milk Incentive Status) ಬಿಡುಗಡೆ ಮಾಡಲಾಗಿದ್ದು ಫೆಬ್ರವರಿ-2025 ತಿಂಗಳ ಒಟ್ಟು ₹288 ಕೋಟಿ ಹಣವನ್ನು ಜಮಾ ಮಾಡಲಾಗಿದೆ. KMF ಡೈರಿಗಳಿಗೆ ಪ್ರತಿ ನಿತ್ಯ ಹಾಲನ್ನು ಹಾಕುವ ರೈತರಿಗೆ ಉತ್ತಮ ದರವನ್ನು ನೀಡಲು ಪ್ರತಿ ಲೀಟರ್...

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

Agriculture Loan- ರೈತರಿಗೆ ಸಿಹಿ ಸುದ್ದಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿದ ಸರಕಾರ!

March 8, 2025

ಕರ್ನಾಟಕ ರಾಜ್ಯ ಸರಕಾರದಿಂದ ಈ ಬಾರಿಯ ಬಜೆಟ್ ನಲ್ಲಿ ಸಹಕಾರಿ ಬ್ಯಾಂಕ್ ನಲ್ಲಿರುವ ರೈತರ ಸಾಲದ(Agriculture Loan)ಲಿರುವ ಬಡ್ಡಿ ಮನ್ನಾ ಮಾಡಲು ಅನುದಾನವನ್ನು ಮೀಸಲಿಡಲಾಗಿದೆ. ಯಾವೆಲ್ಲ ಬ್ಯಾಂಕ್ ನಲ್ಲಿ ರೈತರು ತೆಗೆದುಕೊಂಡ ಸಾಲದ ಬಡ್ಡಿ ಮನ್ನಾ ಅಗಲಿದೆ? ಮತ್ತು ರೈತಾಪಿ ವರ್ಗಕ್ಕೆ ಈ ಬಾರಿಯ ಬಜೆಟ್ ನಲ್ಲಿ(Karnataka Budget) ಯೋಜನೆವಾರು ಎಷ್ಟು ಅನುದಾನ ನೀಡಲಾಗಿದೆ ವಿವರ...

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

March 8, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿಯ ಬಜೆಟ್(Karnataka Budget 2025) ಅನ್ನು ನಿನ್ನೆ ಮಂಡನೆ ಮಾಡಿದ್ದು ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ? ಮತ್ತು ಇಲಾಖಾವಾರು ಎಷ್ಟು ಅನುದಾನ ಮೀಸಲಿಡಲಾಗಿದೆ? ನೂತನವಾಗಿ ಜಾರಿಗೆ ತರಲಾದ ಯೋಜನೆಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. 2025-26 ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ...

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!

March 7, 2025

ರಾಜ್ಯದ್ಯಂತ ಕೃಷಿ ಬೆಳೆಗಳಿಗೆ ನೀರನ್ನು ಪೂರೈಕೆ ಮಾಡಲು ಬಳಕೆ ಮಾಡುವ 3 ಪೇಸ್ ವಿದ್ಯುತ್(Krishi Pumpset) ಅನ್ನು ರೈತರಿಗೆ ನಿರಂತರವಾಗಿ ಸಮರ್ಪಕವಾಗಿ ಪೂರೈಕೆ ಮಾಡುವುದರ ಕುರಿತು ಇಂದನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ವಿವರಿಸಲಾಗಿದೆ. ರೈತರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ನಿಯಮಿತವಾಗಿ 3...

SSLC Helpline-ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಸ್ಥಾಪನೆ!

SSLC Helpline-ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಸ್ಥಾಪನೆ!

March 7, 2025

ಪ್ರಸ್ತುತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಅಂತಿಮ ಪರೀಕ್ಷೆಯನ್ನು(SSLC Exam) ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆಗೆ ನೆರವಾಗಲು ಸಂಬಂಧಪಟ್ಟ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಜಾರಿಗೆ ತರಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು(, Karnataka SSLC Helpline) ವಿದ್ಯಾರ್ಥಿ ಜೀವನದಲ್ಲಿ ಒಂದು ಮೊದಲ ಪ್ರಮುಖ ಘಟಕವಾಗಿರುತ್ತದೆ ಇಲ್ಲಿ ಎಷ್ಟು ಚೆನ್ನಾಗಿ ಅಭ್ಯಾಸ ಮಾಡಿ ಉತ್ತಮ ಅಂಕಗಳನ್ನು ತೆಗೆಯುತ್ತಾರೋ...

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

March 6, 2025

ಮೊನ್ನೆ ಬೆಂಗಳೂರಿನಲ್ಲಿ ಜರುಗಿದ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ಅಡಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ(Adike Bele Parihara) ರೈತರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿರುವ ಮಾಹಿತಿಯನ್ನು...

Page 28 of 47