News

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Brahmana Nigama Scheme-ಬ್ರಾಹ್ಮಣ ನಿಗಮದಿಂದ ನೇರ ಸಾಲ ಯೋಜನೆಯಡಿ ರೂ. 40,000 ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

July 26, 2026

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಶುಭಸುದ್ದಿ ನೀಡಿದೆ. 2026-27ನೇ ಸಾಲಿನ ‘ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ’ಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಣ್ಣ ಹಾಗೂ ಗುಡಿ ಕೈಗಾರಿಕೆ, ಕ್ಯಾಟರಿಂಗ್ ಮತ್ತು...

Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

November 8, 2025

2025 ನೇ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಎಲ್ಲಾ ಹಳ್ಳಿಯ ರೈತರ ಜಮೀನನ್ನು ಭೇಟಿ ಮಾಡಿ ಬೆಳೆ ಸಮೀಕ್ಷೆ(Crop Survey Information) ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಗ್ರಹಣೆ ಮಾಡಲಾದ ಬೆಳೆ ಮಾಹಿತಿಯನ್ನು Crop Survey ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೃಷಿ ಮತ್ತು ಕಂದಾಯ...

Free TV Repair Training-ಉಚಿತ ಟಿವಿ ಮತ್ತು ಎಲೆಕ್ಟ್ರಿಕ್ ಉಪಕರಣ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free TV Repair Training-ಉಚಿತ ಟಿವಿ ಮತ್ತು ಎಲೆಕ್ಟ್ರಿಕ್ ಉಪಕರಣ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

November 7, 2025

ನಿರುದ್ಯೋಗಿಗಳಿಗೆ ಮತ್ತು ಎಲೆಕ್ಟ್ರಿಕ್ ಉಪಕರಣ ದುರಸ್ತಿ ಕ್ಷೇತ್ರದಲ್ಲಿ ಕೌಶಲ್ಯವನ್ನು ಕಲಿತು ಸ್ವಂತ ಉದ್ಯೋಗವನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಯುವಕರಿಗೆ ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ(TV And Electronics) ಕೇಂದ್ರದಿಂದ 30 ದಿನದ ಉಚಿತ ಟಿವಿ ಮತ್ತು ಎಲೆಕ್ಟ್ರಿಕ್ ಉಪಕರಣ ರಿಪೇರಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಜನ ಸಂಖ್ಯೆಗೆ...

Sprayer Subsidy-ಹೈ ಪ್ರೆಶರ್ ಪವರ್ ಸ್ಪ್ರೇಯರ್ ಸಹಾಯಧನದಲ್ಲಿ ಪಡೆಯಲು ಅರ್ಜಿ ಆಹ್ವಾನ!

Sprayer Subsidy-ಹೈ ಪ್ರೆಶರ್ ಪವರ್ ಸ್ಪ್ರೇಯರ್ ಸಹಾಯಧನದಲ್ಲಿ ಪಡೆಯಲು ಅರ್ಜಿ ಆಹ್ವಾನ!

November 7, 2025

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ದೊಡ್ಡ ಮಟ್ಟದ ಪ್ರದೇಶಗಳಿಗೆ ಸಿಂಪರಣೆಯನ್ನು ಮಾಡಲು ಇಲಾಖೆಯಿಂದ ಸಹಾಯಧನದಲ್ಲಿ ಹೈ ಪ್ರೆಶರ್ ಪವರ್ ಸ್ಪ್ರೇಯರ್ ಅನ್ನು(High Pressure Power Sprayer) ಸಹಾಯಧನದಲ್ಲಿ ಪಡೆಯಲು ರೈತರಿಗೆ ಅವಕಾಶವಿದ್ದು ಇಂದಿನ ಅಂಕಣದಲ್ಲಿ ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಸಹಾಯಧನದಲ್ಲಿ ಹೈ ಪ್ರೆಶರ್ ಪವರ್ ಸ್ಪ್ರೇಯರ್...

PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!

PUC ಮತ್ತು SSLC ಅಂತಿಮ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ!

November 6, 2025

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ಎಸ್.ಎಸ್.ಎಲ್.ಸಿ(SSLC) ಮತ್ತು ಪಿಯುಸಿ(PUC) ಅಂತಿಮ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. 2026ರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು(PUC And SSLC Exam Time Table) ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಹೇಗೆ ಡೌನ್ಲೋಡ್...

Narega Scheme Subsidy-ನರೇಗಾ ಯೋಜನೆಯಡಿ 5.0 ಲಕ್ಷದವರೆಗೆ ಆರ್ಥಿಕ ನೆರವು! ಇಲ್ಲಿದೆ ಸಂಪೂರ್ಣ ಮಾಹಿತಿ!

Narega Scheme Subsidy-ನರೇಗಾ ಯೋಜನೆಯಡಿ 5.0 ಲಕ್ಷದವರೆಗೆ ಆರ್ಥಿಕ ನೆರವು! ಇಲ್ಲಿದೆ ಸಂಪೂರ್ಣ ಮಾಹಿತಿ!

November 6, 2025

ಮಹಾತ್ಮ ಗಾಂಧಿ ಉದ್ಯೊಗ ಖಾತರಿ ಯೋಜನೆ(MGNREGA) ಅಡಿ ರಾಜ್ಯದ ರೈತರಿಗೆ ವಿವಿಧ ಕೃಷಿ, ತೋಟಗಾರಿಕೆ ಬೆಳೆಯನ್ನು ಬೆಳೆಯಲು ಮತ್ತು ಉಪಕಸುಬುಗಳನ್ನು ಪ್ರಾರಂಭಿಸಲು ಈ ಯೋಜನೆಯಡಿ ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಥಾನ ಮಾಡಲು ಅವಕಾಶವಿದೆ ಎಂದು ನರೇಗಾ ಯೋಜನೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ....

SSLC Exam Registration-ಎಸ್​ಎಸ್​ಎಲ್​​ಸಿ ಪರೀಕ್ಷೆ-1 ನೋಂದಣಿಗೆ ಕೊನೆಯ ದಿನಾಂಕ ವಿಸ್ತರಣೆ!

SSLC Exam Registration-ಎಸ್​ಎಸ್​ಎಲ್​​ಸಿ ಪರೀಕ್ಷೆ-1 ನೋಂದಣಿಗೆ ಕೊನೆಯ ದಿನಾಂಕ ವಿಸ್ತರಣೆ!

November 5, 2025

ಕರ್ನಾಟಕ ಶಾಲಾ ಪರೀಕ್ಷ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2025-26 ನೇ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​​ಸಿ ಪರೀಕ್ಷೆ-1 ಅನ್ನು ಬರೆಯಲು ಅರ್ಹ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ನೋಂದಣಿಯನ್ನು(sslc exam registration 2026) ಮಾಡಿಕೊಳ್ಳಲು ಈ ಹಿಂದೆ ನಿಗದಿಪಡಿಸಿದ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಿ ಮಂಡಳಿಯಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಮಂಡಳಿಯಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯನ್ನು...

Chaff Cutter Subsidy-ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ಖರೀದಿಗೆ ಅರ್ಜಿ ಆಹ್ವಾನ!

Chaff Cutter Subsidy-ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ಖರೀದಿಗೆ ಅರ್ಜಿ ಆಹ್ವಾನ!

November 5, 2025

ಹೈನುಗಾರಿಕೆಯನ್ನು ನಡೆಸುತ್ತಿರುವ ರೈತರಿಗೆ ಹಸುಗಳಿಗೆ ಹುಲ್ಲನ್ನು ಕತ್ತರಿಸಿ ನೀಡಲು ಮೇವು ಕತ್ತರಿಸುವ ಯಂತ್ರವನ್ನು ಸಹಾಯಧನದಲ್ಲಿ ಕಡಿಮೆ ದರವನ್ನು ಪಾವತಿ ಮಾಡಿ ಖರೀದಿ ಮಾಡಲು ಕೃಷಿ ಮತ್ತು ಪಶುಸಂಗೊಪನೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇಂದಿನ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ನಮ್ಮ ರಾಜ್ಯದಲ್ಲಿ ಕೃಷಿ ಜೊತೆಯಲ್ಲಿ ಹೈನುಗಾರಿಕೆಯನ್ನು ಬಹುತೇಕ ಎಲ್ಲಾ...

Scholarship for PG Students-ಎಸ್.ಬಿ.ಐ ಫೌಂಡೇಶನ್ ನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ₹2.5 ಲಕ್ಷ ವಿದ್ಯಾರ್ಥಿವೇತನ!

Scholarship for PG Students-ಎಸ್.ಬಿ.ಐ ಫೌಂಡೇಶನ್ ನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ₹2.5 ಲಕ್ಷ ವಿದ್ಯಾರ್ಥಿವೇತನ!

November 4, 2025

ಎಸ್.ಬಿ.ಐ ಫೌಂಡೇಶನ್ ವತಿಯಿಂದ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಪ್ರವೇಶವನ್ನು(SBI Platinum Jubilee Asha Scholarship for Postgraduate Students) ಪಡೆದಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನವನ್ನು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈಗಾಗಲೇ ನಮ್ಮ ಪುಟದ ಹಿಂದಿನ ಅಂಕಣದಲ್ಲಿ ಎಸ್.ಬಿ.ಐ ಫೌಂಡೇಶನ್ ವತಿಯಿಂದ(SBI Platinum Scholarship for Postgraduate Students) ಪ್ರಸ್ತುತ...

Bele Samikshe-2025-ರೈತರ ಜಮೀನಿನ ಬೆಳೆ ಸಮೀಕ್ಷೆಗೂ AI ತಂತ್ರಜ್ಞಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Bele Samikshe-2025-ರೈತರ ಜಮೀನಿನ ಬೆಳೆ ಸಮೀಕ್ಷೆಗೂ AI ತಂತ್ರಜ್ಞಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

November 4, 2025

ರಾಜ್ಯಾದ್ಯಂತ ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಯ ಮಾಹಿತಿಯನ್ನು ನಿಖರವಾಗಿ ದಾಖಲಿಸಲು ಮೊಬೈಲ್ ಅಪ್ಲಿಕೇಶನ್(Crop Survey App) ಮೂಲಕ ಕೃಷಿ ಇಲಾಖೆಯಿಂದ(Karnataka Agriculture Department) ಪ್ರತಿ ವರ್ಷ ನಡೆಸುವ ಬೆಳೆ ಸಮೀಕ್ಷೆಗೂ ಸಹ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಲಾಗಿದ್ದು ಇದರಿಂದ ರೈತರಿಗೆ ಯಾವೆಲ್ಲ ಪ್ರಯೋಜನಗಳಿವೆ? ಇತ್ಯಾದಿ ವಿಷಯದ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ರೈತರ ಪಹಣಿ/RTC/ಊತಾರ್...

Krishi Mela Bengaluru-2025: ಜಿಕೆವಿಕೆ ಕೃಷಿ ಮೇಳ-2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

Krishi Mela Bengaluru-2025: ಜಿಕೆವಿಕೆ ಕೃಷಿ ಮೇಳ-2025ಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

November 3, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2025-26 ನೇ ಸಾಲಿನಲ್ಲಿ ಕೃಷಿ ಮೇಳವನ್ನು(Krishi Mela 2025) ಆಯೋಜನೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ಜಿಕೆವಿಕೆ ಕೃಷಿ ವಿವಿಯಿಂದ(GKVK) “ಸಮೃಧ ಕೃಷಿ-ವಿಕಸಿತ ಭಾರತ: ನೆಲ,ಜಲ ಮತ್ತು ಬೆಳೆ” ಎನ್ನುವ ಘೊಷವಾಕ್ಯದಡಿ ಈ ಬಾರಿಯ...

Ration Card-ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಪುನಃ ಅವಕಾಶ!

Ration Card-ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಪುನಃ ಅವಕಾಶ!

November 3, 2025

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿದಾರರಿಗೆ(Ration Card Correction)ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಕಾರ್ಡನಲ್ಲಿರುವ ವಿವಿಧ ಬಗ್ಗೆಯ ತಿದ್ದುಪಡಿಗೆ ಅರ್ಜಿ ಸಲ್ಲುಸಲು ಅವಕಾಶ ನೀಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ನಮ್ಮ ರಾಜ್ಯದಲ್ಲಿ ಸರಕಾರದಿಂದ ವಿತರಣೆ ಮಾಡುವ ಬಹುಮುಖ್ಯ ದಾಖಲೆಗಳಲ್ಲಿ ರೇಶನ್ ಕಾರ್ಡ/ಪಡಿತರ ಚೀಟಿ ಸಹ ಒಂದಾಗಿದ್ದು...

High School Scholarship: 9-12 ತರಗತಿ ವಿದ್ಯಾರ್ಥಿಗಳಿಗೆ ರೂ 15,000/ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

High School Scholarship: 9-12 ತರಗತಿ ವಿದ್ಯಾರ್ಥಿಗಳಿಗೆ ರೂ 15,000/ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನ!

November 2, 2025

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಬಿಐ ಫೌಂಡೇಶನ್ ವತಿಯಿಂದ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಯೋಜನೆ(SBI Scholarship) ಅಡಿಯಲ್ಲಿ ಸ್ಕಾಲರ್ ಶಿಪ್(SBI Platinum Jubilee Asha Scholarship)ಅನ್ನು ಒದಗಿಸಲು buddy4study.com ಜಾಲತಾಣದ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ...

Page 28 of 83