News

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

February 26, 2026

ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಭೂ ದಾಖಲೆಗಳ ನಿರ್ವಹಣೆಯಲ್ಲಿ ಒಂದು ಐತಿಹಾಸಿಕ ಬದಲಾವಣೆಯನ್ನು ತಂದಿದೆ. ಈ ಹಿಂದೆ ಜಮೀನಿನ ಹಕ್ಕು ಬದಲಾವಣೆ ಅಥವಾ ‘ಮ್ಯುಟೇಶನ್’ (Mutation) ಪ್ರಕ್ರಿಯೆಗಾಗಿ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ತಂತ್ರಜ್ಞಾನದ ಬಳಕೆಯಿಂದ ಈ ಇಡೀ ವ್ಯವಸ್ಥೆಯನ್ನು ‘ಸ್ವಯಂಚಾಲಿತ’ (Auto Approval) ಗೊಳಿಸಲಾಗಿದ್ದು, ಭ್ರಷ್ಟಾಚಾರಕ್ಕೆ...

Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

January 28, 2026

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಡಿಜಿಟಲ್ ಇಂಡಿಯಾ ಅಭಿಯಾನಕ್ಕೆ ಮತ್ತೊಂದು ಬಲ ತುಂಬಲು ಸಜ್ಜಾಗಿದೆ. ಇಂದು ಆಧಾರ್ ಪ್ರಾಧಿಕಾರದಿಂದ ಅಧಿಕೃತವಾಗಿ ಆಧಾರ್ ಕಾರ್ಡ(New Aadhar App) ಮೊಬೈಲ್ ಅಪ್ಲಿಕೇಶನ್ ಹೊಸ ಅವೃತ್ತಿಯನ್ನು ಬಿಡುಗಡೆ ಮಾಡಿದ್ದು ಸಾರ್ವಜನಿಕರು ಈ ಆ್ಯಪ್ ಅನ್ನು ತಮ್ಮ ಮೊಬೈಲ್ ಅಲ್ಲಿ ಡೌನ್ಲೋಡ್ ಮಾಡಿಕೊಂಡು ಅನೇಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇನ್ನುಂದೆ ಸಾರ್ವಜನಿಕರು...

Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

January 27, 2026

ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಯ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ನಿಟ್ಟಿನಲ್ಲಿ ಡಿಜಿಟಲೀಕರಣ ಯೋಜನೆಯಡಿ ಮದುವೆ ನೋಂದಣಿ (Marriage Registration Application) ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಲಾಗಿದ್ದು. ಸಾರ್ವಜನಿಕರು ಸಬ್‌-ರಿಜಿಸ್ಟ್ರಾರ್ ಕಚೇರಿಗಳಿಗೆ ಅಲೆಯುವ ಬದಲು, ಕಾವೇರಿ 2.0 (Kaveri 2.0) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿಯೇ ವಿವಾಹ...

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

Coconut Insurance-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ಬೆಳೆ ವಿಮೆ ವ್ಯಾಪ್ತಿಗೆ ತೆಂಗು!

January 27, 2026

ರೈತರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ತೋಟಗಾರಿಕಾ ಇಲಾಖೆ, ಅಡಿಕೆ ಮತ್ತು ಕಾಳುಮೆಣಸಿನಂತೆ ತೆಂಗು ಬೆಳೆಯನ್ನೂ(Coconut Insurance) ಸಹ ‘ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ’ಯಡಿ ತರಲು ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ ಪ್ರಸ್ತಾವನೆಯು ಈಗ ರಾಜ್ಯ ಸರ್ಕಾರದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ. ಈ ಯೋಜನೆಯು ಜಾರಿಗೆ ಬಂದಲ್ಲಿ, ಅನಿರೀಕ್ಷಿತ ಹವಾಮಾನ ಬದಲಾವಣೆ, ರೋಗಬಾಧೆ ಮತ್ತು...

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

KMF New Products-ಕೆಎಂಎಫ್‌ನಿಂದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳ ಬಿಡುಗಡೆ!

January 26, 2026

ರಾಜ್ಯದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಂದಲೇ ಆರಂಭಿತವಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF)ದ ನಂದಿನಿ ಬ್ರ್ಯಾಂಡ್(Nandini New Products) ಮೂಲಕ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF), ತನ್ನ ಜನಪ್ರಿಯ ‘ನಂದಿನಿ’...

LPG Cylinder Subsidy-ಗ್ಯಾಸ್ ಸಿಲಿಂಡರ್ 300 ರೂ. ಸಬ್ಸಿಡಿ ನಿಮಗೆ ಬರುತ್ತಿದೆಯೇ? ಚೆಕ್ ಮಾಡುವುದು ಹೇಗೆ?

LPG Cylinder Subsidy-ಗ್ಯಾಸ್ ಸಿಲಿಂಡರ್ 300 ರೂ. ಸಬ್ಸಿಡಿ ನಿಮಗೆ ಬರುತ್ತಿದೆಯೇ? ಚೆಕ್ ಮಾಡುವುದು ಹೇಗೆ?

January 26, 2026

ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ದಿನ ಬಳಕೆ ವಸ್ತುಗಳ ಬೆಲೆಗೆ ಅನುಸಾರವಾಗಿ ಸಾಮಾನ್ಯ ಜನರ ಬಜೆಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಪ್ರಮುಖ ಪಾತ್ರ ವಹಿಸುತ್ತದೆ. ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಅಡಿಯಲ್ಲಿ ಸಿಲಿಂಡರ್ ಪಡೆಯುವ ಗ್ರಾಹಕರಿಗೆ 300 ರೂಪಾಯಿಗಳ ಸಬ್ಸಿಡಿಯನ್ನು ಘೋಷಿಸಿದೆ. ಆದರೆ, ಅನೇಕರಿಗೆ ಈ ಹಣ ತಮ್ಮ ಖಾತೆಗೆ ಜಮೆಯಾಗುತ್ತಿದೆಯೇ ಅಥವಾ...

Property Registration Rules-ಆಸ್ತಿ ನೋಂದಣಿಗೆ ಹೊಸ ನಿಯಮ ತಪ್ಪದೇ ಈ ಮಾಹಿತಿ ತಿಳಿಯಿರಿ!

Property Registration Rules-ಆಸ್ತಿ ನೋಂದಣಿಗೆ ಹೊಸ ನಿಯಮ ತಪ್ಪದೇ ಈ ಮಾಹಿತಿ ತಿಳಿಯಿರಿ!

January 25, 2026

ಕರ್ನಾಟಕ ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಆಸ್ತಿ ನೋಂದಣಿ (Property Registration) ಪ್ರಕ್ರಿಯೆಯನ್ನು ಅತ್ಯಂತ ಸರಳ ಮತ್ತು ಪಾರದರ್ಶಕಗೊಳಿಸಲು ಹಲವಾರು “ಜನಸ್ನೇಹಿ” ಬದಲಾವಣೆಗಳನ್ನು ತಂದಿದೆ. ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಮತ್ತು ವಂಚನೆಗಳನ್ನು ತಡೆಯಲು ಡಿಜಿಟಲ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಲೇಖನದಲ್ಲಿ ಸಾರ್ವಜನಿಕರು ತಮ್ಮ ಆಸ್ತಿಯ ನೋಂದಣಿ ಸಮಯದಲ್ಲಿ(Property Registration New Rules) ಯಾವೆಲ್ಲ ನಿಯಮಗಳನ್ನು...

SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

SSLC Prize Money-ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಭರ್ಜರಿ ಕೊಡುಗೆ: ಲ್ಯಾಪ್‌ಟಾಪ್ ಬದಲು ₹50,000 ನಗದು ಬಹುಮಾನ!

January 25, 2026

ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ಲ್ಯಾಪ್‌ಟಾಪ್‌ಗಳ ಬದಲಿಗೆ, ಈಗ ₹50,000 ನಗದು ಬಹುಮಾನ(SSLC...

Senior Citizen Card-ಹಿರಿಯ ನಾಗರಿಕರ ಕಾರ್ಡ್ ಪಡೆಯುವುದು ಹೇಗೆ? ಈ ಕಾರ್ಡನಿಂದ ಯಾವೆಲ್ಲ ಪ್ರಯೋಜನಗಳಿವೆ?

Senior Citizen Card-ಹಿರಿಯ ನಾಗರಿಕರ ಕಾರ್ಡ್ ಪಡೆಯುವುದು ಹೇಗೆ? ಈ ಕಾರ್ಡನಿಂದ ಯಾವೆಲ್ಲ ಪ್ರಯೋಜನಗಳಿವೆ?

January 24, 2026

ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯ ಪ್ರಯೋಜನವನ್ನು ಪಡೆಯಲು ಹಿರಿಯ ನಾಗರಿಕರ ಕಾರ್ಡ ಹೊಂದಿರುವುದು ಕಡ್ಡಾಯವಾಗಿದ್ದು ಇಂದಿನ ಅಂಕಣದಲ್ಲಿ ಈ ಕಾರ್ಡ(Senior Citizen Card Application) ಪಡೆಯುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಈ ಮಾಹಿತಿಯನ್ನು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರರಿಗೂ ಮಾಹಿತಿಯನ್ನು ತಿಳಿಸಲು ಸಹಕರಿಸಿ. ನಮ್ಮ...

MGNREGA Scheme-ನರೇಗಾ ಯೋಜನೆಯಲ್ಲಿ ಏನಿಲ್ಲ ಬದಲಾವಣೆ ಮಾಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

MGNREGA Scheme-ನರೇಗಾ ಯೋಜನೆಯಲ್ಲಿ ಏನಿಲ್ಲ ಬದಲಾವಣೆ ಮಾಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

January 24, 2026

ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮುಂದಾಗಿದ್ದು ಇದರಿಂದ ನರೇಗಾ ಯೋಜನೆಯಡಿ(Narega) ಆರ್ಥಿಕ ನೆರವು ಪಡೆಯುವ ಜನರಿಗೆ ಯಾವೆಲ್ಲ ಪರಿಣಾಮಗಳು ಬೀರಲಿವೆ ಎನ್ನುವ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರ ಬದುಕಿಗೆ ಆಸರೆಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಈಗ...

Danta Bhagya Yojane-ದಂತ ಭಾಗ್ಯ ಯೋಜನೆ ಉಚಿತವಾಗಿ ಹಲ್ಲಿನ ಸೆಟ್ ಪಡೆಯಲು ಅವಕಾಶ!

Danta Bhagya Yojane-ದಂತ ಭಾಗ್ಯ ಯೋಜನೆ ಉಚಿತವಾಗಿ ಹಲ್ಲಿನ ಸೆಟ್ ಪಡೆಯಲು ಅವಕಾಶ!

January 23, 2026

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ‘ದಂತ ಭಾಗ್ಯ’ ಎಂಬ ಮಹತ್ವದ ಯೋಜನೆಯನ್ನು(Danta Bhagya Yojana) ಜಾರಿಗೆ ತಂದಿದ್ದು. ವಯಸ್ಸಾದಂತೆ ಎದುರಾಗುವ ಹಲ್ಲಿನ ಸಮಸ್ಯೆಗಳು ಕೇವಲ ಆಹಾರ ಸೇವನೆಗೆ ಮಾತ್ರವಲ್ಲದೆ, ವ್ಯಕ್ತಿಯ ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತವೆ. ಇದನ್ನು ಮನಗಂಡು ಸರ್ಕಾರವು ಉಚಿತವಾಗಿ ಉತ್ತಮ ಗುಣಮಟ್ಟದ ಹಲ್ಲಿನ ಸೆಟ್ ಜೋಡಿಸುವ...

Online Property Details-ನಿಮ್ಮ ಹಳ್ಳಿಯ ಆಸ್ತಿ ವಿವರ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Online Property Details-ನಿಮ್ಮ ಹಳ್ಳಿಯ ಆಸ್ತಿ ವಿವರ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

January 23, 2026

ಗ್ರಾಮೀಣ ಭಾಗದ ಸಾರ್ವಜನಿಕರು ಮನೆಯಿಂದಲೇ ತಮ್ಮ ಮೊಬೈಲ್ ಮೂಲಕವೇ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನೂತನ ಇ-ಸ್ವತ್ತು 2.0 ವೆಬ್ಸೈಟ್ ಅನ್ನು ಭೇಟಿ ಮಾಡಿ ಹಳ್ಳಿಯ ಆಸ್ತಿಯ(Village Property Details)ವಿವರ ಸೇರಿದಂತೆ ಇನ್ನಿತರೆ ಅಗತ್ಯ ದಾಖಲೆಗಳನ್ನು ಪಡೆಯಲು ಆನ್ಲೈನ್ ಮೂಲವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರ ಬಗ್ಗೆ ಅವಶ್ಯವಿರುವ ಮಾಹಿತಿಯನ್ನು ಈ...

Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

Deepika Scholarship 2026-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು!

January 22, 2026

ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ (Azim Premji Foundation) ಜಂಟಿಯಾಗಿ ಹಮ್ಮಿಕೊಂಡಿರುವ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಯ ಎರಡನೇ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು. ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಈ ಮಹತ್ವದ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ವಿದ್ಯಾರ್ಥಿವೇತನವನ್ನು ಪಡೆಯಲು ವಿದ್ಯಾರ್ಥಿಗಳು...

Page 3 of 69